IND vs SL: ನೂತನ ಮುಖ್ಯ ಕೋಚ್​ಗಳ ಸಾರಥ್ಯದಲ್ಲಿ ಭಾರತ- ಲಂಕಾ ಮುಖಾಮುಖಿ

IND vs SL: ಟೀಂ ಇಂಡಿಯಾಕ್ಕೆ ಮಾತ್ರವಲ್ಲದೆ ಶ್ರೀಲಂಕಾ ತಂಡಕ್ಕೂ ಹೊಸ ಮುಖ್ಯ ಕೋಚ್‌ ನೇಮಕವಾಗಿದೆ. ಅದರಂತೆ ತಂಡದ ಮಾಜಿ ಲೆಜೆಂಡರಿ ಆಟಗಾರ ಸನತ್ ಜಯಸೂರ್ಯ ಲಂಕಾ ತಂಡದ ಮುಖ್ಯ ಕೋಚ್ ಆಗಿ ಆಯ್ಕೆಯಾಗಿದ್ದಾರೆ. ಇದೀಗ ಲಂಕಾ ಪ್ರವಾಸಕ್ಕೂ ಮುನ್ನವೇ ಟೀಂ ಇಂಡಿಯಾಕ್ಕೆ ನೂತನ ಕೋಚ್ ಆಯ್ಕೆಯಾಗುವ ಸಾಧ್ಯತೆ ಇದೆ. ಅಂದರೆ ಭಾರತ ಮತ್ತು ಶ್ರೀಲಂಕಾ ಹೊಸ ಕೋಚ್‌ಗಳೊಂದಿಗೆ ಈ ಸರಣಿಗೆ ಕಾಲಿಡಲಿವೆ.

|

Updated on: Jul 08, 2024 | 8:44 PM

ಪ್ರಸ್ತುತ ಜಿಂಬಾಬ್ವೆ ವಿರುದ್ಧ ಟಿ20 ಸರಣಿ ಆಡುತ್ತಿರುವ ಟೀಂ ಇಂಡಿಯಾ ಆ ಬಳಿಕ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದೆ. ಈ ಪ್ರವಾಸದೊಂದಿಗೆ ಟಿ20 ವಿಶ್ವಕಪ್ ತಂಡದಲ್ಲಿದ್ದ ಕೆಲವು ಆಟಗಾರರು ಮತ್ತೆ ತಂಡವನ್ನು ಸೇರಿಕೊಳ್ಳಲಿದ್ದಾರೆ. ಇದರ ಜೊತೆಗೆ ಟೀಂ ಇಂಡಿಯಾಕ್ಕೆ ಹೊಸ ಮುಖ್ಯ ಕೋಚ್ ಕೂಡ ಸಿಗಲಿದ್ದಾರೆ.

ಪ್ರಸ್ತುತ ಜಿಂಬಾಬ್ವೆ ವಿರುದ್ಧ ಟಿ20 ಸರಣಿ ಆಡುತ್ತಿರುವ ಟೀಂ ಇಂಡಿಯಾ ಆ ಬಳಿಕ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದೆ. ಈ ಪ್ರವಾಸದೊಂದಿಗೆ ಟಿ20 ವಿಶ್ವಕಪ್ ತಂಡದಲ್ಲಿದ್ದ ಕೆಲವು ಆಟಗಾರರು ಮತ್ತೆ ತಂಡವನ್ನು ಸೇರಿಕೊಳ್ಳಲಿದ್ದಾರೆ. ಇದರ ಜೊತೆಗೆ ಟೀಂ ಇಂಡಿಯಾಕ್ಕೆ ಹೊಸ ಮುಖ್ಯ ಕೋಚ್ ಕೂಡ ಸಿಗಲಿದ್ದಾರೆ.

1 / 5
ಟೀಂ ಇಂಡಿಯಾಕ್ಕೆ ಮಾತ್ರವಲ್ಲದೆ ಶ್ರೀಲಂಕಾ ತಂಡಕ್ಕೂ ಹೊಸ ಮುಖ್ಯ ಕೋಚ್‌ ನೇಮಕವಾಗಿದೆ. ಅದರಂತೆ ತಂಡದ ಮಾಜಿ ಲೆಜೆಂಡರಿ ಆಟಗಾರ ಸನತ್ ಜಯಸೂರ್ಯ ಲಂಕಾ ತಂಡದ ಮುಖ್ಯ ಕೋಚ್ ಆಗಿ ಆಯ್ಕೆಯಾಗಿದ್ದಾರೆ. ಇದೀಗ ಲಂಕಾ ಪ್ರವಾಸಕ್ಕೂ ಮುನ್ನವೇ ಟೀಂ ಇಂಡಿಯಾಕ್ಕೆ ನೂತನ ಕೋಚ್ ಆಯ್ಕೆಯಾಗುವ ಸಾಧ್ಯತೆ ಇದೆ. ಅಂದರೆ ಭಾರತ ಮತ್ತು ಶ್ರೀಲಂಕಾ ಹೊಸ ಕೋಚ್‌ಗಳೊಂದಿಗೆ ಈ ಸರಣಿಗೆ ಕಾಲಿಡಲಿವೆ.

ಟೀಂ ಇಂಡಿಯಾಕ್ಕೆ ಮಾತ್ರವಲ್ಲದೆ ಶ್ರೀಲಂಕಾ ತಂಡಕ್ಕೂ ಹೊಸ ಮುಖ್ಯ ಕೋಚ್‌ ನೇಮಕವಾಗಿದೆ. ಅದರಂತೆ ತಂಡದ ಮಾಜಿ ಲೆಜೆಂಡರಿ ಆಟಗಾರ ಸನತ್ ಜಯಸೂರ್ಯ ಲಂಕಾ ತಂಡದ ಮುಖ್ಯ ಕೋಚ್ ಆಗಿ ಆಯ್ಕೆಯಾಗಿದ್ದಾರೆ. ಇದೀಗ ಲಂಕಾ ಪ್ರವಾಸಕ್ಕೂ ಮುನ್ನವೇ ಟೀಂ ಇಂಡಿಯಾಕ್ಕೆ ನೂತನ ಕೋಚ್ ಆಯ್ಕೆಯಾಗುವ ಸಾಧ್ಯತೆ ಇದೆ. ಅಂದರೆ ಭಾರತ ಮತ್ತು ಶ್ರೀಲಂಕಾ ಹೊಸ ಕೋಚ್‌ಗಳೊಂದಿಗೆ ಈ ಸರಣಿಗೆ ಕಾಲಿಡಲಿವೆ.

2 / 5
ಈ ಹಿಂದೆ ಇಂಗ್ಲೆಂಡ್‌ನ ಕ್ರಿಸ್ ಸಿಲ್ವರ್‌ವುಡ್ ಶ್ರೀಲಂಕಾ ತಂಡದ ಮುಖ್ಯ ಕೋಚ್ ಆಗಿದ್ದರು. ಆದರೆ ಟಿ20 ವಿಶ್ವಕಪ್​ನಲ್ಲಿ ಲಂಕಾ ತಂಡ ಕಳಪೆ ಪ್ರದರ್ಶನ ನೀಡಿದ ಬಳಿಕ ಕಳೆದ ವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ಅವರ ಸ್ಥಾನಕ್ಕೆ ಸನತ್ ಜಯಸೂರ್ಯ ಆಯ್ಕೆಯಾಗಿದ್ದಾರೆ.

ಈ ಹಿಂದೆ ಇಂಗ್ಲೆಂಡ್‌ನ ಕ್ರಿಸ್ ಸಿಲ್ವರ್‌ವುಡ್ ಶ್ರೀಲಂಕಾ ತಂಡದ ಮುಖ್ಯ ಕೋಚ್ ಆಗಿದ್ದರು. ಆದರೆ ಟಿ20 ವಿಶ್ವಕಪ್​ನಲ್ಲಿ ಲಂಕಾ ತಂಡ ಕಳಪೆ ಪ್ರದರ್ಶನ ನೀಡಿದ ಬಳಿಕ ಕಳೆದ ವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ಅವರ ಸ್ಥಾನಕ್ಕೆ ಸನತ್ ಜಯಸೂರ್ಯ ಆಯ್ಕೆಯಾಗಿದ್ದಾರೆ.

3 / 5
ಇತ್ತ ಭಾರತ ತಂಡ ಜಿಂಬಾಬ್ವೆ ವಿರುದ್ಧ ಟಿ20 ಸರಣಿ ಆಡುತ್ತಿದೆ. ಈ ಸರಣಿಯಲ್ಲಿ ರಾಹುಲ್ ದ್ರಾವಿಡ್ ಅವರ ಅಧಿಕಾರಾವಧಿ ಮುಗಿದಿರುವುದರಿಂದ ಹಿರಿಯ ಆಟಗಾರ ವಿವಿಎಸ್ ಲಕ್ಷ್ಮಣ್ ಮುಖ್ಯ ಕೋಚ್ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಹೀಗಾಗಿ ಶ್ರೀಲಂಕಾ ಪ್ರವಾಸಕ್ಕೂ ಮೊದಲು ಬಿಸಿಸಿಐ, ಗೌತಮ್ ಗಂಭೀರ್ ಅವರನ್ನು ಮುಖ್ಯ ಕೋಚ್ ಆಗಿ ನೇಮಕ ಮಾಡುವುದು ಭಾಗಶಃ ಖಚಿತವಾಗಿದೆ.

ಇತ್ತ ಭಾರತ ತಂಡ ಜಿಂಬಾಬ್ವೆ ವಿರುದ್ಧ ಟಿ20 ಸರಣಿ ಆಡುತ್ತಿದೆ. ಈ ಸರಣಿಯಲ್ಲಿ ರಾಹುಲ್ ದ್ರಾವಿಡ್ ಅವರ ಅಧಿಕಾರಾವಧಿ ಮುಗಿದಿರುವುದರಿಂದ ಹಿರಿಯ ಆಟಗಾರ ವಿವಿಎಸ್ ಲಕ್ಷ್ಮಣ್ ಮುಖ್ಯ ಕೋಚ್ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಹೀಗಾಗಿ ಶ್ರೀಲಂಕಾ ಪ್ರವಾಸಕ್ಕೂ ಮೊದಲು ಬಿಸಿಸಿಐ, ಗೌತಮ್ ಗಂಭೀರ್ ಅವರನ್ನು ಮುಖ್ಯ ಕೋಚ್ ಆಗಿ ನೇಮಕ ಮಾಡುವುದು ಭಾಗಶಃ ಖಚಿತವಾಗಿದೆ.

4 / 5
ಇನ್ನು ಟೀಂ ಇಂಡಿಯಾ ಶ್ರೀಲಂಕಾ ಪ್ರವಾಸದಲ್ಲಿ  ಮೂರು ಏಕದಿನ ಪಂದ್ಯಗಳ ಸರಣಿ ಮತ್ತು ಮೂರು ಟಿ20 ಪಂದ್ಯಗಳ ಸರಣಿಯನ್ನು ಆಡಲಿದೆ. ಎರಡೂ ಏಷ್ಯಾ ತಂಡಗಳು 2021ರ ನಂತರ ಇದೇ ಮೊದಲ ಬಾರಿಗೆ ದ್ವಿಪಕ್ಷೀಯ ಸರಣಿಗಾಗಿ ಶ್ರೀಲಂಕಾ ನೆಲದಲ್ಲಿ ಸೆಣಸಾಡಲಿವೆ.

ಇನ್ನು ಟೀಂ ಇಂಡಿಯಾ ಶ್ರೀಲಂಕಾ ಪ್ರವಾಸದಲ್ಲಿ ಮೂರು ಏಕದಿನ ಪಂದ್ಯಗಳ ಸರಣಿ ಮತ್ತು ಮೂರು ಟಿ20 ಪಂದ್ಯಗಳ ಸರಣಿಯನ್ನು ಆಡಲಿದೆ. ಎರಡೂ ಏಷ್ಯಾ ತಂಡಗಳು 2021ರ ನಂತರ ಇದೇ ಮೊದಲ ಬಾರಿಗೆ ದ್ವಿಪಕ್ಷೀಯ ಸರಣಿಗಾಗಿ ಶ್ರೀಲಂಕಾ ನೆಲದಲ್ಲಿ ಸೆಣಸಾಡಲಿವೆ.

5 / 5
Follow us
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು