AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: ಲಂಕಾ ತಂಡಕ್ಕೆ ಮೂರನೇ ಆಘಾತ; ಮತ್ತೊಬ್ಬ ವೇಗಿಗೆ ಅನಾರೋಗ್ಯ, ಆಸ್ಪತ್ರೆಗೆ ದಾಖಲು..!

IND vs SL: ಭಾರತ ಮತ್ತು ಶ್ರೀಲಂಕಾ ನಡುವಿನ ಮೂರು ಪಂದ್ಯಗಳ ಟಿ20 ಮೊದಲ ಪಂದ್ಯ ಇಂದು ಸಂಜೆ 7 ಗಂಟೆಯಿಂದ ಆರಂಭವಾಗಲಿದೆ. ಆದರೆ ಈ ಪಂದ್ಯಕ್ಕೂ ಮುನ್ನ ಶ್ರೀಲಂಕಾ ತಂಡಕ್ಕೆ ಮೂರನೇ ಹೊಡೆತ ಬಿದ್ದಿದೆ. ತಂಡದ ವೇಗದ ಬೌಲರ್ ಬಿನೂರ ಫೆರ್ನಾಂಡೋ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದೆ. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಪೃಥ್ವಿಶಂಕರ
|

Updated on: Jul 27, 2024 | 2:54 PM

ಭಾರತ ಮತ್ತು ಶ್ರೀಲಂಕಾ ನಡುವಿನ ಮೂರು ಪಂದ್ಯಗಳ ಟಿ20 ಮೊದಲ ಪಂದ್ಯ ಇಂದು ಸಂಜೆ 7 ಗಂಟೆಯಿಂದ ಆರಂಭವಾಗಲಿದೆ. ಆದರೆ ಈ ಪಂದ್ಯಕ್ಕೂ ಮುನ್ನ ಶ್ರೀಲಂಕಾ ತಂಡಕ್ಕೆ ಮೂರನೇ ಹೊಡೆತ ಬಿದ್ದಿದೆ. ತಂಡದ ವೇಗದ ಬೌಲರ್ ಬಿನೂರ ಫೆರ್ನಾಂಡೋ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದೆ. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಭಾರತ ಮತ್ತು ಶ್ರೀಲಂಕಾ ನಡುವಿನ ಮೂರು ಪಂದ್ಯಗಳ ಟಿ20 ಮೊದಲ ಪಂದ್ಯ ಇಂದು ಸಂಜೆ 7 ಗಂಟೆಯಿಂದ ಆರಂಭವಾಗಲಿದೆ. ಆದರೆ ಈ ಪಂದ್ಯಕ್ಕೂ ಮುನ್ನ ಶ್ರೀಲಂಕಾ ತಂಡಕ್ಕೆ ಮೂರನೇ ಹೊಡೆತ ಬಿದ್ದಿದೆ. ತಂಡದ ವೇಗದ ಬೌಲರ್ ಬಿನೂರ ಫೆರ್ನಾಂಡೋ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದೆ. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

1 / 5
ಈ ಬಗ್ಗೆ ಶ್ರೀಲಂಕಾ ಕ್ರಿಕೆಟ್ ಮಂಡಳಿ ತನ್ನ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಮಾಹಿತಿ ನೀಡಿದ್ದು ‘ಅನಾರೋಗ್ಯದ ಕಾರಣ ವೇಗಿ ಬಿನೂರ ಫರ್ನಾಂಡೊ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.  ರಮೇಶ್ ಮೆಂಡಿಸ್ ಅವರನ್ನು ಸ್ಟ್ಯಾಂಡ್‌ಬೈ ಆಗಿ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ ಎಂದಿದೆ. ಅಲ್ಲದೆ ಅನಾರೋಗ್ಯಕ್ಕೆ ತುತ್ತಾಗಿರುವ ಫೆರ್ನಾಂಡೋ ಮೊದಲ ಟಿ20 ಪಂದ್ಯದಿಂದ ಹೊರಗುಳಿಯಲಿದ್ದಾರೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಶ್ರೀಲಂಕಾ ಕ್ರಿಕೆಟ್ ಮಂಡಳಿ ತನ್ನ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಮಾಹಿತಿ ನೀಡಿದ್ದು ‘ಅನಾರೋಗ್ಯದ ಕಾರಣ ವೇಗಿ ಬಿನೂರ ಫರ್ನಾಂಡೊ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ರಮೇಶ್ ಮೆಂಡಿಸ್ ಅವರನ್ನು ಸ್ಟ್ಯಾಂಡ್‌ಬೈ ಆಗಿ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ ಎಂದಿದೆ. ಅಲ್ಲದೆ ಅನಾರೋಗ್ಯಕ್ಕೆ ತುತ್ತಾಗಿರುವ ಫೆರ್ನಾಂಡೋ ಮೊದಲ ಟಿ20 ಪಂದ್ಯದಿಂದ ಹೊರಗುಳಿಯಲಿದ್ದಾರೆ ಎಂದು ತಿಳಿದು ಬಂದಿದೆ.

2 / 5
ಭಾರತ ವಿರುದ್ಧದ ಸರಣಿಗೂ ಮುನ್ನ ಅನಾರೋಗ್ಯಕ್ಕೊಳಗಾಗಿರುವ ಶ್ರೀಲಂಕಾ ತಂಡದ ಮೂರನೇ ಬೌಲರ್ ಬಿನೂರ ಫರ್ನಾಂಡೊ. ಇವರಿಗೂ ಮುನ್ನ ಬೆರಳಿನ ಗಾಯದಿಂದಾಗಿ ತಂಡದ ಸ್ಟಾರ್ ವೇಗದ ಬೌಲರ್ ನುವಾನ್ ತುಷಾರ ಈ ಟಿ20 ಸರಣಿಯಿಂದ ಹೊರಬಿದ್ದಿದ್ದರು.

ಭಾರತ ವಿರುದ್ಧದ ಸರಣಿಗೂ ಮುನ್ನ ಅನಾರೋಗ್ಯಕ್ಕೊಳಗಾಗಿರುವ ಶ್ರೀಲಂಕಾ ತಂಡದ ಮೂರನೇ ಬೌಲರ್ ಬಿನೂರ ಫರ್ನಾಂಡೊ. ಇವರಿಗೂ ಮುನ್ನ ಬೆರಳಿನ ಗಾಯದಿಂದಾಗಿ ತಂಡದ ಸ್ಟಾರ್ ವೇಗದ ಬೌಲರ್ ನುವಾನ್ ತುಷಾರ ಈ ಟಿ20 ಸರಣಿಯಿಂದ ಹೊರಬಿದ್ದಿದ್ದರು.

3 / 5
ನುವಾನ್ ತುಷಾರಗೂ ಮುನ್ನ ತಂಡದ ಅನುಭವಿ ವೇಗದ ಬೌಲರ್ ದುಷ್ಮಂತ ಚಮೀರಾ ಕೂಡ ಗಾಯಕ್ಕೆ ತುತ್ತಾಗಿದ್ದರು. ಹೀಗಾಗಿ ಅವರು ಕೂಡ ಭಾರತ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯಿಂದ ಹೊರಗುಳಿದಿದ್ದರು. ಇದೀಗ ಬಿನೂರ ಫರ್ನಾಂಡೊ ಅನಾರೋಗ್ಯಕ್ಕೀಡಾಗುವುದರೊಂದಿಗೆ ಲಂಕಾ ತಂಡದ ಸಂಕಷ್ಟ ಮತ್ತಷ್ಟು ಹೆಚ್ಚಾಗಿದೆ.

ನುವಾನ್ ತುಷಾರಗೂ ಮುನ್ನ ತಂಡದ ಅನುಭವಿ ವೇಗದ ಬೌಲರ್ ದುಷ್ಮಂತ ಚಮೀರಾ ಕೂಡ ಗಾಯಕ್ಕೆ ತುತ್ತಾಗಿದ್ದರು. ಹೀಗಾಗಿ ಅವರು ಕೂಡ ಭಾರತ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯಿಂದ ಹೊರಗುಳಿದಿದ್ದರು. ಇದೀಗ ಬಿನೂರ ಫರ್ನಾಂಡೊ ಅನಾರೋಗ್ಯಕ್ಕೀಡಾಗುವುದರೊಂದಿಗೆ ಲಂಕಾ ತಂಡದ ಸಂಕಷ್ಟ ಮತ್ತಷ್ಟು ಹೆಚ್ಚಾಗಿದೆ.

4 / 5
ಶ್ರೀಲಂಕಾ ತಂಡ: ದಿನೇಶ್ ಚಾಂಡಿಮಾಲ್, ಅವಿಷ್ಕ ಫೆರ್ನಾಂಡೋ, ಕುಸಲ್ ಮೆಂಡಿಸ್ (ವಿಕೆಟ್ ಕೀಪರ್), ಪಾತುಮ್ ನಿಸ್ಸಾಂಕ, ಕುಸಲ್ ಪೆರೇರಾ, ಚರಿತ್ ಅಸಲಂಕಾ (ನಾಯಕ), ವನಿಂದು ಹಸರಂಗ, ಕಮಿಂದು ಮೆಂಡಿಸ್, ದಸುನ್ ಶಾನಕ, ಚಾಮಿಂದು ವಿಕ್ರಮಸಿಂಘೆ, ಬಿನೂರ ಫೆರ್ನಾಂಡೋ (ರಮೇಶ್ ಮೆಂಡಿಸ್, ಸ್ಟ್ಯಾಂಡ್‌ಬೈ ಆಟಗಾರ), ಮಧುಶಂಕ, ಮತೀಶ ಪತಿರಣ, ಮಹೇಶ ತೀಕ್ಷಣ, ದುನಿತ್ ವೇಲಾಲಗೆ.

ಶ್ರೀಲಂಕಾ ತಂಡ: ದಿನೇಶ್ ಚಾಂಡಿಮಾಲ್, ಅವಿಷ್ಕ ಫೆರ್ನಾಂಡೋ, ಕುಸಲ್ ಮೆಂಡಿಸ್ (ವಿಕೆಟ್ ಕೀಪರ್), ಪಾತುಮ್ ನಿಸ್ಸಾಂಕ, ಕುಸಲ್ ಪೆರೇರಾ, ಚರಿತ್ ಅಸಲಂಕಾ (ನಾಯಕ), ವನಿಂದು ಹಸರಂಗ, ಕಮಿಂದು ಮೆಂಡಿಸ್, ದಸುನ್ ಶಾನಕ, ಚಾಮಿಂದು ವಿಕ್ರಮಸಿಂಘೆ, ಬಿನೂರ ಫೆರ್ನಾಂಡೋ (ರಮೇಶ್ ಮೆಂಡಿಸ್, ಸ್ಟ್ಯಾಂಡ್‌ಬೈ ಆಟಗಾರ), ಮಧುಶಂಕ, ಮತೀಶ ಪತಿರಣ, ಮಹೇಶ ತೀಕ್ಷಣ, ದುನಿತ್ ವೇಲಾಲಗೆ.

5 / 5
Follow us
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?