AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: ಲಂಕಾ ತಂಡಕ್ಕೆ ಮೂರನೇ ಆಘಾತ; ಮತ್ತೊಬ್ಬ ವೇಗಿಗೆ ಅನಾರೋಗ್ಯ, ಆಸ್ಪತ್ರೆಗೆ ದಾಖಲು..!

IND vs SL: ಭಾರತ ಮತ್ತು ಶ್ರೀಲಂಕಾ ನಡುವಿನ ಮೂರು ಪಂದ್ಯಗಳ ಟಿ20 ಮೊದಲ ಪಂದ್ಯ ಇಂದು ಸಂಜೆ 7 ಗಂಟೆಯಿಂದ ಆರಂಭವಾಗಲಿದೆ. ಆದರೆ ಈ ಪಂದ್ಯಕ್ಕೂ ಮುನ್ನ ಶ್ರೀಲಂಕಾ ತಂಡಕ್ಕೆ ಮೂರನೇ ಹೊಡೆತ ಬಿದ್ದಿದೆ. ತಂಡದ ವೇಗದ ಬೌಲರ್ ಬಿನೂರ ಫೆರ್ನಾಂಡೋ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದೆ. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಪೃಥ್ವಿಶಂಕರ
|

Updated on: Jul 27, 2024 | 2:54 PM

Share
ಭಾರತ ಮತ್ತು ಶ್ರೀಲಂಕಾ ನಡುವಿನ ಮೂರು ಪಂದ್ಯಗಳ ಟಿ20 ಮೊದಲ ಪಂದ್ಯ ಇಂದು ಸಂಜೆ 7 ಗಂಟೆಯಿಂದ ಆರಂಭವಾಗಲಿದೆ. ಆದರೆ ಈ ಪಂದ್ಯಕ್ಕೂ ಮುನ್ನ ಶ್ರೀಲಂಕಾ ತಂಡಕ್ಕೆ ಮೂರನೇ ಹೊಡೆತ ಬಿದ್ದಿದೆ. ತಂಡದ ವೇಗದ ಬೌಲರ್ ಬಿನೂರ ಫೆರ್ನಾಂಡೋ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದೆ. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಭಾರತ ಮತ್ತು ಶ್ರೀಲಂಕಾ ನಡುವಿನ ಮೂರು ಪಂದ್ಯಗಳ ಟಿ20 ಮೊದಲ ಪಂದ್ಯ ಇಂದು ಸಂಜೆ 7 ಗಂಟೆಯಿಂದ ಆರಂಭವಾಗಲಿದೆ. ಆದರೆ ಈ ಪಂದ್ಯಕ್ಕೂ ಮುನ್ನ ಶ್ರೀಲಂಕಾ ತಂಡಕ್ಕೆ ಮೂರನೇ ಹೊಡೆತ ಬಿದ್ದಿದೆ. ತಂಡದ ವೇಗದ ಬೌಲರ್ ಬಿನೂರ ಫೆರ್ನಾಂಡೋ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದೆ. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

1 / 5
ಈ ಬಗ್ಗೆ ಶ್ರೀಲಂಕಾ ಕ್ರಿಕೆಟ್ ಮಂಡಳಿ ತನ್ನ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಮಾಹಿತಿ ನೀಡಿದ್ದು ‘ಅನಾರೋಗ್ಯದ ಕಾರಣ ವೇಗಿ ಬಿನೂರ ಫರ್ನಾಂಡೊ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.  ರಮೇಶ್ ಮೆಂಡಿಸ್ ಅವರನ್ನು ಸ್ಟ್ಯಾಂಡ್‌ಬೈ ಆಗಿ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ ಎಂದಿದೆ. ಅಲ್ಲದೆ ಅನಾರೋಗ್ಯಕ್ಕೆ ತುತ್ತಾಗಿರುವ ಫೆರ್ನಾಂಡೋ ಮೊದಲ ಟಿ20 ಪಂದ್ಯದಿಂದ ಹೊರಗುಳಿಯಲಿದ್ದಾರೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಶ್ರೀಲಂಕಾ ಕ್ರಿಕೆಟ್ ಮಂಡಳಿ ತನ್ನ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಮಾಹಿತಿ ನೀಡಿದ್ದು ‘ಅನಾರೋಗ್ಯದ ಕಾರಣ ವೇಗಿ ಬಿನೂರ ಫರ್ನಾಂಡೊ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ರಮೇಶ್ ಮೆಂಡಿಸ್ ಅವರನ್ನು ಸ್ಟ್ಯಾಂಡ್‌ಬೈ ಆಗಿ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ ಎಂದಿದೆ. ಅಲ್ಲದೆ ಅನಾರೋಗ್ಯಕ್ಕೆ ತುತ್ತಾಗಿರುವ ಫೆರ್ನಾಂಡೋ ಮೊದಲ ಟಿ20 ಪಂದ್ಯದಿಂದ ಹೊರಗುಳಿಯಲಿದ್ದಾರೆ ಎಂದು ತಿಳಿದು ಬಂದಿದೆ.

2 / 5
ಭಾರತ ವಿರುದ್ಧದ ಸರಣಿಗೂ ಮುನ್ನ ಅನಾರೋಗ್ಯಕ್ಕೊಳಗಾಗಿರುವ ಶ್ರೀಲಂಕಾ ತಂಡದ ಮೂರನೇ ಬೌಲರ್ ಬಿನೂರ ಫರ್ನಾಂಡೊ. ಇವರಿಗೂ ಮುನ್ನ ಬೆರಳಿನ ಗಾಯದಿಂದಾಗಿ ತಂಡದ ಸ್ಟಾರ್ ವೇಗದ ಬೌಲರ್ ನುವಾನ್ ತುಷಾರ ಈ ಟಿ20 ಸರಣಿಯಿಂದ ಹೊರಬಿದ್ದಿದ್ದರು.

ಭಾರತ ವಿರುದ್ಧದ ಸರಣಿಗೂ ಮುನ್ನ ಅನಾರೋಗ್ಯಕ್ಕೊಳಗಾಗಿರುವ ಶ್ರೀಲಂಕಾ ತಂಡದ ಮೂರನೇ ಬೌಲರ್ ಬಿನೂರ ಫರ್ನಾಂಡೊ. ಇವರಿಗೂ ಮುನ್ನ ಬೆರಳಿನ ಗಾಯದಿಂದಾಗಿ ತಂಡದ ಸ್ಟಾರ್ ವೇಗದ ಬೌಲರ್ ನುವಾನ್ ತುಷಾರ ಈ ಟಿ20 ಸರಣಿಯಿಂದ ಹೊರಬಿದ್ದಿದ್ದರು.

3 / 5
ನುವಾನ್ ತುಷಾರಗೂ ಮುನ್ನ ತಂಡದ ಅನುಭವಿ ವೇಗದ ಬೌಲರ್ ದುಷ್ಮಂತ ಚಮೀರಾ ಕೂಡ ಗಾಯಕ್ಕೆ ತುತ್ತಾಗಿದ್ದರು. ಹೀಗಾಗಿ ಅವರು ಕೂಡ ಭಾರತ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯಿಂದ ಹೊರಗುಳಿದಿದ್ದರು. ಇದೀಗ ಬಿನೂರ ಫರ್ನಾಂಡೊ ಅನಾರೋಗ್ಯಕ್ಕೀಡಾಗುವುದರೊಂದಿಗೆ ಲಂಕಾ ತಂಡದ ಸಂಕಷ್ಟ ಮತ್ತಷ್ಟು ಹೆಚ್ಚಾಗಿದೆ.

ನುವಾನ್ ತುಷಾರಗೂ ಮುನ್ನ ತಂಡದ ಅನುಭವಿ ವೇಗದ ಬೌಲರ್ ದುಷ್ಮಂತ ಚಮೀರಾ ಕೂಡ ಗಾಯಕ್ಕೆ ತುತ್ತಾಗಿದ್ದರು. ಹೀಗಾಗಿ ಅವರು ಕೂಡ ಭಾರತ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯಿಂದ ಹೊರಗುಳಿದಿದ್ದರು. ಇದೀಗ ಬಿನೂರ ಫರ್ನಾಂಡೊ ಅನಾರೋಗ್ಯಕ್ಕೀಡಾಗುವುದರೊಂದಿಗೆ ಲಂಕಾ ತಂಡದ ಸಂಕಷ್ಟ ಮತ್ತಷ್ಟು ಹೆಚ್ಚಾಗಿದೆ.

4 / 5
ಶ್ರೀಲಂಕಾ ತಂಡ: ದಿನೇಶ್ ಚಾಂಡಿಮಾಲ್, ಅವಿಷ್ಕ ಫೆರ್ನಾಂಡೋ, ಕುಸಲ್ ಮೆಂಡಿಸ್ (ವಿಕೆಟ್ ಕೀಪರ್), ಪಾತುಮ್ ನಿಸ್ಸಾಂಕ, ಕುಸಲ್ ಪೆರೇರಾ, ಚರಿತ್ ಅಸಲಂಕಾ (ನಾಯಕ), ವನಿಂದು ಹಸರಂಗ, ಕಮಿಂದು ಮೆಂಡಿಸ್, ದಸುನ್ ಶಾನಕ, ಚಾಮಿಂದು ವಿಕ್ರಮಸಿಂಘೆ, ಬಿನೂರ ಫೆರ್ನಾಂಡೋ (ರಮೇಶ್ ಮೆಂಡಿಸ್, ಸ್ಟ್ಯಾಂಡ್‌ಬೈ ಆಟಗಾರ), ಮಧುಶಂಕ, ಮತೀಶ ಪತಿರಣ, ಮಹೇಶ ತೀಕ್ಷಣ, ದುನಿತ್ ವೇಲಾಲಗೆ.

ಶ್ರೀಲಂಕಾ ತಂಡ: ದಿನೇಶ್ ಚಾಂಡಿಮಾಲ್, ಅವಿಷ್ಕ ಫೆರ್ನಾಂಡೋ, ಕುಸಲ್ ಮೆಂಡಿಸ್ (ವಿಕೆಟ್ ಕೀಪರ್), ಪಾತುಮ್ ನಿಸ್ಸಾಂಕ, ಕುಸಲ್ ಪೆರೇರಾ, ಚರಿತ್ ಅಸಲಂಕಾ (ನಾಯಕ), ವನಿಂದು ಹಸರಂಗ, ಕಮಿಂದು ಮೆಂಡಿಸ್, ದಸುನ್ ಶಾನಕ, ಚಾಮಿಂದು ವಿಕ್ರಮಸಿಂಘೆ, ಬಿನೂರ ಫೆರ್ನಾಂಡೋ (ರಮೇಶ್ ಮೆಂಡಿಸ್, ಸ್ಟ್ಯಾಂಡ್‌ಬೈ ಆಟಗಾರ), ಮಧುಶಂಕ, ಮತೀಶ ಪತಿರಣ, ಮಹೇಶ ತೀಕ್ಷಣ, ದುನಿತ್ ವೇಲಾಲಗೆ.

5 / 5
Follow Us
ಅಪ್ಪು ಪುತ್ಥಳಿ ಅನಾವರಣ: ಅಶ್ವಿನಿ ಪುನೀತ್​​ರಾಜ್​ಕುಮಾರ್ ಮಾತು
ಅಪ್ಪು ಪುತ್ಥಳಿ ಅನಾವರಣ: ಅಶ್ವಿನಿ ಪುನೀತ್​​ರಾಜ್​ಕುಮಾರ್ ಮಾತು
ವಾಹನ ಖರೀದಿದಾರರಿಗೆ ಶಾಕ್​! ಕಾರು, ಬೈಕ್ ಬೆಲೆಯಲ್ಲಿ ಏರಿಕೆ ಸಾಧ್ಯತೆ
ವಾಹನ ಖರೀದಿದಾರರಿಗೆ ಶಾಕ್​! ಕಾರು, ಬೈಕ್ ಬೆಲೆಯಲ್ಲಿ ಏರಿಕೆ ಸಾಧ್ಯತೆ
ರಾಜ್ಯದಲ್ಲಿ ಮತ್ತೆ ಬಸ್ ಟಿಕೆಟ್‌ ದರ ಹೆಚ್ಚಾಗುತ್ತಾ?
ರಾಜ್ಯದಲ್ಲಿ ಮತ್ತೆ ಬಸ್ ಟಿಕೆಟ್‌ ದರ ಹೆಚ್ಚಾಗುತ್ತಾ?
ಕೋರಮಂಗಲದಲ್ಲಿ 13 ಟನ್ ಹಸಿ ಕಸದಿಂದ ಇಂಧನ ಉತ್ಪಾದನೆ
ಕೋರಮಂಗಲದಲ್ಲಿ 13 ಟನ್ ಹಸಿ ಕಸದಿಂದ ಇಂಧನ ಉತ್ಪಾದನೆ
ಪವನ್ ಕಲ್ಯಾಣ್, ಶ್ರೀಲೀಲಾ ಜೊತೆಗೆ ‘ಉಸ್ತಾದ್ ಭಗತ್ ಸಿಂಗ್’ ನೋಡಿದ ಚಿರಂಜೀವಿ
ಪವನ್ ಕಲ್ಯಾಣ್, ಶ್ರೀಲೀಲಾ ಜೊತೆಗೆ ‘ಉಸ್ತಾದ್ ಭಗತ್ ಸಿಂಗ್’ ನೋಡಿದ ಚಿರಂಜೀವಿ
ಸಿಲಿಂಡರ್ ಕದ್ದು ಪರಾರಿಯಾದ ಕಳ್ಳರು; ಸಿಸಿಟಿವಿಯಲ್ಲಿ ಖತರ್ನಾಕ್ ಕೃತ್ಯ ಸೆರೆ
ಸಿಲಿಂಡರ್ ಕದ್ದು ಪರಾರಿಯಾದ ಕಳ್ಳರು; ಸಿಸಿಟಿವಿಯಲ್ಲಿ ಖತರ್ನಾಕ್ ಕೃತ್ಯ ಸೆರೆ
ಪಶುವೈದ್ಯೆ ಸಾವು: ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ; ಸಮೀಕ್ಷಾ ರೆಡ್ಡಿ ಮಾವ
ಪಶುವೈದ್ಯೆ ಸಾವು: ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ; ಸಮೀಕ್ಷಾ ರೆಡ್ಡಿ ಮಾವ
ಪ್ರವಾಹದಿಂದ ಬಿಹಾರದ ವಿಕ್ರಮಶಿಲಾ ಸೇತುವೆಯ ಕಂಬಕ್ಕೆ ಹಾನಿ
ಪ್ರವಾಹದಿಂದ ಬಿಹಾರದ ವಿಕ್ರಮಶಿಲಾ ಸೇತುವೆಯ ಕಂಬಕ್ಕೆ ಹಾನಿ
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!