AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಆಫ್ರಿಕಾ ವಿರುದ್ಧ ಈ ಸಾಧನೆ ಮಾಡಿದ ಭಾರತದ ಏಕೈಕ ಬೌಲರ್ ಅರ್ಷದೀಪ್ ಸಿಂಗ್..!

IND vs SA: ಜೋಹಾನ್ಸ್‌ಬರ್ಗ್‌ನಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ವೇಗದ ಬೌಲರ್ ಅರ್ಷದೀಪ್ ಸಿಂಗ್ ಅದ್ಭುತ ಬೌಲಿಂಗ್ ಮಾಡಿ 5 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಪೃಥ್ವಿಶಂಕರ
|

Updated on: Dec 17, 2023 | 5:38 PM

Share
ಜೋಹಾನ್ಸ್‌ಬರ್ಗ್‌ನಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ವೇಗದ ಬೌಲರ್ ಅರ್ಷದೀಪ್ ಸಿಂಗ್ ಅದ್ಭುತ ಬೌಲಿಂಗ್ ಮಾಡಿ 5 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಜೋಹಾನ್ಸ್‌ಬರ್ಗ್‌ನಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ವೇಗದ ಬೌಲರ್ ಅರ್ಷದೀಪ್ ಸಿಂಗ್ ಅದ್ಭುತ ಬೌಲಿಂಗ್ ಮಾಡಿ 5 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

1 / 8
ಅರ್ಷದೀಪ್ ಸಿಂಗ್ ಈ ಮೂಲಕ ತಮ್ಮ ವೃತ್ತಿ ಜೀವನದಲ್ಲಿ ಮೊದಲ ಬಾರಿಗೆ ಐದು ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ. ಅಲ್ಲದೆ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಪಂದ್ಯದಲ್ಲಿ 5 ವಿಕೆಟ್ ಕಬಳಿಸಿದ ಭಾರತದ ಏಕೈಕ ವೇಗದ ಬೌಲರ್ ಎಂಬ ಹೆಗ್ಗಳಿಕೆಗೆ ಅರ್ಷದೀಪ್ ಪಾತ್ರರಾಗಿದ್ದಾರೆ.

ಅರ್ಷದೀಪ್ ಸಿಂಗ್ ಈ ಮೂಲಕ ತಮ್ಮ ವೃತ್ತಿ ಜೀವನದಲ್ಲಿ ಮೊದಲ ಬಾರಿಗೆ ಐದು ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ. ಅಲ್ಲದೆ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಪಂದ್ಯದಲ್ಲಿ 5 ವಿಕೆಟ್ ಕಬಳಿಸಿದ ಭಾರತದ ಏಕೈಕ ವೇಗದ ಬೌಲರ್ ಎಂಬ ಹೆಗ್ಗಳಿಕೆಗೆ ಅರ್ಷದೀಪ್ ಪಾತ್ರರಾಗಿದ್ದಾರೆ.

2 / 8
ಈ ಮೊದಲು, ದಕ್ಷಿಣ ಆಫ್ರಿಕಾದಲ್ಲಿ ಆಫ್ರಿಕನ್ ತಂಡದ ವಿರುದ್ಧ ಆಡುವಾಗ ಯಾವುದೇ ಭಾರತೀಯ ವೇಗದ ಬೌಲರ್ ಈ ಸಾಧನೆ ಮಾಡಿರಲಿಲ್ಲ. ಪಂದ್ಯದಲ್ಲಿ ಅರ್ಷದೀಪ್ 10 ಓವರ್ ಬೌಲ್ ಮಾಡಿ 37 ರನ್ ನೀಡಿ 5 ವಿಕೆಟ್ ಪಡೆದರು.

ಈ ಮೊದಲು, ದಕ್ಷಿಣ ಆಫ್ರಿಕಾದಲ್ಲಿ ಆಫ್ರಿಕನ್ ತಂಡದ ವಿರುದ್ಧ ಆಡುವಾಗ ಯಾವುದೇ ಭಾರತೀಯ ವೇಗದ ಬೌಲರ್ ಈ ಸಾಧನೆ ಮಾಡಿರಲಿಲ್ಲ. ಪಂದ್ಯದಲ್ಲಿ ಅರ್ಷದೀಪ್ 10 ಓವರ್ ಬೌಲ್ ಮಾಡಿ 37 ರನ್ ನೀಡಿ 5 ವಿಕೆಟ್ ಪಡೆದರು.

3 / 8
ಪಂದ್ಯದಲ್ಲಿ ಅರ್ಷದೀಪ್ ಸಿಂಗ್ ಹೊರತಾಗಿ ಅವೇಶ್ ಖಾನ್ ಕೂಡ ಅದ್ಭುತವಾಗಿ ಬೌಲಿಂಗ್ ಮಾಡಿ 4 ವಿಕೆಟ್ ಪಡೆದರು.

ಪಂದ್ಯದಲ್ಲಿ ಅರ್ಷದೀಪ್ ಸಿಂಗ್ ಹೊರತಾಗಿ ಅವೇಶ್ ಖಾನ್ ಕೂಡ ಅದ್ಭುತವಾಗಿ ಬೌಲಿಂಗ್ ಮಾಡಿ 4 ವಿಕೆಟ್ ಪಡೆದರು.

4 / 8
ಅಂದಹಾಗೆ, ಅರ್ಷದೀಪ್ ದಕ್ಷಿಣ ಆಫ್ರಿಕಾದಲ್ಲಿ 5 ಅಥವಾ ಅದಕ್ಕಿಂತ ಹೆಚ್ಚು ವಿಕೆಟ್ ಪಡೆದ ಭಾರತದ ಮೂರನೇ ಬೌಲರ್ ಆಗಿದ್ದಾರೆ.

ಅಂದಹಾಗೆ, ಅರ್ಷದೀಪ್ ದಕ್ಷಿಣ ಆಫ್ರಿಕಾದಲ್ಲಿ 5 ಅಥವಾ ಅದಕ್ಕಿಂತ ಹೆಚ್ಚು ವಿಕೆಟ್ ಪಡೆದ ಭಾರತದ ಮೂರನೇ ಬೌಲರ್ ಆಗಿದ್ದಾರೆ.

5 / 8
ಅರ್ಷದೀಪ್​ಗೂ ಮುನ್ನ ಆಶಿಶ್ ನೆಹ್ರಾ 2003ರ ವಿಶ್ವಕಪ್‌ನಲ್ಲಿ ಇಂಗ್ಲೆಂಡ್ ವಿರುದ್ಧ 6 ವಿಕೆಟ್ ಪಡೆದಿದ್ದರೆ, 2018ರಲ್ಲಿ ಸೆಂಚುರಿಯನ್‌ನಲ್ಲಿ ಆಫ್ರಿಕಾ ತಂಡದ ವಿರುದ್ಧ ಯುಜುವೇಂದ್ರ ಚಾಹಲ್ 5 ವಿಕೆಟ್ ಪಡೆದಿದ್ದರು.

ಅರ್ಷದೀಪ್​ಗೂ ಮುನ್ನ ಆಶಿಶ್ ನೆಹ್ರಾ 2003ರ ವಿಶ್ವಕಪ್‌ನಲ್ಲಿ ಇಂಗ್ಲೆಂಡ್ ವಿರುದ್ಧ 6 ವಿಕೆಟ್ ಪಡೆದಿದ್ದರೆ, 2018ರಲ್ಲಿ ಸೆಂಚುರಿಯನ್‌ನಲ್ಲಿ ಆಫ್ರಿಕಾ ತಂಡದ ವಿರುದ್ಧ ಯುಜುವೇಂದ್ರ ಚಾಹಲ್ 5 ವಿಕೆಟ್ ಪಡೆದಿದ್ದರು.

6 / 8
ಈ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಭಾರತದ ವಿರುದ್ಧ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತ್ತು. ಆದರೆ ಅರ್ಷದೀಪ್ ಮತ್ತು ಅವೇಶ್ ವಿಧ್ವಂಸಕತೆಯನ್ನು ಸೃಷ್ಟಿಸಿ ಆಫ್ರಿಕನ್ ಬ್ಯಾಟ್ಸ್‌ಮನ್‌ಗಳನ್ನು ದಂಗುಬಡಿಸಿದರು.

ಈ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಭಾರತದ ವಿರುದ್ಧ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತ್ತು. ಆದರೆ ಅರ್ಷದೀಪ್ ಮತ್ತು ಅವೇಶ್ ವಿಧ್ವಂಸಕತೆಯನ್ನು ಸೃಷ್ಟಿಸಿ ಆಫ್ರಿಕನ್ ಬ್ಯಾಟ್ಸ್‌ಮನ್‌ಗಳನ್ನು ದಂಗುಬಡಿಸಿದರು.

7 / 8
ಭಾರತದ ಇಬ್ಬರೂ ಬೌಲರ್‌ಗಳು ಆರಂಭದಿಂದಲೂ ಅಪಾಯಕಾರಿ ಬೌಲಿಂಗ್‌ ಮಾಡಿ ಇಡೀ ಆಫ್ರಿಕಾ ತಂಡವನ್ನು 116 ರನ್​ಗಳಿಗೆ ಆಲೌಟ್ ಮಾಡಿದರು. ಭಾರತದ ಪರ ಅರ್ಷದೀಪ್ 5, ಅವೇಶ್ ಖಾನ್ 4 ಹಾಗೂ ಕುಲ್ದೀಪ್ ಯಾದವ್ 1 ವಿಕೆಟ್ ಪಡೆದರು.

ಭಾರತದ ಇಬ್ಬರೂ ಬೌಲರ್‌ಗಳು ಆರಂಭದಿಂದಲೂ ಅಪಾಯಕಾರಿ ಬೌಲಿಂಗ್‌ ಮಾಡಿ ಇಡೀ ಆಫ್ರಿಕಾ ತಂಡವನ್ನು 116 ರನ್​ಗಳಿಗೆ ಆಲೌಟ್ ಮಾಡಿದರು. ಭಾರತದ ಪರ ಅರ್ಷದೀಪ್ 5, ಅವೇಶ್ ಖಾನ್ 4 ಹಾಗೂ ಕುಲ್ದೀಪ್ ಯಾದವ್ 1 ವಿಕೆಟ್ ಪಡೆದರು.

8 / 8
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್