AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KL Rahul: ನಾಯಕನಾಗಿ ವಿಶೇಷ ದಾಖಲೆ ಬರೆದ ಕೆಎಲ್ ರಾಹುಲ್

India vs South Africa 2nd Test: ಕೆಎಲ್ ರಾಹುಲ್ ಇದೇ ಮೊದಲ ಬಾರಿಗೆ ಟೀಮ್ ಇಂಡಿಯಾ ಟೆಸ್ಟ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ರಾಹುಲ್ ಅವರನ್ನು ದಕ್ಷಿಣ ಆಫ್ರಿಕಾ ವಿರುದ್ದದ ಏಕದಿನ ಸರಣಿಗೆ ನಾಯಕನಾಗಿ ಆಯ್ಕೆ ಮಾಡಲಾಗಿತ್ತು.

TV9 Web
| Edited By: |

Updated on: Jan 03, 2022 | 4:35 PM

Share
 ದಕ್ಷಿಣ ಆಫ್ರಿಕಾ ವಿರುದ್ದದ 2ನೇ ಟೆಸ್ಟ್​ ಪಂದ್ಯದಿಂದ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೊರುಗುಳಿದಿದ್ದರು. ಹೀಗಾಗಿ ಜೋಹಾನ್ಸ್​ಬರ್ಗ್​ನ ವಾಂಡರರ್ಸ್​ ಮೈದಾನದಲ್ಲಿ ಟೀಮ್ ಇಂಡಿಯಾ ನಾಯಕನಾಗಿ ಕೆಎಲ್ ರಾಹುಲ್ ಕಾಣಿಸಿಕೊಂಡಿದ್ದರು. ಕೊಹ್ಲಿ ಅನುಪಸ್ಥಿತಿಯಲ್ಲಿ ತಂಡದ ನಾಯಕತ್ವ ವಹಿಸಿಕೊಂಡಿರುವ ಕೆಎಲ್ ರಾಹುಲ್ ವಿಶೇಷ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡಿದ್ದಾರೆ.

ದಕ್ಷಿಣ ಆಫ್ರಿಕಾ ವಿರುದ್ದದ 2ನೇ ಟೆಸ್ಟ್​ ಪಂದ್ಯದಿಂದ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೊರುಗುಳಿದಿದ್ದರು. ಹೀಗಾಗಿ ಜೋಹಾನ್ಸ್​ಬರ್ಗ್​ನ ವಾಂಡರರ್ಸ್​ ಮೈದಾನದಲ್ಲಿ ಟೀಮ್ ಇಂಡಿಯಾ ನಾಯಕನಾಗಿ ಕೆಎಲ್ ರಾಹುಲ್ ಕಾಣಿಸಿಕೊಂಡಿದ್ದರು. ಕೊಹ್ಲಿ ಅನುಪಸ್ಥಿತಿಯಲ್ಲಿ ತಂಡದ ನಾಯಕತ್ವ ವಹಿಸಿಕೊಂಡಿರುವ ಕೆಎಲ್ ರಾಹುಲ್ ವಿಶೇಷ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡಿದ್ದಾರೆ.

1 / 5
ಹೌದು, ಕೆಎಲ್ ರಾಹುಲ್ ಇದೇ ಮೊದಲ ಬಾರಿಗೆ ಟೀಮ್ ಇಂಡಿಯಾ ಟೆಸ್ಟ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ರಾಹುಲ್ ಅವರನ್ನು ದಕ್ಷಿಣ ಆಫ್ರಿಕಾ ವಿರುದ್ದದ ಏಕದಿನ ಸರಣಿಗೆ ನಾಯಕನಾಗಿ ಆಯ್ಕೆ ಮಾಡಲಾಗಿತ್ತು. ಅಲ್ಲದೆ ಟೆಸ್ಟ್ ತಂಡದ ಉಪನಾಯಕನ ಜವಾಬ್ದಾರಿ ನೀಡಲಾಗಿತ್ತು.

ಹೌದು, ಕೆಎಲ್ ರಾಹುಲ್ ಇದೇ ಮೊದಲ ಬಾರಿಗೆ ಟೀಮ್ ಇಂಡಿಯಾ ಟೆಸ್ಟ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ರಾಹುಲ್ ಅವರನ್ನು ದಕ್ಷಿಣ ಆಫ್ರಿಕಾ ವಿರುದ್ದದ ಏಕದಿನ ಸರಣಿಗೆ ನಾಯಕನಾಗಿ ಆಯ್ಕೆ ಮಾಡಲಾಗಿತ್ತು. ಅಲ್ಲದೆ ಟೆಸ್ಟ್ ತಂಡದ ಉಪನಾಯಕನ ಜವಾಬ್ದಾರಿ ನೀಡಲಾಗಿತ್ತು.

2 / 5
 ಇದೀಗ ಬೆನ್ನು ನೋವಿನಿಂದ ಬಳಲುತ್ತಿರುವ ಕೊಹ್ಲಿಯ ಅನುಪಸ್ಥಿತಿಯಲ್ಲಿ ಕೆಎಲ್ ರಾಹುಲ್ ಭಾರತ ತಂಡದ ನಾಯಕನಾಗಿ ಚೊಚ್ಚಲ ಪಂದ್ಯವಾಡುತ್ತಿದ್ದಾರೆ. ಇದರೊಂದಿಗೆ ಟೀಮ್ ಇಂಡಿಯಾ ಸೀಮಿತ ಓವರ್​ಗಳ ತಂಡವನ್ನು ಮುನ್ನಡೆಸುವ ಮೊದಲೇ ಕೆಎಲ್ ರಾಹುಲ್ ಟೆಸ್ಟ್ ತಂಡದ ನಾಯಕನಾಗಿ ಪದಾಪರ್ಣೆ ಮಾಡಿದಂತಾಗಿದೆ.

ಇದೀಗ ಬೆನ್ನು ನೋವಿನಿಂದ ಬಳಲುತ್ತಿರುವ ಕೊಹ್ಲಿಯ ಅನುಪಸ್ಥಿತಿಯಲ್ಲಿ ಕೆಎಲ್ ರಾಹುಲ್ ಭಾರತ ತಂಡದ ನಾಯಕನಾಗಿ ಚೊಚ್ಚಲ ಪಂದ್ಯವಾಡುತ್ತಿದ್ದಾರೆ. ಇದರೊಂದಿಗೆ ಟೀಮ್ ಇಂಡಿಯಾ ಸೀಮಿತ ಓವರ್​ಗಳ ತಂಡವನ್ನು ಮುನ್ನಡೆಸುವ ಮೊದಲೇ ಕೆಎಲ್ ರಾಹುಲ್ ಟೆಸ್ಟ್ ತಂಡದ ನಾಯಕನಾಗಿ ಪದಾಪರ್ಣೆ ಮಾಡಿದಂತಾಗಿದೆ.

3 / 5
ಈ ಹಿಂದೆ ಮೊಹಮ್ಮದ್ ಅಜರುದ್ದೀನ್ ಹೀಗೆ ಸೀಮಿತ ಓವರ್​ಗಳಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸುವ ಮೊದಲೇ ಟೆಸ್ಟ್ ತಂಡದ ನಾಯಕರಾಗಿದ್ದರು. 1990 ರಲ್ಲಿ ಅಜರ್ ಇಂತಹ ವಿಶೇಷ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಇದೀಗ ಕೆಎಲ್ ರಾಹುಲ್ ಕೂಡ ಸೀಮಿತ ಓವರ್​ಗಳ ತಂಡದ ನಾಯಕನಾಗುವ ಮೊದಲೇ ಟೆಸ್ಟ್ ತಂಡದ ನಾಯಕನಾದ ವಿಶೇಷ ಗರಿಮೆಗೆ ಪಾತ್ರರಾಗಿದ್ದಾರೆ.

ಈ ಹಿಂದೆ ಮೊಹಮ್ಮದ್ ಅಜರುದ್ದೀನ್ ಹೀಗೆ ಸೀಮಿತ ಓವರ್​ಗಳಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸುವ ಮೊದಲೇ ಟೆಸ್ಟ್ ತಂಡದ ನಾಯಕರಾಗಿದ್ದರು. 1990 ರಲ್ಲಿ ಅಜರ್ ಇಂತಹ ವಿಶೇಷ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಇದೀಗ ಕೆಎಲ್ ರಾಹುಲ್ ಕೂಡ ಸೀಮಿತ ಓವರ್​ಗಳ ತಂಡದ ನಾಯಕನಾಗುವ ಮೊದಲೇ ಟೆಸ್ಟ್ ತಂಡದ ನಾಯಕನಾದ ವಿಶೇಷ ಗರಿಮೆಗೆ ಪಾತ್ರರಾಗಿದ್ದಾರೆ.

4 / 5
ಅಷ್ಟೇ ಅಲ್ಲದೆ ಟೀಮ್ ಇಂಡಿಯಾವನ್ನು ಟೆಸ್ಟ್​ನಲ್ಲಿ ಮುನ್ನಡೆಸುತ್ತಿರುವ 34ನೇ ಕ್ಯಾಪ್ಟನ್ ಎನಿಸಿಕೊಂಡಿದ್ದಾರೆ. ಜೊತೆಗೆ ಭಾರತ ಟೆಸ್ಟ್​ ತಂಡವನ್ನು ಮುನ್ನಡೆಸಿದ ನಾಲ್ಕನೇ ಕನ್ನಡಿಗ ಎಂಬ ದಾಖಲೆಯನ್ನೂ ಕೂಡ ಬರೆದಿದ್ದಾರೆ. ಈ ಹಿಂದೆ ಗುಂಡಪ್ಪ ವಿಶ್ವನಾಥ್ (1980), ರಾಹುಲ್ ದ್ರಾವಿಡ್ (2003-2007) ಹಾಗೂ ಅನಿಲ್ ಕುಂಬ್ಳೆ (2007-08) ಟೀಮ್ ಇಂಡಿಯಾವನ್ನು ಮುನ್ನಡೆಸಿದ ಕನ್ನಡಿಗರೆನಿಸಿಕೊಂಡಿದ್ದರು. ಇದೀಗ ವಿಶೇಷ ಸಾಧಕರ ಪಟ್ಟಿಗೆ ಕೆಎಲ್ ರಾಹುಲ್ ಕೂಡ ಸೇರ್ಪಡೆಯಾಗಿದ್ದಾರೆ.

ಅಷ್ಟೇ ಅಲ್ಲದೆ ಟೀಮ್ ಇಂಡಿಯಾವನ್ನು ಟೆಸ್ಟ್​ನಲ್ಲಿ ಮುನ್ನಡೆಸುತ್ತಿರುವ 34ನೇ ಕ್ಯಾಪ್ಟನ್ ಎನಿಸಿಕೊಂಡಿದ್ದಾರೆ. ಜೊತೆಗೆ ಭಾರತ ಟೆಸ್ಟ್​ ತಂಡವನ್ನು ಮುನ್ನಡೆಸಿದ ನಾಲ್ಕನೇ ಕನ್ನಡಿಗ ಎಂಬ ದಾಖಲೆಯನ್ನೂ ಕೂಡ ಬರೆದಿದ್ದಾರೆ. ಈ ಹಿಂದೆ ಗುಂಡಪ್ಪ ವಿಶ್ವನಾಥ್ (1980), ರಾಹುಲ್ ದ್ರಾವಿಡ್ (2003-2007) ಹಾಗೂ ಅನಿಲ್ ಕುಂಬ್ಳೆ (2007-08) ಟೀಮ್ ಇಂಡಿಯಾವನ್ನು ಮುನ್ನಡೆಸಿದ ಕನ್ನಡಿಗರೆನಿಸಿಕೊಂಡಿದ್ದರು. ಇದೀಗ ವಿಶೇಷ ಸಾಧಕರ ಪಟ್ಟಿಗೆ ಕೆಎಲ್ ರಾಹುಲ್ ಕೂಡ ಸೇರ್ಪಡೆಯಾಗಿದ್ದಾರೆ.

5 / 5
Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ