AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಕೇಪ್​ ಟೌನ್‌ನಲ್ಲಿ ಅತಿ ಹೆಚ್ಚು ರನ್ ಮತ್ತು ಶತಕ ಗಳಿಸಿರುವ ಟೀಂ ಇಂಡಿಯಾ ಬ್ಯಾಟರ್ ಯಾರು ಗೊತ್ತಾ?

IND vs SA: ಕೇಪ್ ಟೌನ್‌ನ ನ್ಯೂಲ್ಯಾಂಡ್ಸ್ ಮೈದಾನದಲ್ಲಿ ಅತಿ ಹೆಚ್ಚು ರನ್ ಮತ್ತು ಶತಕ ಬಾರಿಸಿದ ಭಾರತೀಯ ದಾಖಲೆ ಮಾಜಿ ಬ್ಯಾಟ್ಸ್‌ಮನ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದೆ. ಈ ಮೈದಾನದಲ್ಲಿ ಭಾರತದ ಪರ ಗರಿಷ್ಠ 2 ಶತಕ ಸಿಡಿಸಿದ್ದಾರೆ.

TV9 Web
| Edited By: |

Updated on: Jan 09, 2022 | 3:41 PM

Share
ಸೆಂಚುರಿಯನ್ ಟೆಸ್ಟ್ ಗೆದ್ದ ಟೀಂ ಇಂಡಿಯಾಗೆ ಜೋಹಾನ್ಸ್‌ಬರ್ಗ್‌ನಲ್ಲಿ ಸೋಲು ಖಚಿತವಾಯಿತು. ಇದರೊಂದಿಗೆ 3 ಟೆಸ್ಟ್‌ಗಳ ಸರಣಿ 1-1ರಲ್ಲಿ ಸಮಬಲಗೊಂಡಿದೆ. ಈಗ ಇಂತಹ ಪರಿಸ್ಥಿತಿಯಲ್ಲಿ ಕೇಪ್ ಟೌನ್ ಟೆಸ್ಟ್​ನಿಂದಲೇ ನಿರ್ಧಾರ ಕೈಗೊಳ್ಳಬೇಕಿದೆ. ನ್ಯೂ ಲ್ಯಾಂಡ್ಸ್ ಮೈದಾನದಲ್ಲಿ ಮಿಂಚಲಿರುವ ತಂಡಕ್ಕೆ ಸರಣಿ ಕೈವಶವಾಗಲಿದೆ. ಆದರೆ, ಇದಕ್ಕಾಗಿ ಬ್ಯಾಟ್ಸ್‌ಮನ್‌ಗಳು ಅಬ್ಬರಿಸುವುದು ಅನಿವಾರ್ಯವಾಗಲಿದೆ. ಏಕೆಂದರೆ ಯಾವಾಗ ರನ್ ಮಳೆಯಾಗುತ್ತದೆಯೋ ಆಗ ಮಾತ್ರ ಗೆಲುವಿನ ಭರವಸೆ ಮೂಡುತ್ತದೆ.

ಸೆಂಚುರಿಯನ್ ಟೆಸ್ಟ್ ಗೆದ್ದ ಟೀಂ ಇಂಡಿಯಾಗೆ ಜೋಹಾನ್ಸ್‌ಬರ್ಗ್‌ನಲ್ಲಿ ಸೋಲು ಖಚಿತವಾಯಿತು. ಇದರೊಂದಿಗೆ 3 ಟೆಸ್ಟ್‌ಗಳ ಸರಣಿ 1-1ರಲ್ಲಿ ಸಮಬಲಗೊಂಡಿದೆ. ಈಗ ಇಂತಹ ಪರಿಸ್ಥಿತಿಯಲ್ಲಿ ಕೇಪ್ ಟೌನ್ ಟೆಸ್ಟ್​ನಿಂದಲೇ ನಿರ್ಧಾರ ಕೈಗೊಳ್ಳಬೇಕಿದೆ. ನ್ಯೂ ಲ್ಯಾಂಡ್ಸ್ ಮೈದಾನದಲ್ಲಿ ಮಿಂಚಲಿರುವ ತಂಡಕ್ಕೆ ಸರಣಿ ಕೈವಶವಾಗಲಿದೆ. ಆದರೆ, ಇದಕ್ಕಾಗಿ ಬ್ಯಾಟ್ಸ್‌ಮನ್‌ಗಳು ಅಬ್ಬರಿಸುವುದು ಅನಿವಾರ್ಯವಾಗಲಿದೆ. ಏಕೆಂದರೆ ಯಾವಾಗ ರನ್ ಮಳೆಯಾಗುತ್ತದೆಯೋ ಆಗ ಮಾತ್ರ ಗೆಲುವಿನ ಭರವಸೆ ಮೂಡುತ್ತದೆ.

1 / 5
ಕೇಪ್ ಟೌನ್‌ನ ನ್ಯೂಲ್ಯಾಂಡ್ಸ್ ಮೈದಾನದಲ್ಲಿ ಅತಿ ಹೆಚ್ಚು ರನ್ ಮತ್ತು ಶತಕ ಬಾರಿಸಿದ ಭಾರತೀಯ ದಾಖಲೆ ಮಾಜಿ ಬ್ಯಾಟ್ಸ್‌ಮನ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದೆ. ಈ ಮೈದಾನದಲ್ಲಿ ಭಾರತದ ಪರ ಗರಿಷ್ಠ 2 ಶತಕ ಸಿಡಿಸಿದ್ದಾರೆ. ಇದಲ್ಲದೆ, ಅವರು 4 ಟೆಸ್ಟ್‌ಗಳ 7 ಇನ್ನಿಂಗ್ಸ್‌ಗಳಲ್ಲಿ ಗರಿಷ್ಠ 489 ರನ್ ಗಳಿಸಿದ್ದಾರೆ.

ಕೇಪ್ ಟೌನ್‌ನ ನ್ಯೂಲ್ಯಾಂಡ್ಸ್ ಮೈದಾನದಲ್ಲಿ ಅತಿ ಹೆಚ್ಚು ರನ್ ಮತ್ತು ಶತಕ ಬಾರಿಸಿದ ಭಾರತೀಯ ದಾಖಲೆ ಮಾಜಿ ಬ್ಯಾಟ್ಸ್‌ಮನ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದೆ. ಈ ಮೈದಾನದಲ್ಲಿ ಭಾರತದ ಪರ ಗರಿಷ್ಠ 2 ಶತಕ ಸಿಡಿಸಿದ್ದಾರೆ. ಇದಲ್ಲದೆ, ಅವರು 4 ಟೆಸ್ಟ್‌ಗಳ 7 ಇನ್ನಿಂಗ್ಸ್‌ಗಳಲ್ಲಿ ಗರಿಷ್ಠ 489 ರನ್ ಗಳಿಸಿದ್ದಾರೆ.

2 / 5
ಸಚಿನ್ ತೆಂಡೂಲ್ಕರ್ ಹೊರತುಪಡಿಸಿ, ಭಾರತದ ಮೊಹಮ್ಮದ್ ಅಜರುದ್ದೀನ್ ಮತ್ತು ವಾಸಿಂ ಜಾಫರ್ ಕೇಪ್ ಟೌನ್‌ನಲ್ಲಿ 1-1 ಶತಕವನ್ನು ಬಾರಿಸಿದ್ದಾರೆ.

ಸಚಿನ್ ತೆಂಡೂಲ್ಕರ್ ಹೊರತುಪಡಿಸಿ, ಭಾರತದ ಮೊಹಮ್ಮದ್ ಅಜರುದ್ದೀನ್ ಮತ್ತು ವಾಸಿಂ ಜಾಫರ್ ಕೇಪ್ ಟೌನ್‌ನಲ್ಲಿ 1-1 ಶತಕವನ್ನು ಬಾರಿಸಿದ್ದಾರೆ.

3 / 5
ಭಾರತ ತಂಡದ ಪ್ರಸ್ತುತ ಬ್ಯಾಟ್ಸ್‌ಮನ್‌ಗಳ ಬಗ್ಗೆ ಮಾತನಾಡುವುದಾದರೆ, ಅವರಿಗೆ ಕೇಪ್ ಟೌನ್‌ನಲ್ಲಿ ಆಡಿದ ಅನುಭವವಿಲ್ಲ. ಹೀಗಾಗಿ ಈ ವಿಷಯವು ದಕ್ಷಿಣ ಆಫ್ರಿಕಾದ ಪರವಾಗಿ ಹೋಗುವುದನ್ನು ಕಾಣಬಹುದು. ವಿರಾಟ್ ಕೊಹ್ಲಿ ಇಲ್ಲಿ ಕೇವಲ 1 ಟೆಸ್ಟ್ ಆಡಿದ್ದಾರೆ ಮತ್ತು ಎರಡೂ ಇನ್ನಿಂಗ್ಸ್‌ಗಳಲ್ಲಿ ಕೇವಲ 32 ರನ್ ಗಳಿಸಿದ್ದಾರೆ. ವಿರಾಟ್ ಹೊರತಾಗಿ ಪೂಜಾರ ಕೇಪ್ ಟೌನ್​ನಲ್ಲಿ 2 ಪಂದ್ಯ ಆಡಿದ ಅನುಭವ ಹೊಂದಿದ್ದಾರೆ. 2011ರಲ್ಲಿ ಮತ್ತು 2018ರಲ್ಲಿ ಆಡಿದ ಟೆಸ್ಟ್ ಸೇರಿದಂತೆ ಪೂಜಾರ ಇಲ್ಲಿ 32 ರನ್ ಗಳಿಸಿದ್ದಾರೆ.

ಭಾರತ ತಂಡದ ಪ್ರಸ್ತುತ ಬ್ಯಾಟ್ಸ್‌ಮನ್‌ಗಳ ಬಗ್ಗೆ ಮಾತನಾಡುವುದಾದರೆ, ಅವರಿಗೆ ಕೇಪ್ ಟೌನ್‌ನಲ್ಲಿ ಆಡಿದ ಅನುಭವವಿಲ್ಲ. ಹೀಗಾಗಿ ಈ ವಿಷಯವು ದಕ್ಷಿಣ ಆಫ್ರಿಕಾದ ಪರವಾಗಿ ಹೋಗುವುದನ್ನು ಕಾಣಬಹುದು. ವಿರಾಟ್ ಕೊಹ್ಲಿ ಇಲ್ಲಿ ಕೇವಲ 1 ಟೆಸ್ಟ್ ಆಡಿದ್ದಾರೆ ಮತ್ತು ಎರಡೂ ಇನ್ನಿಂಗ್ಸ್‌ಗಳಲ್ಲಿ ಕೇವಲ 32 ರನ್ ಗಳಿಸಿದ್ದಾರೆ. ವಿರಾಟ್ ಹೊರತಾಗಿ ಪೂಜಾರ ಕೇಪ್ ಟೌನ್​ನಲ್ಲಿ 2 ಪಂದ್ಯ ಆಡಿದ ಅನುಭವ ಹೊಂದಿದ್ದಾರೆ. 2011ರಲ್ಲಿ ಮತ್ತು 2018ರಲ್ಲಿ ಆಡಿದ ಟೆಸ್ಟ್ ಸೇರಿದಂತೆ ಪೂಜಾರ ಇಲ್ಲಿ 32 ರನ್ ಗಳಿಸಿದ್ದಾರೆ.

4 / 5
ಈ ಇಬ್ಬರನ್ನು ಹೊರತುಪಡಿಸಿ ಉಳಿದ ಭಾರತೀಯ ಆಟಗಾರರಿಗೆ ಕೇಪ್ ಟೌನ್ ಸಂಪೂರ್ಣ ಹೊಸ ಅನುಭವವಾಗಲಿದೆ. ನ್ಯೂ ಲ್ಯಾಂಡ್ಸ್‌ನ ಕ್ರೀಸ್‌ನಲ್ಲಿರುವ ದೊಡ್ಡ ಸಮಸ್ಯೆಯೆಂದರೆ ಭಾರತೀಯ ಬ್ಯಾಟ್ಸ್‌ಮನ್‌ಗಳು ವಿಕೆಟ್ ಮೇಲೆ ಕಾಲಿಡುವುದು. ಇಲ್ಲಿ ವಿಕೆಟ್‌ನಲ್ಲಿ ಉಳಿಯುವುದು ಭಾರತೀಯ ಬ್ಯಾಟ್ಸ್‌ಮನ್‌ಗಳಿಗೆ ಸುಲಭವಲ್ಲ.

ಈ ಇಬ್ಬರನ್ನು ಹೊರತುಪಡಿಸಿ ಉಳಿದ ಭಾರತೀಯ ಆಟಗಾರರಿಗೆ ಕೇಪ್ ಟೌನ್ ಸಂಪೂರ್ಣ ಹೊಸ ಅನುಭವವಾಗಲಿದೆ. ನ್ಯೂ ಲ್ಯಾಂಡ್ಸ್‌ನ ಕ್ರೀಸ್‌ನಲ್ಲಿರುವ ದೊಡ್ಡ ಸಮಸ್ಯೆಯೆಂದರೆ ಭಾರತೀಯ ಬ್ಯಾಟ್ಸ್‌ಮನ್‌ಗಳು ವಿಕೆಟ್ ಮೇಲೆ ಕಾಲಿಡುವುದು. ಇಲ್ಲಿ ವಿಕೆಟ್‌ನಲ್ಲಿ ಉಳಿಯುವುದು ಭಾರತೀಯ ಬ್ಯಾಟ್ಸ್‌ಮನ್‌ಗಳಿಗೆ ಸುಲಭವಲ್ಲ.

5 / 5
Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ