AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿ20 ಮಾದರಿಯಲ್ಲಿ ರೋಹಿತ್, ಪಾಂಡ್ಯ ದಾಖಲೆ ಮುರಿದ ಸೂರ್ಯ! ಮುಂದಿನ ಟಾರ್ಗೆಟ್ ಕೊಹ್ಲಿ

Suryakumar Yadav: ಟಿ20 ಸರಣಿಯ ಮೂರನೇ ಪಂದ್ಯದಲ್ಲಿ ಭಾರತ 106 ರನ್‌ಗಳಿಂದ ದಕ್ಷಿಣ ಆಫ್ರಿಕಾವನ್ನು ಸೋಲಿಸಿತು. ಈ ಪಂದ್ಯದಲ್ಲಿ ಭಾರತದ ನಾಯಕ ಸೂರ್ಯಕುಮಾರ್ ಯಾದವ್ ಬಿರುಸಿನ ಶತಕ ಬಾರಿಸಿದರು. ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ ಸೂರ್ಯ 'ಪ್ಲೇಯರ್ ಆಫ್ ದಿ ಮ್ಯಾಚ್' ಮತ್ತು 'ಪ್ಲೇಯರ್ ಆಫ್ ದಿ ಸೀರೀಸ್' ಪ್ರಶಸ್ತಿ ಕೂಡ ಪಡೆದರು.

ಪೃಥ್ವಿಶಂಕರ
|

Updated on: Dec 15, 2023 | 1:39 PM

ಟಿ20 ಸರಣಿಯ ಮೂರನೇ ಪಂದ್ಯದಲ್ಲಿ ಭಾರತ 106 ರನ್‌ಗಳಿಂದ ದಕ್ಷಿಣ ಆಫ್ರಿಕಾವನ್ನು ಸೋಲಿಸಿತು. ಈ ಪಂದ್ಯದಲ್ಲಿ ಭಾರತದ ನಾಯಕ ಸೂರ್ಯಕುಮಾರ್ ಯಾದವ್ ಬಿರುಸಿನ ಶತಕ ಬಾರಿಸಿದರು.

ಟಿ20 ಸರಣಿಯ ಮೂರನೇ ಪಂದ್ಯದಲ್ಲಿ ಭಾರತ 106 ರನ್‌ಗಳಿಂದ ದಕ್ಷಿಣ ಆಫ್ರಿಕಾವನ್ನು ಸೋಲಿಸಿತು. ಈ ಪಂದ್ಯದಲ್ಲಿ ಭಾರತದ ನಾಯಕ ಸೂರ್ಯಕುಮಾರ್ ಯಾದವ್ ಬಿರುಸಿನ ಶತಕ ಬಾರಿಸಿದರು.

1 / 10
ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ ಸೂರ್ಯ 'ಪ್ಲೇಯರ್ ಆಫ್ ದಿ ಮ್ಯಾಚ್' ಮತ್ತು 'ಪ್ಲೇಯರ್ ಆಫ್ ದಿ ಸೀರೀಸ್' ಪ್ರಶಸ್ತಿ ಕೂಡ ಪಡೆದರು.

ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ ಸೂರ್ಯ 'ಪ್ಲೇಯರ್ ಆಫ್ ದಿ ಮ್ಯಾಚ್' ಮತ್ತು 'ಪ್ಲೇಯರ್ ಆಫ್ ದಿ ಸೀರೀಸ್' ಪ್ರಶಸ್ತಿ ಕೂಡ ಪಡೆದರು.

2 / 10
ಇದರೊಂದಿಗೆ ಅಧಿಕ ಬಾರಿ ಪ್ಲೇಯರ್ ಆಫ್ ದಿ ಸೀರೀಸ್ ಪ್ರಶಸ್ತಿ ಗೆದ್ದವರ ಪೈಕಿ ರೋಹಿತ್ ಶರ್ಮಾ ಹಾಗೂ ಹಾರ್ದಿಕ್ ಪಾಂಡ್ಯ ಅವರ ದಾಖಲೆಯನ್ನು ಮುರಿದಿದ್ದಾರೆ.

ಇದರೊಂದಿಗೆ ಅಧಿಕ ಬಾರಿ ಪ್ಲೇಯರ್ ಆಫ್ ದಿ ಸೀರೀಸ್ ಪ್ರಶಸ್ತಿ ಗೆದ್ದವರ ಪೈಕಿ ರೋಹಿತ್ ಶರ್ಮಾ ಹಾಗೂ ಹಾರ್ದಿಕ್ ಪಾಂಡ್ಯ ಅವರ ದಾಖಲೆಯನ್ನು ಮುರಿದಿದ್ದಾರೆ.

3 / 10
ವಾಸ್ತವವಾಗಿ, ಟೀಂ ಇಂಡಿಯಾ ಪರ ಅತಿ ಹೆಚ್ಚು ಬಾರಿ 'ಪ್ಲೇಯರ್ ಆಫ್ ದಿ ಸೀರೀಸ್' ಗೆದ್ದ ವಿಷಯದಲ್ಲಿ ಸೂರ್ಯ ಎರಡನೇ ಸ್ಥಾನವನ್ನು ತಲುಪಿದ್ದಾರೆ.

ವಾಸ್ತವವಾಗಿ, ಟೀಂ ಇಂಡಿಯಾ ಪರ ಅತಿ ಹೆಚ್ಚು ಬಾರಿ 'ಪ್ಲೇಯರ್ ಆಫ್ ದಿ ಸೀರೀಸ್' ಗೆದ್ದ ವಿಷಯದಲ್ಲಿ ಸೂರ್ಯ ಎರಡನೇ ಸ್ಥಾನವನ್ನು ತಲುಪಿದ್ದಾರೆ.

4 / 10
ಈ ವಿಚಾರದಲ್ಲಿ ಅವರು ರೋಹಿತ್ ಶರ್ಮಾ, ಭುವನೇಶ್ವರ್ ಕುಮಾರ್, ಹಾರ್ದಿಕ್ ಪಾಂಡ್ಯ ಸೇರಿದಂತೆ ಹಲವು ಆಟಗಾರರನ್ನು ಹಿಂದಿಕ್ಕಿದ್ದಾರೆ.

ಈ ವಿಚಾರದಲ್ಲಿ ಅವರು ರೋಹಿತ್ ಶರ್ಮಾ, ಭುವನೇಶ್ವರ್ ಕುಮಾರ್, ಹಾರ್ದಿಕ್ ಪಾಂಡ್ಯ ಸೇರಿದಂತೆ ಹಲವು ಆಟಗಾರರನ್ನು ಹಿಂದಿಕ್ಕಿದ್ದಾರೆ.

5 / 10
ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ವಿರಾಟ್ ಕೊಹ್ಲಿ ಆಡಿರುವ 44 ಟಿ20 ಅಂತರಾಷ್ಟ್ರೀಯ ಸರಣಿಗಳಲ್ಲಿ ಏಳು ಬಾರಿ ಸರಣಿಯ ಆಟಗಾರರಾಗಿ ಆಯ್ಕೆಯಾಗಿದ್ದಾರೆ.

ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ವಿರಾಟ್ ಕೊಹ್ಲಿ ಆಡಿರುವ 44 ಟಿ20 ಅಂತರಾಷ್ಟ್ರೀಯ ಸರಣಿಗಳಲ್ಲಿ ಏಳು ಬಾರಿ ಸರಣಿಯ ಆಟಗಾರರಾಗಿ ಆಯ್ಕೆಯಾಗಿದ್ದಾರೆ.

6 / 10
ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಪಾಕಿಸ್ತಾನದ ಮಾಜಿ ನಾಯಕ ಬಾಬರ್ ಆಝಂ ಅವರು 30 ಟಿ20 ಅಂತರಾಷ್ಟ್ರೀಯ ಸರಣಿಗಳಲ್ಲಿ ಐದು ಬಾರಿ ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ಗೆದ್ದಿದ್ದಾರೆ.

ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಪಾಕಿಸ್ತಾನದ ಮಾಜಿ ನಾಯಕ ಬಾಬರ್ ಆಝಂ ಅವರು 30 ಟಿ20 ಅಂತರಾಷ್ಟ್ರೀಯ ಸರಣಿಗಳಲ್ಲಿ ಐದು ಬಾರಿ ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ಗೆದ್ದಿದ್ದಾರೆ.

7 / 10
ಮೂರನೇ ಸ್ಥಾನದಲ್ಲಿರು ಬಾಂಗ್ಲಾದೇಶದ ಶಕೀಬ್ ಅಲ್ ಹಸನ್ ಅವರು 42 ಟಿ20 ಅಂತಾರಾಷ್ಟ್ರೀಯ ಸರಣಿಗಳಲ್ಲಿ ಐದು ಬಾರಿ ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ಗೆದ್ದಿದ್ದಾರೆ.

ಮೂರನೇ ಸ್ಥಾನದಲ್ಲಿರು ಬಾಂಗ್ಲಾದೇಶದ ಶಕೀಬ್ ಅಲ್ ಹಸನ್ ಅವರು 42 ಟಿ20 ಅಂತಾರಾಷ್ಟ್ರೀಯ ಸರಣಿಗಳಲ್ಲಿ ಐದು ಬಾರಿ ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ಗೆದ್ದಿದ್ದಾರೆ.

8 / 10
ಇದೀಗ ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಸೂರ್ಯಕುಮಾರ್ ಯಾದವ್ ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದು, ಕೇವಲ 18ನೇ ಸರಣಿಯಲ್ಲಿ ಸೂರ್ಯ ನಾಲ್ಕನೇ ಬಾರಿಗೆ ಈ ಪ್ರಶಸ್ತಿ ಗೆದ್ದಿದ್ದಾರೆ.

ಇದೀಗ ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಸೂರ್ಯಕುಮಾರ್ ಯಾದವ್ ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದು, ಕೇವಲ 18ನೇ ಸರಣಿಯಲ್ಲಿ ಸೂರ್ಯ ನಾಲ್ಕನೇ ಬಾರಿಗೆ ಈ ಪ್ರಶಸ್ತಿ ಗೆದ್ದಿದ್ದಾರೆ.

9 / 10
ಸೂರ್ಯಕುಮಾರ್ ಯಾದವ್ ಹೊರತುಪಡಿಸಿ, ಪಾಕಿಸ್ತಾನದ ಮೊಹಮ್ಮದ್ ರಿಜ್ವಾನ್, ಆಸ್ಟ್ರೇಲಿಯಾದ ಗ್ಲೆನ್ ಮ್ಯಾಕ್ಸ್‌ವೆಲ್, ಆಸ್ಟ್ರೇಲಿಯಾದ ಡೇವಿಡ್ ವಾರ್ನರ್ ಮತ್ತು ಪಾಕಿಸ್ತಾನದ ಮೊಹಮ್ಮದ್ ಹಫೀಜ್ ತಲಾ ನಾಲ್ಕು ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಗೆದ್ದಿದ್ದಾರೆ.

ಸೂರ್ಯಕುಮಾರ್ ಯಾದವ್ ಹೊರತುಪಡಿಸಿ, ಪಾಕಿಸ್ತಾನದ ಮೊಹಮ್ಮದ್ ರಿಜ್ವಾನ್, ಆಸ್ಟ್ರೇಲಿಯಾದ ಗ್ಲೆನ್ ಮ್ಯಾಕ್ಸ್‌ವೆಲ್, ಆಸ್ಟ್ರೇಲಿಯಾದ ಡೇವಿಡ್ ವಾರ್ನರ್ ಮತ್ತು ಪಾಕಿಸ್ತಾನದ ಮೊಹಮ್ಮದ್ ಹಫೀಜ್ ತಲಾ ನಾಲ್ಕು ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಗೆದ್ದಿದ್ದಾರೆ.

10 / 10
Follow us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ