AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಕೇಪ್​ ಟೌನ್‌ನಲ್ಲಿ ಅತಿ ಹೆಚ್ಚು ರನ್ ಮತ್ತು ಶತಕ ಗಳಿಸಿರುವ ಟೀಂ ಇಂಡಿಯಾ ಬ್ಯಾಟರ್ ಯಾರು ಗೊತ್ತಾ?

IND vs SA: ಕೇಪ್ ಟೌನ್‌ನ ನ್ಯೂಲ್ಯಾಂಡ್ಸ್ ಮೈದಾನದಲ್ಲಿ ಅತಿ ಹೆಚ್ಚು ರನ್ ಮತ್ತು ಶತಕ ಬಾರಿಸಿದ ಭಾರತೀಯ ದಾಖಲೆ ಮಾಜಿ ಬ್ಯಾಟ್ಸ್‌ಮನ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದೆ. ಈ ಮೈದಾನದಲ್ಲಿ ಭಾರತದ ಪರ ಗರಿಷ್ಠ 2 ಶತಕ ಸಿಡಿಸಿದ್ದಾರೆ.

TV9 Web
| Updated By: ಪೃಥ್ವಿಶಂಕರ

Updated on: Jan 09, 2022 | 3:41 PM

ಸೆಂಚುರಿಯನ್ ಟೆಸ್ಟ್ ಗೆದ್ದ ಟೀಂ ಇಂಡಿಯಾಗೆ ಜೋಹಾನ್ಸ್‌ಬರ್ಗ್‌ನಲ್ಲಿ ಸೋಲು ಖಚಿತವಾಯಿತು. ಇದರೊಂದಿಗೆ 3 ಟೆಸ್ಟ್‌ಗಳ ಸರಣಿ 1-1ರಲ್ಲಿ ಸಮಬಲಗೊಂಡಿದೆ. ಈಗ ಇಂತಹ ಪರಿಸ್ಥಿತಿಯಲ್ಲಿ ಕೇಪ್ ಟೌನ್ ಟೆಸ್ಟ್​ನಿಂದಲೇ ನಿರ್ಧಾರ ಕೈಗೊಳ್ಳಬೇಕಿದೆ. ನ್ಯೂ ಲ್ಯಾಂಡ್ಸ್ ಮೈದಾನದಲ್ಲಿ ಮಿಂಚಲಿರುವ ತಂಡಕ್ಕೆ ಸರಣಿ ಕೈವಶವಾಗಲಿದೆ. ಆದರೆ, ಇದಕ್ಕಾಗಿ ಬ್ಯಾಟ್ಸ್‌ಮನ್‌ಗಳು ಅಬ್ಬರಿಸುವುದು ಅನಿವಾರ್ಯವಾಗಲಿದೆ. ಏಕೆಂದರೆ ಯಾವಾಗ ರನ್ ಮಳೆಯಾಗುತ್ತದೆಯೋ ಆಗ ಮಾತ್ರ ಗೆಲುವಿನ ಭರವಸೆ ಮೂಡುತ್ತದೆ.

ಸೆಂಚುರಿಯನ್ ಟೆಸ್ಟ್ ಗೆದ್ದ ಟೀಂ ಇಂಡಿಯಾಗೆ ಜೋಹಾನ್ಸ್‌ಬರ್ಗ್‌ನಲ್ಲಿ ಸೋಲು ಖಚಿತವಾಯಿತು. ಇದರೊಂದಿಗೆ 3 ಟೆಸ್ಟ್‌ಗಳ ಸರಣಿ 1-1ರಲ್ಲಿ ಸಮಬಲಗೊಂಡಿದೆ. ಈಗ ಇಂತಹ ಪರಿಸ್ಥಿತಿಯಲ್ಲಿ ಕೇಪ್ ಟೌನ್ ಟೆಸ್ಟ್​ನಿಂದಲೇ ನಿರ್ಧಾರ ಕೈಗೊಳ್ಳಬೇಕಿದೆ. ನ್ಯೂ ಲ್ಯಾಂಡ್ಸ್ ಮೈದಾನದಲ್ಲಿ ಮಿಂಚಲಿರುವ ತಂಡಕ್ಕೆ ಸರಣಿ ಕೈವಶವಾಗಲಿದೆ. ಆದರೆ, ಇದಕ್ಕಾಗಿ ಬ್ಯಾಟ್ಸ್‌ಮನ್‌ಗಳು ಅಬ್ಬರಿಸುವುದು ಅನಿವಾರ್ಯವಾಗಲಿದೆ. ಏಕೆಂದರೆ ಯಾವಾಗ ರನ್ ಮಳೆಯಾಗುತ್ತದೆಯೋ ಆಗ ಮಾತ್ರ ಗೆಲುವಿನ ಭರವಸೆ ಮೂಡುತ್ತದೆ.

1 / 5
ಕೇಪ್ ಟೌನ್‌ನ ನ್ಯೂಲ್ಯಾಂಡ್ಸ್ ಮೈದಾನದಲ್ಲಿ ಅತಿ ಹೆಚ್ಚು ರನ್ ಮತ್ತು ಶತಕ ಬಾರಿಸಿದ ಭಾರತೀಯ ದಾಖಲೆ ಮಾಜಿ ಬ್ಯಾಟ್ಸ್‌ಮನ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದೆ. ಈ ಮೈದಾನದಲ್ಲಿ ಭಾರತದ ಪರ ಗರಿಷ್ಠ 2 ಶತಕ ಸಿಡಿಸಿದ್ದಾರೆ. ಇದಲ್ಲದೆ, ಅವರು 4 ಟೆಸ್ಟ್‌ಗಳ 7 ಇನ್ನಿಂಗ್ಸ್‌ಗಳಲ್ಲಿ ಗರಿಷ್ಠ 489 ರನ್ ಗಳಿಸಿದ್ದಾರೆ.

ಕೇಪ್ ಟೌನ್‌ನ ನ್ಯೂಲ್ಯಾಂಡ್ಸ್ ಮೈದಾನದಲ್ಲಿ ಅತಿ ಹೆಚ್ಚು ರನ್ ಮತ್ತು ಶತಕ ಬಾರಿಸಿದ ಭಾರತೀಯ ದಾಖಲೆ ಮಾಜಿ ಬ್ಯಾಟ್ಸ್‌ಮನ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದೆ. ಈ ಮೈದಾನದಲ್ಲಿ ಭಾರತದ ಪರ ಗರಿಷ್ಠ 2 ಶತಕ ಸಿಡಿಸಿದ್ದಾರೆ. ಇದಲ್ಲದೆ, ಅವರು 4 ಟೆಸ್ಟ್‌ಗಳ 7 ಇನ್ನಿಂಗ್ಸ್‌ಗಳಲ್ಲಿ ಗರಿಷ್ಠ 489 ರನ್ ಗಳಿಸಿದ್ದಾರೆ.

2 / 5
ಸಚಿನ್ ತೆಂಡೂಲ್ಕರ್ ಹೊರತುಪಡಿಸಿ, ಭಾರತದ ಮೊಹಮ್ಮದ್ ಅಜರುದ್ದೀನ್ ಮತ್ತು ವಾಸಿಂ ಜಾಫರ್ ಕೇಪ್ ಟೌನ್‌ನಲ್ಲಿ 1-1 ಶತಕವನ್ನು ಬಾರಿಸಿದ್ದಾರೆ.

ಸಚಿನ್ ತೆಂಡೂಲ್ಕರ್ ಹೊರತುಪಡಿಸಿ, ಭಾರತದ ಮೊಹಮ್ಮದ್ ಅಜರುದ್ದೀನ್ ಮತ್ತು ವಾಸಿಂ ಜಾಫರ್ ಕೇಪ್ ಟೌನ್‌ನಲ್ಲಿ 1-1 ಶತಕವನ್ನು ಬಾರಿಸಿದ್ದಾರೆ.

3 / 5
ಭಾರತ ತಂಡದ ಪ್ರಸ್ತುತ ಬ್ಯಾಟ್ಸ್‌ಮನ್‌ಗಳ ಬಗ್ಗೆ ಮಾತನಾಡುವುದಾದರೆ, ಅವರಿಗೆ ಕೇಪ್ ಟೌನ್‌ನಲ್ಲಿ ಆಡಿದ ಅನುಭವವಿಲ್ಲ. ಹೀಗಾಗಿ ಈ ವಿಷಯವು ದಕ್ಷಿಣ ಆಫ್ರಿಕಾದ ಪರವಾಗಿ ಹೋಗುವುದನ್ನು ಕಾಣಬಹುದು. ವಿರಾಟ್ ಕೊಹ್ಲಿ ಇಲ್ಲಿ ಕೇವಲ 1 ಟೆಸ್ಟ್ ಆಡಿದ್ದಾರೆ ಮತ್ತು ಎರಡೂ ಇನ್ನಿಂಗ್ಸ್‌ಗಳಲ್ಲಿ ಕೇವಲ 32 ರನ್ ಗಳಿಸಿದ್ದಾರೆ. ವಿರಾಟ್ ಹೊರತಾಗಿ ಪೂಜಾರ ಕೇಪ್ ಟೌನ್​ನಲ್ಲಿ 2 ಪಂದ್ಯ ಆಡಿದ ಅನುಭವ ಹೊಂದಿದ್ದಾರೆ. 2011ರಲ್ಲಿ ಮತ್ತು 2018ರಲ್ಲಿ ಆಡಿದ ಟೆಸ್ಟ್ ಸೇರಿದಂತೆ ಪೂಜಾರ ಇಲ್ಲಿ 32 ರನ್ ಗಳಿಸಿದ್ದಾರೆ.

ಭಾರತ ತಂಡದ ಪ್ರಸ್ತುತ ಬ್ಯಾಟ್ಸ್‌ಮನ್‌ಗಳ ಬಗ್ಗೆ ಮಾತನಾಡುವುದಾದರೆ, ಅವರಿಗೆ ಕೇಪ್ ಟೌನ್‌ನಲ್ಲಿ ಆಡಿದ ಅನುಭವವಿಲ್ಲ. ಹೀಗಾಗಿ ಈ ವಿಷಯವು ದಕ್ಷಿಣ ಆಫ್ರಿಕಾದ ಪರವಾಗಿ ಹೋಗುವುದನ್ನು ಕಾಣಬಹುದು. ವಿರಾಟ್ ಕೊಹ್ಲಿ ಇಲ್ಲಿ ಕೇವಲ 1 ಟೆಸ್ಟ್ ಆಡಿದ್ದಾರೆ ಮತ್ತು ಎರಡೂ ಇನ್ನಿಂಗ್ಸ್‌ಗಳಲ್ಲಿ ಕೇವಲ 32 ರನ್ ಗಳಿಸಿದ್ದಾರೆ. ವಿರಾಟ್ ಹೊರತಾಗಿ ಪೂಜಾರ ಕೇಪ್ ಟೌನ್​ನಲ್ಲಿ 2 ಪಂದ್ಯ ಆಡಿದ ಅನುಭವ ಹೊಂದಿದ್ದಾರೆ. 2011ರಲ್ಲಿ ಮತ್ತು 2018ರಲ್ಲಿ ಆಡಿದ ಟೆಸ್ಟ್ ಸೇರಿದಂತೆ ಪೂಜಾರ ಇಲ್ಲಿ 32 ರನ್ ಗಳಿಸಿದ್ದಾರೆ.

4 / 5
ಈ ಇಬ್ಬರನ್ನು ಹೊರತುಪಡಿಸಿ ಉಳಿದ ಭಾರತೀಯ ಆಟಗಾರರಿಗೆ ಕೇಪ್ ಟೌನ್ ಸಂಪೂರ್ಣ ಹೊಸ ಅನುಭವವಾಗಲಿದೆ. ನ್ಯೂ ಲ್ಯಾಂಡ್ಸ್‌ನ ಕ್ರೀಸ್‌ನಲ್ಲಿರುವ ದೊಡ್ಡ ಸಮಸ್ಯೆಯೆಂದರೆ ಭಾರತೀಯ ಬ್ಯಾಟ್ಸ್‌ಮನ್‌ಗಳು ವಿಕೆಟ್ ಮೇಲೆ ಕಾಲಿಡುವುದು. ಇಲ್ಲಿ ವಿಕೆಟ್‌ನಲ್ಲಿ ಉಳಿಯುವುದು ಭಾರತೀಯ ಬ್ಯಾಟ್ಸ್‌ಮನ್‌ಗಳಿಗೆ ಸುಲಭವಲ್ಲ.

ಈ ಇಬ್ಬರನ್ನು ಹೊರತುಪಡಿಸಿ ಉಳಿದ ಭಾರತೀಯ ಆಟಗಾರರಿಗೆ ಕೇಪ್ ಟೌನ್ ಸಂಪೂರ್ಣ ಹೊಸ ಅನುಭವವಾಗಲಿದೆ. ನ್ಯೂ ಲ್ಯಾಂಡ್ಸ್‌ನ ಕ್ರೀಸ್‌ನಲ್ಲಿರುವ ದೊಡ್ಡ ಸಮಸ್ಯೆಯೆಂದರೆ ಭಾರತೀಯ ಬ್ಯಾಟ್ಸ್‌ಮನ್‌ಗಳು ವಿಕೆಟ್ ಮೇಲೆ ಕಾಲಿಡುವುದು. ಇಲ್ಲಿ ವಿಕೆಟ್‌ನಲ್ಲಿ ಉಳಿಯುವುದು ಭಾರತೀಯ ಬ್ಯಾಟ್ಸ್‌ಮನ್‌ಗಳಿಗೆ ಸುಲಭವಲ್ಲ.

5 / 5
Follow us
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ