AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: 11 ಬೌಂಡರಿ, 2 ಸಿಕ್ಸರ್‌ ಸಹಿತ ತವರಿನಲ್ಲಿ ಚೊಚ್ಚಲ ಏಕದಿನ ಶತಕ ಸಿಡಿಸಿದ ಶುಭಮನ್ ಗಿಲ್..!

Shubman Gill: ತಮ್ಮ ಇನ್ನಿಂಗ್ಸ್​ನಲ್ಲಿ ಕೇವಲ 89 ಎಸೆತಗಳನ್ನು ಎದುರಿಸಿದ ಗಿಲ್, 11 ಬೌಂಡರಿಗಳು ಮತ್ತು ಎರಡು ಸಿಕ್ಸರ್‌ಗಳ ಸಹಿತ 3ನೇ ಅಂತಾರಾಷ್ಟ್ರೀಯ ಶತಕ ಸಿಡಿಸಿದ್ದಾರೆ.

TV9 Web
| Edited By: |

Updated on:Jan 15, 2023 | 4:03 PM

Share
ಶ್ರೀಲಂಕಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಅಮೋಘ ಬ್ಯಾಟಿಂಗ್ ಮಾಡಿದ ಶುಭಮನ್ ಗಿಲ್ ತಮ್ಮ ಏಕದಿನ ಕ್ರಿಕೆಟ್‌ನ ಎರಡನೇ ಶತಕ ಸಿಡಿಸಿ ಮಿಂಚಿದ್ದಾರೆ.

ಶ್ರೀಲಂಕಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಅಮೋಘ ಬ್ಯಾಟಿಂಗ್ ಮಾಡಿದ ಶುಭಮನ್ ಗಿಲ್ ತಮ್ಮ ಏಕದಿನ ಕ್ರಿಕೆಟ್‌ನ ಎರಡನೇ ಶತಕ ಸಿಡಿಸಿ ಮಿಂಚಿದ್ದಾರೆ.

1 / 5
ತಮ್ಮ ಇನ್ನಿಂಗ್ಸ್​ನಲ್ಲಿ ಕೇವಲ 89 ಎಸೆತಗಳನ್ನು ಎದುರಿಸಿದ ಗಿಲ್, 11 ಬೌಂಡರಿಗಳು ಮತ್ತು ಎರಡು ಸಿಕ್ಸರ್‌ಗಳ ಸಹಿತ 3ನೇ ಅಂತಾರಾಷ್ಟ್ರೀಯ ಶತಕ ಸಿಡಿಸಿದ್ದಾರೆ.

ತಮ್ಮ ಇನ್ನಿಂಗ್ಸ್​ನಲ್ಲಿ ಕೇವಲ 89 ಎಸೆತಗಳನ್ನು ಎದುರಿಸಿದ ಗಿಲ್, 11 ಬೌಂಡರಿಗಳು ಮತ್ತು ಎರಡು ಸಿಕ್ಸರ್‌ಗಳ ಸಹಿತ 3ನೇ ಅಂತಾರಾಷ್ಟ್ರೀಯ ಶತಕ ಸಿಡಿಸಿದ್ದಾರೆ.

2 / 5
ಹಿಂದಿನ ವರ್ಷ ಆಗಸ್ಟ್‌ನಲ್ಲಿ ಜಿಂಬಾಬ್ವೆ ವಿರುದ್ಧ ಹರಾರೆಯಲ್ಲಿ ನಡೆದ ಪಂದ್ಯದಲ್ಲಿ 130 ರನ್‌ಗಳನ್ನು ಸಿಡಿಸುವುದರೊಂದಿಗೆ ಗಿಲ್, ತಮ್ಮ ಚೊಚ್ಚಲ ಏಕದಿನ ಶತಕ ಬಾರಿಸಿದ್ದರು.

ಹಿಂದಿನ ವರ್ಷ ಆಗಸ್ಟ್‌ನಲ್ಲಿ ಜಿಂಬಾಬ್ವೆ ವಿರುದ್ಧ ಹರಾರೆಯಲ್ಲಿ ನಡೆದ ಪಂದ್ಯದಲ್ಲಿ 130 ರನ್‌ಗಳನ್ನು ಸಿಡಿಸುವುದರೊಂದಿಗೆ ಗಿಲ್, ತಮ್ಮ ಚೊಚ್ಚಲ ಏಕದಿನ ಶತಕ ಬಾರಿಸಿದ್ದರು.

3 / 5
ಇದೀಗ ಲಂಕಾ ಎದುರು ಶತಕ ಸಿಡಿಸುವುದರೊಂದಿಗೆ ಗಿಲ್, ಭಾರತದಲ್ಲಿ ಚೊಚ್ಚಲ ಏಕದಿನ ಶತಕ ಸಿಡಿಸಿ ದಾಖಲೆ ಬರೆದಿದ್ದಾರೆ.

ಇದೀಗ ಲಂಕಾ ಎದುರು ಶತಕ ಸಿಡಿಸುವುದರೊಂದಿಗೆ ಗಿಲ್, ಭಾರತದಲ್ಲಿ ಚೊಚ್ಚಲ ಏಕದಿನ ಶತಕ ಸಿಡಿಸಿ ದಾಖಲೆ ಬರೆದಿದ್ದಾರೆ.

4 / 5
ಈ ಪಂದ್ಯದಲ್ಲಿ ಅಬ್ಬರದ ಬ್ಯಾಟಿಂಗ್​ ಮಾಡಿದ ಗಿಲ್, ಒಂದೇ ಓವರ್​ನಲ್ಲಿ ಸತತ 4 ಬೌಂಡರಿ ಬಾರಿಸಿದರು. ಅಲ್ಲದೆ ನಾಯಕ ರೋಹಿತ್ ಶರ್ಮಾ ಜೊತೆಗೂಡಿ ಮೊದಲ ವಿಕೆಟ್​ಗೆ 95 ರನ್​ಗಳ ಜೊತೆಯಾಟ ಕೂಡ ಹಂಚಿಕೊಂಡರು.

ಈ ಪಂದ್ಯದಲ್ಲಿ ಅಬ್ಬರದ ಬ್ಯಾಟಿಂಗ್​ ಮಾಡಿದ ಗಿಲ್, ಒಂದೇ ಓವರ್​ನಲ್ಲಿ ಸತತ 4 ಬೌಂಡರಿ ಬಾರಿಸಿದರು. ಅಲ್ಲದೆ ನಾಯಕ ರೋಹಿತ್ ಶರ್ಮಾ ಜೊತೆಗೂಡಿ ಮೊದಲ ವಿಕೆಟ್​ಗೆ 95 ರನ್​ಗಳ ಜೊತೆಯಾಟ ಕೂಡ ಹಂಚಿಕೊಂಡರು.

5 / 5

Published On - 4:01 pm, Sun, 15 January 23

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ