AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಟೀಂ ಇಂಡಿಯಾದಲ್ಲಿ ಕಾಶ್ಮೀರ್ ಫೈಯರ್, ಪಂಜಾಬ್ ಪವರ್; ಡಿಕೆ​ಗೂ ಸಿಕ್ತು ಅವಕಾಶ..!

IND vs SA: ಬಿಸಿಸಿಐ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯನ್ನು ಪ್ರಕಟಿಸಿದೆ. ತಂಡದ ನಾಯಕತ್ವ ಕೆಎಲ್ ರಾಹುಲ್ ಕೈಯಲ್ಲಿದೆ. ಈ ಸರಣಿಯಲ್ಲಿ ವಿರಾಟ್ ಕೊಹ್ಲಿ ಮತ್ತು ನಿಯಮಿತ ನಾಯಕ ರೋಹಿತ್ ಶರ್ಮಾ ಅವರಿಗೆ ವಿಶ್ರಾಂತಿ ನೀಡಲಾಗಿದೆ.

TV9 Web
| Edited By: |

Updated on: May 22, 2022 | 7:10 PM

Share
ಬಿಸಿಸಿಐ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯನ್ನು ಪ್ರಕಟಿಸಿದೆ. ತಂಡದ ನಾಯಕತ್ವ ಕೆಎಲ್ ರಾಹುಲ್ ಕೈಯಲ್ಲಿದೆ. ಈ ಸರಣಿಯಲ್ಲಿ ವಿರಾಟ್ ಕೊಹ್ಲಿ ಮತ್ತು ನಿಯಮಿತ ನಾಯಕ ರೋಹಿತ್ ಶರ್ಮಾ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಅದೇ ಸಮಯದಲ್ಲಿ, ಈ ತಂಡದಲ್ಲಿ ಕೆಲವು ಹೊಸ ಮುಖಗಳಿಗೆ ಅವಕಾಶ ನೀಡಲಾಗಿದೆ.

Virat Kohli is reportedly set to be rested for the five-match T20I series against South Africa

1 / 4
 ಉಮ್ರಾನ್ ಮಲಿಕ್‌

Umran Malik twice clocked 154kmph during SunRisers Hyderabads defeat to Chennai Super Kings

2 / 4
IND vs SA: ಟೀಂ ಇಂಡಿಯಾದಲ್ಲಿ ಕಾಶ್ಮೀರ್ ಫೈಯರ್, ಪಂಜಾಬ್ ಪವರ್; ಡಿಕೆ​ಗೂ ಸಿಕ್ತು ಅವಕಾಶ..!

ಉಮ್ರಾನ್ ಮಲಿಕ್ ಅಲ್ಲದೆ, ವೇಗದ ಬೌಲರ್ ಅರ್ಶ್ದೀಪ್ ಸಿಂಗ್ ಕೂಡ ಮೊದಲ ಬಾರಿಗೆ ಟೀಂ ಇಂಡಿಯಾಕ್ಕೆ ಆಯ್ಕೆ ಆಗಿದ್ದಾರೆ. ಈ ಋತುವಿನಲ್ಲಿ ಅರ್ಷದೀಪ್ 13 ಪಂದ್ಯಗಳಲ್ಲಿ 10 ವಿಕೆಟ್ ಕಬಳಿಸಿದ್ದಾರೆ. ಈ ಸಮಯದಲ್ಲಿ ಅವರ ಆರ್ಥಿಕ ದರವು 7.82 ಆಗಿತ್ತು. ಡೆತ್ ಓವರ್‌ಗಳಲ್ಲಿ ನಿಖರ ಯಾರ್ಕ್‌ಗಳಿಗಾಗಿ ಅವರು ಹೆಸರುವಾಸಿಯಾಗಿದ್ದಾರೆ.

3 / 4
IND vs SA: ಟೀಂ ಇಂಡಿಯಾದಲ್ಲಿ ಕಾಶ್ಮೀರ್ ಫೈಯರ್, ಪಂಜಾಬ್ ಪವರ್; ಡಿಕೆ​ಗೂ ಸಿಕ್ತು ಅವಕಾಶ..!

ದಿನೇಶ್ ಕಾರ್ತಿಕ್

4 / 4
Follow Us
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ