AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: ನೂತನ ಮುಖ್ಯ ಕೋಚ್​ಗಳ ಸಾರಥ್ಯದಲ್ಲಿ ಭಾರತ- ಲಂಕಾ ಮುಖಾಮುಖಿ

IND vs SL: ಟೀಂ ಇಂಡಿಯಾಕ್ಕೆ ಮಾತ್ರವಲ್ಲದೆ ಶ್ರೀಲಂಕಾ ತಂಡಕ್ಕೂ ಹೊಸ ಮುಖ್ಯ ಕೋಚ್‌ ನೇಮಕವಾಗಿದೆ. ಅದರಂತೆ ತಂಡದ ಮಾಜಿ ಲೆಜೆಂಡರಿ ಆಟಗಾರ ಸನತ್ ಜಯಸೂರ್ಯ ಲಂಕಾ ತಂಡದ ಮುಖ್ಯ ಕೋಚ್ ಆಗಿ ಆಯ್ಕೆಯಾಗಿದ್ದಾರೆ. ಇದೀಗ ಲಂಕಾ ಪ್ರವಾಸಕ್ಕೂ ಮುನ್ನವೇ ಟೀಂ ಇಂಡಿಯಾಕ್ಕೆ ನೂತನ ಕೋಚ್ ಆಯ್ಕೆಯಾಗುವ ಸಾಧ್ಯತೆ ಇದೆ. ಅಂದರೆ ಭಾರತ ಮತ್ತು ಶ್ರೀಲಂಕಾ ಹೊಸ ಕೋಚ್‌ಗಳೊಂದಿಗೆ ಈ ಸರಣಿಗೆ ಕಾಲಿಡಲಿವೆ.

ಪೃಥ್ವಿಶಂಕರ
|

Updated on: Jul 08, 2024 | 8:44 PM

Share
ಪ್ರಸ್ತುತ ಜಿಂಬಾಬ್ವೆ ವಿರುದ್ಧ ಟಿ20 ಸರಣಿ ಆಡುತ್ತಿರುವ ಟೀಂ ಇಂಡಿಯಾ ಆ ಬಳಿಕ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದೆ. ಈ ಪ್ರವಾಸದೊಂದಿಗೆ ಟಿ20 ವಿಶ್ವಕಪ್ ತಂಡದಲ್ಲಿದ್ದ ಕೆಲವು ಆಟಗಾರರು ಮತ್ತೆ ತಂಡವನ್ನು ಸೇರಿಕೊಳ್ಳಲಿದ್ದಾರೆ. ಇದರ ಜೊತೆಗೆ ಟೀಂ ಇಂಡಿಯಾಕ್ಕೆ ಹೊಸ ಮುಖ್ಯ ಕೋಚ್ ಕೂಡ ಸಿಗಲಿದ್ದಾರೆ.

ಪ್ರಸ್ತುತ ಜಿಂಬಾಬ್ವೆ ವಿರುದ್ಧ ಟಿ20 ಸರಣಿ ಆಡುತ್ತಿರುವ ಟೀಂ ಇಂಡಿಯಾ ಆ ಬಳಿಕ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದೆ. ಈ ಪ್ರವಾಸದೊಂದಿಗೆ ಟಿ20 ವಿಶ್ವಕಪ್ ತಂಡದಲ್ಲಿದ್ದ ಕೆಲವು ಆಟಗಾರರು ಮತ್ತೆ ತಂಡವನ್ನು ಸೇರಿಕೊಳ್ಳಲಿದ್ದಾರೆ. ಇದರ ಜೊತೆಗೆ ಟೀಂ ಇಂಡಿಯಾಕ್ಕೆ ಹೊಸ ಮುಖ್ಯ ಕೋಚ್ ಕೂಡ ಸಿಗಲಿದ್ದಾರೆ.

1 / 5
ಟೀಂ ಇಂಡಿಯಾಕ್ಕೆ ಮಾತ್ರವಲ್ಲದೆ ಶ್ರೀಲಂಕಾ ತಂಡಕ್ಕೂ ಹೊಸ ಮುಖ್ಯ ಕೋಚ್‌ ನೇಮಕವಾಗಿದೆ. ಅದರಂತೆ ತಂಡದ ಮಾಜಿ ಲೆಜೆಂಡರಿ ಆಟಗಾರ ಸನತ್ ಜಯಸೂರ್ಯ ಲಂಕಾ ತಂಡದ ಮುಖ್ಯ ಕೋಚ್ ಆಗಿ ಆಯ್ಕೆಯಾಗಿದ್ದಾರೆ. ಇದೀಗ ಲಂಕಾ ಪ್ರವಾಸಕ್ಕೂ ಮುನ್ನವೇ ಟೀಂ ಇಂಡಿಯಾಕ್ಕೆ ನೂತನ ಕೋಚ್ ಆಯ್ಕೆಯಾಗುವ ಸಾಧ್ಯತೆ ಇದೆ. ಅಂದರೆ ಭಾರತ ಮತ್ತು ಶ್ರೀಲಂಕಾ ಹೊಸ ಕೋಚ್‌ಗಳೊಂದಿಗೆ ಈ ಸರಣಿಗೆ ಕಾಲಿಡಲಿವೆ.

ಟೀಂ ಇಂಡಿಯಾಕ್ಕೆ ಮಾತ್ರವಲ್ಲದೆ ಶ್ರೀಲಂಕಾ ತಂಡಕ್ಕೂ ಹೊಸ ಮುಖ್ಯ ಕೋಚ್‌ ನೇಮಕವಾಗಿದೆ. ಅದರಂತೆ ತಂಡದ ಮಾಜಿ ಲೆಜೆಂಡರಿ ಆಟಗಾರ ಸನತ್ ಜಯಸೂರ್ಯ ಲಂಕಾ ತಂಡದ ಮುಖ್ಯ ಕೋಚ್ ಆಗಿ ಆಯ್ಕೆಯಾಗಿದ್ದಾರೆ. ಇದೀಗ ಲಂಕಾ ಪ್ರವಾಸಕ್ಕೂ ಮುನ್ನವೇ ಟೀಂ ಇಂಡಿಯಾಕ್ಕೆ ನೂತನ ಕೋಚ್ ಆಯ್ಕೆಯಾಗುವ ಸಾಧ್ಯತೆ ಇದೆ. ಅಂದರೆ ಭಾರತ ಮತ್ತು ಶ್ರೀಲಂಕಾ ಹೊಸ ಕೋಚ್‌ಗಳೊಂದಿಗೆ ಈ ಸರಣಿಗೆ ಕಾಲಿಡಲಿವೆ.

2 / 5
ಈ ಹಿಂದೆ ಇಂಗ್ಲೆಂಡ್‌ನ ಕ್ರಿಸ್ ಸಿಲ್ವರ್‌ವುಡ್ ಶ್ರೀಲಂಕಾ ತಂಡದ ಮುಖ್ಯ ಕೋಚ್ ಆಗಿದ್ದರು. ಆದರೆ ಟಿ20 ವಿಶ್ವಕಪ್​ನಲ್ಲಿ ಲಂಕಾ ತಂಡ ಕಳಪೆ ಪ್ರದರ್ಶನ ನೀಡಿದ ಬಳಿಕ ಕಳೆದ ವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ಅವರ ಸ್ಥಾನಕ್ಕೆ ಸನತ್ ಜಯಸೂರ್ಯ ಆಯ್ಕೆಯಾಗಿದ್ದಾರೆ.

ಈ ಹಿಂದೆ ಇಂಗ್ಲೆಂಡ್‌ನ ಕ್ರಿಸ್ ಸಿಲ್ವರ್‌ವುಡ್ ಶ್ರೀಲಂಕಾ ತಂಡದ ಮುಖ್ಯ ಕೋಚ್ ಆಗಿದ್ದರು. ಆದರೆ ಟಿ20 ವಿಶ್ವಕಪ್​ನಲ್ಲಿ ಲಂಕಾ ತಂಡ ಕಳಪೆ ಪ್ರದರ್ಶನ ನೀಡಿದ ಬಳಿಕ ಕಳೆದ ವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ಅವರ ಸ್ಥಾನಕ್ಕೆ ಸನತ್ ಜಯಸೂರ್ಯ ಆಯ್ಕೆಯಾಗಿದ್ದಾರೆ.

3 / 5
ಇತ್ತ ಭಾರತ ತಂಡ ಜಿಂಬಾಬ್ವೆ ವಿರುದ್ಧ ಟಿ20 ಸರಣಿ ಆಡುತ್ತಿದೆ. ಈ ಸರಣಿಯಲ್ಲಿ ರಾಹುಲ್ ದ್ರಾವಿಡ್ ಅವರ ಅಧಿಕಾರಾವಧಿ ಮುಗಿದಿರುವುದರಿಂದ ಹಿರಿಯ ಆಟಗಾರ ವಿವಿಎಸ್ ಲಕ್ಷ್ಮಣ್ ಮುಖ್ಯ ಕೋಚ್ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಹೀಗಾಗಿ ಶ್ರೀಲಂಕಾ ಪ್ರವಾಸಕ್ಕೂ ಮೊದಲು ಬಿಸಿಸಿಐ, ಗೌತಮ್ ಗಂಭೀರ್ ಅವರನ್ನು ಮುಖ್ಯ ಕೋಚ್ ಆಗಿ ನೇಮಕ ಮಾಡುವುದು ಭಾಗಶಃ ಖಚಿತವಾಗಿದೆ.

ಇತ್ತ ಭಾರತ ತಂಡ ಜಿಂಬಾಬ್ವೆ ವಿರುದ್ಧ ಟಿ20 ಸರಣಿ ಆಡುತ್ತಿದೆ. ಈ ಸರಣಿಯಲ್ಲಿ ರಾಹುಲ್ ದ್ರಾವಿಡ್ ಅವರ ಅಧಿಕಾರಾವಧಿ ಮುಗಿದಿರುವುದರಿಂದ ಹಿರಿಯ ಆಟಗಾರ ವಿವಿಎಸ್ ಲಕ್ಷ್ಮಣ್ ಮುಖ್ಯ ಕೋಚ್ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಹೀಗಾಗಿ ಶ್ರೀಲಂಕಾ ಪ್ರವಾಸಕ್ಕೂ ಮೊದಲು ಬಿಸಿಸಿಐ, ಗೌತಮ್ ಗಂಭೀರ್ ಅವರನ್ನು ಮುಖ್ಯ ಕೋಚ್ ಆಗಿ ನೇಮಕ ಮಾಡುವುದು ಭಾಗಶಃ ಖಚಿತವಾಗಿದೆ.

4 / 5
ಇನ್ನು ಟೀಂ ಇಂಡಿಯಾ ಶ್ರೀಲಂಕಾ ಪ್ರವಾಸದಲ್ಲಿ  ಮೂರು ಏಕದಿನ ಪಂದ್ಯಗಳ ಸರಣಿ ಮತ್ತು ಮೂರು ಟಿ20 ಪಂದ್ಯಗಳ ಸರಣಿಯನ್ನು ಆಡಲಿದೆ. ಎರಡೂ ಏಷ್ಯಾ ತಂಡಗಳು 2021ರ ನಂತರ ಇದೇ ಮೊದಲ ಬಾರಿಗೆ ದ್ವಿಪಕ್ಷೀಯ ಸರಣಿಗಾಗಿ ಶ್ರೀಲಂಕಾ ನೆಲದಲ್ಲಿ ಸೆಣಸಾಡಲಿವೆ.

ಇನ್ನು ಟೀಂ ಇಂಡಿಯಾ ಶ್ರೀಲಂಕಾ ಪ್ರವಾಸದಲ್ಲಿ ಮೂರು ಏಕದಿನ ಪಂದ್ಯಗಳ ಸರಣಿ ಮತ್ತು ಮೂರು ಟಿ20 ಪಂದ್ಯಗಳ ಸರಣಿಯನ್ನು ಆಡಲಿದೆ. ಎರಡೂ ಏಷ್ಯಾ ತಂಡಗಳು 2021ರ ನಂತರ ಇದೇ ಮೊದಲ ಬಾರಿಗೆ ದ್ವಿಪಕ್ಷೀಯ ಸರಣಿಗಾಗಿ ಶ್ರೀಲಂಕಾ ನೆಲದಲ್ಲಿ ಸೆಣಸಾಡಲಿವೆ.

5 / 5
Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!