AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: 11 ಬೌಂಡರಿ, 2 ಸಿಕ್ಸರ್‌ ಸಹಿತ ತವರಿನಲ್ಲಿ ಚೊಚ್ಚಲ ಏಕದಿನ ಶತಕ ಸಿಡಿಸಿದ ಶುಭಮನ್ ಗಿಲ್..!

Shubman Gill: ತಮ್ಮ ಇನ್ನಿಂಗ್ಸ್​ನಲ್ಲಿ ಕೇವಲ 89 ಎಸೆತಗಳನ್ನು ಎದುರಿಸಿದ ಗಿಲ್, 11 ಬೌಂಡರಿಗಳು ಮತ್ತು ಎರಡು ಸಿಕ್ಸರ್‌ಗಳ ಸಹಿತ 3ನೇ ಅಂತಾರಾಷ್ಟ್ರೀಯ ಶತಕ ಸಿಡಿಸಿದ್ದಾರೆ.

TV9 Web
| Edited By: |

Updated on:Jan 15, 2023 | 4:03 PM

Share
ಶ್ರೀಲಂಕಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಅಮೋಘ ಬ್ಯಾಟಿಂಗ್ ಮಾಡಿದ ಶುಭಮನ್ ಗಿಲ್ ತಮ್ಮ ಏಕದಿನ ಕ್ರಿಕೆಟ್‌ನ ಎರಡನೇ ಶತಕ ಸಿಡಿಸಿ ಮಿಂಚಿದ್ದಾರೆ.

ಶ್ರೀಲಂಕಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಅಮೋಘ ಬ್ಯಾಟಿಂಗ್ ಮಾಡಿದ ಶುಭಮನ್ ಗಿಲ್ ತಮ್ಮ ಏಕದಿನ ಕ್ರಿಕೆಟ್‌ನ ಎರಡನೇ ಶತಕ ಸಿಡಿಸಿ ಮಿಂಚಿದ್ದಾರೆ.

1 / 5
ತಮ್ಮ ಇನ್ನಿಂಗ್ಸ್​ನಲ್ಲಿ ಕೇವಲ 89 ಎಸೆತಗಳನ್ನು ಎದುರಿಸಿದ ಗಿಲ್, 11 ಬೌಂಡರಿಗಳು ಮತ್ತು ಎರಡು ಸಿಕ್ಸರ್‌ಗಳ ಸಹಿತ 3ನೇ ಅಂತಾರಾಷ್ಟ್ರೀಯ ಶತಕ ಸಿಡಿಸಿದ್ದಾರೆ.

ತಮ್ಮ ಇನ್ನಿಂಗ್ಸ್​ನಲ್ಲಿ ಕೇವಲ 89 ಎಸೆತಗಳನ್ನು ಎದುರಿಸಿದ ಗಿಲ್, 11 ಬೌಂಡರಿಗಳು ಮತ್ತು ಎರಡು ಸಿಕ್ಸರ್‌ಗಳ ಸಹಿತ 3ನೇ ಅಂತಾರಾಷ್ಟ್ರೀಯ ಶತಕ ಸಿಡಿಸಿದ್ದಾರೆ.

2 / 5
ಹಿಂದಿನ ವರ್ಷ ಆಗಸ್ಟ್‌ನಲ್ಲಿ ಜಿಂಬಾಬ್ವೆ ವಿರುದ್ಧ ಹರಾರೆಯಲ್ಲಿ ನಡೆದ ಪಂದ್ಯದಲ್ಲಿ 130 ರನ್‌ಗಳನ್ನು ಸಿಡಿಸುವುದರೊಂದಿಗೆ ಗಿಲ್, ತಮ್ಮ ಚೊಚ್ಚಲ ಏಕದಿನ ಶತಕ ಬಾರಿಸಿದ್ದರು.

ಹಿಂದಿನ ವರ್ಷ ಆಗಸ್ಟ್‌ನಲ್ಲಿ ಜಿಂಬಾಬ್ವೆ ವಿರುದ್ಧ ಹರಾರೆಯಲ್ಲಿ ನಡೆದ ಪಂದ್ಯದಲ್ಲಿ 130 ರನ್‌ಗಳನ್ನು ಸಿಡಿಸುವುದರೊಂದಿಗೆ ಗಿಲ್, ತಮ್ಮ ಚೊಚ್ಚಲ ಏಕದಿನ ಶತಕ ಬಾರಿಸಿದ್ದರು.

3 / 5
ಇದೀಗ ಲಂಕಾ ಎದುರು ಶತಕ ಸಿಡಿಸುವುದರೊಂದಿಗೆ ಗಿಲ್, ಭಾರತದಲ್ಲಿ ಚೊಚ್ಚಲ ಏಕದಿನ ಶತಕ ಸಿಡಿಸಿ ದಾಖಲೆ ಬರೆದಿದ್ದಾರೆ.

ಇದೀಗ ಲಂಕಾ ಎದುರು ಶತಕ ಸಿಡಿಸುವುದರೊಂದಿಗೆ ಗಿಲ್, ಭಾರತದಲ್ಲಿ ಚೊಚ್ಚಲ ಏಕದಿನ ಶತಕ ಸಿಡಿಸಿ ದಾಖಲೆ ಬರೆದಿದ್ದಾರೆ.

4 / 5
ಈ ಪಂದ್ಯದಲ್ಲಿ ಅಬ್ಬರದ ಬ್ಯಾಟಿಂಗ್​ ಮಾಡಿದ ಗಿಲ್, ಒಂದೇ ಓವರ್​ನಲ್ಲಿ ಸತತ 4 ಬೌಂಡರಿ ಬಾರಿಸಿದರು. ಅಲ್ಲದೆ ನಾಯಕ ರೋಹಿತ್ ಶರ್ಮಾ ಜೊತೆಗೂಡಿ ಮೊದಲ ವಿಕೆಟ್​ಗೆ 95 ರನ್​ಗಳ ಜೊತೆಯಾಟ ಕೂಡ ಹಂಚಿಕೊಂಡರು.

ಈ ಪಂದ್ಯದಲ್ಲಿ ಅಬ್ಬರದ ಬ್ಯಾಟಿಂಗ್​ ಮಾಡಿದ ಗಿಲ್, ಒಂದೇ ಓವರ್​ನಲ್ಲಿ ಸತತ 4 ಬೌಂಡರಿ ಬಾರಿಸಿದರು. ಅಲ್ಲದೆ ನಾಯಕ ರೋಹಿತ್ ಶರ್ಮಾ ಜೊತೆಗೂಡಿ ಮೊದಲ ವಿಕೆಟ್​ಗೆ 95 ರನ್​ಗಳ ಜೊತೆಯಾಟ ಕೂಡ ಹಂಚಿಕೊಂಡರು.

5 / 5

Published On - 4:01 pm, Sun, 15 January 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ