IND vs SA: ಆಗ ಕೊಹ್ಲಿ.. ಈಗ ಪಂತ್; ಸೋಲಿನಲ್ಲಿ ಕಾಕತಾಳೀಯ ಇರಬೇಕು.. ಆದರೆ ಇಷ್ಟೊಂದಾ?

IND vs SA: ದೆಹಲಿಯಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಪಂತ್ 29 ರನ್ ಗಳಿಸಿದ್ದರು. ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ನಾಯಕತ್ವದ ಪಂದ್ಯದಲ್ಲೂ ಕೊಹ್ಲಿ 29 ರನ್ ಗಳಿಸಿದ್ದರು.

|

Updated on:Jun 10, 2022 | 7:04 PM

ಮೊದಲ ಟಿ20 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಭಾರತವನ್ನು ಸೋಲಿಸಿತ್ತು. ಈ ಮೂಲಕ ದಕ್ಷಿಣ ಆಫ್ರಿಕಾ ಐದು ಟಿ20 ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಪಂದ್ಯದಲ್ಲಿ ಕೆಎಲ್ ರಾಹುಲ್ ಗಾಯಗೊಂಡ ನಂತರ ರಿಷಬ್ ಪಂತ್ ಮೊದಲ ಬಾರಿಗೆ ಟೀಮ್ ಇಂಡಿಯಾದ ನಾಯಕರಾಗಿದ್ದಾರೆ. ಆದರೆ, ನಾಯಕನಾಗಿ ಪಂತ್ ಮೊದಲ ಪಂದ್ಯದಲ್ಲಿ ಸೋಲನುಭವಿಸಬೇಕಾಯ್ತು. ಆದರೆ, ಈ ಪಂದ್ಯದಲ್ಲಿ ಕೆಲವು ಅಚ್ಚರಿ ಮತ್ತು ಕಾಕತಾಳೀಯ ಘಟನೆಗಳು ನಡೆದವು.

1 / 5
ಮತ್ತೊಂದೆಡೆ, ಪಂತ್ ನಾಯಕನಾಗಿ ತಮ್ಮ ಮೊದಲ ಪಂದ್ಯವನ್ನು ಸೋತಿದ್ದಾರೆ. ಇದಕ್ಕೂ ಮುನ್ನ ವಿರಾಟ್ ಕೊಹ್ಲಿ ನಾಯಕನಾಗಿ ಮೊದಲ ಟಿ20 ಪಂದ್ಯವನ್ನೂ ಸೋತಿದ್ದರು. 2017ರಲ್ಲಿ ಇಂಗ್ಲೆಂಡ್ ವಿರುದ್ಧದ ಟಿ20 ಪಂದ್ಯದಲ್ಲಿ ಕೊಹ್ಲಿ ಮೊದಲ ಬಾರಿಗೆ ಟೀಂ ಇಂಡಿಯಾ ನಾಯಕರಾಗಿದ್ದರು.

2 / 5
IND vs SA: ಆಗ ಕೊಹ್ಲಿ.. ಈಗ ಪಂತ್; ಸೋಲಿನಲ್ಲಿ ಕಾಕತಾಳೀಯ ಇರಬೇಕು.. ಆದರೆ ಇಷ್ಟೊಂದಾ?

ಕೊಹ್ಲಿ ಮತ್ತು ಪಂತ್ ಆಡಿದ ಎರಡು ಪಂದ್ಯಗಳಲ್ಲಿ ಟೀಂ ಇಂಡಿಯಾ ಏಳು ವಿಕೆಟ್‌ಗಳಿಂದ ಸೋತಿದ್ದು ಕಾಕತಾಳೀಯ. ಇಬ್ಬರೂ ತಮ್ಮ ನಾಯಕತ್ವದಲ್ಲಿ ನೀಡಿದ ಗುರಿಯನ್ನು ರಕ್ಷಿಸುವಲ್ಲಿ ವಿಫಲರಾದರು.

3 / 5
IND vs SA: ಆಗ ಕೊಹ್ಲಿ.. ಈಗ ಪಂತ್; ಸೋಲಿನಲ್ಲಿ ಕಾಕತಾಳೀಯ ಇರಬೇಕು.. ಆದರೆ ಇಷ್ಟೊಂದಾ?

ದೆಹಲಿಯಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಪಂತ್ 29 ರನ್ ಗಳಿಸಿದ್ದರು. ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ನಾಯಕತ್ವದ ಪಂದ್ಯದಲ್ಲೂ ಕೊಹ್ಲಿ 29 ರನ್ ಗಳಿಸಿದ್ದರು.

4 / 5
IND vs SA: ಆಗ ಕೊಹ್ಲಿ.. ಈಗ ಪಂತ್; ಸೋಲಿನಲ್ಲಿ ಕಾಕತಾಳೀಯ ಇರಬೇಕು.. ಆದರೆ ಇಷ್ಟೊಂದಾ?

ಜೂನ್ 12 ರಂದು ಕಟಕ್ ನಲ್ಲಿ ನಡೆಯಲಿರುವ ಎರಡನೇ ಪಂದ್ಯದಲ್ಲಿ ಪಂತ್ ಟೀಂ ಇಂಡಿಯಾವನ್ನು ಗೆಲುವಿನತ್ತ ಮುನ್ನಡೆಸಲಿ ಎಂಬುದು ಅಭಿಮಾನಿಗಳ ಅಪೇಕ್ಷೆ.

5 / 5

Published On - 6:37 pm, Fri, 10 June 22

Follow us
ಸುಧಾಕರ್ ಅಭಿನಂದನಾ ಕಾರ್ಯಕ್ರಮದಲ್ಲಿ ಬಾಡೂಟ: ಡ್ರಿಂಕ್ಸ್​​ಗೆ ಮುಗಿಬಿದ್ದ ಜನ
ಸುಧಾಕರ್ ಅಭಿನಂದನಾ ಕಾರ್ಯಕ್ರಮದಲ್ಲಿ ಬಾಡೂಟ: ಡ್ರಿಂಕ್ಸ್​​ಗೆ ಮುಗಿಬಿದ್ದ ಜನ
ಜಲಾವೃತವಾದ ಸೇತುವೆ ಮೇಲೆ ಸಂಚಾರ;ನೀರು ರಭಸವಾಗಿ ಹರಿಯುತ್ತಿದ್ದರೂ ಡೋಂಟ್​ಕೇರ
ಜಲಾವೃತವಾದ ಸೇತುವೆ ಮೇಲೆ ಸಂಚಾರ;ನೀರು ರಭಸವಾಗಿ ಹರಿಯುತ್ತಿದ್ದರೂ ಡೋಂಟ್​ಕೇರ
ಗೋಕಾಕ್ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ; ಸ್ವಲ್ಪ ಯಾಮಾರಿದ್ರು ಅಪಾಯ ಖಚಿತ
ಗೋಕಾಕ್ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ; ಸ್ವಲ್ಪ ಯಾಮಾರಿದ್ರು ಅಪಾಯ ಖಚಿತ
ಸಂಸದ ಡಾ.ಕೆ ಸುಧಾಕರ್​ ಕಾರ್ಯಕ್ರಮದಲ್ಲಿ ಭರ್ಜರಿ ಬಾಡೂಟ ಜೊತೆ ಮದ್ಯ ಆಯೋಜನೆ
ಸಂಸದ ಡಾ.ಕೆ ಸುಧಾಕರ್​ ಕಾರ್ಯಕ್ರಮದಲ್ಲಿ ಭರ್ಜರಿ ಬಾಡೂಟ ಜೊತೆ ಮದ್ಯ ಆಯೋಜನೆ
‘ಯಜಮಾನ’ ತಂದುಕೊಟ್ಟ ಭರ್ಜರಿ ಲಾಭದ ಬಗ್ಗೆ ನಿರ್ಮಾಪಕರ ಮಾತು
‘ಯಜಮಾನ’ ತಂದುಕೊಟ್ಟ ಭರ್ಜರಿ ಲಾಭದ ಬಗ್ಗೆ ನಿರ್ಮಾಪಕರ ಮಾತು
ಕಿರಿದಾದ ಸೇತುವೆ ಮೇಲೆ ಹೆಣ ಹೊತ್ತು ಸಾಗಿದ ಗ್ರಾಮಸ್ಥರು, ವಿಡಿಯೋ ವೈರಲ್
ಕಿರಿದಾದ ಸೇತುವೆ ಮೇಲೆ ಹೆಣ ಹೊತ್ತು ಸಾಗಿದ ಗ್ರಾಮಸ್ಥರು, ವಿಡಿಯೋ ವೈರಲ್
ಧೋನಿ ಹುಟ್ದಬ್ಬ... ಬರೋಬ್ಬರಿ 100 ಅಡಿ ಕಟೌಟ್ ನಿಲ್ಲಿಸಿದ ಫ್ಯಾನ್ಸ್
ಧೋನಿ ಹುಟ್ದಬ್ಬ... ಬರೋಬ್ಬರಿ 100 ಅಡಿ ಕಟೌಟ್ ನಿಲ್ಲಿಸಿದ ಫ್ಯಾನ್ಸ್
ಅಕ್ಕಿ ಮೂಟೆ ಹೊತ್ತು ಗಂಗಾವತಿಯಿಂದ ಮಂತ್ರಾಲಯದವರೆಗೆ ಭಕ್ತನ ಪಾದಯಾತ್ರೆ
ಅಕ್ಕಿ ಮೂಟೆ ಹೊತ್ತು ಗಂಗಾವತಿಯಿಂದ ಮಂತ್ರಾಲಯದವರೆಗೆ ಭಕ್ತನ ಪಾದಯಾತ್ರೆ
ಧೋನಿಯ ಪಾದ ಮುಟ್ಟಿ ನಮಸ್ಕರಿಸಿದ ಸಾಕ್ಷಿ: ವಿಡಿಯೋ ನೋಡಿ
ಧೋನಿಯ ಪಾದ ಮುಟ್ಟಿ ನಮಸ್ಕರಿಸಿದ ಸಾಕ್ಷಿ: ವಿಡಿಯೋ ನೋಡಿ
ಎದುರಗಡೆ ಆನೆ​, ಪಕ್ಕದಲ್ಲಿ ಎರಡೆರಡು ಹುಲಿ: ಸಫಾರಿಗರ ಪಾಡು ಏನಾಯ್ತು ನೋಡಿ
ಎದುರಗಡೆ ಆನೆ​, ಪಕ್ಕದಲ್ಲಿ ಎರಡೆರಡು ಹುಲಿ: ಸಫಾರಿಗರ ಪಾಡು ಏನಾಯ್ತು ನೋಡಿ