Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಧೋನಿಯ 14 ವರ್ಷದ ಹಿಂದಿನ ದಾಖಲೆ ಸರಿಗಟ್ಟಿದ ಕೆಎಲ್ ರಾಹುಲ್..!

IND vs SA: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ನಡೆಯುತ್ತಿರುವ ಏಕದಿನ ಸರಣಿಯ ಮೂರನೇ ಪಂದ್ಯದಲ್ಲಿ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಬಂದ ನಾಯಕ ಕೆಎಲ್ ರಾಹುಲ್ ಹೊಸ ದಾಖಲೆ ಬರೆದಿದ್ದಾರೆ. ಇದರೊಂದಿಗೆ ಭಾರತದ ಶ್ರೇಷ್ಠ ನಾಯಕ ಎಂಎಸ್ ಧೋನಿ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ.

ಪೃಥ್ವಿಶಂಕರ
|

Updated on: Dec 21, 2023 | 7:42 PM

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ನಡೆಯುತ್ತಿರುವ ಏಕದಿನ ಸರಣಿಯ ಮೂರನೇ ಪಂದ್ಯದಲ್ಲಿ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಬಂದ ನಾಯಕ ಕೆಎಲ್ ರಾಹುಲ್ ಹೊಸ ದಾಖಲೆ ಬರೆದಿದ್ದಾರೆ. ಇದರೊಂದಿಗೆ ಭಾರತದ ಶ್ರೇಷ್ಠ ನಾಯಕ ಎಂಎಸ್ ಧೋನಿ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ.

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ನಡೆಯುತ್ತಿರುವ ಏಕದಿನ ಸರಣಿಯ ಮೂರನೇ ಪಂದ್ಯದಲ್ಲಿ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಬಂದ ನಾಯಕ ಕೆಎಲ್ ರಾಹುಲ್ ಹೊಸ ದಾಖಲೆ ಬರೆದಿದ್ದಾರೆ. ಇದರೊಂದಿಗೆ ಭಾರತದ ಶ್ರೇಷ್ಠ ನಾಯಕ ಎಂಎಸ್ ಧೋನಿ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ.

1 / 9
ವಾಸ್ತವವಾಗಿ, ಭಾರತದ ಕೀಪರ್ ಬ್ಯಾಟ್ಸ್‌ಮನ್ ಒಬ್ಬ ಕ್ಯಾಲೆಂಡರ್ ವರ್ಷದಲ್ಲಿ ಸಾವಿರಕ್ಕೂ ಹೆಚ್ಚು ರನ್​ಗಳನ್ನು ಎರಡು ಬಾರಿ ಬಾರಿಸಿದ ದಾಖಲೆಯನ್ನು ರಾಹುಲ್ ನಿರ್ಮಿಸಿದ್ದಾರೆ.

ವಾಸ್ತವವಾಗಿ, ಭಾರತದ ಕೀಪರ್ ಬ್ಯಾಟ್ಸ್‌ಮನ್ ಒಬ್ಬ ಕ್ಯಾಲೆಂಡರ್ ವರ್ಷದಲ್ಲಿ ಸಾವಿರಕ್ಕೂ ಹೆಚ್ಚು ರನ್​ಗಳನ್ನು ಎರಡು ಬಾರಿ ಬಾರಿಸಿದ ದಾಖಲೆಯನ್ನು ರಾಹುಲ್ ನಿರ್ಮಿಸಿದ್ದಾರೆ.

2 / 9
ಈ ಹಿಂದೆ ಈ ದಾಖಲೆ ಎಂಎಸ್ ಧೋನಿ ಹೆಸರಿನಲ್ಲಿತ್ತು. ಎಂಎಸ್ ಧೋನಿ 2008 ರಲ್ಲಿ ಮತ್ತು ನಂತರ 2009 ರಲ್ಲಿ ಈ ಸಾಧನೆ ಮಾಡಿದ್ದರು. ಧೋನಿಗಿಂತ ಮೊದಲು ಈ ಸಾಧನೆಯನ್ನು ಭಾರತದ ಯಾವ ವಿಕೆಟ್ ಕೀಪರ್ ಬ್ಯಾಟರ್ ಮಾಡಿರಲಿಲ್ಲ.

ಈ ಹಿಂದೆ ಈ ದಾಖಲೆ ಎಂಎಸ್ ಧೋನಿ ಹೆಸರಿನಲ್ಲಿತ್ತು. ಎಂಎಸ್ ಧೋನಿ 2008 ರಲ್ಲಿ ಮತ್ತು ನಂತರ 2009 ರಲ್ಲಿ ಈ ಸಾಧನೆ ಮಾಡಿದ್ದರು. ಧೋನಿಗಿಂತ ಮೊದಲು ಈ ಸಾಧನೆಯನ್ನು ಭಾರತದ ಯಾವ ವಿಕೆಟ್ ಕೀಪರ್ ಬ್ಯಾಟರ್ ಮಾಡಿರಲಿಲ್ಲ.

3 / 9
ಆದರೆ ಈಗ ಕೆಎಲ್ ರಾಹುಲ್ ಈ ಸಾಧನೆ ಮಾಡಿದ ಭಾರತದ ಎರಡನೇ ಕೀಪರ್ ಬ್ಯಾಟ್ಸ್‌ಮನ್ ಆಗಿದ್ದಾರೆ. ಇಂದು ಕೆಎಲ್ ರಾಹುಲ್ ಬ್ಯಾಟ್​ನಿಂದ ದೊಡ್ಡ ಇನ್ನಿಂಗ್ಸ್ ಬರಲಿಲ್ಲ. ಅವರು 35 ಎಸೆತಗಳಲ್ಲಿ ಎರಡು ಬೌಂಡರಿಗಳ ನೆರವಿನಿಂದ 21 ರನ್ ಗಳಿಸಿದರು.

ಆದರೆ ಈಗ ಕೆಎಲ್ ರಾಹುಲ್ ಈ ಸಾಧನೆ ಮಾಡಿದ ಭಾರತದ ಎರಡನೇ ಕೀಪರ್ ಬ್ಯಾಟ್ಸ್‌ಮನ್ ಆಗಿದ್ದಾರೆ. ಇಂದು ಕೆಎಲ್ ರಾಹುಲ್ ಬ್ಯಾಟ್​ನಿಂದ ದೊಡ್ಡ ಇನ್ನಿಂಗ್ಸ್ ಬರಲಿಲ್ಲ. ಅವರು 35 ಎಸೆತಗಳಲ್ಲಿ ಎರಡು ಬೌಂಡರಿಗಳ ನೆರವಿನಿಂದ 21 ರನ್ ಗಳಿಸಿದರು.

4 / 9
ಈ 21 ರನ್‌ಗಳ ಇನ್ನಿಂಗ್‌ನೊಂದಿಗೆ, ಅವರ ಒಟ್ಟು ಈ ವರ್ಷ 1000 ರನ್​ಗಳ ಗಡಿ ದಾಟಿದ್ದಾರೆ. ಈ ಪಂದ್ಯಕ್ಕೂ ಮುನ್ನ ಕೆಎಲ್ ರಾಹುಲ್ ಈ ವರ್ಷ 987 ರನ್ ಗಳಿಸಿದ್ದರು.

ಈ 21 ರನ್‌ಗಳ ಇನ್ನಿಂಗ್‌ನೊಂದಿಗೆ, ಅವರ ಒಟ್ಟು ಈ ವರ್ಷ 1000 ರನ್​ಗಳ ಗಡಿ ದಾಟಿದ್ದಾರೆ. ಈ ಪಂದ್ಯಕ್ಕೂ ಮುನ್ನ ಕೆಎಲ್ ರಾಹುಲ್ ಈ ವರ್ಷ 987 ರನ್ ಗಳಿಸಿದ್ದರು.

5 / 9
ವರ್ಷಗಳ ಲೆಕ್ಕದಲ್ಲಿ ನೋಡುವುದಾದರೆ, ಸುಮಾರು 14 ವರ್ಷಗಳ ನಂತರ ಇದೀಗ ಕೆಎಲ್ ರಾಹುಲ್ ಈ ಸಾಧನೆ ಮಾಡಿದ್ದಾರೆ.

ವರ್ಷಗಳ ಲೆಕ್ಕದಲ್ಲಿ ನೋಡುವುದಾದರೆ, ಸುಮಾರು 14 ವರ್ಷಗಳ ನಂತರ ಇದೀಗ ಕೆಎಲ್ ರಾಹುಲ್ ಈ ಸಾಧನೆ ಮಾಡಿದ್ದಾರೆ.

6 / 9
ಧೋನಿ 1000 ರನ್‌ಗಳ ಗಡಿಯನ್ನು ಎರಡು ಬಾರಿ ಮಾತ್ರ ಮುಟ್ಟಿದ್ದಾರೆ. ಆದರೆ ಈ ಸಾಧನೆಗೆ ಹಲವು ಭಾರಿ ಸಮೀಪಕ್ಕೆ ಧೋನಿ ಬಂದಿದ್ದರು. ಧೋನಿ 2007 ರಲ್ಲಿ 929 ರನ್ ಮತ್ತು 2005 ರಲ್ಲಿ 895 ರನ್ ಬಾರಿಸಿದ್ದರು. ಆದರೆ 1000 ರನ್ ಪೂರೈಸಲು ಸಾಧ್ಯವಾಗಿರಲಿಲ್ಲ.

ಧೋನಿ 1000 ರನ್‌ಗಳ ಗಡಿಯನ್ನು ಎರಡು ಬಾರಿ ಮಾತ್ರ ಮುಟ್ಟಿದ್ದಾರೆ. ಆದರೆ ಈ ಸಾಧನೆಗೆ ಹಲವು ಭಾರಿ ಸಮೀಪಕ್ಕೆ ಧೋನಿ ಬಂದಿದ್ದರು. ಧೋನಿ 2007 ರಲ್ಲಿ 929 ರನ್ ಮತ್ತು 2005 ರಲ್ಲಿ 895 ರನ್ ಬಾರಿಸಿದ್ದರು. ಆದರೆ 1000 ರನ್ ಪೂರೈಸಲು ಸಾಧ್ಯವಾಗಿರಲಿಲ್ಲ.

7 / 9
2002ರಲ್ಲಿ ರಾಹುಲ್ ದ್ರಾವಿಡ್ ವಿಕೆಟ್ ಕೀಪರ್ ಬ್ಯಾಟರ್ ಆಗಿ 760 ರನ್ ಗಳಿಸಿದ್ದರು. ಆದರೆ ಅವರು 1000 ರನ್​ಗಳ ಸಾಧನೆಯನ್ನು ಮಾಡಿರಲಿಲ್ಲ.

2002ರಲ್ಲಿ ರಾಹುಲ್ ದ್ರಾವಿಡ್ ವಿಕೆಟ್ ಕೀಪರ್ ಬ್ಯಾಟರ್ ಆಗಿ 760 ರನ್ ಗಳಿಸಿದ್ದರು. ಆದರೆ ಅವರು 1000 ರನ್​ಗಳ ಸಾಧನೆಯನ್ನು ಮಾಡಿರಲಿಲ್ಲ.

8 / 9
ಟೀಂ ಇಂಡಿಯಾ ಡಿಸೆಂಬರ್ 26 ರಿಂದ ದಕ್ಷಿಣ ಆಫ್ರಿಕಾ ವಿರುದ್ಧ ಟೆಸ್ಟ್ ಸರಣಿಯ ಮೊದಲ ಪಂದ್ಯವನ್ನು ಆಡಲಿದೆ. ಇದರಲ್ಲಿ ಕೆಎಲ್ ರಾಹುಲ್ ಕೂಡ ಕಾಣಿಸಿಕೊಳ್ಳಲಿದ್ದಾರೆ. ಸದ್ಯಕ್ಕೆ ಕೊನೆಯ ಹಾಗೂ ನಿರ್ಣಾಯಕ ಪಂದ್ಯ ಗೆದ್ದು ಸರಣಿ ವಶಪಡಿಸಿಕೊಳ್ಳುವತ್ತ ರಾಹುಲ್ ಗಮನ ಕೇಂದ್ರೀಕರಿಸಿದ್ದು, ಸದ್ಯ ಸರಣಿ 1-1ರಲ್ಲಿ ಸಮಬಲವಾಗಿದ್ದು,  ಈ ಪಂದ್ಯವನ್ನು ಯಾರೇ ಗೆದ್ದರೂ ಸರಣಿ ಅವರ ಕೈಸೇರಲಿದೆ.

ಟೀಂ ಇಂಡಿಯಾ ಡಿಸೆಂಬರ್ 26 ರಿಂದ ದಕ್ಷಿಣ ಆಫ್ರಿಕಾ ವಿರುದ್ಧ ಟೆಸ್ಟ್ ಸರಣಿಯ ಮೊದಲ ಪಂದ್ಯವನ್ನು ಆಡಲಿದೆ. ಇದರಲ್ಲಿ ಕೆಎಲ್ ರಾಹುಲ್ ಕೂಡ ಕಾಣಿಸಿಕೊಳ್ಳಲಿದ್ದಾರೆ. ಸದ್ಯಕ್ಕೆ ಕೊನೆಯ ಹಾಗೂ ನಿರ್ಣಾಯಕ ಪಂದ್ಯ ಗೆದ್ದು ಸರಣಿ ವಶಪಡಿಸಿಕೊಳ್ಳುವತ್ತ ರಾಹುಲ್ ಗಮನ ಕೇಂದ್ರೀಕರಿಸಿದ್ದು, ಸದ್ಯ ಸರಣಿ 1-1ರಲ್ಲಿ ಸಮಬಲವಾಗಿದ್ದು, ಈ ಪಂದ್ಯವನ್ನು ಯಾರೇ ಗೆದ್ದರೂ ಸರಣಿ ಅವರ ಕೈಸೇರಲಿದೆ.

9 / 9
Follow us
ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್