Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: ಜಿಂಬಾಬ್ವೆ ವಿರುದ್ಧ ಮಿಂಚಿದರೂ ಟಿ20 ಸರಣಿಯಲ್ಲಿ ಈ ಐವರಿಗೆ ಅವಕಾಶ ನೀಡಲಾಗಿಲ್ಲ

IND vs SL: ಶ್ರೀಲಂಕಾ ವಿರುದ್ಧದ ಟಿ20 ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಸೂರ್ಯಕುಮಾರ್ ಯಾದವ್​ಗೆ ನಾಯಕತ್ವ ಪಟ್ಟಕಟ್ಟಲಾಗಿದೆ. ಈ ಸರಣಿಯೊಂದಿಗೆ ಹಲವು ವಿಶ್ವಕಪ್ ವಿಜೇತ ಆಟಗಾರರು ತಂಡಕ್ಕೆ ಮರಳಿದ್ದಾರೆ. ಆದಾಗ್ಯೂ ಕಳೆದ ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿದರೂ ಈ ಐವರನ್ನು ಕಡೆಗಣಿಸಲಾಗಿದೆ.

ಪೃಥ್ವಿಶಂಕರ
|

Updated on:Jul 18, 2024 | 10:40 PM

ಈ ತಿಂಗಳ ಅಂತ್ಯದಲ್ಲಿ ಭಾರತ ತಂಡ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದೆ. 3 ಪಂದ್ಯಗಳ ಟಿ20 ಸರಣಿ ಜುಲೈ 27ರಿಂದ ಆರಂಭವಾಗಲಿದೆ. ಈ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಸೂರ್ಯಕುಮಾರ್ ಯಾದವ್​ಗೆ ನಾಯಕತ್ವ ಪಟ್ಟಕಟ್ಟಲಾಗಿದೆ. ಈ ಸರಣಿಯೊಂದಿಗೆ ಹಲವು ವಿಶ್ವಕಪ್ ವಿಜೇತ ಆಟಗಾರರು ತಂಡಕ್ಕೆ ಮರಳಿದ್ದಾರೆ. ಆದಾಗ್ಯೂ ಕಳೆದ ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿದರೂ ಈ ಐವರನ್ನು ಕಡೆಗಣಿಸಲಾಗಿದೆ.

ಈ ತಿಂಗಳ ಅಂತ್ಯದಲ್ಲಿ ಭಾರತ ತಂಡ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದೆ. 3 ಪಂದ್ಯಗಳ ಟಿ20 ಸರಣಿ ಜುಲೈ 27ರಿಂದ ಆರಂಭವಾಗಲಿದೆ. ಈ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಸೂರ್ಯಕುಮಾರ್ ಯಾದವ್​ಗೆ ನಾಯಕತ್ವ ಪಟ್ಟಕಟ್ಟಲಾಗಿದೆ. ಈ ಸರಣಿಯೊಂದಿಗೆ ಹಲವು ವಿಶ್ವಕಪ್ ವಿಜೇತ ಆಟಗಾರರು ತಂಡಕ್ಕೆ ಮರಳಿದ್ದಾರೆ. ಆದಾಗ್ಯೂ ಕಳೆದ ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿದರೂ ಈ ಐವರನ್ನು ಕಡೆಗಣಿಸಲಾಗಿದೆ.

1 / 6
ಎಡಗೈ ಆರಂಭಿಕ ಬ್ಯಾಟ್ಸ್‌ಮನ್ ಅಭಿಷೇಕ್ ಶರ್ಮಾ ಸರಣಿಯ ಎರಡನೇ ಪಂದ್ಯದಲ್ಲಿ ಶತಕ ಬಾರಿಸಿದ್ದರು. ಕೇವಲ 46 ಎಸೆತಗಳಲ್ಲಿ ಶತಕ ದಾಖಲಿಸಿದರು. ಇದಲ್ಲದೇ ಬೌಲಿಂಗ್​ನಲ್ಲೂ ಗಮನಾರ್ಹ ಪ್ರದರ್ಶನ ನೀಡಿದ್ದರು. ಇದಾದ ನಂತರವೂ ಶ್ರೀಲಂಕಾ ಪ್ರವಾಸದಲ್ಲಿರುವ ಅಭಿಷೇಕ್ ತಂಡದಲ್ಲಿಲ್ಲ.

ಎಡಗೈ ಆರಂಭಿಕ ಬ್ಯಾಟ್ಸ್‌ಮನ್ ಅಭಿಷೇಕ್ ಶರ್ಮಾ ಸರಣಿಯ ಎರಡನೇ ಪಂದ್ಯದಲ್ಲಿ ಶತಕ ಬಾರಿಸಿದ್ದರು. ಕೇವಲ 46 ಎಸೆತಗಳಲ್ಲಿ ಶತಕ ದಾಖಲಿಸಿದರು. ಇದಲ್ಲದೇ ಬೌಲಿಂಗ್​ನಲ್ಲೂ ಗಮನಾರ್ಹ ಪ್ರದರ್ಶನ ನೀಡಿದ್ದರು. ಇದಾದ ನಂತರವೂ ಶ್ರೀಲಂಕಾ ಪ್ರವಾಸದಲ್ಲಿರುವ ಅಭಿಷೇಕ್ ತಂಡದಲ್ಲಿಲ್ಲ.

2 / 6
ವೇಗದ ಬೌಲರ್ ಅವೇಶ್ ಖಾನ್ ಜಿಂಬಾಬ್ವೆಯಲ್ಲಿ ಕೇವಲ ಮೂರು ಪಂದ್ಯಗಳನ್ನು ಆಡುವ ಅವಕಾಶ ಪಡೆದರಾದರೂ 6 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದರು. ಇದಾದ ನಂತರವೂ ಅವೇಶ್ ತಂಡದ ಭಾಗವಾಗಿಲ್ಲ.

ವೇಗದ ಬೌಲರ್ ಅವೇಶ್ ಖಾನ್ ಜಿಂಬಾಬ್ವೆಯಲ್ಲಿ ಕೇವಲ ಮೂರು ಪಂದ್ಯಗಳನ್ನು ಆಡುವ ಅವಕಾಶ ಪಡೆದರಾದರೂ 6 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದರು. ಇದಾದ ನಂತರವೂ ಅವೇಶ್ ತಂಡದ ಭಾಗವಾಗಿಲ್ಲ.

3 / 6
ವೇಗದ ಬೌಲರ್ ಅವೇಶ್ ಖಾನ್ ಜಿಂಬಾಬ್ವೆಯಲ್ಲಿ ಕೇವಲ ಮೂರು ಪಂದ್ಯಗಳನ್ನು ಆಡುವ ಅವಕಾಶ ಪಡೆದರಾದರೂ 6 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದರು. ಇದಾದ ನಂತರವೂ ಅವೇಶ್ ತಂಡದ ಭಾಗವಾಗಿಲ್ಲ.

ವೇಗದ ಬೌಲರ್ ಅವೇಶ್ ಖಾನ್ ಜಿಂಬಾಬ್ವೆಯಲ್ಲಿ ಕೇವಲ ಮೂರು ಪಂದ್ಯಗಳನ್ನು ಆಡುವ ಅವಕಾಶ ಪಡೆದರಾದರೂ 6 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದರು. ಇದಾದ ನಂತರವೂ ಅವೇಶ್ ತಂಡದ ಭಾಗವಾಗಿಲ್ಲ.

4 / 6
ಜಿಂಬಾಬ್ವೆ ಪ್ರವಾಸದ ವೇಳೆ ಮುಖೇಶ್ ಕುಮಾರ್ ಆಡಿದ 3 ಪಂದ್ಯಗಳಲ್ಲಿ 8 ವಿಕೆಟ್ ಪಡೆದಿದ್ದರು. ಅಲ್ಲದೆ ಸರಣಿಯ ಕೊನೆಯ ಪಂದ್ಯದಲ್ಲಿ 4 ವಿಕೆಟ್ ಕಬಳಿಸಿದ್ದರು. ಇದು ಅವರ ವೃತ್ತಿಜೀವನದ ಅತ್ಯುತ್ತಮ ಪ್ರದರ್ಶನವೂ ಆಗಿತ್ತು. ಹಾಗಿದ್ದರೂ ಅವರಿಗೆ ಅವಕಾಶ ಸಿಕ್ಕಿಲ್ಲ.

ಜಿಂಬಾಬ್ವೆ ಪ್ರವಾಸದ ವೇಳೆ ಮುಖೇಶ್ ಕುಮಾರ್ ಆಡಿದ 3 ಪಂದ್ಯಗಳಲ್ಲಿ 8 ವಿಕೆಟ್ ಪಡೆದಿದ್ದರು. ಅಲ್ಲದೆ ಸರಣಿಯ ಕೊನೆಯ ಪಂದ್ಯದಲ್ಲಿ 4 ವಿಕೆಟ್ ಕಬಳಿಸಿದ್ದರು. ಇದು ಅವರ ವೃತ್ತಿಜೀವನದ ಅತ್ಯುತ್ತಮ ಪ್ರದರ್ಶನವೂ ಆಗಿತ್ತು. ಹಾಗಿದ್ದರೂ ಅವರಿಗೆ ಅವಕಾಶ ಸಿಕ್ಕಿಲ್ಲ.

5 / 6
ಜಿಂಬಾಬ್ವೆ ಪ್ರವಾಸದ ವೇಳೆ ಟಿ20 ವಿಶ್ವಕಪ್‌ನ ಹೀರೋಗಳಲ್ಲಿ ಒಬ್ಬರಾದ ಕುಲ್ದೀಪ್ ಯಾದವ್ ಅವರಿಗೆ ವಿಶ್ರಾಂತಿ ನೀಡಲಾಗಿತ್ತು. ಹೀಗಾಗಿ ಶ್ರೀಲಂಕಾ ವಿರುದ್ಧ ಅವರು ತಂಡಕ್ಕೆ ಮರಳುತ್ತಾರೆ ಎಂದು ನಿರೀಕ್ಷಿಸಲಾಗಿತ್ತು ಆದರೆ ಕುಲ್ದೀಪ್ ತಂಡದ ಭಾಗವಾಗಿಲ್ಲ. ಅವರಿಗೆ ಏಕದಿನದಲ್ಲಿ ಅವಕಾಶ ಸಿಕ್ಕಿದ್ದರೂ ಟಿ20ಯಿಂದ ಹೊರಗುಳಿದಿದ್ದಾರೆ.

ಜಿಂಬಾಬ್ವೆ ಪ್ರವಾಸದ ವೇಳೆ ಟಿ20 ವಿಶ್ವಕಪ್‌ನ ಹೀರೋಗಳಲ್ಲಿ ಒಬ್ಬರಾದ ಕುಲ್ದೀಪ್ ಯಾದವ್ ಅವರಿಗೆ ವಿಶ್ರಾಂತಿ ನೀಡಲಾಗಿತ್ತು. ಹೀಗಾಗಿ ಶ್ರೀಲಂಕಾ ವಿರುದ್ಧ ಅವರು ತಂಡಕ್ಕೆ ಮರಳುತ್ತಾರೆ ಎಂದು ನಿರೀಕ್ಷಿಸಲಾಗಿತ್ತು ಆದರೆ ಕುಲ್ದೀಪ್ ತಂಡದ ಭಾಗವಾಗಿಲ್ಲ. ಅವರಿಗೆ ಏಕದಿನದಲ್ಲಿ ಅವಕಾಶ ಸಿಕ್ಕಿದ್ದರೂ ಟಿ20ಯಿಂದ ಹೊರಗುಳಿದಿದ್ದಾರೆ.

6 / 6

Published On - 10:39 pm, Thu, 18 July 24

Follow us
ಲಂಡನ್‌ನ ಟರ್ಕಿಶ್ ಕಾನ್ಸುಲೇಟ್ ಹೊರಗೆ ಕುರಾನ್ ಸುಟ್ಟ ವ್ಯಕ್ತಿ
ಲಂಡನ್‌ನ ಟರ್ಕಿಶ್ ಕಾನ್ಸುಲೇಟ್ ಹೊರಗೆ ಕುರಾನ್ ಸುಟ್ಟ ವ್ಯಕ್ತಿ
ಮುಂದಿನ ಸಲ ಮಾತಾಡ್ತೀನಿ: ಪ್ರತಿಕ್ರಿಯೆ ನೀಡದೇ ಹೊರಟ ಪವಿತ್ರಾ ಗೌಡ
ಮುಂದಿನ ಸಲ ಮಾತಾಡ್ತೀನಿ: ಪ್ರತಿಕ್ರಿಯೆ ನೀಡದೇ ಹೊರಟ ಪವಿತ್ರಾ ಗೌಡ
ಉಕ್ರೇನ್‌ನ ಚೆರ್ನೋಬಿಲ್ ಪರಮಾಣು ಸ್ಥಾವರದ ಮೇಲೆ ರಷ್ಯಾದ ಡ್ರೋನ್‌ ದಾಳಿ
ಉಕ್ರೇನ್‌ನ ಚೆರ್ನೋಬಿಲ್ ಪರಮಾಣು ಸ್ಥಾವರದ ಮೇಲೆ ರಷ್ಯಾದ ಡ್ರೋನ್‌ ದಾಳಿ
ತುಂಬಿದ ಕೊಡ ತುಳಕಿತಲೇ ಪರಾಕ್: ಮೈಲಾರಲಿಂಗೇಶ್ವರನ ಕಾರ್ಣಿಕ
ತುಂಬಿದ ಕೊಡ ತುಳಕಿತಲೇ ಪರಾಕ್: ಮೈಲಾರಲಿಂಗೇಶ್ವರನ ಕಾರ್ಣಿಕ
ಯತ್ನಾಳ್​​ಗೆ ನೋಟೀಸ್ ಕೊಟ್ಟಿದ್ದು ನಾನಲ್ಲ, ಶಿಸ್ತು ಸಮಿತಿ: ವಿಜಯೇಂದ್ರ
ಯತ್ನಾಳ್​​ಗೆ ನೋಟೀಸ್ ಕೊಟ್ಟಿದ್ದು ನಾನಲ್ಲ, ಶಿಸ್ತು ಸಮಿತಿ: ವಿಜಯೇಂದ್ರ
ಮುಖ್ಯವಾಹಿನಿಗೆ ಬರುವ ಪ್ರಮಾಣಿಕ ಪ್ರಯತ್ನ ಬಾಗಪ್ಪ ಮಾಡುತ್ತಿದ್ದ: ಮಲಗೊಂಡ
ಮುಖ್ಯವಾಹಿನಿಗೆ ಬರುವ ಪ್ರಮಾಣಿಕ ಪ್ರಯತ್ನ ಬಾಗಪ್ಪ ಮಾಡುತ್ತಿದ್ದ: ಮಲಗೊಂಡ
‘ನಮ್ಮ ಪ್ರೀತಿಯ ರಾಮು’ ಸಿನಿಮಾ ನೋಡಿ ಖುಷಿಪಟ್ಟ ದರ್ಶನ್ ಅಭಿಮಾನಿಗಳು
‘ನಮ್ಮ ಪ್ರೀತಿಯ ರಾಮು’ ಸಿನಿಮಾ ನೋಡಿ ಖುಷಿಪಟ್ಟ ದರ್ಶನ್ ಅಭಿಮಾನಿಗಳು
ಆರೋಪಿಗಳು ಬಾಗಪ್ಪನ ಹತ್ಯೆ ನಂತರ ಕಾಡಲ್ಲಿ ಓಡಾಡಿಕೊಂಡಿದ್ದರು: ಎಸ್​ ಪಿ
ಆರೋಪಿಗಳು ಬಾಗಪ್ಪನ ಹತ್ಯೆ ನಂತರ ಕಾಡಲ್ಲಿ ಓಡಾಡಿಕೊಂಡಿದ್ದರು: ಎಸ್​ ಪಿ
ಪವಿತ್ರಾ ಬದುಕಿನ ಏಳು-ಬೀಳಿನ ಬಗ್ಗೆ ಬಿಗ್​ಬಾಸ್ ನೀತು ಮಾತು
ಪವಿತ್ರಾ ಬದುಕಿನ ಏಳು-ಬೀಳಿನ ಬಗ್ಗೆ ಬಿಗ್​ಬಾಸ್ ನೀತು ಮಾತು
ಟ್ರಂಪ್ ಜೊತೆಗಿನ ಮೋದಿ ಮಾತುಕತೆಗೆ ಕಾಂಗ್ರೆಸ್ ನಾಯಕ ಶಶಿ ತರೂರ್ ಮೆಚ್ಚುಗೆ
ಟ್ರಂಪ್ ಜೊತೆಗಿನ ಮೋದಿ ಮಾತುಕತೆಗೆ ಕಾಂಗ್ರೆಸ್ ನಾಯಕ ಶಶಿ ತರೂರ್ ಮೆಚ್ಚುಗೆ