AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಟೀಂ ಇಂಡಿಯಾದಲ್ಲಿ ಕಾಶ್ಮೀರ್ ಫೈಯರ್, ಪಂಜಾಬ್ ಪವರ್; ಡಿಕೆ​ಗೂ ಸಿಕ್ತು ಅವಕಾಶ..!

IND vs SA: ಬಿಸಿಸಿಐ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯನ್ನು ಪ್ರಕಟಿಸಿದೆ. ತಂಡದ ನಾಯಕತ್ವ ಕೆಎಲ್ ರಾಹುಲ್ ಕೈಯಲ್ಲಿದೆ. ಈ ಸರಣಿಯಲ್ಲಿ ವಿರಾಟ್ ಕೊಹ್ಲಿ ಮತ್ತು ನಿಯಮಿತ ನಾಯಕ ರೋಹಿತ್ ಶರ್ಮಾ ಅವರಿಗೆ ವಿಶ್ರಾಂತಿ ನೀಡಲಾಗಿದೆ.

TV9 Web
| Updated By: ಪೃಥ್ವಿಶಂಕರ|

Updated on: May 22, 2022 | 7:10 PM

Share
ಬಿಸಿಸಿಐ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯನ್ನು ಪ್ರಕಟಿಸಿದೆ. ತಂಡದ ನಾಯಕತ್ವ ಕೆಎಲ್ ರಾಹುಲ್ ಕೈಯಲ್ಲಿದೆ. ಈ ಸರಣಿಯಲ್ಲಿ ವಿರಾಟ್ ಕೊಹ್ಲಿ ಮತ್ತು ನಿಯಮಿತ ನಾಯಕ ರೋಹಿತ್ ಶರ್ಮಾ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಅದೇ ಸಮಯದಲ್ಲಿ, ಈ ತಂಡದಲ್ಲಿ ಕೆಲವು ಹೊಸ ಮುಖಗಳಿಗೆ ಅವಕಾಶ ನೀಡಲಾಗಿದೆ.

Virat Kohli is reportedly set to be rested for the five-match T20I series against South Africa

1 / 4
 ಉಮ್ರಾನ್ ಮಲಿಕ್‌

Umran Malik twice clocked 154kmph during SunRisers Hyderabads defeat to Chennai Super Kings

2 / 4
IND vs SA: ಟೀಂ ಇಂಡಿಯಾದಲ್ಲಿ ಕಾಶ್ಮೀರ್ ಫೈಯರ್, ಪಂಜಾಬ್ ಪವರ್; ಡಿಕೆ​ಗೂ ಸಿಕ್ತು ಅವಕಾಶ..!

ಉಮ್ರಾನ್ ಮಲಿಕ್ ಅಲ್ಲದೆ, ವೇಗದ ಬೌಲರ್ ಅರ್ಶ್ದೀಪ್ ಸಿಂಗ್ ಕೂಡ ಮೊದಲ ಬಾರಿಗೆ ಟೀಂ ಇಂಡಿಯಾಕ್ಕೆ ಆಯ್ಕೆ ಆಗಿದ್ದಾರೆ. ಈ ಋತುವಿನಲ್ಲಿ ಅರ್ಷದೀಪ್ 13 ಪಂದ್ಯಗಳಲ್ಲಿ 10 ವಿಕೆಟ್ ಕಬಳಿಸಿದ್ದಾರೆ. ಈ ಸಮಯದಲ್ಲಿ ಅವರ ಆರ್ಥಿಕ ದರವು 7.82 ಆಗಿತ್ತು. ಡೆತ್ ಓವರ್‌ಗಳಲ್ಲಿ ನಿಖರ ಯಾರ್ಕ್‌ಗಳಿಗಾಗಿ ಅವರು ಹೆಸರುವಾಸಿಯಾಗಿದ್ದಾರೆ.

3 / 4
IND vs SA: ಟೀಂ ಇಂಡಿಯಾದಲ್ಲಿ ಕಾಶ್ಮೀರ್ ಫೈಯರ್, ಪಂಜಾಬ್ ಪವರ್; ಡಿಕೆ​ಗೂ ಸಿಕ್ತು ಅವಕಾಶ..!

ದಿನೇಶ್ ಕಾರ್ತಿಕ್

4 / 4
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ