AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಆಫ್ರಿಕಾ ವಿರುದ್ಧ ಈ ಸಾಧನೆ ಮಾಡಿದ ಭಾರತದ ಏಕೈಕ ಬೌಲರ್ ಅರ್ಷದೀಪ್ ಸಿಂಗ್..!

IND vs SA: ಜೋಹಾನ್ಸ್‌ಬರ್ಗ್‌ನಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ವೇಗದ ಬೌಲರ್ ಅರ್ಷದೀಪ್ ಸಿಂಗ್ ಅದ್ಭುತ ಬೌಲಿಂಗ್ ಮಾಡಿ 5 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಪೃಥ್ವಿಶಂಕರ
|

Updated on: Dec 17, 2023 | 5:38 PM

Share
ಜೋಹಾನ್ಸ್‌ಬರ್ಗ್‌ನಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ವೇಗದ ಬೌಲರ್ ಅರ್ಷದೀಪ್ ಸಿಂಗ್ ಅದ್ಭುತ ಬೌಲಿಂಗ್ ಮಾಡಿ 5 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಜೋಹಾನ್ಸ್‌ಬರ್ಗ್‌ನಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ವೇಗದ ಬೌಲರ್ ಅರ್ಷದೀಪ್ ಸಿಂಗ್ ಅದ್ಭುತ ಬೌಲಿಂಗ್ ಮಾಡಿ 5 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

1 / 8
ಅರ್ಷದೀಪ್ ಸಿಂಗ್ ಈ ಮೂಲಕ ತಮ್ಮ ವೃತ್ತಿ ಜೀವನದಲ್ಲಿ ಮೊದಲ ಬಾರಿಗೆ ಐದು ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ. ಅಲ್ಲದೆ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಪಂದ್ಯದಲ್ಲಿ 5 ವಿಕೆಟ್ ಕಬಳಿಸಿದ ಭಾರತದ ಏಕೈಕ ವೇಗದ ಬೌಲರ್ ಎಂಬ ಹೆಗ್ಗಳಿಕೆಗೆ ಅರ್ಷದೀಪ್ ಪಾತ್ರರಾಗಿದ್ದಾರೆ.

ಅರ್ಷದೀಪ್ ಸಿಂಗ್ ಈ ಮೂಲಕ ತಮ್ಮ ವೃತ್ತಿ ಜೀವನದಲ್ಲಿ ಮೊದಲ ಬಾರಿಗೆ ಐದು ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ. ಅಲ್ಲದೆ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಪಂದ್ಯದಲ್ಲಿ 5 ವಿಕೆಟ್ ಕಬಳಿಸಿದ ಭಾರತದ ಏಕೈಕ ವೇಗದ ಬೌಲರ್ ಎಂಬ ಹೆಗ್ಗಳಿಕೆಗೆ ಅರ್ಷದೀಪ್ ಪಾತ್ರರಾಗಿದ್ದಾರೆ.

2 / 8
ಈ ಮೊದಲು, ದಕ್ಷಿಣ ಆಫ್ರಿಕಾದಲ್ಲಿ ಆಫ್ರಿಕನ್ ತಂಡದ ವಿರುದ್ಧ ಆಡುವಾಗ ಯಾವುದೇ ಭಾರತೀಯ ವೇಗದ ಬೌಲರ್ ಈ ಸಾಧನೆ ಮಾಡಿರಲಿಲ್ಲ. ಪಂದ್ಯದಲ್ಲಿ ಅರ್ಷದೀಪ್ 10 ಓವರ್ ಬೌಲ್ ಮಾಡಿ 37 ರನ್ ನೀಡಿ 5 ವಿಕೆಟ್ ಪಡೆದರು.

ಈ ಮೊದಲು, ದಕ್ಷಿಣ ಆಫ್ರಿಕಾದಲ್ಲಿ ಆಫ್ರಿಕನ್ ತಂಡದ ವಿರುದ್ಧ ಆಡುವಾಗ ಯಾವುದೇ ಭಾರತೀಯ ವೇಗದ ಬೌಲರ್ ಈ ಸಾಧನೆ ಮಾಡಿರಲಿಲ್ಲ. ಪಂದ್ಯದಲ್ಲಿ ಅರ್ಷದೀಪ್ 10 ಓವರ್ ಬೌಲ್ ಮಾಡಿ 37 ರನ್ ನೀಡಿ 5 ವಿಕೆಟ್ ಪಡೆದರು.

3 / 8
ಪಂದ್ಯದಲ್ಲಿ ಅರ್ಷದೀಪ್ ಸಿಂಗ್ ಹೊರತಾಗಿ ಅವೇಶ್ ಖಾನ್ ಕೂಡ ಅದ್ಭುತವಾಗಿ ಬೌಲಿಂಗ್ ಮಾಡಿ 4 ವಿಕೆಟ್ ಪಡೆದರು.

ಪಂದ್ಯದಲ್ಲಿ ಅರ್ಷದೀಪ್ ಸಿಂಗ್ ಹೊರತಾಗಿ ಅವೇಶ್ ಖಾನ್ ಕೂಡ ಅದ್ಭುತವಾಗಿ ಬೌಲಿಂಗ್ ಮಾಡಿ 4 ವಿಕೆಟ್ ಪಡೆದರು.

4 / 8
ಅಂದಹಾಗೆ, ಅರ್ಷದೀಪ್ ದಕ್ಷಿಣ ಆಫ್ರಿಕಾದಲ್ಲಿ 5 ಅಥವಾ ಅದಕ್ಕಿಂತ ಹೆಚ್ಚು ವಿಕೆಟ್ ಪಡೆದ ಭಾರತದ ಮೂರನೇ ಬೌಲರ್ ಆಗಿದ್ದಾರೆ.

ಅಂದಹಾಗೆ, ಅರ್ಷದೀಪ್ ದಕ್ಷಿಣ ಆಫ್ರಿಕಾದಲ್ಲಿ 5 ಅಥವಾ ಅದಕ್ಕಿಂತ ಹೆಚ್ಚು ವಿಕೆಟ್ ಪಡೆದ ಭಾರತದ ಮೂರನೇ ಬೌಲರ್ ಆಗಿದ್ದಾರೆ.

5 / 8
ಅರ್ಷದೀಪ್​ಗೂ ಮುನ್ನ ಆಶಿಶ್ ನೆಹ್ರಾ 2003ರ ವಿಶ್ವಕಪ್‌ನಲ್ಲಿ ಇಂಗ್ಲೆಂಡ್ ವಿರುದ್ಧ 6 ವಿಕೆಟ್ ಪಡೆದಿದ್ದರೆ, 2018ರಲ್ಲಿ ಸೆಂಚುರಿಯನ್‌ನಲ್ಲಿ ಆಫ್ರಿಕಾ ತಂಡದ ವಿರುದ್ಧ ಯುಜುವೇಂದ್ರ ಚಾಹಲ್ 5 ವಿಕೆಟ್ ಪಡೆದಿದ್ದರು.

ಅರ್ಷದೀಪ್​ಗೂ ಮುನ್ನ ಆಶಿಶ್ ನೆಹ್ರಾ 2003ರ ವಿಶ್ವಕಪ್‌ನಲ್ಲಿ ಇಂಗ್ಲೆಂಡ್ ವಿರುದ್ಧ 6 ವಿಕೆಟ್ ಪಡೆದಿದ್ದರೆ, 2018ರಲ್ಲಿ ಸೆಂಚುರಿಯನ್‌ನಲ್ಲಿ ಆಫ್ರಿಕಾ ತಂಡದ ವಿರುದ್ಧ ಯುಜುವೇಂದ್ರ ಚಾಹಲ್ 5 ವಿಕೆಟ್ ಪಡೆದಿದ್ದರು.

6 / 8
ಈ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಭಾರತದ ವಿರುದ್ಧ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತ್ತು. ಆದರೆ ಅರ್ಷದೀಪ್ ಮತ್ತು ಅವೇಶ್ ವಿಧ್ವಂಸಕತೆಯನ್ನು ಸೃಷ್ಟಿಸಿ ಆಫ್ರಿಕನ್ ಬ್ಯಾಟ್ಸ್‌ಮನ್‌ಗಳನ್ನು ದಂಗುಬಡಿಸಿದರು.

ಈ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಭಾರತದ ವಿರುದ್ಧ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತ್ತು. ಆದರೆ ಅರ್ಷದೀಪ್ ಮತ್ತು ಅವೇಶ್ ವಿಧ್ವಂಸಕತೆಯನ್ನು ಸೃಷ್ಟಿಸಿ ಆಫ್ರಿಕನ್ ಬ್ಯಾಟ್ಸ್‌ಮನ್‌ಗಳನ್ನು ದಂಗುಬಡಿಸಿದರು.

7 / 8
ಭಾರತದ ಇಬ್ಬರೂ ಬೌಲರ್‌ಗಳು ಆರಂಭದಿಂದಲೂ ಅಪಾಯಕಾರಿ ಬೌಲಿಂಗ್‌ ಮಾಡಿ ಇಡೀ ಆಫ್ರಿಕಾ ತಂಡವನ್ನು 116 ರನ್​ಗಳಿಗೆ ಆಲೌಟ್ ಮಾಡಿದರು. ಭಾರತದ ಪರ ಅರ್ಷದೀಪ್ 5, ಅವೇಶ್ ಖಾನ್ 4 ಹಾಗೂ ಕುಲ್ದೀಪ್ ಯಾದವ್ 1 ವಿಕೆಟ್ ಪಡೆದರು.

ಭಾರತದ ಇಬ್ಬರೂ ಬೌಲರ್‌ಗಳು ಆರಂಭದಿಂದಲೂ ಅಪಾಯಕಾರಿ ಬೌಲಿಂಗ್‌ ಮಾಡಿ ಇಡೀ ಆಫ್ರಿಕಾ ತಂಡವನ್ನು 116 ರನ್​ಗಳಿಗೆ ಆಲೌಟ್ ಮಾಡಿದರು. ಭಾರತದ ಪರ ಅರ್ಷದೀಪ್ 5, ಅವೇಶ್ ಖಾನ್ 4 ಹಾಗೂ ಕುಲ್ದೀಪ್ ಯಾದವ್ 1 ವಿಕೆಟ್ ಪಡೆದರು.

8 / 8
Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ