AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಆಗ ಕೊಹ್ಲಿ.. ಈಗ ಪಂತ್; ಸೋಲಿನಲ್ಲಿ ಕಾಕತಾಳೀಯ ಇರಬೇಕು.. ಆದರೆ ಇಷ್ಟೊಂದಾ?

IND vs SA: ದೆಹಲಿಯಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಪಂತ್ 29 ರನ್ ಗಳಿಸಿದ್ದರು. ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ನಾಯಕತ್ವದ ಪಂದ್ಯದಲ್ಲೂ ಕೊಹ್ಲಿ 29 ರನ್ ಗಳಿಸಿದ್ದರು.

ಪೃಥ್ವಿಶಂಕರ
|

Updated on:Jun 10, 2022 | 7:04 PM

Share
ಮೊದಲ ಟಿ20 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಭಾರತವನ್ನು ಸೋಲಿಸಿತ್ತು. ಈ ಮೂಲಕ ದಕ್ಷಿಣ ಆಫ್ರಿಕಾ ಐದು ಟಿ20 ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಪಂದ್ಯದಲ್ಲಿ ಕೆಎಲ್ ರಾಹುಲ್ ಗಾಯಗೊಂಡ ನಂತರ ರಿಷಬ್ ಪಂತ್ ಮೊದಲ ಬಾರಿಗೆ ಟೀಮ್ ಇಂಡಿಯಾದ ನಾಯಕರಾಗಿದ್ದಾರೆ. ಆದರೆ, ನಾಯಕನಾಗಿ ಪಂತ್ ಮೊದಲ ಪಂದ್ಯದಲ್ಲಿ ಸೋಲನುಭವಿಸಬೇಕಾಯ್ತು. ಆದರೆ, ಈ ಪಂದ್ಯದಲ್ಲಿ ಕೆಲವು ಅಚ್ಚರಿ ಮತ್ತು ಕಾಕತಾಳೀಯ ಘಟನೆಗಳು ನಡೆದವು.

1 / 5
ಮತ್ತೊಂದೆಡೆ, ಪಂತ್ ನಾಯಕನಾಗಿ ತಮ್ಮ ಮೊದಲ ಪಂದ್ಯವನ್ನು ಸೋತಿದ್ದಾರೆ. ಇದಕ್ಕೂ ಮುನ್ನ ವಿರಾಟ್ ಕೊಹ್ಲಿ ನಾಯಕನಾಗಿ ಮೊದಲ ಟಿ20 ಪಂದ್ಯವನ್ನೂ ಸೋತಿದ್ದರು. 2017ರಲ್ಲಿ ಇಂಗ್ಲೆಂಡ್ ವಿರುದ್ಧದ ಟಿ20 ಪಂದ್ಯದಲ್ಲಿ ಕೊಹ್ಲಿ ಮೊದಲ ಬಾರಿಗೆ ಟೀಂ ಇಂಡಿಯಾ ನಾಯಕರಾಗಿದ್ದರು.

2 / 5
IND vs SA: ಆಗ ಕೊಹ್ಲಿ.. ಈಗ ಪಂತ್; ಸೋಲಿನಲ್ಲಿ ಕಾಕತಾಳೀಯ ಇರಬೇಕು.. ಆದರೆ ಇಷ್ಟೊಂದಾ?

ಕೊಹ್ಲಿ ಮತ್ತು ಪಂತ್ ಆಡಿದ ಎರಡು ಪಂದ್ಯಗಳಲ್ಲಿ ಟೀಂ ಇಂಡಿಯಾ ಏಳು ವಿಕೆಟ್‌ಗಳಿಂದ ಸೋತಿದ್ದು ಕಾಕತಾಳೀಯ. ಇಬ್ಬರೂ ತಮ್ಮ ನಾಯಕತ್ವದಲ್ಲಿ ನೀಡಿದ ಗುರಿಯನ್ನು ರಕ್ಷಿಸುವಲ್ಲಿ ವಿಫಲರಾದರು.

3 / 5
IND vs SA: ಆಗ ಕೊಹ್ಲಿ.. ಈಗ ಪಂತ್; ಸೋಲಿನಲ್ಲಿ ಕಾಕತಾಳೀಯ ಇರಬೇಕು.. ಆದರೆ ಇಷ್ಟೊಂದಾ?

ದೆಹಲಿಯಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಪಂತ್ 29 ರನ್ ಗಳಿಸಿದ್ದರು. ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ನಾಯಕತ್ವದ ಪಂದ್ಯದಲ್ಲೂ ಕೊಹ್ಲಿ 29 ರನ್ ಗಳಿಸಿದ್ದರು.

4 / 5
IND vs SA: ಆಗ ಕೊಹ್ಲಿ.. ಈಗ ಪಂತ್; ಸೋಲಿನಲ್ಲಿ ಕಾಕತಾಳೀಯ ಇರಬೇಕು.. ಆದರೆ ಇಷ್ಟೊಂದಾ?

ಜೂನ್ 12 ರಂದು ಕಟಕ್ ನಲ್ಲಿ ನಡೆಯಲಿರುವ ಎರಡನೇ ಪಂದ್ಯದಲ್ಲಿ ಪಂತ್ ಟೀಂ ಇಂಡಿಯಾವನ್ನು ಗೆಲುವಿನತ್ತ ಮುನ್ನಡೆಸಲಿ ಎಂಬುದು ಅಭಿಮಾನಿಗಳ ಅಪೇಕ್ಷೆ.

5 / 5

Published On - 6:37 pm, Fri, 10 June 22

Follow Us
ಮತದಾನದ ವೇಳೆ ಮುರ್ಷಿದಾಬಾದ್​ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ
ಮತದಾನದ ವೇಳೆ ಮುರ್ಷಿದಾಬಾದ್​ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
‘ರಕ್ಷಿತಾ ರೀತಿ ನಾನು ಪ್ರೇಮ್ ಜೊತೆ ಸಂಸಾರ ಮಾಡ್ತಿದೀನಿ’; ಅರ್ಜುನ್ ಜನ್ಯ
‘ರಕ್ಷಿತಾ ರೀತಿ ನಾನು ಪ್ರೇಮ್ ಜೊತೆ ಸಂಸಾರ ಮಾಡ್ತಿದೀನಿ’; ಅರ್ಜುನ್ ಜನ್ಯ
17 ಗಂಟೆಗಳ ಹೋರಾಟದ ಬಳಿಕವೂ ಚಿಕಿತ್ಸೆ ಫಲಿಸದೆ ಹೆಣ್ಣಾನೆ ಸಾವು!
17 ಗಂಟೆಗಳ ಹೋರಾಟದ ಬಳಿಕವೂ ಚಿಕಿತ್ಸೆ ಫಲಿಸದೆ ಹೆಣ್ಣಾನೆ ಸಾವು!
ಶಾಸಕರ ಕಚೇರಿಗೇ ವಿದ್ಯುತ್ ಸಂಪರ್ಕ ಕಟ್! ಬಿಲ್ ಬಾಕಿ ಉಳಿಸಿಕೊಂಡಿದ್ದೇ ಕಾರಣ
ಶಾಸಕರ ಕಚೇರಿಗೇ ವಿದ್ಯುತ್ ಸಂಪರ್ಕ ಕಟ್! ಬಿಲ್ ಬಾಕಿ ಉಳಿಸಿಕೊಂಡಿದ್ದೇ ಕಾರಣ
ಮನೆ ಹಾಲ್ ಹ್ಯಾಂಗಿಂಗ್​ನಲ್ಲಿ ರಾಜನಂತೆ ಕುಳಿತಿದ್ದ ನಾಗರಾಜ!
ಮನೆ ಹಾಲ್ ಹ್ಯಾಂಗಿಂಗ್​ನಲ್ಲಿ ರಾಜನಂತೆ ಕುಳಿತಿದ್ದ ನಾಗರಾಜ!