AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: ನೂತನ ಮುಖ್ಯ ಕೋಚ್​ಗಳ ಸಾರಥ್ಯದಲ್ಲಿ ಭಾರತ- ಲಂಕಾ ಮುಖಾಮುಖಿ

IND vs SL: ಟೀಂ ಇಂಡಿಯಾಕ್ಕೆ ಮಾತ್ರವಲ್ಲದೆ ಶ್ರೀಲಂಕಾ ತಂಡಕ್ಕೂ ಹೊಸ ಮುಖ್ಯ ಕೋಚ್‌ ನೇಮಕವಾಗಿದೆ. ಅದರಂತೆ ತಂಡದ ಮಾಜಿ ಲೆಜೆಂಡರಿ ಆಟಗಾರ ಸನತ್ ಜಯಸೂರ್ಯ ಲಂಕಾ ತಂಡದ ಮುಖ್ಯ ಕೋಚ್ ಆಗಿ ಆಯ್ಕೆಯಾಗಿದ್ದಾರೆ. ಇದೀಗ ಲಂಕಾ ಪ್ರವಾಸಕ್ಕೂ ಮುನ್ನವೇ ಟೀಂ ಇಂಡಿಯಾಕ್ಕೆ ನೂತನ ಕೋಚ್ ಆಯ್ಕೆಯಾಗುವ ಸಾಧ್ಯತೆ ಇದೆ. ಅಂದರೆ ಭಾರತ ಮತ್ತು ಶ್ರೀಲಂಕಾ ಹೊಸ ಕೋಚ್‌ಗಳೊಂದಿಗೆ ಈ ಸರಣಿಗೆ ಕಾಲಿಡಲಿವೆ.

ಪೃಥ್ವಿಶಂಕರ
|

Updated on: Jul 08, 2024 | 8:44 PM

Share
ಪ್ರಸ್ತುತ ಜಿಂಬಾಬ್ವೆ ವಿರುದ್ಧ ಟಿ20 ಸರಣಿ ಆಡುತ್ತಿರುವ ಟೀಂ ಇಂಡಿಯಾ ಆ ಬಳಿಕ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದೆ. ಈ ಪ್ರವಾಸದೊಂದಿಗೆ ಟಿ20 ವಿಶ್ವಕಪ್ ತಂಡದಲ್ಲಿದ್ದ ಕೆಲವು ಆಟಗಾರರು ಮತ್ತೆ ತಂಡವನ್ನು ಸೇರಿಕೊಳ್ಳಲಿದ್ದಾರೆ. ಇದರ ಜೊತೆಗೆ ಟೀಂ ಇಂಡಿಯಾಕ್ಕೆ ಹೊಸ ಮುಖ್ಯ ಕೋಚ್ ಕೂಡ ಸಿಗಲಿದ್ದಾರೆ.

ಪ್ರಸ್ತುತ ಜಿಂಬಾಬ್ವೆ ವಿರುದ್ಧ ಟಿ20 ಸರಣಿ ಆಡುತ್ತಿರುವ ಟೀಂ ಇಂಡಿಯಾ ಆ ಬಳಿಕ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದೆ. ಈ ಪ್ರವಾಸದೊಂದಿಗೆ ಟಿ20 ವಿಶ್ವಕಪ್ ತಂಡದಲ್ಲಿದ್ದ ಕೆಲವು ಆಟಗಾರರು ಮತ್ತೆ ತಂಡವನ್ನು ಸೇರಿಕೊಳ್ಳಲಿದ್ದಾರೆ. ಇದರ ಜೊತೆಗೆ ಟೀಂ ಇಂಡಿಯಾಕ್ಕೆ ಹೊಸ ಮುಖ್ಯ ಕೋಚ್ ಕೂಡ ಸಿಗಲಿದ್ದಾರೆ.

1 / 5
ಟೀಂ ಇಂಡಿಯಾಕ್ಕೆ ಮಾತ್ರವಲ್ಲದೆ ಶ್ರೀಲಂಕಾ ತಂಡಕ್ಕೂ ಹೊಸ ಮುಖ್ಯ ಕೋಚ್‌ ನೇಮಕವಾಗಿದೆ. ಅದರಂತೆ ತಂಡದ ಮಾಜಿ ಲೆಜೆಂಡರಿ ಆಟಗಾರ ಸನತ್ ಜಯಸೂರ್ಯ ಲಂಕಾ ತಂಡದ ಮುಖ್ಯ ಕೋಚ್ ಆಗಿ ಆಯ್ಕೆಯಾಗಿದ್ದಾರೆ. ಇದೀಗ ಲಂಕಾ ಪ್ರವಾಸಕ್ಕೂ ಮುನ್ನವೇ ಟೀಂ ಇಂಡಿಯಾಕ್ಕೆ ನೂತನ ಕೋಚ್ ಆಯ್ಕೆಯಾಗುವ ಸಾಧ್ಯತೆ ಇದೆ. ಅಂದರೆ ಭಾರತ ಮತ್ತು ಶ್ರೀಲಂಕಾ ಹೊಸ ಕೋಚ್‌ಗಳೊಂದಿಗೆ ಈ ಸರಣಿಗೆ ಕಾಲಿಡಲಿವೆ.

ಟೀಂ ಇಂಡಿಯಾಕ್ಕೆ ಮಾತ್ರವಲ್ಲದೆ ಶ್ರೀಲಂಕಾ ತಂಡಕ್ಕೂ ಹೊಸ ಮುಖ್ಯ ಕೋಚ್‌ ನೇಮಕವಾಗಿದೆ. ಅದರಂತೆ ತಂಡದ ಮಾಜಿ ಲೆಜೆಂಡರಿ ಆಟಗಾರ ಸನತ್ ಜಯಸೂರ್ಯ ಲಂಕಾ ತಂಡದ ಮುಖ್ಯ ಕೋಚ್ ಆಗಿ ಆಯ್ಕೆಯಾಗಿದ್ದಾರೆ. ಇದೀಗ ಲಂಕಾ ಪ್ರವಾಸಕ್ಕೂ ಮುನ್ನವೇ ಟೀಂ ಇಂಡಿಯಾಕ್ಕೆ ನೂತನ ಕೋಚ್ ಆಯ್ಕೆಯಾಗುವ ಸಾಧ್ಯತೆ ಇದೆ. ಅಂದರೆ ಭಾರತ ಮತ್ತು ಶ್ರೀಲಂಕಾ ಹೊಸ ಕೋಚ್‌ಗಳೊಂದಿಗೆ ಈ ಸರಣಿಗೆ ಕಾಲಿಡಲಿವೆ.

2 / 5
ಈ ಹಿಂದೆ ಇಂಗ್ಲೆಂಡ್‌ನ ಕ್ರಿಸ್ ಸಿಲ್ವರ್‌ವುಡ್ ಶ್ರೀಲಂಕಾ ತಂಡದ ಮುಖ್ಯ ಕೋಚ್ ಆಗಿದ್ದರು. ಆದರೆ ಟಿ20 ವಿಶ್ವಕಪ್​ನಲ್ಲಿ ಲಂಕಾ ತಂಡ ಕಳಪೆ ಪ್ರದರ್ಶನ ನೀಡಿದ ಬಳಿಕ ಕಳೆದ ವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ಅವರ ಸ್ಥಾನಕ್ಕೆ ಸನತ್ ಜಯಸೂರ್ಯ ಆಯ್ಕೆಯಾಗಿದ್ದಾರೆ.

ಈ ಹಿಂದೆ ಇಂಗ್ಲೆಂಡ್‌ನ ಕ್ರಿಸ್ ಸಿಲ್ವರ್‌ವುಡ್ ಶ್ರೀಲಂಕಾ ತಂಡದ ಮುಖ್ಯ ಕೋಚ್ ಆಗಿದ್ದರು. ಆದರೆ ಟಿ20 ವಿಶ್ವಕಪ್​ನಲ್ಲಿ ಲಂಕಾ ತಂಡ ಕಳಪೆ ಪ್ರದರ್ಶನ ನೀಡಿದ ಬಳಿಕ ಕಳೆದ ವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ಅವರ ಸ್ಥಾನಕ್ಕೆ ಸನತ್ ಜಯಸೂರ್ಯ ಆಯ್ಕೆಯಾಗಿದ್ದಾರೆ.

3 / 5
ಇತ್ತ ಭಾರತ ತಂಡ ಜಿಂಬಾಬ್ವೆ ವಿರುದ್ಧ ಟಿ20 ಸರಣಿ ಆಡುತ್ತಿದೆ. ಈ ಸರಣಿಯಲ್ಲಿ ರಾಹುಲ್ ದ್ರಾವಿಡ್ ಅವರ ಅಧಿಕಾರಾವಧಿ ಮುಗಿದಿರುವುದರಿಂದ ಹಿರಿಯ ಆಟಗಾರ ವಿವಿಎಸ್ ಲಕ್ಷ್ಮಣ್ ಮುಖ್ಯ ಕೋಚ್ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಹೀಗಾಗಿ ಶ್ರೀಲಂಕಾ ಪ್ರವಾಸಕ್ಕೂ ಮೊದಲು ಬಿಸಿಸಿಐ, ಗೌತಮ್ ಗಂಭೀರ್ ಅವರನ್ನು ಮುಖ್ಯ ಕೋಚ್ ಆಗಿ ನೇಮಕ ಮಾಡುವುದು ಭಾಗಶಃ ಖಚಿತವಾಗಿದೆ.

ಇತ್ತ ಭಾರತ ತಂಡ ಜಿಂಬಾಬ್ವೆ ವಿರುದ್ಧ ಟಿ20 ಸರಣಿ ಆಡುತ್ತಿದೆ. ಈ ಸರಣಿಯಲ್ಲಿ ರಾಹುಲ್ ದ್ರಾವಿಡ್ ಅವರ ಅಧಿಕಾರಾವಧಿ ಮುಗಿದಿರುವುದರಿಂದ ಹಿರಿಯ ಆಟಗಾರ ವಿವಿಎಸ್ ಲಕ್ಷ್ಮಣ್ ಮುಖ್ಯ ಕೋಚ್ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಹೀಗಾಗಿ ಶ್ರೀಲಂಕಾ ಪ್ರವಾಸಕ್ಕೂ ಮೊದಲು ಬಿಸಿಸಿಐ, ಗೌತಮ್ ಗಂಭೀರ್ ಅವರನ್ನು ಮುಖ್ಯ ಕೋಚ್ ಆಗಿ ನೇಮಕ ಮಾಡುವುದು ಭಾಗಶಃ ಖಚಿತವಾಗಿದೆ.

4 / 5
ಇನ್ನು ಟೀಂ ಇಂಡಿಯಾ ಶ್ರೀಲಂಕಾ ಪ್ರವಾಸದಲ್ಲಿ  ಮೂರು ಏಕದಿನ ಪಂದ್ಯಗಳ ಸರಣಿ ಮತ್ತು ಮೂರು ಟಿ20 ಪಂದ್ಯಗಳ ಸರಣಿಯನ್ನು ಆಡಲಿದೆ. ಎರಡೂ ಏಷ್ಯಾ ತಂಡಗಳು 2021ರ ನಂತರ ಇದೇ ಮೊದಲ ಬಾರಿಗೆ ದ್ವಿಪಕ್ಷೀಯ ಸರಣಿಗಾಗಿ ಶ್ರೀಲಂಕಾ ನೆಲದಲ್ಲಿ ಸೆಣಸಾಡಲಿವೆ.

ಇನ್ನು ಟೀಂ ಇಂಡಿಯಾ ಶ್ರೀಲಂಕಾ ಪ್ರವಾಸದಲ್ಲಿ ಮೂರು ಏಕದಿನ ಪಂದ್ಯಗಳ ಸರಣಿ ಮತ್ತು ಮೂರು ಟಿ20 ಪಂದ್ಯಗಳ ಸರಣಿಯನ್ನು ಆಡಲಿದೆ. ಎರಡೂ ಏಷ್ಯಾ ತಂಡಗಳು 2021ರ ನಂತರ ಇದೇ ಮೊದಲ ಬಾರಿಗೆ ದ್ವಿಪಕ್ಷೀಯ ಸರಣಿಗಾಗಿ ಶ್ರೀಲಂಕಾ ನೆಲದಲ್ಲಿ ಸೆಣಸಾಡಲಿವೆ.

5 / 5
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ