AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಆಗ ಕೊಹ್ಲಿ.. ಈಗ ಪಂತ್; ಸೋಲಿನಲ್ಲಿ ಕಾಕತಾಳೀಯ ಇರಬೇಕು.. ಆದರೆ ಇಷ್ಟೊಂದಾ?

IND vs SA: ದೆಹಲಿಯಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಪಂತ್ 29 ರನ್ ಗಳಿಸಿದ್ದರು. ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ನಾಯಕತ್ವದ ಪಂದ್ಯದಲ್ಲೂ ಕೊಹ್ಲಿ 29 ರನ್ ಗಳಿಸಿದ್ದರು.

ಪೃಥ್ವಿಶಂಕರ
|

Updated on:Jun 10, 2022 | 7:04 PM

Share
ಮೊದಲ ಟಿ20 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಭಾರತವನ್ನು ಸೋಲಿಸಿತ್ತು. ಈ ಮೂಲಕ ದಕ್ಷಿಣ ಆಫ್ರಿಕಾ ಐದು ಟಿ20 ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಪಂದ್ಯದಲ್ಲಿ ಕೆಎಲ್ ರಾಹುಲ್ ಗಾಯಗೊಂಡ ನಂತರ ರಿಷಬ್ ಪಂತ್ ಮೊದಲ ಬಾರಿಗೆ ಟೀಮ್ ಇಂಡಿಯಾದ ನಾಯಕರಾಗಿದ್ದಾರೆ. ಆದರೆ, ನಾಯಕನಾಗಿ ಪಂತ್ ಮೊದಲ ಪಂದ್ಯದಲ್ಲಿ ಸೋಲನುಭವಿಸಬೇಕಾಯ್ತು. ಆದರೆ, ಈ ಪಂದ್ಯದಲ್ಲಿ ಕೆಲವು ಅಚ್ಚರಿ ಮತ್ತು ಕಾಕತಾಳೀಯ ಘಟನೆಗಳು ನಡೆದವು.

1 / 5
ಮತ್ತೊಂದೆಡೆ, ಪಂತ್ ನಾಯಕನಾಗಿ ತಮ್ಮ ಮೊದಲ ಪಂದ್ಯವನ್ನು ಸೋತಿದ್ದಾರೆ. ಇದಕ್ಕೂ ಮುನ್ನ ವಿರಾಟ್ ಕೊಹ್ಲಿ ನಾಯಕನಾಗಿ ಮೊದಲ ಟಿ20 ಪಂದ್ಯವನ್ನೂ ಸೋತಿದ್ದರು. 2017ರಲ್ಲಿ ಇಂಗ್ಲೆಂಡ್ ವಿರುದ್ಧದ ಟಿ20 ಪಂದ್ಯದಲ್ಲಿ ಕೊಹ್ಲಿ ಮೊದಲ ಬಾರಿಗೆ ಟೀಂ ಇಂಡಿಯಾ ನಾಯಕರಾಗಿದ್ದರು.

2 / 5
IND vs SA: ಆಗ ಕೊಹ್ಲಿ.. ಈಗ ಪಂತ್; ಸೋಲಿನಲ್ಲಿ ಕಾಕತಾಳೀಯ ಇರಬೇಕು.. ಆದರೆ ಇಷ್ಟೊಂದಾ?

ಕೊಹ್ಲಿ ಮತ್ತು ಪಂತ್ ಆಡಿದ ಎರಡು ಪಂದ್ಯಗಳಲ್ಲಿ ಟೀಂ ಇಂಡಿಯಾ ಏಳು ವಿಕೆಟ್‌ಗಳಿಂದ ಸೋತಿದ್ದು ಕಾಕತಾಳೀಯ. ಇಬ್ಬರೂ ತಮ್ಮ ನಾಯಕತ್ವದಲ್ಲಿ ನೀಡಿದ ಗುರಿಯನ್ನು ರಕ್ಷಿಸುವಲ್ಲಿ ವಿಫಲರಾದರು.

3 / 5
IND vs SA: ಆಗ ಕೊಹ್ಲಿ.. ಈಗ ಪಂತ್; ಸೋಲಿನಲ್ಲಿ ಕಾಕತಾಳೀಯ ಇರಬೇಕು.. ಆದರೆ ಇಷ್ಟೊಂದಾ?

ದೆಹಲಿಯಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಪಂತ್ 29 ರನ್ ಗಳಿಸಿದ್ದರು. ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ನಾಯಕತ್ವದ ಪಂದ್ಯದಲ್ಲೂ ಕೊಹ್ಲಿ 29 ರನ್ ಗಳಿಸಿದ್ದರು.

4 / 5
IND vs SA: ಆಗ ಕೊಹ್ಲಿ.. ಈಗ ಪಂತ್; ಸೋಲಿನಲ್ಲಿ ಕಾಕತಾಳೀಯ ಇರಬೇಕು.. ಆದರೆ ಇಷ್ಟೊಂದಾ?

ಜೂನ್ 12 ರಂದು ಕಟಕ್ ನಲ್ಲಿ ನಡೆಯಲಿರುವ ಎರಡನೇ ಪಂದ್ಯದಲ್ಲಿ ಪಂತ್ ಟೀಂ ಇಂಡಿಯಾವನ್ನು ಗೆಲುವಿನತ್ತ ಮುನ್ನಡೆಸಲಿ ಎಂಬುದು ಅಭಿಮಾನಿಗಳ ಅಪೇಕ್ಷೆ.

5 / 5

Published On - 6:37 pm, Fri, 10 June 22

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು