AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಏಕದಿನ ಸರಣಿಗೆ ಹೊಸಬರ ಆಯ್ಕೆ; ಟೀಂ ಇಂಡಿಯಾಕ್ಕೆ ಎಂಟ್ರಿಕೊಟ್ಟ ಆರ್​ಸಿಬಿ ರನ್ ಮೆಷಿನ್

IND vs SA: ಪಾಟಿದಾರ್ ಇದುವರೆಗೆ 45 ಲಿಸ್ಟ್ A (ODI) ಪಂದ್ಯಗಳನ್ನು ಆಡಿದ್ದು, ಸುಮಾರು 35 ರ ಸರಾಸರಿಯಲ್ಲಿ 1462 ರನ್ ಗಳಿಸಿದ್ದಾರೆ ಮತ್ತು 3 ಶತಕಗಳನ್ನು ಬಾರಿಸಿದ್ದಾರೆ.

TV9 Web
| Updated By: ಪೃಥ್ವಿಶಂಕರ|

Updated on:Oct 03, 2022 | 7:07 PM

Share
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟಿ20 ಸರಣಿ ಇನ್ನೂ ಪೂರ್ಣಗೊಂಡಿಲ್ಲ, ಆದರೆ ಶೀಘ್ರದಲ್ಲೇ ಪ್ರಾರಂಭವಾಗುವ ಏಕದಿನ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ಶಿಖರ್ ಧವನ್ ಅವರ ನಾಯಕತ್ವದಲ್ಲಿ ಮೂರು ಪಂದ್ಯಗಳ ಸರಣಿಗೆ ತಂಡವನ್ನು ಭಾನುವಾರ ಘೋಷಿಸಿತು, ಇದರಲ್ಲಿ 2 ಆಟಗಾರರು ಮೊದಲ ಬಾರಿಗೆ ಏಕದಿನ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟಿ20 ಸರಣಿ ಇನ್ನೂ ಪೂರ್ಣಗೊಂಡಿಲ್ಲ, ಆದರೆ ಶೀಘ್ರದಲ್ಲೇ ಪ್ರಾರಂಭವಾಗುವ ಏಕದಿನ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ಶಿಖರ್ ಧವನ್ ಅವರ ನಾಯಕತ್ವದಲ್ಲಿ ಮೂರು ಪಂದ್ಯಗಳ ಸರಣಿಗೆ ತಂಡವನ್ನು ಭಾನುವಾರ ಘೋಷಿಸಿತು, ಇದರಲ್ಲಿ 2 ಆಟಗಾರರು ಮೊದಲ ಬಾರಿಗೆ ಏಕದಿನ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

1 / 5
ರಜತ್ ಪಾಟಿದಾರ್: ಮಧ್ಯಪ್ರದೇಶದ ಈ ಬ್ಯಾಟ್ಸ್‌ಮನ್ ಈ ವರ್ಷ ಅದ್ಭುತ ಪ್ರದರ್ಶನ ನೀಡಿದ್ದಾರೆ. ರಣಜಿ ಟ್ರೋಫಿಯ ಫೈನಲ್‌ನಲ್ಲಿ ಶತಕ ಸೇರಿದಂತೆ ಈ ಋತುವಿನಲ್ಲಿ ಅತಿ ಹೆಚ್ಚು ರನ್ ಗಳಿಸಿದವರಲ್ಲಿ ಒಬ್ಬರಾಗಿದ್ದರು. ಇದರೊಂದಿಗೆ, ಐಪಿಎಲ್‌ನಲ್ಲಿ ಆರ್​ಸಿಬಿ ಪರ ಕೆಲವು ಮ್ಯಾಚ್ ವಿನ್ನಿಂಗ್ ಇನ್ನಿಂಗ್ಸ್ ಕೂಡ ಆಡಿದ್ದರು. ಪಾಟಿದಾರ್ ಇದುವರೆಗೆ 45 ಲಿಸ್ಟ್ A (ODI) ಪಂದ್ಯಗಳನ್ನು ಆಡಿದ್ದು, ಸುಮಾರು 35 ರ ಸರಾಸರಿಯಲ್ಲಿ 1462 ರನ್ ಗಳಿಸಿದ್ದಾರೆ ಮತ್ತು 3 ಶತಕಗಳನ್ನು ಬಾರಿಸಿದ್ದಾರೆ.

ರಜತ್ ಪಾಟಿದಾರ್: ಮಧ್ಯಪ್ರದೇಶದ ಈ ಬ್ಯಾಟ್ಸ್‌ಮನ್ ಈ ವರ್ಷ ಅದ್ಭುತ ಪ್ರದರ್ಶನ ನೀಡಿದ್ದಾರೆ. ರಣಜಿ ಟ್ರೋಫಿಯ ಫೈನಲ್‌ನಲ್ಲಿ ಶತಕ ಸೇರಿದಂತೆ ಈ ಋತುವಿನಲ್ಲಿ ಅತಿ ಹೆಚ್ಚು ರನ್ ಗಳಿಸಿದವರಲ್ಲಿ ಒಬ್ಬರಾಗಿದ್ದರು. ಇದರೊಂದಿಗೆ, ಐಪಿಎಲ್‌ನಲ್ಲಿ ಆರ್​ಸಿಬಿ ಪರ ಕೆಲವು ಮ್ಯಾಚ್ ವಿನ್ನಿಂಗ್ ಇನ್ನಿಂಗ್ಸ್ ಕೂಡ ಆಡಿದ್ದರು. ಪಾಟಿದಾರ್ ಇದುವರೆಗೆ 45 ಲಿಸ್ಟ್ A (ODI) ಪಂದ್ಯಗಳನ್ನು ಆಡಿದ್ದು, ಸುಮಾರು 35 ರ ಸರಾಸರಿಯಲ್ಲಿ 1462 ರನ್ ಗಳಿಸಿದ್ದಾರೆ ಮತ್ತು 3 ಶತಕಗಳನ್ನು ಬಾರಿಸಿದ್ದಾರೆ.

2 / 5
ಮುಖೇಶ್ ಕುಮಾರ್: ಬಂಗಾಳದ ಈ ವೇಗದ ಬೌಲರ್ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಸತತವಾಗಿ ಪ್ರಭಾವ ಬೀರಿದ್ದಾರೆ. ರಣಜಿ ಟ್ರೋಫಿಯಲ್ಲಿ ಬಂಗಾಳದ ಅತ್ಯಂತ ಯಶಸ್ವಿ ಬೌಲರ್ ಆಗಿದ್ದ ಮುಖೇಶ್, ಇತ್ತೀಚೆಗೆ ನ್ಯೂಜಿಲೆಂಡ್ ಎ ವಿರುದ್ಧದ ಮೂರು ಟೆಸ್ಟ್‌ಗಳಲ್ಲಿಯೂ ಉತ್ತಮ ಯಶಸ್ಸನ್ನು ಗಳಿಸಿದ್ದರು. 18 ಲಿಸ್ಟ್ ಎ ಪಂದ್ಯಗಳಲ್ಲಿ 17 ವಿಕೆಟ್ ಪಡೆದಿರುವ ಮುಖೇಶ್, ಸದ್ಯ ಇರಾನಿ ಕಪ್‌ನಲ್ಲಿ ಅದ್ಭುತ ಫಾರ್ಮ್​ ತೊರಿಸಿದ್ದಾರೆ.

ಮುಖೇಶ್ ಕುಮಾರ್: ಬಂಗಾಳದ ಈ ವೇಗದ ಬೌಲರ್ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಸತತವಾಗಿ ಪ್ರಭಾವ ಬೀರಿದ್ದಾರೆ. ರಣಜಿ ಟ್ರೋಫಿಯಲ್ಲಿ ಬಂಗಾಳದ ಅತ್ಯಂತ ಯಶಸ್ವಿ ಬೌಲರ್ ಆಗಿದ್ದ ಮುಖೇಶ್, ಇತ್ತೀಚೆಗೆ ನ್ಯೂಜಿಲೆಂಡ್ ಎ ವಿರುದ್ಧದ ಮೂರು ಟೆಸ್ಟ್‌ಗಳಲ್ಲಿಯೂ ಉತ್ತಮ ಯಶಸ್ಸನ್ನು ಗಳಿಸಿದ್ದರು. 18 ಲಿಸ್ಟ್ ಎ ಪಂದ್ಯಗಳಲ್ಲಿ 17 ವಿಕೆಟ್ ಪಡೆದಿರುವ ಮುಖೇಶ್, ಸದ್ಯ ಇರಾನಿ ಕಪ್‌ನಲ್ಲಿ ಅದ್ಭುತ ಫಾರ್ಮ್​ ತೊರಿಸಿದ್ದಾರೆ.

3 / 5
ಇವರಲ್ಲದೆ ಶಹಬಾಜ್ ಅಹ್ಮದ್ ಮತ್ತು ರಾಹುಲ್ ತ್ರಿಪಾಠಿ ಅವರಂತಹ ಆಟಗಾರರೂ ಈ ಸರಣಿಗೆ ಆಯ್ಕೆಯಾಗಿದ್ದಾರೆ. ಈ ಇಬ್ಬರೂ ಆಟಗಾರರು ಇತ್ತೀಚೆಗೆ ಜಿಂಬಾಬ್ವೆ ಪ್ರವಾಸದಲ್ಲಿ ತಂಡದೊಂದಿಗೆ ಇದ್ದರು, ಆದರೆ ಅವರಿಗೆ ಚೊಚ್ಚಲ ಅವಕಾಶ ಸಿಗಲಿಲ್ಲ.

ಇವರಲ್ಲದೆ ಶಹಬಾಜ್ ಅಹ್ಮದ್ ಮತ್ತು ರಾಹುಲ್ ತ್ರಿಪಾಠಿ ಅವರಂತಹ ಆಟಗಾರರೂ ಈ ಸರಣಿಗೆ ಆಯ್ಕೆಯಾಗಿದ್ದಾರೆ. ಈ ಇಬ್ಬರೂ ಆಟಗಾರರು ಇತ್ತೀಚೆಗೆ ಜಿಂಬಾಬ್ವೆ ಪ್ರವಾಸದಲ್ಲಿ ತಂಡದೊಂದಿಗೆ ಇದ್ದರು, ಆದರೆ ಅವರಿಗೆ ಚೊಚ್ಚಲ ಅವಕಾಶ ಸಿಗಲಿಲ್ಲ.

4 / 5
ಭಾರತ ತಂಡ: ಶಿಖರ್ ಧವನ್ (ನಾಯಕ), ಶ್ರೇಯಸ್ ಅಯ್ಯರ್ (ಉಪನಾಯಕ), ರಿತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ರಜತ್ ಪಾಟಿದಾರ್, ರಾಹುಲ್ ತ್ರಿಪಾಠಿ, ಇಶಾನ್ ಕಿಶನ್, ಸಂಜು ಸ್ಯಾಮ್ಸನ್, ಶಹಬಾಜ್ ಅಹ್ಮದ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ರವಿ ಬಿಷ್ಣೋಯ್, ಮುಖೇಶ್ ಕುಮಾರ್, ಅವೇಶ್ ಖಾನ್, ಮೊಹಮ್ಮದ್ ಸಿರಾಜ್, ದೀಪಕ್ ಚಾಹರ್.

ಭಾರತ ತಂಡ: ಶಿಖರ್ ಧವನ್ (ನಾಯಕ), ಶ್ರೇಯಸ್ ಅಯ್ಯರ್ (ಉಪನಾಯಕ), ರಿತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ರಜತ್ ಪಾಟಿದಾರ್, ರಾಹುಲ್ ತ್ರಿಪಾಠಿ, ಇಶಾನ್ ಕಿಶನ್, ಸಂಜು ಸ್ಯಾಮ್ಸನ್, ಶಹಬಾಜ್ ಅಹ್ಮದ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ರವಿ ಬಿಷ್ಣೋಯ್, ಮುಖೇಶ್ ಕುಮಾರ್, ಅವೇಶ್ ಖಾನ್, ಮೊಹಮ್ಮದ್ ಸಿರಾಜ್, ದೀಪಕ್ ಚಾಹರ್.

5 / 5

Published On - 7:07 pm, Mon, 3 October 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?