AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಸೌತ್ ಆಫ್ರಿಕಾ ತಂಡಕ್ಕೆ ಮಾರಕ ವೇಗಿ ಎಂಟ್ರಿ

India vs South Africa Test: ಭಾರತದ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡವು ರೋಚಕ ಜಯ ಸಾಧಿಸಿತ್ತು. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದ ಕೊನೆಯ ಇನಿಂಗ್ಸ್​ನಲ್ಲಿ ಟೀಮ್ ಇಂಡಿಯಾಗೆ 124 ರನ್​ಗಳ ಗುರಿ ನೀಡಲಾಗಿತ್ತು. ಈ ಗುರಿಯನ್ನು ಬೆನ್ನತ್ತುವಲ್ಲಿ ವಿಫಲವಾಗಿ ಭಾರತ ತಂಡ 30 ರನ್​​ಗಳಿಂದ ಸೋಲನುಭವಿಸಿತ್ತು. ಇದೀಗ ಉಭಯ ತಂಡಗಳು ದ್ವಿತೀಯ ಪಂದ್ಯಕ್ಕಾಗಿ ಸಜ್ಜಾಗುತ್ತಿದೆ.

ಝಾಹಿರ್ ಯೂಸುಫ್
|

Updated on: Nov 19, 2025 | 12:10 PM

Share
ಭಾರತ ಮತ್ತು ಸೌತ್ ಆಫ್ರಿಕಾ (India vs South Africa) ನಡುವಣ ದ್ವಿತೀಯ ಟೆಸ್ಟ್ ಪಂದ್ಯವು ಶನಿವಾರದಿಂದ (ಸೆ.22) ಶುರುವಾಗಲಿದೆ. ಗುವಾಹಟಿಯ ಬರ್ಸಪಾರ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೂ ಮುನ್ನ ಸೌತ್ ಆಫ್ರಿಕಾ ತಂಡಕ್ಕೆ ಮಾರಕ ವೇಗಿ ಎಂಟ್ರಿ ಕೊಟ್ಟಿದ್ದಾರೆ.

ಭಾರತ ಮತ್ತು ಸೌತ್ ಆಫ್ರಿಕಾ (India vs South Africa) ನಡುವಣ ದ್ವಿತೀಯ ಟೆಸ್ಟ್ ಪಂದ್ಯವು ಶನಿವಾರದಿಂದ (ಸೆ.22) ಶುರುವಾಗಲಿದೆ. ಗುವಾಹಟಿಯ ಬರ್ಸಪಾರ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೂ ಮುನ್ನ ಸೌತ್ ಆಫ್ರಿಕಾ ತಂಡಕ್ಕೆ ಮಾರಕ ವೇಗಿ ಎಂಟ್ರಿ ಕೊಟ್ಟಿದ್ದಾರೆ.

1 / 5
ಕೊಲ್ಕತ್ತಾದ ಈಡನ್​ ಗಾರ್ಡನ್ಸ್ ಮೈದಾನದಲ್ಲಿ ನಡೆದ ಭಾರತದ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಿಂದ ಸೌತ್ ಆಫ್ರಿಕಾ ವೇಗಿ ಕಗಿಸೊ ರಬಾಡ ಹೊರಗುಳಿದಿದ್ದರು. ಪೆಕ್ಕೆಲುಬಿನ ಗಾಯದ ಸಮಸ್ಯೆಯಿಂದ ಬಳಲುತ್ತಿರುವ ರಬಾಡ ಇದೀಗ ದ್ವಿತೀಯ ಪಂದ್ಯಕ್ಕೂ ಅಲಭ್ಯರಾಗಿದ್ದಾರೆ.

ಕೊಲ್ಕತ್ತಾದ ಈಡನ್​ ಗಾರ್ಡನ್ಸ್ ಮೈದಾನದಲ್ಲಿ ನಡೆದ ಭಾರತದ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಿಂದ ಸೌತ್ ಆಫ್ರಿಕಾ ವೇಗಿ ಕಗಿಸೊ ರಬಾಡ ಹೊರಗುಳಿದಿದ್ದರು. ಪೆಕ್ಕೆಲುಬಿನ ಗಾಯದ ಸಮಸ್ಯೆಯಿಂದ ಬಳಲುತ್ತಿರುವ ರಬಾಡ ಇದೀಗ ದ್ವಿತೀಯ ಪಂದ್ಯಕ್ಕೂ ಅಲಭ್ಯರಾಗಿದ್ದಾರೆ.

2 / 5
ಇತ್ತ ಕಗಿಸೊ ರಬಾಡ ದ್ವಿತೀಯ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗುವುದು ಖಚಿತವಾಗುತ್ತಿದ್ದಂತೆ ಸೌತ್ ಆಫ್ರಿಕಾ ತಂಡವು ಲುಂಗಿ ಎನ್​ಗಿಡಿಯನ್ನು ತಂಡಕ್ಕೆ ಕರೆಸಿಕೊಂಡಿದೆ. ಅದರಂತೆ ಗುವಾಹಟಿಯಲ್ಲಿ ನಡೆಯಲಿರುವ 2ನೇ ಟೆಸ್ಟ್​ ಪಂದ್ಯದಲ್ಲಿ ಲುಂಗಿ ಎನ್​ಗಿಡಿ ಕಣಕ್ಕಿಳಿಯುವ ಸಾಧ್ಯತೆಯಿದೆ.

ಇತ್ತ ಕಗಿಸೊ ರಬಾಡ ದ್ವಿತೀಯ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗುವುದು ಖಚಿತವಾಗುತ್ತಿದ್ದಂತೆ ಸೌತ್ ಆಫ್ರಿಕಾ ತಂಡವು ಲುಂಗಿ ಎನ್​ಗಿಡಿಯನ್ನು ತಂಡಕ್ಕೆ ಕರೆಸಿಕೊಂಡಿದೆ. ಅದರಂತೆ ಗುವಾಹಟಿಯಲ್ಲಿ ನಡೆಯಲಿರುವ 2ನೇ ಟೆಸ್ಟ್​ ಪಂದ್ಯದಲ್ಲಿ ಲುಂಗಿ ಎನ್​ಗಿಡಿ ಕಣಕ್ಕಿಳಿಯುವ ಸಾಧ್ಯತೆಯಿದೆ.

3 / 5
ಸೌತ್ ಆಫ್ರಿಕಾ ಪರ 20 ಟೆಸ್ಟ್ ಪಂದ್ಯಗಳನ್ನಾಡಿರುವ ಲುಂಗಿ ಎನ್​ಗಿಡಿ ಒಟ್ಟು 58 ವಿಕೆಟ್​​ಗಳನ್ನು ಕಬಳಿಸಿದ್ದಾರೆ. ಅಲ್ಲದೆ 2025ರಲ್ಲಿ ನಡೆದ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದಲ್ಲಿ ಮಾರಕ ದಾಳಿ ಸಂಘಟಿಸಿ ಸೌತ್ ಆಫ್ರಿಕಾ ತಂಡ ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿ ಎನ್​ಗಿಡಿ ಪ್ರಮುಖ ಪಾತ್ರವಹಿಸಿದ್ದರು. ಇದಾದ ಬಳಿಕ ಟೆಸ್ಟ್ ಪಂದ್ಯಗಳಿಂದ ಹೊರಗುಳಿದಿದ್ದ ಲುಂಗಿ ಎನ್​ಗಿಡಿ ಇದೀಗ ಮತ್ತೆ ರೆಡ್ ಬಾಲ್​ ಕ್ರಿಕೆಟ್​ಗೆ ಮರಳಿದ್ದಾರೆ.

ಸೌತ್ ಆಫ್ರಿಕಾ ಪರ 20 ಟೆಸ್ಟ್ ಪಂದ್ಯಗಳನ್ನಾಡಿರುವ ಲುಂಗಿ ಎನ್​ಗಿಡಿ ಒಟ್ಟು 58 ವಿಕೆಟ್​​ಗಳನ್ನು ಕಬಳಿಸಿದ್ದಾರೆ. ಅಲ್ಲದೆ 2025ರಲ್ಲಿ ನಡೆದ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದಲ್ಲಿ ಮಾರಕ ದಾಳಿ ಸಂಘಟಿಸಿ ಸೌತ್ ಆಫ್ರಿಕಾ ತಂಡ ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿ ಎನ್​ಗಿಡಿ ಪ್ರಮುಖ ಪಾತ್ರವಹಿಸಿದ್ದರು. ಇದಾದ ಬಳಿಕ ಟೆಸ್ಟ್ ಪಂದ್ಯಗಳಿಂದ ಹೊರಗುಳಿದಿದ್ದ ಲುಂಗಿ ಎನ್​ಗಿಡಿ ಇದೀಗ ಮತ್ತೆ ರೆಡ್ ಬಾಲ್​ ಕ್ರಿಕೆಟ್​ಗೆ ಮರಳಿದ್ದಾರೆ.

4 / 5
ಸೌತ್ ಆಫ್ರಿಕಾ ಟೆಸ್ಟ್​ ತಂಡ: ಟೆಂಬಾ ಬವುಮಾ (ನಾಯಕ), ಟೋನಿ ಡಿ ಝೋರ್ಝಿ, ಐಡೆನ್ ಮಾರ್ಕ್ರಾಮ್, ಜುಬೇರ್ ಹಮ್ಝ, ಡೆವಾಲ್ಡ್ ಬ್ರೆವಿಸ್, ಸೆನುರಾನ್ ಮುತ್ತುಸಾಮಿ, ಕಾರ್ಬಿನ್ ಬಾಷ್, ಮಾರ್ಕೊ ಯಾನ್ಸೆನ್, ವಿಯಾನ್ ಮುಲ್ಡರ್, ಟ್ರಿಸ್ಟನ್ ಸ್ಟಬ್ಸ್, ಕೈಲ್ ವೆರ್ರೆನ್ನೆ, ರಯಾನ್ ರಿಕೆಲ್ಟನ್, ಕೇಶವ್ ಮಹಾರಾಜ್, ಕಗಿಸೊ ರಬಾಡ, ಸೈಮನ್ ಹಾರ್ಮರ್, ಲುಂಗಿ ಎನ್​ಗಿಡಿ.

ಸೌತ್ ಆಫ್ರಿಕಾ ಟೆಸ್ಟ್​ ತಂಡ: ಟೆಂಬಾ ಬವುಮಾ (ನಾಯಕ), ಟೋನಿ ಡಿ ಝೋರ್ಝಿ, ಐಡೆನ್ ಮಾರ್ಕ್ರಾಮ್, ಜುಬೇರ್ ಹಮ್ಝ, ಡೆವಾಲ್ಡ್ ಬ್ರೆವಿಸ್, ಸೆನುರಾನ್ ಮುತ್ತುಸಾಮಿ, ಕಾರ್ಬಿನ್ ಬಾಷ್, ಮಾರ್ಕೊ ಯಾನ್ಸೆನ್, ವಿಯಾನ್ ಮುಲ್ಡರ್, ಟ್ರಿಸ್ಟನ್ ಸ್ಟಬ್ಸ್, ಕೈಲ್ ವೆರ್ರೆನ್ನೆ, ರಯಾನ್ ರಿಕೆಲ್ಟನ್, ಕೇಶವ್ ಮಹಾರಾಜ್, ಕಗಿಸೊ ರಬಾಡ, ಸೈಮನ್ ಹಾರ್ಮರ್, ಲುಂಗಿ ಎನ್​ಗಿಡಿ.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ