AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಆಫ್ರಿಕಾ ವಿರುದ್ಧ ಈ ಸಾಧನೆ ಮಾಡಿದ ಭಾರತದ ಏಕೈಕ ಬೌಲರ್ ಅರ್ಷದೀಪ್ ಸಿಂಗ್..!

IND vs SA: ಜೋಹಾನ್ಸ್‌ಬರ್ಗ್‌ನಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ವೇಗದ ಬೌಲರ್ ಅರ್ಷದೀಪ್ ಸಿಂಗ್ ಅದ್ಭುತ ಬೌಲಿಂಗ್ ಮಾಡಿ 5 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಪೃಥ್ವಿಶಂಕರ
|

Updated on: Dec 17, 2023 | 5:38 PM

Share
ಜೋಹಾನ್ಸ್‌ಬರ್ಗ್‌ನಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ವೇಗದ ಬೌಲರ್ ಅರ್ಷದೀಪ್ ಸಿಂಗ್ ಅದ್ಭುತ ಬೌಲಿಂಗ್ ಮಾಡಿ 5 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಜೋಹಾನ್ಸ್‌ಬರ್ಗ್‌ನಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ವೇಗದ ಬೌಲರ್ ಅರ್ಷದೀಪ್ ಸಿಂಗ್ ಅದ್ಭುತ ಬೌಲಿಂಗ್ ಮಾಡಿ 5 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

1 / 8
ಅರ್ಷದೀಪ್ ಸಿಂಗ್ ಈ ಮೂಲಕ ತಮ್ಮ ವೃತ್ತಿ ಜೀವನದಲ್ಲಿ ಮೊದಲ ಬಾರಿಗೆ ಐದು ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ. ಅಲ್ಲದೆ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಪಂದ್ಯದಲ್ಲಿ 5 ವಿಕೆಟ್ ಕಬಳಿಸಿದ ಭಾರತದ ಏಕೈಕ ವೇಗದ ಬೌಲರ್ ಎಂಬ ಹೆಗ್ಗಳಿಕೆಗೆ ಅರ್ಷದೀಪ್ ಪಾತ್ರರಾಗಿದ್ದಾರೆ.

ಅರ್ಷದೀಪ್ ಸಿಂಗ್ ಈ ಮೂಲಕ ತಮ್ಮ ವೃತ್ತಿ ಜೀವನದಲ್ಲಿ ಮೊದಲ ಬಾರಿಗೆ ಐದು ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ. ಅಲ್ಲದೆ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಪಂದ್ಯದಲ್ಲಿ 5 ವಿಕೆಟ್ ಕಬಳಿಸಿದ ಭಾರತದ ಏಕೈಕ ವೇಗದ ಬೌಲರ್ ಎಂಬ ಹೆಗ್ಗಳಿಕೆಗೆ ಅರ್ಷದೀಪ್ ಪಾತ್ರರಾಗಿದ್ದಾರೆ.

2 / 8
ಈ ಮೊದಲು, ದಕ್ಷಿಣ ಆಫ್ರಿಕಾದಲ್ಲಿ ಆಫ್ರಿಕನ್ ತಂಡದ ವಿರುದ್ಧ ಆಡುವಾಗ ಯಾವುದೇ ಭಾರತೀಯ ವೇಗದ ಬೌಲರ್ ಈ ಸಾಧನೆ ಮಾಡಿರಲಿಲ್ಲ. ಪಂದ್ಯದಲ್ಲಿ ಅರ್ಷದೀಪ್ 10 ಓವರ್ ಬೌಲ್ ಮಾಡಿ 37 ರನ್ ನೀಡಿ 5 ವಿಕೆಟ್ ಪಡೆದರು.

ಈ ಮೊದಲು, ದಕ್ಷಿಣ ಆಫ್ರಿಕಾದಲ್ಲಿ ಆಫ್ರಿಕನ್ ತಂಡದ ವಿರುದ್ಧ ಆಡುವಾಗ ಯಾವುದೇ ಭಾರತೀಯ ವೇಗದ ಬೌಲರ್ ಈ ಸಾಧನೆ ಮಾಡಿರಲಿಲ್ಲ. ಪಂದ್ಯದಲ್ಲಿ ಅರ್ಷದೀಪ್ 10 ಓವರ್ ಬೌಲ್ ಮಾಡಿ 37 ರನ್ ನೀಡಿ 5 ವಿಕೆಟ್ ಪಡೆದರು.

3 / 8
ಪಂದ್ಯದಲ್ಲಿ ಅರ್ಷದೀಪ್ ಸಿಂಗ್ ಹೊರತಾಗಿ ಅವೇಶ್ ಖಾನ್ ಕೂಡ ಅದ್ಭುತವಾಗಿ ಬೌಲಿಂಗ್ ಮಾಡಿ 4 ವಿಕೆಟ್ ಪಡೆದರು.

ಪಂದ್ಯದಲ್ಲಿ ಅರ್ಷದೀಪ್ ಸಿಂಗ್ ಹೊರತಾಗಿ ಅವೇಶ್ ಖಾನ್ ಕೂಡ ಅದ್ಭುತವಾಗಿ ಬೌಲಿಂಗ್ ಮಾಡಿ 4 ವಿಕೆಟ್ ಪಡೆದರು.

4 / 8
ಅಂದಹಾಗೆ, ಅರ್ಷದೀಪ್ ದಕ್ಷಿಣ ಆಫ್ರಿಕಾದಲ್ಲಿ 5 ಅಥವಾ ಅದಕ್ಕಿಂತ ಹೆಚ್ಚು ವಿಕೆಟ್ ಪಡೆದ ಭಾರತದ ಮೂರನೇ ಬೌಲರ್ ಆಗಿದ್ದಾರೆ.

ಅಂದಹಾಗೆ, ಅರ್ಷದೀಪ್ ದಕ್ಷಿಣ ಆಫ್ರಿಕಾದಲ್ಲಿ 5 ಅಥವಾ ಅದಕ್ಕಿಂತ ಹೆಚ್ಚು ವಿಕೆಟ್ ಪಡೆದ ಭಾರತದ ಮೂರನೇ ಬೌಲರ್ ಆಗಿದ್ದಾರೆ.

5 / 8
ಅರ್ಷದೀಪ್​ಗೂ ಮುನ್ನ ಆಶಿಶ್ ನೆಹ್ರಾ 2003ರ ವಿಶ್ವಕಪ್‌ನಲ್ಲಿ ಇಂಗ್ಲೆಂಡ್ ವಿರುದ್ಧ 6 ವಿಕೆಟ್ ಪಡೆದಿದ್ದರೆ, 2018ರಲ್ಲಿ ಸೆಂಚುರಿಯನ್‌ನಲ್ಲಿ ಆಫ್ರಿಕಾ ತಂಡದ ವಿರುದ್ಧ ಯುಜುವೇಂದ್ರ ಚಾಹಲ್ 5 ವಿಕೆಟ್ ಪಡೆದಿದ್ದರು.

ಅರ್ಷದೀಪ್​ಗೂ ಮುನ್ನ ಆಶಿಶ್ ನೆಹ್ರಾ 2003ರ ವಿಶ್ವಕಪ್‌ನಲ್ಲಿ ಇಂಗ್ಲೆಂಡ್ ವಿರುದ್ಧ 6 ವಿಕೆಟ್ ಪಡೆದಿದ್ದರೆ, 2018ರಲ್ಲಿ ಸೆಂಚುರಿಯನ್‌ನಲ್ಲಿ ಆಫ್ರಿಕಾ ತಂಡದ ವಿರುದ್ಧ ಯುಜುವೇಂದ್ರ ಚಾಹಲ್ 5 ವಿಕೆಟ್ ಪಡೆದಿದ್ದರು.

6 / 8
ಈ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಭಾರತದ ವಿರುದ್ಧ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತ್ತು. ಆದರೆ ಅರ್ಷದೀಪ್ ಮತ್ತು ಅವೇಶ್ ವಿಧ್ವಂಸಕತೆಯನ್ನು ಸೃಷ್ಟಿಸಿ ಆಫ್ರಿಕನ್ ಬ್ಯಾಟ್ಸ್‌ಮನ್‌ಗಳನ್ನು ದಂಗುಬಡಿಸಿದರು.

ಈ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಭಾರತದ ವಿರುದ್ಧ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತ್ತು. ಆದರೆ ಅರ್ಷದೀಪ್ ಮತ್ತು ಅವೇಶ್ ವಿಧ್ವಂಸಕತೆಯನ್ನು ಸೃಷ್ಟಿಸಿ ಆಫ್ರಿಕನ್ ಬ್ಯಾಟ್ಸ್‌ಮನ್‌ಗಳನ್ನು ದಂಗುಬಡಿಸಿದರು.

7 / 8
ಭಾರತದ ಇಬ್ಬರೂ ಬೌಲರ್‌ಗಳು ಆರಂಭದಿಂದಲೂ ಅಪಾಯಕಾರಿ ಬೌಲಿಂಗ್‌ ಮಾಡಿ ಇಡೀ ಆಫ್ರಿಕಾ ತಂಡವನ್ನು 116 ರನ್​ಗಳಿಗೆ ಆಲೌಟ್ ಮಾಡಿದರು. ಭಾರತದ ಪರ ಅರ್ಷದೀಪ್ 5, ಅವೇಶ್ ಖಾನ್ 4 ಹಾಗೂ ಕುಲ್ದೀಪ್ ಯಾದವ್ 1 ವಿಕೆಟ್ ಪಡೆದರು.

ಭಾರತದ ಇಬ್ಬರೂ ಬೌಲರ್‌ಗಳು ಆರಂಭದಿಂದಲೂ ಅಪಾಯಕಾರಿ ಬೌಲಿಂಗ್‌ ಮಾಡಿ ಇಡೀ ಆಫ್ರಿಕಾ ತಂಡವನ್ನು 116 ರನ್​ಗಳಿಗೆ ಆಲೌಟ್ ಮಾಡಿದರು. ಭಾರತದ ಪರ ಅರ್ಷದೀಪ್ 5, ಅವೇಶ್ ಖಾನ್ 4 ಹಾಗೂ ಕುಲ್ದೀಪ್ ಯಾದವ್ 1 ವಿಕೆಟ್ ಪಡೆದರು.

8 / 8
Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು