Ravindra Jadeja: ಯುವರಾಜ್ ಸಿಂಗ್ ನಂತರ ಈ ಸಾಧನೆ ಮಾಡಿದ 2ನೇ ಭಾರತೀಯ ರವೀಂದ್ರ ಜಡೇಜಾ..!

Ravindra Jadeja: ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆದ ವಿಶ್ವಕಪ್ ಮುಖಾಮುಖಿಯಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭಾರತ 243 ರನ್‌ಗಳ ಜಯ ಸಾಧಿಸಿದೆ. ಟೀಂ ಇಂಡಿಯಾದ ಈ ಗೆಲುವಿಗಾಗಿ ವಿರಾಟ್ ಕೊಹ್ಲಿ ಹಾಗೂ ರವೀಂದ್ರ ಜಡೇಜಾ ಪ್ರಮುಖ ಕೊಡುಗೆ ನೀಡಿದರು.

|

Updated on: Nov 05, 2023 | 10:04 PM

ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆದ ವಿಶ್ವಕಪ್ ಮುಖಾಮುಖಿಯಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭಾರತ 243 ರನ್‌ಗಳ ಜಯ ಸಾಧಿಸಿದೆ. ಟೀಂ ಇಂಡಿಯಾದ ಈ ಗೆಲುವಿಗಾಗಿ ವಿರಾಟ್ ಕೊಹ್ಲಿ ಹಾಗೂ ರವೀಂದ್ರ ಜಡೇಜಾ ಪ್ರಮುಖ ಕೊಡುಗೆ ನೀಡಿದರು.

ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆದ ವಿಶ್ವಕಪ್ ಮುಖಾಮುಖಿಯಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭಾರತ 243 ರನ್‌ಗಳ ಜಯ ಸಾಧಿಸಿದೆ. ಟೀಂ ಇಂಡಿಯಾದ ಈ ಗೆಲುವಿಗಾಗಿ ವಿರಾಟ್ ಕೊಹ್ಲಿ ಹಾಗೂ ರವೀಂದ್ರ ಜಡೇಜಾ ಪ್ರಮುಖ ಕೊಡುಗೆ ನೀಡಿದರು.

1 / 8
ಮೊದಲು ಬ್ಯಾಟಿಂಗ್​ನಲ್ಲಿ ಕೇವಲ 15 ಎಸೆತಗಳಲ್ಲಿ ಅಜೇಯ 29 ರನ್ ಸಿಡಿಸಿದ ಜಡೇಜಾ, ನಂತರ 327 ರನ್ ಬೆನ್ನಟ್ಟಿದ ಪ್ರೋಟಿಸ್ ತಂಡವನ್ನು 83 ರನ್​ಗೆ ಆಲೌಟ್ ಮಾಡುವಲ್ಲಿ ಐದು ವಿಕೆಟ್​ಗಳ ಕೊಡುಗೆ ನೀಡಿದರು.

ಮೊದಲು ಬ್ಯಾಟಿಂಗ್​ನಲ್ಲಿ ಕೇವಲ 15 ಎಸೆತಗಳಲ್ಲಿ ಅಜೇಯ 29 ರನ್ ಸಿಡಿಸಿದ ಜಡೇಜಾ, ನಂತರ 327 ರನ್ ಬೆನ್ನಟ್ಟಿದ ಪ್ರೋಟಿಸ್ ತಂಡವನ್ನು 83 ರನ್​ಗೆ ಆಲೌಟ್ ಮಾಡುವಲ್ಲಿ ಐದು ವಿಕೆಟ್​ಗಳ ಕೊಡುಗೆ ನೀಡಿದರು.

2 / 8
ಈ ಮೂಲಕ ಏಕದಿನ ವಿಶ್ವಕಪ್​ನಲ್ಲಿ ಐದು ವಿಕೆಟ್ ಉರುಳಿಸಿದ ಎರಡನೇ ಭಾರತೀಯ ಸ್ಪಿನ್ನರ್ ಎನಿಸಿಕೊಂಡರು.

ಈ ಮೂಲಕ ಏಕದಿನ ವಿಶ್ವಕಪ್​ನಲ್ಲಿ ಐದು ವಿಕೆಟ್ ಉರುಳಿಸಿದ ಎರಡನೇ ಭಾರತೀಯ ಸ್ಪಿನ್ನರ್ ಎನಿಸಿಕೊಂಡರು.

3 / 8
ಈ ಪಂದ್ಯದಲ್ಲಿ ಮೊದಲು ಆಫ್ರಿಕಾ ನಾಯಕ ಟೆಂಬಾ ಬವುಮಾ ಅವರನ್ನು ವಜಾಗೊಳಿಸಿದ ಜಡೇಜಾ, ನಂತರ ಹೆನ್ರಿಚ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಕೇಶವ್ ಮಹಾರಾಜ್ ಮತ್ತು ಕಗಿಸೊ ರಬಾಡ ಅವರ ವಿಕೆಟ್ ಉರುಳಿಸಿದರು.

ಈ ಪಂದ್ಯದಲ್ಲಿ ಮೊದಲು ಆಫ್ರಿಕಾ ನಾಯಕ ಟೆಂಬಾ ಬವುಮಾ ಅವರನ್ನು ವಜಾಗೊಳಿಸಿದ ಜಡೇಜಾ, ನಂತರ ಹೆನ್ರಿಚ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಕೇಶವ್ ಮಹಾರಾಜ್ ಮತ್ತು ಕಗಿಸೊ ರಬಾಡ ಅವರ ವಿಕೆಟ್ ಉರುಳಿಸಿದರು.

4 / 8
ಈ ಪಂದ್ಯದಲ್ಲಿ ತಮ್ಮ ಖೋಟಾದ ಒಂಬತ್ತು ಓವರ್‌ ಬೌಲ್ ಮಾಡಿದ ಜಡೇಜಾ ಒಂದು ಮೇಡನ್ ಸೇರಿದಂತೆ 33 ರನ್‌ಗಳನ್ನು ಬಿಟ್ಟುಕೊಟ್ಟರು.

ಈ ಪಂದ್ಯದಲ್ಲಿ ತಮ್ಮ ಖೋಟಾದ ಒಂಬತ್ತು ಓವರ್‌ ಬೌಲ್ ಮಾಡಿದ ಜಡೇಜಾ ಒಂದು ಮೇಡನ್ ಸೇರಿದಂತೆ 33 ರನ್‌ಗಳನ್ನು ಬಿಟ್ಟುಕೊಟ್ಟರು.

5 / 8
ಜಡೇಜಾಗೂ ಮೊದಲು ಭಾರತದ ಮಾಜಿ ಆಲ್‌ರೌಂಡರ್ ಯುವರಾಜ್ ಸಿಂಗ್ ಈ ಸಾಧನೆ ಮಾಡಿದ ಏಕೈಕ ಭಾರತೀಯ ಸ್ಪಿನ್ನರ್. ಅವರು 2011 ರ ವಿಶ್ವಕಪ್‌ನಲ್ಲಿ ಐರ್ಲೆಂಡ್ ವಿರುದ್ಧ ಐದು ವಿಕೆಟ್ ಉರುಳಿಸಿದ್ದರು.

ಜಡೇಜಾಗೂ ಮೊದಲು ಭಾರತದ ಮಾಜಿ ಆಲ್‌ರೌಂಡರ್ ಯುವರಾಜ್ ಸಿಂಗ್ ಈ ಸಾಧನೆ ಮಾಡಿದ ಏಕೈಕ ಭಾರತೀಯ ಸ್ಪಿನ್ನರ್. ಅವರು 2011 ರ ವಿಶ್ವಕಪ್‌ನಲ್ಲಿ ಐರ್ಲೆಂಡ್ ವಿರುದ್ಧ ಐದು ವಿಕೆಟ್ ಉರುಳಿಸಿದ್ದರು.

6 / 8
ಜಡೇಜಾ ದಕ್ಷಿಣ ಆಫ್ರಿಕಾ ವಿರುದ್ಧ ಏಕದಿನ ಕ್ರಿಕೆಟ್‌ನಲ್ಲಿ ಐದು ವಿಕೆಟ್ ಪಡೆದ ಮೂರನೇ ಭಾರತೀಯ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಜಡೇಜಾಗೂ ಮೊದಲು ಸುನಿಲ್ ಜೋಶಿ ಮತ್ತು ಯುಜುವೇಂದ್ರ ಚಹಾಲ್ ಮಾತ್ರ ಈ ದಾಖಲೆ ಮಾಡಿದ್ದರು.

ಜಡೇಜಾ ದಕ್ಷಿಣ ಆಫ್ರಿಕಾ ವಿರುದ್ಧ ಏಕದಿನ ಕ್ರಿಕೆಟ್‌ನಲ್ಲಿ ಐದು ವಿಕೆಟ್ ಪಡೆದ ಮೂರನೇ ಭಾರತೀಯ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಜಡೇಜಾಗೂ ಮೊದಲು ಸುನಿಲ್ ಜೋಶಿ ಮತ್ತು ಯುಜುವೇಂದ್ರ ಚಹಾಲ್ ಮಾತ್ರ ಈ ದಾಖಲೆ ಮಾಡಿದ್ದರು.

7 / 8
ಒಟ್ಟಾರೆಯಾಗಿ, ಜಡೇಜಾ ಏಕದಿನ ವಿಶ್ವಕಪ್‌ನಲ್ಲಿ ಐದು ವಿಕೆಟ್ ಕಬಳಿಸಿದ ಏಳನೇ ಭಾರತೀಯ ಬೌಲರ್ ಎನಿಸಿಕೊಂಡಿದ್ದಾರೆ. ಹಾಗೆಯೇ ಅನಿಲ್ ಕುಂಬ್ಳೆ ನಂತರ ಈಡನ್ ಗಾರ್ಡನ್ಸ್‌ನಲ್ಲಿ ಏಕದಿನದಲ್ಲಿ ಐದು ವಿಕೆಟ್ ಪಡೆದ ಎರಡನೇ ಭಾರತೀಯ ಎನಿಸಿಕೊಂಡರು.

ಒಟ್ಟಾರೆಯಾಗಿ, ಜಡೇಜಾ ಏಕದಿನ ವಿಶ್ವಕಪ್‌ನಲ್ಲಿ ಐದು ವಿಕೆಟ್ ಕಬಳಿಸಿದ ಏಳನೇ ಭಾರತೀಯ ಬೌಲರ್ ಎನಿಸಿಕೊಂಡಿದ್ದಾರೆ. ಹಾಗೆಯೇ ಅನಿಲ್ ಕುಂಬ್ಳೆ ನಂತರ ಈಡನ್ ಗಾರ್ಡನ್ಸ್‌ನಲ್ಲಿ ಏಕದಿನದಲ್ಲಿ ಐದು ವಿಕೆಟ್ ಪಡೆದ ಎರಡನೇ ಭಾರತೀಯ ಎನಿಸಿಕೊಂಡರು.

8 / 8
Follow us
ರಾತ್ರೋರಾತ್ರಿ ಬಳ್ಳಾರಿ ಜೈಲಿನಿಂದ ಆಂಬ್ಯುಲೆನ್ಸ್​ ಮೂಲಕ ದರ್ಶನ್ ಶಿಫ್ಟ್
ರಾತ್ರೋರಾತ್ರಿ ಬಳ್ಳಾರಿ ಜೈಲಿನಿಂದ ಆಂಬ್ಯುಲೆನ್ಸ್​ ಮೂಲಕ ದರ್ಶನ್ ಶಿಫ್ಟ್
20 ರೂಪಾಯಿಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
20 ರೂಪಾಯಿಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಜೈಲಿನಲ್ಲಿ ದರ್ಶನ್ ಭೇಟಿ ಬಳಿಕ ಬೇಸರ ಮಾಡಿಕೊಂಡು ಹೊರಟ ವಿಜಯಲಕ್ಷ್ಮಿ
ಜೈಲಿನಲ್ಲಿ ದರ್ಶನ್ ಭೇಟಿ ಬಳಿಕ ಬೇಸರ ಮಾಡಿಕೊಂಡು ಹೊರಟ ವಿಜಯಲಕ್ಷ್ಮಿ
ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್
ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್
ಪಾಕ್ ಪರ ಘೋಷಣೆ ಕೂಗಿದ್ದಕ್ಕೆ 21 ಬಾರಿ ಭಾರತ್ ಮಾತಾಕಿ ಜೈ ಹೇಳಿಸಿದ ಕೋರ್ಟ್!
ಪಾಕ್ ಪರ ಘೋಷಣೆ ಕೂಗಿದ್ದಕ್ಕೆ 21 ಬಾರಿ ಭಾರತ್ ಮಾತಾಕಿ ಜೈ ಹೇಳಿಸಿದ ಕೋರ್ಟ್!
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್