AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಕೇಪ್​ ಟೌನ್‌ನಲ್ಲಿ ಅತಿ ಹೆಚ್ಚು ರನ್ ಮತ್ತು ಶತಕ ಗಳಿಸಿರುವ ಟೀಂ ಇಂಡಿಯಾ ಬ್ಯಾಟರ್ ಯಾರು ಗೊತ್ತಾ?

IND vs SA: ಕೇಪ್ ಟೌನ್‌ನ ನ್ಯೂಲ್ಯಾಂಡ್ಸ್ ಮೈದಾನದಲ್ಲಿ ಅತಿ ಹೆಚ್ಚು ರನ್ ಮತ್ತು ಶತಕ ಬಾರಿಸಿದ ಭಾರತೀಯ ದಾಖಲೆ ಮಾಜಿ ಬ್ಯಾಟ್ಸ್‌ಮನ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದೆ. ಈ ಮೈದಾನದಲ್ಲಿ ಭಾರತದ ಪರ ಗರಿಷ್ಠ 2 ಶತಕ ಸಿಡಿಸಿದ್ದಾರೆ.

TV9 Web
| Edited By: |

Updated on: Jan 09, 2022 | 3:41 PM

Share
ಸೆಂಚುರಿಯನ್ ಟೆಸ್ಟ್ ಗೆದ್ದ ಟೀಂ ಇಂಡಿಯಾಗೆ ಜೋಹಾನ್ಸ್‌ಬರ್ಗ್‌ನಲ್ಲಿ ಸೋಲು ಖಚಿತವಾಯಿತು. ಇದರೊಂದಿಗೆ 3 ಟೆಸ್ಟ್‌ಗಳ ಸರಣಿ 1-1ರಲ್ಲಿ ಸಮಬಲಗೊಂಡಿದೆ. ಈಗ ಇಂತಹ ಪರಿಸ್ಥಿತಿಯಲ್ಲಿ ಕೇಪ್ ಟೌನ್ ಟೆಸ್ಟ್​ನಿಂದಲೇ ನಿರ್ಧಾರ ಕೈಗೊಳ್ಳಬೇಕಿದೆ. ನ್ಯೂ ಲ್ಯಾಂಡ್ಸ್ ಮೈದಾನದಲ್ಲಿ ಮಿಂಚಲಿರುವ ತಂಡಕ್ಕೆ ಸರಣಿ ಕೈವಶವಾಗಲಿದೆ. ಆದರೆ, ಇದಕ್ಕಾಗಿ ಬ್ಯಾಟ್ಸ್‌ಮನ್‌ಗಳು ಅಬ್ಬರಿಸುವುದು ಅನಿವಾರ್ಯವಾಗಲಿದೆ. ಏಕೆಂದರೆ ಯಾವಾಗ ರನ್ ಮಳೆಯಾಗುತ್ತದೆಯೋ ಆಗ ಮಾತ್ರ ಗೆಲುವಿನ ಭರವಸೆ ಮೂಡುತ್ತದೆ.

ಸೆಂಚುರಿಯನ್ ಟೆಸ್ಟ್ ಗೆದ್ದ ಟೀಂ ಇಂಡಿಯಾಗೆ ಜೋಹಾನ್ಸ್‌ಬರ್ಗ್‌ನಲ್ಲಿ ಸೋಲು ಖಚಿತವಾಯಿತು. ಇದರೊಂದಿಗೆ 3 ಟೆಸ್ಟ್‌ಗಳ ಸರಣಿ 1-1ರಲ್ಲಿ ಸಮಬಲಗೊಂಡಿದೆ. ಈಗ ಇಂತಹ ಪರಿಸ್ಥಿತಿಯಲ್ಲಿ ಕೇಪ್ ಟೌನ್ ಟೆಸ್ಟ್​ನಿಂದಲೇ ನಿರ್ಧಾರ ಕೈಗೊಳ್ಳಬೇಕಿದೆ. ನ್ಯೂ ಲ್ಯಾಂಡ್ಸ್ ಮೈದಾನದಲ್ಲಿ ಮಿಂಚಲಿರುವ ತಂಡಕ್ಕೆ ಸರಣಿ ಕೈವಶವಾಗಲಿದೆ. ಆದರೆ, ಇದಕ್ಕಾಗಿ ಬ್ಯಾಟ್ಸ್‌ಮನ್‌ಗಳು ಅಬ್ಬರಿಸುವುದು ಅನಿವಾರ್ಯವಾಗಲಿದೆ. ಏಕೆಂದರೆ ಯಾವಾಗ ರನ್ ಮಳೆಯಾಗುತ್ತದೆಯೋ ಆಗ ಮಾತ್ರ ಗೆಲುವಿನ ಭರವಸೆ ಮೂಡುತ್ತದೆ.

1 / 5
ಕೇಪ್ ಟೌನ್‌ನ ನ್ಯೂಲ್ಯಾಂಡ್ಸ್ ಮೈದಾನದಲ್ಲಿ ಅತಿ ಹೆಚ್ಚು ರನ್ ಮತ್ತು ಶತಕ ಬಾರಿಸಿದ ಭಾರತೀಯ ದಾಖಲೆ ಮಾಜಿ ಬ್ಯಾಟ್ಸ್‌ಮನ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದೆ. ಈ ಮೈದಾನದಲ್ಲಿ ಭಾರತದ ಪರ ಗರಿಷ್ಠ 2 ಶತಕ ಸಿಡಿಸಿದ್ದಾರೆ. ಇದಲ್ಲದೆ, ಅವರು 4 ಟೆಸ್ಟ್‌ಗಳ 7 ಇನ್ನಿಂಗ್ಸ್‌ಗಳಲ್ಲಿ ಗರಿಷ್ಠ 489 ರನ್ ಗಳಿಸಿದ್ದಾರೆ.

ಕೇಪ್ ಟೌನ್‌ನ ನ್ಯೂಲ್ಯಾಂಡ್ಸ್ ಮೈದಾನದಲ್ಲಿ ಅತಿ ಹೆಚ್ಚು ರನ್ ಮತ್ತು ಶತಕ ಬಾರಿಸಿದ ಭಾರತೀಯ ದಾಖಲೆ ಮಾಜಿ ಬ್ಯಾಟ್ಸ್‌ಮನ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದೆ. ಈ ಮೈದಾನದಲ್ಲಿ ಭಾರತದ ಪರ ಗರಿಷ್ಠ 2 ಶತಕ ಸಿಡಿಸಿದ್ದಾರೆ. ಇದಲ್ಲದೆ, ಅವರು 4 ಟೆಸ್ಟ್‌ಗಳ 7 ಇನ್ನಿಂಗ್ಸ್‌ಗಳಲ್ಲಿ ಗರಿಷ್ಠ 489 ರನ್ ಗಳಿಸಿದ್ದಾರೆ.

2 / 5
ಸಚಿನ್ ತೆಂಡೂಲ್ಕರ್ ಹೊರತುಪಡಿಸಿ, ಭಾರತದ ಮೊಹಮ್ಮದ್ ಅಜರುದ್ದೀನ್ ಮತ್ತು ವಾಸಿಂ ಜಾಫರ್ ಕೇಪ್ ಟೌನ್‌ನಲ್ಲಿ 1-1 ಶತಕವನ್ನು ಬಾರಿಸಿದ್ದಾರೆ.

ಸಚಿನ್ ತೆಂಡೂಲ್ಕರ್ ಹೊರತುಪಡಿಸಿ, ಭಾರತದ ಮೊಹಮ್ಮದ್ ಅಜರುದ್ದೀನ್ ಮತ್ತು ವಾಸಿಂ ಜಾಫರ್ ಕೇಪ್ ಟೌನ್‌ನಲ್ಲಿ 1-1 ಶತಕವನ್ನು ಬಾರಿಸಿದ್ದಾರೆ.

3 / 5
ಭಾರತ ತಂಡದ ಪ್ರಸ್ತುತ ಬ್ಯಾಟ್ಸ್‌ಮನ್‌ಗಳ ಬಗ್ಗೆ ಮಾತನಾಡುವುದಾದರೆ, ಅವರಿಗೆ ಕೇಪ್ ಟೌನ್‌ನಲ್ಲಿ ಆಡಿದ ಅನುಭವವಿಲ್ಲ. ಹೀಗಾಗಿ ಈ ವಿಷಯವು ದಕ್ಷಿಣ ಆಫ್ರಿಕಾದ ಪರವಾಗಿ ಹೋಗುವುದನ್ನು ಕಾಣಬಹುದು. ವಿರಾಟ್ ಕೊಹ್ಲಿ ಇಲ್ಲಿ ಕೇವಲ 1 ಟೆಸ್ಟ್ ಆಡಿದ್ದಾರೆ ಮತ್ತು ಎರಡೂ ಇನ್ನಿಂಗ್ಸ್‌ಗಳಲ್ಲಿ ಕೇವಲ 32 ರನ್ ಗಳಿಸಿದ್ದಾರೆ. ವಿರಾಟ್ ಹೊರತಾಗಿ ಪೂಜಾರ ಕೇಪ್ ಟೌನ್​ನಲ್ಲಿ 2 ಪಂದ್ಯ ಆಡಿದ ಅನುಭವ ಹೊಂದಿದ್ದಾರೆ. 2011ರಲ್ಲಿ ಮತ್ತು 2018ರಲ್ಲಿ ಆಡಿದ ಟೆಸ್ಟ್ ಸೇರಿದಂತೆ ಪೂಜಾರ ಇಲ್ಲಿ 32 ರನ್ ಗಳಿಸಿದ್ದಾರೆ.

ಭಾರತ ತಂಡದ ಪ್ರಸ್ತುತ ಬ್ಯಾಟ್ಸ್‌ಮನ್‌ಗಳ ಬಗ್ಗೆ ಮಾತನಾಡುವುದಾದರೆ, ಅವರಿಗೆ ಕೇಪ್ ಟೌನ್‌ನಲ್ಲಿ ಆಡಿದ ಅನುಭವವಿಲ್ಲ. ಹೀಗಾಗಿ ಈ ವಿಷಯವು ದಕ್ಷಿಣ ಆಫ್ರಿಕಾದ ಪರವಾಗಿ ಹೋಗುವುದನ್ನು ಕಾಣಬಹುದು. ವಿರಾಟ್ ಕೊಹ್ಲಿ ಇಲ್ಲಿ ಕೇವಲ 1 ಟೆಸ್ಟ್ ಆಡಿದ್ದಾರೆ ಮತ್ತು ಎರಡೂ ಇನ್ನಿಂಗ್ಸ್‌ಗಳಲ್ಲಿ ಕೇವಲ 32 ರನ್ ಗಳಿಸಿದ್ದಾರೆ. ವಿರಾಟ್ ಹೊರತಾಗಿ ಪೂಜಾರ ಕೇಪ್ ಟೌನ್​ನಲ್ಲಿ 2 ಪಂದ್ಯ ಆಡಿದ ಅನುಭವ ಹೊಂದಿದ್ದಾರೆ. 2011ರಲ್ಲಿ ಮತ್ತು 2018ರಲ್ಲಿ ಆಡಿದ ಟೆಸ್ಟ್ ಸೇರಿದಂತೆ ಪೂಜಾರ ಇಲ್ಲಿ 32 ರನ್ ಗಳಿಸಿದ್ದಾರೆ.

4 / 5
ಈ ಇಬ್ಬರನ್ನು ಹೊರತುಪಡಿಸಿ ಉಳಿದ ಭಾರತೀಯ ಆಟಗಾರರಿಗೆ ಕೇಪ್ ಟೌನ್ ಸಂಪೂರ್ಣ ಹೊಸ ಅನುಭವವಾಗಲಿದೆ. ನ್ಯೂ ಲ್ಯಾಂಡ್ಸ್‌ನ ಕ್ರೀಸ್‌ನಲ್ಲಿರುವ ದೊಡ್ಡ ಸಮಸ್ಯೆಯೆಂದರೆ ಭಾರತೀಯ ಬ್ಯಾಟ್ಸ್‌ಮನ್‌ಗಳು ವಿಕೆಟ್ ಮೇಲೆ ಕಾಲಿಡುವುದು. ಇಲ್ಲಿ ವಿಕೆಟ್‌ನಲ್ಲಿ ಉಳಿಯುವುದು ಭಾರತೀಯ ಬ್ಯಾಟ್ಸ್‌ಮನ್‌ಗಳಿಗೆ ಸುಲಭವಲ್ಲ.

ಈ ಇಬ್ಬರನ್ನು ಹೊರತುಪಡಿಸಿ ಉಳಿದ ಭಾರತೀಯ ಆಟಗಾರರಿಗೆ ಕೇಪ್ ಟೌನ್ ಸಂಪೂರ್ಣ ಹೊಸ ಅನುಭವವಾಗಲಿದೆ. ನ್ಯೂ ಲ್ಯಾಂಡ್ಸ್‌ನ ಕ್ರೀಸ್‌ನಲ್ಲಿರುವ ದೊಡ್ಡ ಸಮಸ್ಯೆಯೆಂದರೆ ಭಾರತೀಯ ಬ್ಯಾಟ್ಸ್‌ಮನ್‌ಗಳು ವಿಕೆಟ್ ಮೇಲೆ ಕಾಲಿಡುವುದು. ಇಲ್ಲಿ ವಿಕೆಟ್‌ನಲ್ಲಿ ಉಳಿಯುವುದು ಭಾರತೀಯ ಬ್ಯಾಟ್ಸ್‌ಮನ್‌ಗಳಿಗೆ ಸುಲಭವಲ್ಲ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ