Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: ಐತಿಹಾಸಿಕ ಮೊಹಾಲಿ ಟೆಸ್ಟ್​ನಲ್ಲಿ ಕಪಿಲ್​ ದೇವ್ ದಾಖಲೆ ಮುರಿಯಲು ಸಜ್ಜಾದ ಅಶ್ವಿನ್.!

R. Ashwin: ಭಾರತದ ಸ್ಟಾರ್ ಸ್ಪಿನ್ ಬೌಲರ್ ರವಿಚಂದ್ರನ್ ಅಶ್ವಿನ್ ಟೆಸ್ಟ್ ಮಾದರಿಯಲ್ಲಿ ದೊಡ್ಡ ದಾಖಲೆ ಮಾಡುವ ಸನಿಹದಲ್ಲಿದ್ದಾರೆ.

ಪೃಥ್ವಿಶಂಕರ
|

Updated on: Mar 02, 2022 | 9:13 PM

ಟಿ20 ಸರಣಿಯಲ್ಲಿ ಶ್ರೀಲಂಕಾವನ್ನು ಸೋಲಿಸಿದ ಭಾರತ ತಂಡ ಇದೀಗ ಶುಕ್ರವಾರದಿಂದ ಅವರ ವಿರುದ್ಧ ಟೆಸ್ಟ್ ಸರಣಿಯನ್ನು ಪ್ರಾರಂಭಿಸಲಿದೆ. ಈ ಸರಣಿಯ ಮೊದಲ ಪಂದ್ಯ ಮೊಹಾಲಿಯ ಪಿಸಿಎ ಸ್ಟೇಡಿಯಂನಲ್ಲಿ ನಡೆಯಲಿದ್ದು, ಎರಡನೇ ಪಂದ್ಯ ಬೆಂಗಳೂರಿನಲ್ಲಿ ಡೇ ನೈಟ್ ಟೆಸ್ಟ್ ಪಂದ್ಯವಾಗಲಿದೆ. ಈ ಸರಣಿಯಲ್ಲಿ ಭಾರತ ತಂಡದ ಸ್ಪಿನ್ ಬೌಲರ್ ರವಿಚಂದ್ರನ್ ಅಶ್ವಿನ್ ಅವರ ಹೆಸರಿನಲ್ಲಿ ದೊಡ್ಡ ದಾಖಲೆ ಮಾಡುವ ಅವಕಾಶವಿದೆ.

1 / 5
 ಆರ್ ಅಶ್ವಿನ್

2 / 5
ಈ ಪಂದ್ಯದಲ್ಲಿ ಅಶ್ವಿನ್ ಐದು ವಿಕೆಟ್ ಪಡೆದರೆ ಕಪಿಲ್ ದೇವ್ ಅವರನ್ನು ಹಿಂದಿಕ್ಕುವ ಅವಕಾಶ ಹೊಂದಿದ್ದಾರೆ. ಕಪಿಲ್ ದೇವ್ ಅವರ ಖಾತೆಯಲ್ಲಿ 434 ಟೆಸ್ಟ್ ವಿಕೆಟ್‌ಗಳಿವೆ. ಅಶ್ವಿನ್ ಅವರನ್ನು ಹಿಂದಿಕ್ಕಲು ಐದು ವಿಕೆಟ್‌ಗಳ ಅಗತ್ಯವಿದೆ.

3 / 5
ಅಶ್ವಿನ್ ಅವರು ನೆಟ್ಸ್‌ನಲ್ಲಿ ಅಭ್ಯಾಸ ಮಾಡುತ್ತಿರುವುದರಿಂದ ಅವರು ಮೊಹಾಲಿ ಟೆಸ್ಟ್‌ನಲ್ಲಿ ಆಡುವ XI ನ ಭಾಗವಾಗುತ್ತಾರೆ ಎಂದು ನಿರೀಕ್ಷಿಸಲಾಗಿದೆ. ತಂಡದ ಉಪನಾಯಕ ಜಸ್ಪ್ರೀತ್ ಬುಮ್ರಾ ಅವರು ಬೌಲಿಂಗ್, ಬ್ಯಾಟಿಂಗ್ ಮತ್ತು ಫೀಲ್ಡಿಂಗ್ ಮೂರನ್ನೂ ನೆಟ್ಸ್‌ನಲ್ಲಿ ಮಾಡಿದ್ದಾರೆ ಮತ್ತು ಅವರು ಸಂಪೂರ್ಣವಾಗಿ ಫಿಟ್ ಆಗಿದ್ದಾರೆ ಎಂದು ಹೇಳಿದ್ದಾರೆ. ಅಶ್ವಿನ್ ಮೊಹಾಲಿ ಟೆಸ್ಟ್ ಆಡಲಿದ್ದು ಕಪಿಲ್ ಅವರ ದಾಖಲೆ ಮುರಿಯಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.

4 / 5
132 ರನ್ ಪಂದ್ಯಗಳಲ್ಲಿ 619 ವಿಕೆಟ್ ಪಡೆದಿರುವ ಅನಿಲ್ ಕುಂಬ್ಳೆ ಭಾರತದ ಪರ ಅತಿ ಹೆಚ್ಚು ವಿಕೆಟ್ ಪಡೆದವರ ವಿಷಯದಲ್ಲಿ ಮೊದಲ ಸ್ಥಾನದಲ್ಲಿದ್ದಾರೆ. ಸದ್ಯ ಕಪಿಲ್ ದೇವ್ ಎರಡನೇ ಸ್ಥಾನದಲ್ಲಿದ್ದರೆ, ಅಶ್ವಿನ್ ಮೂರನೇ ಸ್ಥಾನದಲ್ಲಿದ್ದಾರೆ. ಸ್ಪಿನ್ ಬೌಲರ್ ಹರ್ಭಜನ್ ನಾಲ್ಕನೇ ಸ್ಥಾನದಲ್ಲಿದ್ದಾರೆ.

5 / 5
Follow us
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್