AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia Cup 2023: ಏಷ್ಯಾಕಪ್‌ನಲ್ಲಿ ಇತಿಹಾಸ ಸೃಷ್ಟಿಸಿದ ರವೀಂದ್ರ ಜಡೇಜಾ..!

Ravindra Jadeja: ಸ್ಟಾರ್ ಆಲ್‌ರೌಂಡರ್ ರವೀಂದ್ರ ಜಡೇಜಾ ಏಷ್ಯಾಕಪ್‌ನಲ್ಲಿ ಭಾರತದ ಪ್ರಮುಖ ವಿಕೆಟ್ ಟೇಕರ್ ಎನಿಸಿಕೊಂಡಿದ್ದಾರೆ. ಅಲ್ಲದೆ ಜಡೇಜಾ, ಮಾಜಿ ವೇಗಿ ಇರ್ಫಾನ್ ಪಠಾಣ್ ಅವರನ್ನು ಈ ವಿಚಾರದಲ್ಲಿ ಹಿಂದಿಕ್ಕಿದ್ದಾರೆ. ಶ್ರೀಲಂಕಾ ನಾಯಕ ಶನಕ ಅವರ ವಿಕೆಟ್ ಪಡೆದ ಕೂಡಲೇ ಜಡೇಜಾ ಏಷ್ಯಾಕಪ್‌ನಲ್ಲಿ ಅತಿ ಹೆಚ್ಚು ವಿಕೆಟ್‌ ಉರುಳಿಸಿದ ಭಾರತೀಯ ಬೌಲರ್‌ಗಳ ಪೈಕಿ ಅಗ್ರಸ್ಥಾನಕ್ಕೆ ಏರಿದ್ದಾರೆ.

ಪೃಥ್ವಿಶಂಕರ
|

Updated on: Sep 13, 2023 | 6:40 AM

2023ರ ಏಷ್ಯಾಕಪ್‌ನಲ್ಲಿ ಟೀಂ ಇಂಡಿಯಾ ಫೈನಲ್ ಪ್ರವೇಶಿಸಿದೆ. ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡವು ಸತತ ಎರಡು ದಿನಗಳಲ್ಲಿ ಪಾಕಿಸ್ತಾನ ಮತ್ತು ನಂತರ ಶ್ರೀಲಂಕಾವನ್ನು ಸೋಲಿಸುವ ಮೂಲಕ ಸೆಪ್ಟೆಂಬರ್ 17 ರಂದು ನಡೆಯಲಿರುವ ಪ್ರಶಸ್ತಿ ಪಂದ್ಯದ ಟಿಕೆಟ್ ಅನ್ನು ಗೆದ್ದುಕೊಂಡಿತು.

2023ರ ಏಷ್ಯಾಕಪ್‌ನಲ್ಲಿ ಟೀಂ ಇಂಡಿಯಾ ಫೈನಲ್ ಪ್ರವೇಶಿಸಿದೆ. ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡವು ಸತತ ಎರಡು ದಿನಗಳಲ್ಲಿ ಪಾಕಿಸ್ತಾನ ಮತ್ತು ನಂತರ ಶ್ರೀಲಂಕಾವನ್ನು ಸೋಲಿಸುವ ಮೂಲಕ ಸೆಪ್ಟೆಂಬರ್ 17 ರಂದು ನಡೆಯಲಿರುವ ಪ್ರಶಸ್ತಿ ಪಂದ್ಯದ ಟಿಕೆಟ್ ಅನ್ನು ಗೆದ್ದುಕೊಂಡಿತು.

1 / 7
ಕೊಲಂಬೊದಲ್ಲಿ ನಡೆದ ಸೂಪರ್-4 ರ ಎರಡನೇ ಪಂದ್ಯದಲ್ಲಿ ಟೀಂ ಇಂಡಿಯಾ ಶ್ರೀಲಂಕಾವನ್ನು 41 ರನ್‌ಗಳಿಂದ ಸೋಲಿಸಿತು. ಇನ್ನು ಈ ಪಂದ್ಯದಲ್ಲಿ ಉಭಯ ತಂಡಗಳ ಸ್ಪಿನ್ನರ್​ಗಳು ಪ್ರಾಬಲ್ಯ ಮೆರೆದರು. ಟೀಂ ಇಂಡಿಯಾದಿಂದ ಕುಲ್ದೀಪ್ 4 ಹಾಗೂ ಜಡೇಜಾ 2 ವಿಕೆಟ್ ಪಡೆದು ಮಿಂಚಿದರು.

ಕೊಲಂಬೊದಲ್ಲಿ ನಡೆದ ಸೂಪರ್-4 ರ ಎರಡನೇ ಪಂದ್ಯದಲ್ಲಿ ಟೀಂ ಇಂಡಿಯಾ ಶ್ರೀಲಂಕಾವನ್ನು 41 ರನ್‌ಗಳಿಂದ ಸೋಲಿಸಿತು. ಇನ್ನು ಈ ಪಂದ್ಯದಲ್ಲಿ ಉಭಯ ತಂಡಗಳ ಸ್ಪಿನ್ನರ್​ಗಳು ಪ್ರಾಬಲ್ಯ ಮೆರೆದರು. ಟೀಂ ಇಂಡಿಯಾದಿಂದ ಕುಲ್ದೀಪ್ 4 ಹಾಗೂ ಜಡೇಜಾ 2 ವಿಕೆಟ್ ಪಡೆದು ಮಿಂಚಿದರು.

2 / 7
ಇದರೊಂದಿಗೆ ಇತಿಹಾಸ ಬರೆದ ಸ್ಟಾರ್ ಆಲ್‌ರೌಂಡರ್ ರವೀಂದ್ರ ಜಡೇಜಾ ಏಷ್ಯಾಕಪ್‌ನಲ್ಲಿ ಭಾರತದ ಪ್ರಮುಖ ವಿಕೆಟ್ ಟೇಕರ್ ಎನಿಸಿಕೊಂಡಿದ್ದಾರೆ. ಅಲ್ಲದೆ ಜಡೇಜಾ, ಮಾಜಿ ವೇಗಿ ಇರ್ಫಾನ್ ಪಠಾಣ್ ಅವರನ್ನು ಈ ವಿಚಾರದಲ್ಲಿ ಹಿಂದಿಕ್ಕಿದ್ದಾರೆ.

ಇದರೊಂದಿಗೆ ಇತಿಹಾಸ ಬರೆದ ಸ್ಟಾರ್ ಆಲ್‌ರೌಂಡರ್ ರವೀಂದ್ರ ಜಡೇಜಾ ಏಷ್ಯಾಕಪ್‌ನಲ್ಲಿ ಭಾರತದ ಪ್ರಮುಖ ವಿಕೆಟ್ ಟೇಕರ್ ಎನಿಸಿಕೊಂಡಿದ್ದಾರೆ. ಅಲ್ಲದೆ ಜಡೇಜಾ, ಮಾಜಿ ವೇಗಿ ಇರ್ಫಾನ್ ಪಠಾಣ್ ಅವರನ್ನು ಈ ವಿಚಾರದಲ್ಲಿ ಹಿಂದಿಕ್ಕಿದ್ದಾರೆ.

3 / 7
ಶ್ರೀಲಂಕಾ ನಾಯಕ ಶನಕ ಅವರ ವಿಕೆಟ್ ಪಡೆದ ಕೂಡಲೇ ಜಡೇಜಾ ಏಷ್ಯಾಕಪ್‌ನಲ್ಲಿ ಅತಿ ಹೆಚ್ಚು ವಿಕೆಟ್‌ ಉರುಳಿಸಿದ ಭಾರತೀಯ ಬೌಲರ್‌ಗಳ ಪೈಕಿ ಅಗ್ರಸ್ಥಾನಕ್ಕೆ ಏರಿದ್ದಾರೆ.

ಶ್ರೀಲಂಕಾ ನಾಯಕ ಶನಕ ಅವರ ವಿಕೆಟ್ ಪಡೆದ ಕೂಡಲೇ ಜಡೇಜಾ ಏಷ್ಯಾಕಪ್‌ನಲ್ಲಿ ಅತಿ ಹೆಚ್ಚು ವಿಕೆಟ್‌ ಉರುಳಿಸಿದ ಭಾರತೀಯ ಬೌಲರ್‌ಗಳ ಪೈಕಿ ಅಗ್ರಸ್ಥಾನಕ್ಕೆ ಏರಿದ್ದಾರೆ.

4 / 7
ಇದುವರೆಗೆ ಜಡೇಜಾ ಏಷ್ಯಾಕಪ್‌ನಲ್ಲಿ 18 ಪಂದ್ಯಗಳನ್ನಾಡಿದ್ದು, ಇದರಲ್ಲಿ 25.56 ಸರಾಸರಿಯಲ್ಲಿ 23 ವಿಕೆಟ್‌ಗಳನ್ನು ಪಡೆದಿದ್ದಾರೆ. 29 ರನ್​ಗಳಿಗೆ 4 ವಿಕೆಟ್​ ಉರುಳಿಸಿರುವುದು ಅವರ ಅತ್ಯುತ್ತಮ ಪ್ರದರ್ಶನವಾಗಿದೆ.

ಇದುವರೆಗೆ ಜಡೇಜಾ ಏಷ್ಯಾಕಪ್‌ನಲ್ಲಿ 18 ಪಂದ್ಯಗಳನ್ನಾಡಿದ್ದು, ಇದರಲ್ಲಿ 25.56 ಸರಾಸರಿಯಲ್ಲಿ 23 ವಿಕೆಟ್‌ಗಳನ್ನು ಪಡೆದಿದ್ದಾರೆ. 29 ರನ್​ಗಳಿಗೆ 4 ವಿಕೆಟ್​ ಉರುಳಿಸಿರುವುದು ಅವರ ಅತ್ಯುತ್ತಮ ಪ್ರದರ್ಶನವಾಗಿದೆ.

5 / 7
ಇದೀಗ ಈ ಟೂರ್ನಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಭಾರತೀಯರ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಜಾರಿರುವ ಪಠಾಣ್ ತಮ್ಮ ವೃತ್ತಿಜೀವನದಲ್ಲಿ ಏಷ್ಯಾಕಪ್‌ನಲ್ಲಿ ಕೇವಲ 12 ಪಂದ್ಯಗಳಲ್ಲಿ 22 ವಿಕೆಟ್‌ಗಳನ್ನು ಪಡೆದಿದ್ದರು.

ಇದೀಗ ಈ ಟೂರ್ನಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಭಾರತೀಯರ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಜಾರಿರುವ ಪಠಾಣ್ ತಮ್ಮ ವೃತ್ತಿಜೀವನದಲ್ಲಿ ಏಷ್ಯಾಕಪ್‌ನಲ್ಲಿ ಕೇವಲ 12 ಪಂದ್ಯಗಳಲ್ಲಿ 22 ವಿಕೆಟ್‌ಗಳನ್ನು ಪಡೆದಿದ್ದರು.

6 / 7
ಇನ್ನು ಈ ಪಂದ್ಯದಲ್ಲಿ ಪ್ರಮುಖ 4 ವಿಕೆಟ್ ಉರುಳಿಸಿದ ಎಡಗೈ ಸ್ಪಿನ್ನರ್ ಕುಲ್ದೀಪ್ ಯಾದವ್ ಮೂರನೇ ಸ್ಥಾನದಲ್ಲಿದ್ದಾರೆ. ಪಾಕಿಸ್ತಾನದ ವಿರುದ್ಧ ಪಂದ್ಯದಲ್ಲಿ 5 ವಿಕೆಟ್ ಪಡೆದಿದ್ದ ಕುಲ್ದೀಪ್, ಇದುವರೆಗೆ ಪಂದ್ಯಾವಳಿಯಲ್ಲಿ ಕೇವಲ ಹತ್ತು ಪಂದ್ಯಗಳಲ್ಲಿ 17 ವಿಕೆಟ್‌ಗಳನ್ನು ಪಡೆದಿದ್ದಾರೆ.

ಇನ್ನು ಈ ಪಂದ್ಯದಲ್ಲಿ ಪ್ರಮುಖ 4 ವಿಕೆಟ್ ಉರುಳಿಸಿದ ಎಡಗೈ ಸ್ಪಿನ್ನರ್ ಕುಲ್ದೀಪ್ ಯಾದವ್ ಮೂರನೇ ಸ್ಥಾನದಲ್ಲಿದ್ದಾರೆ. ಪಾಕಿಸ್ತಾನದ ವಿರುದ್ಧ ಪಂದ್ಯದಲ್ಲಿ 5 ವಿಕೆಟ್ ಪಡೆದಿದ್ದ ಕುಲ್ದೀಪ್, ಇದುವರೆಗೆ ಪಂದ್ಯಾವಳಿಯಲ್ಲಿ ಕೇವಲ ಹತ್ತು ಪಂದ್ಯಗಳಲ್ಲಿ 17 ವಿಕೆಟ್‌ಗಳನ್ನು ಪಡೆದಿದ್ದಾರೆ.

7 / 7
Follow us
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಅಯೋಧ್ಯೆ ರಾಮ ಮಂದಿರದ ರಾಮ ದರ್ಬಾರ್​​ನಲ್ಲಿ ಪಾಲ್ಗೊಂಡ ಸಿಎಂ ಯೋಗಿ
ಅಯೋಧ್ಯೆ ರಾಮ ಮಂದಿರದ ರಾಮ ದರ್ಬಾರ್​​ನಲ್ಲಿ ಪಾಲ್ಗೊಂಡ ಸಿಎಂ ಯೋಗಿ
ಕುಮಾರಸ್ವಾಮಿ, ಬಿಜೆಪಿ ನಾಯಕರಿಂದ ಹೆಣಗಳ ಮೇಲೆ ರಾಜಕಾರಣ: ಶಿವಕುಮಾರ್
ಕುಮಾರಸ್ವಾಮಿ, ಬಿಜೆಪಿ ನಾಯಕರಿಂದ ಹೆಣಗಳ ಮೇಲೆ ರಾಜಕಾರಣ: ಶಿವಕುಮಾರ್
ಪೋಸ್ಟ್​ಮಾರ್ಟಂ ಬೇಡ, ದೇಹ ಕೊಡಿ ಎಂದು ಅತ್ತ ತಾಯಿ ನೆನೆದು ಡಿಕೆಶಿ ಕಣ್ಣೀರು
ಪೋಸ್ಟ್​ಮಾರ್ಟಂ ಬೇಡ, ದೇಹ ಕೊಡಿ ಎಂದು ಅತ್ತ ತಾಯಿ ನೆನೆದು ಡಿಕೆಶಿ ಕಣ್ಣೀರು
ಸತ್ಕಾರ ಸಮಾರಂಭವನ್ನು ಕೇವಲ 10 ನಿಮಿಷಗಳಲ್ಲಿ ಮುಗಿಸಿದ್ದು: ಶಿವಕುಮಾರ್
ಸತ್ಕಾರ ಸಮಾರಂಭವನ್ನು ಕೇವಲ 10 ನಿಮಿಷಗಳಲ್ಲಿ ಮುಗಿಸಿದ್ದು: ಶಿವಕುಮಾರ್
ಊಟಕ್ಕೆ ಕೂತಿದ್ದ ಮಗನನ್ನು ಸ್ನೇಹಿತ ಕರೆದುಕೊಂಡು ಹೋಗಿದ್ದ: ಮನೋಜ್ ತಂದೆ
ಊಟಕ್ಕೆ ಕೂತಿದ್ದ ಮಗನನ್ನು ಸ್ನೇಹಿತ ಕರೆದುಕೊಂಡು ಹೋಗಿದ್ದ: ಮನೋಜ್ ತಂದೆ
ಪ್ರೇಯಸಿ ಮನೆಯ ಬಾಲ್ಕನಿಯಿಂದ ಕೆಳಗೆ ಹಾರಿದ ಪ್ರಿಯಕರ
ಪ್ರೇಯಸಿ ಮನೆಯ ಬಾಲ್ಕನಿಯಿಂದ ಕೆಳಗೆ ಹಾರಿದ ಪ್ರಿಯಕರ
ದುರಂತಕ್ಕೆ ರಾಶಿಗಟ್ಟಲೇ ಚಪ್ಪಲಿಗಳು ಸಾಕ್ಷಿ: ಇವೇ ಹೇಳುತ್ತಿವೆ ಸಾವಿನ ಕಥೆ
ದುರಂತಕ್ಕೆ ರಾಶಿಗಟ್ಟಲೇ ಚಪ್ಪಲಿಗಳು ಸಾಕ್ಷಿ: ಇವೇ ಹೇಳುತ್ತಿವೆ ಸಾವಿನ ಕಥೆ
ಆಟಗಾರರ ಜೊತೆ ಸೆಲ್ಪೀ ತೆಗೆದುಕೊಳ್ಳೋದು ನಮ್ಮ ನಾಯಕರಿಗೆ ಬೇಕಿತ್ತಾ? ಸುಧಾಕರ್
ಆಟಗಾರರ ಜೊತೆ ಸೆಲ್ಪೀ ತೆಗೆದುಕೊಳ್ಳೋದು ನಮ್ಮ ನಾಯಕರಿಗೆ ಬೇಕಿತ್ತಾ? ಸುಧಾಕರ್