AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA 2nd T20: ಭಾರತ-ದ. ಆಫ್ರಿಕಾ 2ನೇ ಟಿ20 ಪಂದ್ಯದ ಕೆಲ ರೋಚಕ ಕ್ಷಣಗಳು ಇಲ್ಲಿದೆ ನೋಡಿ

ಗುವಾಹಟಿಯ ಬರ್ಸಾಪರ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ದ್ವಿತೀಯ ಟಿ20 ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಜಯ ಸಾಧಿಸಿದೆ. ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್ ಹಾಗೂ ವಿರಾಟ್ ಕೊಹ್ಲಿಯ ಬೊಂಬಾಟ್ ಬ್ಯಾಟಿಂಗ್ ನೆರವಿನಿಂದ ಟೀಮ್ ಇಂಡಿಯಾ 16 ರನ್​ಗಳಿಂದ ಗೆದ್ದಿತು.

TV9 Web
| Edited By: |

Updated on: Oct 03, 2022 | 11:06 AM

Share
ಗುವಾಹಟಿಯ ಬರ್ಸಾಪರ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ದ್ವಿತೀಯ ಟಿ20 ಪಂದ್ಯದಲ್ಲಿ ಭಾರತ (India vs South Africa) ತಂಡ ಭರ್ಜರಿ ಜಯ ಸಾಧಿಸಿದೆ. ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್ (Suryakumar Yadav) ಹಾಗೂ ವಿರಾಟ್ ಕೊಹ್ಲಿಯ ಬೊಂಬಾಟ್ ಬ್ಯಾಟಿಂಗ್ ನೆರವಿನಿಂದ ಟೀಮ್ ಇಂಡಿಯಾ 16 ರನ್​ಗಳಿಂದ ಗೆದ್ದಿತು.

ಗುವಾಹಟಿಯ ಬರ್ಸಾಪರ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ದ್ವಿತೀಯ ಟಿ20 ಪಂದ್ಯದಲ್ಲಿ ಭಾರತ (India vs South Africa) ತಂಡ ಭರ್ಜರಿ ಜಯ ಸಾಧಿಸಿದೆ. ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್ (Suryakumar Yadav) ಹಾಗೂ ವಿರಾಟ್ ಕೊಹ್ಲಿಯ ಬೊಂಬಾಟ್ ಬ್ಯಾಟಿಂಗ್ ನೆರವಿನಿಂದ ಟೀಮ್ ಇಂಡಿಯಾ 16 ರನ್​ಗಳಿಂದ ಗೆದ್ದಿತು.

1 / 8
ಟಾಸ್ ಸೋತು ಬ್ಯಾಟಿಂಗ್​ಗೆ ಇಳಿದ ಭಾರತ ಭರ್ಜರಿ ಆರಂಭ ಪಡೆದುಕೊಂಡಿತು. ರೋಹಿತ್​ ಶರ್ಮಾ 37 ಎಸೆತದಲ್ಲಿ 7 ಬೌಂಡರಿ ಮತ್ತು 1 ಸಿಕ್ಸರ್​ನೊಂದಿಗೆ 43 ರನ್​ ಬಾರಿಸಿದರೆ, ಕೆ.ಎಲ್​ ರಾಹುಲ್ 28 ಎಸೆತದಲ್ಲಿ 5 ಬೌಡರಿ ಮತ್ತು 4 ಸಿಕ್ಸರ್​ನಿಂದ 57 ರನ್​ ಗಳಿಸಿದರು.

ಟಾಸ್ ಸೋತು ಬ್ಯಾಟಿಂಗ್​ಗೆ ಇಳಿದ ಭಾರತ ಭರ್ಜರಿ ಆರಂಭ ಪಡೆದುಕೊಂಡಿತು. ರೋಹಿತ್​ ಶರ್ಮಾ 37 ಎಸೆತದಲ್ಲಿ 7 ಬೌಂಡರಿ ಮತ್ತು 1 ಸಿಕ್ಸರ್​ನೊಂದಿಗೆ 43 ರನ್​ ಬಾರಿಸಿದರೆ, ಕೆ.ಎಲ್​ ರಾಹುಲ್ 28 ಎಸೆತದಲ್ಲಿ 5 ಬೌಡರಿ ಮತ್ತು 4 ಸಿಕ್ಸರ್​ನಿಂದ 57 ರನ್​ ಗಳಿಸಿದರು.

2 / 8
ಬಳಿಕ ಶುರುವಾಗಿದ್ದು ಕೊಹ್ಲಿ ಸೂರ್ಯಕುಮಾರ್​ ಜುಗಲ್​ಬಂದಿ. ಸೂರ್ಯ​ ತಮ್ಮ ಅದ್ಭುತ ಫಾರ್ಮ್​​ ಮುಂದುವರೆಸಿದರು. 22 ಬಾಲ್​ನಲ್ಲಿ 5 ಸಿಕ್ಸರ್​ ಹಾಗೂ 5 ಬೌಂಡರಿಯಿಂದ 61 ರನ್ ​ಚಚ್ಚಿದರು.

ಬಳಿಕ ಶುರುವಾಗಿದ್ದು ಕೊಹ್ಲಿ ಸೂರ್ಯಕುಮಾರ್​ ಜುಗಲ್​ಬಂದಿ. ಸೂರ್ಯ​ ತಮ್ಮ ಅದ್ಭುತ ಫಾರ್ಮ್​​ ಮುಂದುವರೆಸಿದರು. 22 ಬಾಲ್​ನಲ್ಲಿ 5 ಸಿಕ್ಸರ್​ ಹಾಗೂ 5 ಬೌಂಡರಿಯಿಂದ 61 ರನ್ ​ಚಚ್ಚಿದರು.

3 / 8
ಕೊನೆಯಲ್ಲಿ ದಿನೇಶ್ ಕಾರ್ತಿಕ್ ಬಂದು 7 ಎಸೆತಗಳಲ್ಲಿ 1 ಫೋರ್, 2 ಸಿಕ್ಸರ್ ಸಿಡಿಸಿ ಅಜೇಯ 17 ರನ್ ಗಳಿಸಿದರು.

ಕೊನೆಯಲ್ಲಿ ದಿನೇಶ್ ಕಾರ್ತಿಕ್ ಬಂದು 7 ಎಸೆತಗಳಲ್ಲಿ 1 ಫೋರ್, 2 ಸಿಕ್ಸರ್ ಸಿಡಿಸಿ ಅಜೇಯ 17 ರನ್ ಗಳಿಸಿದರು.

4 / 8
ಮತ್ತೊಂದು ತುದಿಯಲ್ಲಿದ್ದ ಕೊಹ್ಲಿ 28 ಎಸೆತಗಲ್ಲಿ ಅಜೇಯ 49 ರನ್ ಬಾರಿಸಿದರು. ಪರಿಣಾಮ ಭಾರತ 20 ಓವರ್​ಗಳಲ್ಲಿ 3 ವಿಕೆಟ್ ನಷ್ಟಕ್ಕೆ 237 ರನ್ ಕಲೆಹಾಕಿತು. ಆಫ್ರಿಕಾ ಪರ ಕೇಶವ್‌ ಮಹರಾಜ್‌ 23 ರನ್‌ಗಳಿಗೆ 2 ವಿಕೆಟ್‌ ಪಡೆದರು.

ಮತ್ತೊಂದು ತುದಿಯಲ್ಲಿದ್ದ ಕೊಹ್ಲಿ 28 ಎಸೆತಗಲ್ಲಿ ಅಜೇಯ 49 ರನ್ ಬಾರಿಸಿದರು. ಪರಿಣಾಮ ಭಾರತ 20 ಓವರ್​ಗಳಲ್ಲಿ 3 ವಿಕೆಟ್ ನಷ್ಟಕ್ಕೆ 237 ರನ್ ಕಲೆಹಾಕಿತು. ಆಫ್ರಿಕಾ ಪರ ಕೇಶವ್‌ ಮಹರಾಜ್‌ 23 ರನ್‌ಗಳಿಗೆ 2 ವಿಕೆಟ್‌ ಪಡೆದರು.

5 / 8
ಟಾರ್ಗೆಟ್ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ 20 ಓವರ್​ಗಳಲ್ಲಿ 3 ವಿಕೆಟ್ ನಷ್ಟಕ್ಕೆ 221 ರನ್ ಗಳಿಸಿ ಸೋಲಿಗೆ ಶರಣಾಯಿತು. ಡೇವಿಡ್ ಮಿಲ್ಲರ್ ಅಜೇಯ 106 ರನ್ ಸಿಡಿಸಿದರೆ, ಡಿಕಾಕ್ ಅಜೇಯ 69 ರನ್ ಗಳಿಸಿದರು.

ಟಾರ್ಗೆಟ್ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ 20 ಓವರ್​ಗಳಲ್ಲಿ 3 ವಿಕೆಟ್ ನಷ್ಟಕ್ಕೆ 221 ರನ್ ಗಳಿಸಿ ಸೋಲಿಗೆ ಶರಣಾಯಿತು. ಡೇವಿಡ್ ಮಿಲ್ಲರ್ ಅಜೇಯ 106 ರನ್ ಸಿಡಿಸಿದರೆ, ಡಿಕಾಕ್ ಅಜೇಯ 69 ರನ್ ಗಳಿಸಿದರು.

6 / 8
ಭಾರತ ಪರ ಅರ್ಶ್​​ದೀಪ್ ಸಿಂಗ್ 2 ವಿಕೆಟ್ ಪಡೆದರು.

ಭಾರತ ಪರ ಅರ್ಶ್​​ದೀಪ್ ಸಿಂಗ್ 2 ವಿಕೆಟ್ ಪಡೆದರು.

7 / 8
ಸೂರ್ಯಕುಮಾರ್ ಯಾದವ್ ಟಿ20 ಮಾದರಿಯಲ್ಲಿ 1,000 ದಾಖಲಿಸಿ ಭಾರತ ಮೂರನೇ ಬ್ಯಾಟರ್​​​ ಆಗಿ ಹೊರಹೊಮ್ಮಿದ ಸಾಧನೆ ಮಾಡಿದರು.

ಸೂರ್ಯಕುಮಾರ್ ಯಾದವ್ ಟಿ20 ಮಾದರಿಯಲ್ಲಿ 1,000 ದಾಖಲಿಸಿ ಭಾರತ ಮೂರನೇ ಬ್ಯಾಟರ್​​​ ಆಗಿ ಹೊರಹೊಮ್ಮಿದ ಸಾಧನೆ ಮಾಡಿದರು.

8 / 8
Follow Us
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ