AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಆಫ್ರಿಕಾ ವಿರುದ್ಧದ ಕೊನೆಯ ಪಂದ್ಯದಿಂದ ಕೊಹ್ಲಿ- ರಾಹುಲ್ ಇಬ್ಬರೂ ಔಟ್..! ಯಾರಿಗೆ ಛಾನ್ಸ್?

IND vs SA: ಮೂರನೇ ಟಿ20ಯಲ್ಲಿ ಭಾರತ ತಂಡದ ಆಡುವ ಇಲೆವೆನ್‌ನಲ್ಲಿ ಪ್ರಮುಖ ಬದಲಾವಣೆಯಾಗಲಿದೆ ಎಂಬ ವರದಿಗಳಿವೆ. ವರದಿಗಳ ಪ್ರಕಾರ ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್ ಇಂದೋರ್ ಟಿ20ಯಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ.

TV9 Web
| Updated By: ಪೃಥ್ವಿಶಂಕರ|

Updated on:Oct 03, 2022 | 7:58 PM

Share
ಇಂದೋರ್‌ನ ಹೋಳ್ಕರ್ ಸ್ಟೇಡಿಯಂನಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರನೇ ಟಿ20 ಪಂದ್ಯ ನಡೆಯಲಿದೆ. ಭಾರತ 2-0 ಅಂತರದಲ್ಲಿ ಸರಣಿ ವಶಪಡಿಸಿಕೊಂಡಿದ್ದು, ಮೂರನೇ ಟಿ20ಯಲ್ಲಿ ಕ್ಲೀನ್ ಸ್ವೀಪ್ ಮಾಡುವ ಗುರಿ ಹೊಂದಿದೆ. ಮೂರನೇ ಟಿ20ಯಲ್ಲಿ ಭಾರತ ತಂಡದ ಆಡುವ ಇಲೆವೆನ್‌ನಲ್ಲಿ ಪ್ರಮುಖ ಬದಲಾವಣೆಯಾಗಲಿದೆ ಎಂಬ ವರದಿಗಳಿವೆ. ವರದಿಗಳ ಪ್ರಕಾರ ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್ ಇಂದೋರ್ ಟಿ20ಯಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ.

ಇಂದೋರ್‌ನ ಹೋಳ್ಕರ್ ಸ್ಟೇಡಿಯಂನಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರನೇ ಟಿ20 ಪಂದ್ಯ ನಡೆಯಲಿದೆ. ಭಾರತ 2-0 ಅಂತರದಲ್ಲಿ ಸರಣಿ ವಶಪಡಿಸಿಕೊಂಡಿದ್ದು, ಮೂರನೇ ಟಿ20ಯಲ್ಲಿ ಕ್ಲೀನ್ ಸ್ವೀಪ್ ಮಾಡುವ ಗುರಿ ಹೊಂದಿದೆ. ಮೂರನೇ ಟಿ20ಯಲ್ಲಿ ಭಾರತ ತಂಡದ ಆಡುವ ಇಲೆವೆನ್‌ನಲ್ಲಿ ಪ್ರಮುಖ ಬದಲಾವಣೆಯಾಗಲಿದೆ ಎಂಬ ವರದಿಗಳಿವೆ. ವರದಿಗಳ ಪ್ರಕಾರ ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್ ಇಂದೋರ್ ಟಿ20ಯಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ.

1 / 5
ವಿರಾಟ್ ಕೊಹ್ಲಿ ಗುವಾಹಟಿಯಿಂದ ಮುಂಬೈ ತಲುಪಿದ್ದಾರೆ ಎಂದು ವರದಿಯಾಗಿದೆ. ಎರಡನೇ ಟಿ20ಯಲ್ಲಿ ಔಟಾಗದೆ 49 ರನ್ ಗಳಿಸಿದ್ದ ಕೊಹ್ಲಿ, ತಂಡದ ಗೆಲುವಿನ ನಂತರ ಮುಂಬೈಗೆ ಹಾರಿದ್ದಾರೆ.

ವಿರಾಟ್ ಕೊಹ್ಲಿ ಗುವಾಹಟಿಯಿಂದ ಮುಂಬೈ ತಲುಪಿದ್ದಾರೆ ಎಂದು ವರದಿಯಾಗಿದೆ. ಎರಡನೇ ಟಿ20ಯಲ್ಲಿ ಔಟಾಗದೆ 49 ರನ್ ಗಳಿಸಿದ್ದ ಕೊಹ್ಲಿ, ತಂಡದ ಗೆಲುವಿನ ನಂತರ ಮುಂಬೈಗೆ ಹಾರಿದ್ದಾರೆ.

2 / 5
ಮೂರನೇ ಟಿ20ಯಲ್ಲಿ ಕೆಎಲ್ ರಾಹುಲ್‌ಗೂ ವಿಶ್ರಾಂತಿ ನೀಡಬಹುದು ಎಂದು ವರದಿಯಾಗಿದೆ.  ಸರಣಿಯ ಎರಡೂ T20 ಪಂದ್ಯಗಳಲ್ಲಿ ರಾಹುಲ್ ಅದ್ಭುತ ಅರ್ಧಶತಕಗಳನ್ನು ಗಳಿಸಿದರು. ತಿರುವನಂತಪುರಂನ ಕಷ್ಟಕರವಾದ ಪಿಚ್‌ನಲ್ಲಿ ರಾಹುಲ್ ಅಜೇಯ ಅರ್ಧಶತಕ ಗಳಿಸಿದರೆ, ಗುವಾಹಟಿಯಲ್ಲಿ 28 ಎಸೆತಗಳಲ್ಲಿ 57 ರನ್‌ಗಳ ಇನ್ನಿಂಗ್ಸ್ ಆಡಿದರು.

ಮೂರನೇ ಟಿ20ಯಲ್ಲಿ ಕೆಎಲ್ ರಾಹುಲ್‌ಗೂ ವಿಶ್ರಾಂತಿ ನೀಡಬಹುದು ಎಂದು ವರದಿಯಾಗಿದೆ. ಸರಣಿಯ ಎರಡೂ T20 ಪಂದ್ಯಗಳಲ್ಲಿ ರಾಹುಲ್ ಅದ್ಭುತ ಅರ್ಧಶತಕಗಳನ್ನು ಗಳಿಸಿದರು. ತಿರುವನಂತಪುರಂನ ಕಷ್ಟಕರವಾದ ಪಿಚ್‌ನಲ್ಲಿ ರಾಹುಲ್ ಅಜೇಯ ಅರ್ಧಶತಕ ಗಳಿಸಿದರೆ, ಗುವಾಹಟಿಯಲ್ಲಿ 28 ಎಸೆತಗಳಲ್ಲಿ 57 ರನ್‌ಗಳ ಇನ್ನಿಂಗ್ಸ್ ಆಡಿದರು.

3 / 5
ಈಗ ಪ್ರಶ್ನೆ ಏನೆಂದರೆ, ಕೆಎಲ್ ರಾಹುಲ್ ಮತ್ತು ವಿರಾಟ್ ಕೊಹ್ಲಿ ಬದಲಿಗೆ ಯಾರು ಆಡುತ್ತಾರೆ? ಎಂಬುದಾಗಿದೆ. ಇಬ್ಬರೂ ಆಟಗಾರರು ವಿಶ್ರಾಂತಿ ಪಡೆದರೆ, ಶ್ರೇಯಸ್ ಅಯ್ಯರ್​ಗೆ ತಂಡದಲ್ಲಿ ಸ್ಥಾನ ಖಚಿತವಾಗಲಿದೆ. ಇದೇ ವೇಳೆ ಚೊಚ್ಚಲ ಬಾರಿಗೆ ತಂಡ ಸೇರಿಕೊಂಡಿರುವ ಶಹಬಾಜ್ ಅಹ್ಮದ್ ಅವರಿಗೂ ಅವಕಾಶ ನೀಡುವ ಸಾಧ್ಯತೆಗಳಿವೆ.

ಈಗ ಪ್ರಶ್ನೆ ಏನೆಂದರೆ, ಕೆಎಲ್ ರಾಹುಲ್ ಮತ್ತು ವಿರಾಟ್ ಕೊಹ್ಲಿ ಬದಲಿಗೆ ಯಾರು ಆಡುತ್ತಾರೆ? ಎಂಬುದಾಗಿದೆ. ಇಬ್ಬರೂ ಆಟಗಾರರು ವಿಶ್ರಾಂತಿ ಪಡೆದರೆ, ಶ್ರೇಯಸ್ ಅಯ್ಯರ್​ಗೆ ತಂಡದಲ್ಲಿ ಸ್ಥಾನ ಖಚಿತವಾಗಲಿದೆ. ಇದೇ ವೇಳೆ ಚೊಚ್ಚಲ ಬಾರಿಗೆ ತಂಡ ಸೇರಿಕೊಂಡಿರುವ ಶಹಬಾಜ್ ಅಹ್ಮದ್ ಅವರಿಗೂ ಅವಕಾಶ ನೀಡುವ ಸಾಧ್ಯತೆಗಳಿವೆ.

4 / 5
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಏಕದಿನ ಪಂದ್ಯಗಳಲ್ಲಿ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ವಿರಾಟ್ 30 ಪಂದ್ಯಗಳಲ್ಲಿ 61 ಸರಾಸರಿಯೊಂದಿಗೆ, 85.91 ಸ್ಟ್ರೈಕ್ ರೇಟ್‌ನಲ್ಲಿ 1403 ರನ್ ಗಳಿಸಿದ್ದಾರೆ. ವಿರಾಟ್ ಕೊಹ್ಲಿ ಪ್ರೋಟೀಸ್ ವಿರುದ್ಧ 4 ಶತಕ ಮತ್ತು 8 ಅರ್ಧ ಶತಕಗಳನ್ನು ಗಳಿಸಿದ್ದಾರೆ.

Virat Kohli is just three sixes away from joining Rohit in the list of players with 100 T20I sixes

5 / 5

Published On - 7:58 pm, Mon, 3 October 22

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್