AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Suryakumar Yadav: ಸೂರ್ಯನ ಸಿಡಿಲಬ್ಬರ: ಹೊಸ ದಾಖಲೆಯ ಹೊಸ್ತಿಲಲ್ಲಿ ಮಿಸ್ಟರ್ 360

India vs South Africa: ಭಾರತ-ಸೌತ್ ಆಫ್ರಿಕಾ ನಡುವಣ ಟಿ20 ಸರಣಿಯು ಬುಧವಾರದಿಂದ ಶುರುವಾಗಲಿದೆ. ಈ ಸರಣಿಯ ಮೊದಲ ಪಂದ್ಯವು ತಿರುವನಂತಪುರದ ಗ್ರೀನ್​ಫೀಲ್ಡ್​ ಮೈದಾನದಲ್ಲಿ ನಡೆಯಲಿದೆ.

TV9 Web
| Edited By: |

Updated on: Sep 27, 2022 | 3:59 PM

Share
ಟೀಮ್ ಇಂಡಿಯಾ ಪರ ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ಭರ್ಜರಿ ಪ್ರದರ್ಶನ ಮುಂದುವರೆಸಿರುವ ಸೂರ್ಯಕುಮಾರ್ ಯಾದವ್ ಇದೀಗ ಹೊಸ ಇತಿಹಾಸ ಸೃಷ್ಟಿಸುವ ಹೊಸ್ತಿಲಲ್ಲಿದ್ದಾರೆ.

ಟೀಮ್ ಇಂಡಿಯಾ ಪರ ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ಭರ್ಜರಿ ಪ್ರದರ್ಶನ ಮುಂದುವರೆಸಿರುವ ಸೂರ್ಯಕುಮಾರ್ ಯಾದವ್ ಇದೀಗ ಹೊಸ ಇತಿಹಾಸ ಸೃಷ್ಟಿಸುವ ಹೊಸ್ತಿಲಲ್ಲಿದ್ದಾರೆ.

1 / 5
ಆಸ್ಟ್ರೇಲಿಯಾ ವಿರುದ್ದದ ಕೊನೆಯ ಟಿ20 ಪಂದ್ಯದಲ್ಲಿ 36 ಎಸೆತಗಳಲ್ಲಿ 69 ರನ್ ಬಾರಿಸಿರುವ ಸೂರ್ಯಕುಮಾರ್ ಯಾದವ್ ಇದೀಗ ಒಂದು ಕ್ಯಾಲೆಂಡರ್ ವರ್ಷದಲ್ಲಿ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ರನ್​ಗಳಿಸಿದ ಟೀಮ್ ಇಂಡಿಯಾ ಆಟಗಾರ ಎನಿಸಿಕೊಳ್ಳಲಿದ್ದಾರೆ.

ಆಸ್ಟ್ರೇಲಿಯಾ ವಿರುದ್ದದ ಕೊನೆಯ ಟಿ20 ಪಂದ್ಯದಲ್ಲಿ 36 ಎಸೆತಗಳಲ್ಲಿ 69 ರನ್ ಬಾರಿಸಿರುವ ಸೂರ್ಯಕುಮಾರ್ ಯಾದವ್ ಇದೀಗ ಒಂದು ಕ್ಯಾಲೆಂಡರ್ ವರ್ಷದಲ್ಲಿ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ರನ್​ಗಳಿಸಿದ ಟೀಮ್ ಇಂಡಿಯಾ ಆಟಗಾರ ಎನಿಸಿಕೊಳ್ಳಲಿದ್ದಾರೆ.

2 / 5
ಈ ವಿಶೇಷ ದಾಖಲೆ ಬರೆಯಲು ಸೂರ್ಯಕುಮಾರ್ ಯಾದವ್​ಗೆ ಬೇಕಿರುವುದು ಕೇವಲ 8 ರನ್​ಗಳ ಅವಶ್ಯಕತೆ. ಅಂದರೆ ಸೌತ್ ಆಫ್ರಿಕಾ ವಿರುದ್ಧದ 3 ಪಂದ್ಯಗಳ ಟಿ20 ಸರಣಿಯಲ್ಲಿ ಸೂರ್ಯ 8 ರನ್​ ಕಲೆಹಾಕಿದರೆ ಟೀಮ್ ಇಂಡಿಯಾ ಪರ ಹೊಸ ಇತಿಹಾಸ ನಿರ್ಮಿಸಲಿದ್ದಾರೆ.

ಈ ವಿಶೇಷ ದಾಖಲೆ ಬರೆಯಲು ಸೂರ್ಯಕುಮಾರ್ ಯಾದವ್​ಗೆ ಬೇಕಿರುವುದು ಕೇವಲ 8 ರನ್​ಗಳ ಅವಶ್ಯಕತೆ. ಅಂದರೆ ಸೌತ್ ಆಫ್ರಿಕಾ ವಿರುದ್ಧದ 3 ಪಂದ್ಯಗಳ ಟಿ20 ಸರಣಿಯಲ್ಲಿ ಸೂರ್ಯ 8 ರನ್​ ಕಲೆಹಾಕಿದರೆ ಟೀಮ್ ಇಂಡಿಯಾ ಪರ ಹೊಸ ಇತಿಹಾಸ ನಿರ್ಮಿಸಲಿದ್ದಾರೆ.

3 / 5
ಸದ್ಯ ಈ ವಿಶೇಷ ದಾಖಲೆ ಶಿಖರ್ ಧವನ್ ಹೆಸರಿನಲ್ಲಿದೆ. 2018 ರಲ್ಲಿ ಧವನ್ ಟಿ20 ಕ್ರಿಕೆಟ್​ನಲ್ಲಿ ಭಾರತ ಪರ 689 ರನ್​ ಬಾರಿಸುವ ಮೂಲಕ ಈ ದಾಖಲೆ ನಿರ್ಮಿಸಿದ್ದರು.

ಸದ್ಯ ಈ ವಿಶೇಷ ದಾಖಲೆ ಶಿಖರ್ ಧವನ್ ಹೆಸರಿನಲ್ಲಿದೆ. 2018 ರಲ್ಲಿ ಧವನ್ ಟಿ20 ಕ್ರಿಕೆಟ್​ನಲ್ಲಿ ಭಾರತ ಪರ 689 ರನ್​ ಬಾರಿಸುವ ಮೂಲಕ ಈ ದಾಖಲೆ ನಿರ್ಮಿಸಿದ್ದರು.

4 / 5
ಇದೀಗ 682 ರನ್ ಬಾರಿಸಿರುವ ಸೂರ್ಯಕುಮಾರ್ ಯಾದವ್ ಸೌತ್ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಕೇವಲ 8 ರನ್​ ಕಲೆಹಾಕಿದರೆ ಹೊಸ ಇತಿಹಾಸ ನಿರ್ಮಾಣವಾಗಲಿದೆ.

ಇದೀಗ 682 ರನ್ ಬಾರಿಸಿರುವ ಸೂರ್ಯಕುಮಾರ್ ಯಾದವ್ ಸೌತ್ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಕೇವಲ 8 ರನ್​ ಕಲೆಹಾಕಿದರೆ ಹೊಸ ಇತಿಹಾಸ ನಿರ್ಮಾಣವಾಗಲಿದೆ.

5 / 5
Follow Us
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ