AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: ಮೊಹಾಲಿಯಲ್ಲಿ ಕಪಿಲ್ ದಾಖಲೆ ಬ್ರೇಕ್; ಬೆಂಗಳೂರಿನಲ್ಲಿ ಕುಂಬ್ಳೆ ದಾಖಲೆ ಮುರಿಯುವ ತವಕದಲ್ಲಿ ಅಶ್ವಿನ್!

IND vs SL: ಮೊಹಾಲಿಯಲ್ಲಿ ಕಪಿಲ್ ದೇವ್ ದಾಖಲೆ ಮುರಿದ ಅಶ್ವಿನ್ ಗುರಿ ಇದೀಗ ಬೆಂಗಳೂರಿನಲ್ಲಿ ಅನಿಲ್ ಕುಂಬ್ಳೆ ದಾಖಲೆ ಮೇಲಿದೆ. ರೋಹಿತ್ ಶರ್ಮಾ ಅವರ 400 ನೇ ಅಂತಾರಾಷ್ಟ್ರೀಯ ಪಂದ್ಯ ಮತ್ತು ಅಶ್ವಿನ್‌ನ ಮತ್ತೊಂದು ಅದ್ಭುತ ದಾಖಲೆಗೆ ಈ ಪಂದ್ಯ ಸಾಕ್ಷಿಯಾಗಬಹುದು.

ಪೃಥ್ವಿಶಂಕರ
|

Updated on:Mar 11, 2022 | 6:03 PM

ಮೊಹಾಲಿಯಲ್ಲಿ ಕಪಿಲ್ ದೇವ್ ದಾಖಲೆ ಮುರಿದ ಅಶ್ವಿನ್ ಗುರಿ ಇದೀಗ ಬೆಂಗಳೂರಿನಲ್ಲಿ ಅನಿಲ್ ಕುಂಬ್ಳೆ ದಾಖಲೆ ಮೇಲಿದೆ. ರೋಹಿತ್ ಶರ್ಮಾ ಅವರ 400 ನೇ ಅಂತಾರಾಷ್ಟ್ರೀಯ ಪಂದ್ಯ ಮತ್ತು ಶ್ರೀಲಂಕಾ ತಂಡ ಅಶ್ವಿನ್‌ಗೆ ಮತ್ತೊಂದು ಅದ್ಭುತ ಸಾಕ್ಷಿಯಾಗಬಹುದು. ಹೇಗೆ ಎಂದು ಈಗ ನೀವು ಯೋಚಿಸುತ್ತಿರಬೇಕು. ಅಶ್ವಿನ್ ಕುಂಬ್ಳೆ ಅವರ ಯಾವ ದಾಖಲೆಯನ್ನು ಅಶ್ವಿನ್ ಮುರಿಯುವ ಸನಿಹದಲ್ಲಿದ್ದಾರೆ ಎಂಬುದನ್ನು ನಾವೀಗ ಹೇಳಲಿದ್ದೇವೆ.

1 / 5
ಮೊಹಾಲಿಯಲ್ಲಿ ಶ್ರೀಲಂಕಾ ವಿರುದ್ಧ 100 ಅಂತರಾಷ್ಟ್ರೀಯ ವಿಕೆಟ್‌ಗಳ ಗಡಿ ದಾಟಿದ ಅಶ್ವಿನ್ ಈಗ ಬೆಂಗಳೂರಿನಲ್ಲಿ ವಿಕೆಟ್‌ ಬೇಟೆಯಲ್ಲಿ ಕುಂಬ್ಳೆ ಅವರನ್ನು ಸೋಲಿಸಬಹುದು. ಶ್ರೀಲಂಕಾ ವಿರುದ್ಧ ಅತಿ ಹೆಚ್ಚು ಅಂತರಾಷ್ಟ್ರೀಯ ವಿಕೆಟ್ ಪಡೆದ ವಿಶ್ವದ 6 ಮತ್ತು 3 ಭಾರತೀಯ ಬೌಲರ್‌ಗಳಲ್ಲಿ ಕುಂಬ್ಳೆ ಅಶ್ವಿನ್‌ಗಿಂತ ಸ್ವಲ್ಪ ಮೇಲಿದ್ದಾರೆ.

2 / 5
IND vs SL: ಮೊಹಾಲಿಯಲ್ಲಿ ಕಪಿಲ್ ದಾಖಲೆ ಬ್ರೇಕ್; ಬೆಂಗಳೂರಿನಲ್ಲಿ ಕುಂಬ್ಳೆ ದಾಖಲೆ ಮುರಿಯುವ ತವಕದಲ್ಲಿ ಅಶ್ವಿನ್!

ಅನಿಲ್ ಕುಂಬ್ಳೆ ಶ್ರೀಲಂಕಾ ವಿರುದ್ಧ 108 ಅಂತರಾಷ್ಟ್ರೀಯ ವಿಕೆಟ್ ಪಡೆದಿದ್ದಾರೆ. ಅಶ್ವಿನ್ ಪ್ರಸ್ತುತ ಶ್ರೀಲಂಕಾ ವಿರುದ್ಧ 101 ಅಂತಾರಾಷ್ಟ್ರೀಯ ವಿಕೆಟ್ ಪಡೆದಿದ್ದಾರೆ. ಹೀಗಿರುವಾಗ ಬೆಂಗಳೂರು ಟೆಸ್ಟ್‌ನ ಎರಡೂ ಇನಿಂಗ್ಸ್‌ಗಳನ್ನು ಒಟ್ಟುಗೂಡಿಸಿ ಅಶ್ವಿನ್ 7 ವಿಕೆಟ್ ಪಡೆದರೆ ಕುಂಬ್ಳೆ ಅವರನ್ನು ಹಿಂದಿಕ್ಕಲಿದ್ದಾರೆ.

3 / 5
IND vs SL: ಮೊಹಾಲಿಯಲ್ಲಿ ಕಪಿಲ್ ದಾಖಲೆ ಬ್ರೇಕ್; ಬೆಂಗಳೂರಿನಲ್ಲಿ ಕುಂಬ್ಳೆ ದಾಖಲೆ ಮುರಿಯುವ ತವಕದಲ್ಲಿ ಅಶ್ವಿನ್!

ಬೆಂಗಳೂರು ಟೆಸ್ಟ್ ಪಿಂಕ್ ಬಾಲ್​ನಲ್ಲಿ ನಡೆಯಲಿರುವ ಕಾರಣ ಅಶ್ವಿನ್ಗೆ ಈ ದಾಖಲೆ ಮುರಿಯುವ ಅವಕಾಶವಿದೆ. ಜೊತೆಗೆ ಅಶ್ವಿನ್ ಗುಲಾಬಿ ಚೆಂಡಿನೊಂದಿಗೆ ಆಡಿದ 3 ಟೆಸ್ಟ್‌ಗಳಲ್ಲಿ 12 ವಿಕೆಟ್‌ಗಳನ್ನು ಪಡೆಯುವ ಮೂಲಕ ಭಾರತದ ಅತ್ಯಂತ ಯಶಸ್ವಿ ಬೌಲರ್ ಆಗಿದ್ದಾರೆ.

4 / 5
IND vs SL: ಮೊಹಾಲಿಯಲ್ಲಿ ಕಪಿಲ್ ದಾಖಲೆ ಬ್ರೇಕ್; ಬೆಂಗಳೂರಿನಲ್ಲಿ ಕುಂಬ್ಳೆ ದಾಖಲೆ ಮುರಿಯುವ ತವಕದಲ್ಲಿ ಅಶ್ವಿನ್!

ಪಾಕಿಸ್ತಾನದ ವಾಸಿಂ ಅಕ್ರಮ್ ಶ್ರೀಲಂಕಾ ವಿರುದ್ಧ ಅತಿ ಹೆಚ್ಚು 155 ಅಂತರಾಷ್ಟ್ರೀಯ ವಿಕೆಟ್‌ಗಳನ್ನು ಪಡೆದ ದಾಖಲೆಯನ್ನು ಹೊಂದಿದ್ದಾರೆ. ಅದೇ ಸಮಯದಲ್ಲಿ, ಹರ್ಭಜನ್ ಸಿಂಗ್ 114 ವಿಕೆಟ್‌ಗಳೊಂದಿಗೆ ಭಾರತೀಯರ ಪೈಕಿ ಮೊದಲ ಸ್ಥಾನದಲ್ಲಿದ್ದಾರೆ.

5 / 5

Published On - 6:01 pm, Fri, 11 March 22

Follow us
ಶಿವಣ್ಣ, ದರ್ಶನ್ ಅವರನ್ನು ನಿಂದಿಸಿದ್ದು ನಿಜವೇ? ಮನು ಹೇಳಿದ್ದೇನು?
ಶಿವಣ್ಣ, ದರ್ಶನ್ ಅವರನ್ನು ನಿಂದಿಸಿದ್ದು ನಿಜವೇ? ಮನು ಹೇಳಿದ್ದೇನು?
ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು