AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: ಲಂಕಾ ತಂಡಕ್ಕೆ ಮೂರನೇ ಆಘಾತ; ಮತ್ತೊಬ್ಬ ವೇಗಿಗೆ ಅನಾರೋಗ್ಯ, ಆಸ್ಪತ್ರೆಗೆ ದಾಖಲು..!

IND vs SL: ಭಾರತ ಮತ್ತು ಶ್ರೀಲಂಕಾ ನಡುವಿನ ಮೂರು ಪಂದ್ಯಗಳ ಟಿ20 ಮೊದಲ ಪಂದ್ಯ ಇಂದು ಸಂಜೆ 7 ಗಂಟೆಯಿಂದ ಆರಂಭವಾಗಲಿದೆ. ಆದರೆ ಈ ಪಂದ್ಯಕ್ಕೂ ಮುನ್ನ ಶ್ರೀಲಂಕಾ ತಂಡಕ್ಕೆ ಮೂರನೇ ಹೊಡೆತ ಬಿದ್ದಿದೆ. ತಂಡದ ವೇಗದ ಬೌಲರ್ ಬಿನೂರ ಫೆರ್ನಾಂಡೋ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದೆ. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಪೃಥ್ವಿಶಂಕರ
|

Updated on: Jul 27, 2024 | 2:54 PM

Share
ಭಾರತ ಮತ್ತು ಶ್ರೀಲಂಕಾ ನಡುವಿನ ಮೂರು ಪಂದ್ಯಗಳ ಟಿ20 ಮೊದಲ ಪಂದ್ಯ ಇಂದು ಸಂಜೆ 7 ಗಂಟೆಯಿಂದ ಆರಂಭವಾಗಲಿದೆ. ಆದರೆ ಈ ಪಂದ್ಯಕ್ಕೂ ಮುನ್ನ ಶ್ರೀಲಂಕಾ ತಂಡಕ್ಕೆ ಮೂರನೇ ಹೊಡೆತ ಬಿದ್ದಿದೆ. ತಂಡದ ವೇಗದ ಬೌಲರ್ ಬಿನೂರ ಫೆರ್ನಾಂಡೋ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದೆ. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಭಾರತ ಮತ್ತು ಶ್ರೀಲಂಕಾ ನಡುವಿನ ಮೂರು ಪಂದ್ಯಗಳ ಟಿ20 ಮೊದಲ ಪಂದ್ಯ ಇಂದು ಸಂಜೆ 7 ಗಂಟೆಯಿಂದ ಆರಂಭವಾಗಲಿದೆ. ಆದರೆ ಈ ಪಂದ್ಯಕ್ಕೂ ಮುನ್ನ ಶ್ರೀಲಂಕಾ ತಂಡಕ್ಕೆ ಮೂರನೇ ಹೊಡೆತ ಬಿದ್ದಿದೆ. ತಂಡದ ವೇಗದ ಬೌಲರ್ ಬಿನೂರ ಫೆರ್ನಾಂಡೋ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದೆ. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

1 / 5
ಈ ಬಗ್ಗೆ ಶ್ರೀಲಂಕಾ ಕ್ರಿಕೆಟ್ ಮಂಡಳಿ ತನ್ನ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಮಾಹಿತಿ ನೀಡಿದ್ದು ‘ಅನಾರೋಗ್ಯದ ಕಾರಣ ವೇಗಿ ಬಿನೂರ ಫರ್ನಾಂಡೊ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.  ರಮೇಶ್ ಮೆಂಡಿಸ್ ಅವರನ್ನು ಸ್ಟ್ಯಾಂಡ್‌ಬೈ ಆಗಿ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ ಎಂದಿದೆ. ಅಲ್ಲದೆ ಅನಾರೋಗ್ಯಕ್ಕೆ ತುತ್ತಾಗಿರುವ ಫೆರ್ನಾಂಡೋ ಮೊದಲ ಟಿ20 ಪಂದ್ಯದಿಂದ ಹೊರಗುಳಿಯಲಿದ್ದಾರೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಶ್ರೀಲಂಕಾ ಕ್ರಿಕೆಟ್ ಮಂಡಳಿ ತನ್ನ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಮಾಹಿತಿ ನೀಡಿದ್ದು ‘ಅನಾರೋಗ್ಯದ ಕಾರಣ ವೇಗಿ ಬಿನೂರ ಫರ್ನಾಂಡೊ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ರಮೇಶ್ ಮೆಂಡಿಸ್ ಅವರನ್ನು ಸ್ಟ್ಯಾಂಡ್‌ಬೈ ಆಗಿ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ ಎಂದಿದೆ. ಅಲ್ಲದೆ ಅನಾರೋಗ್ಯಕ್ಕೆ ತುತ್ತಾಗಿರುವ ಫೆರ್ನಾಂಡೋ ಮೊದಲ ಟಿ20 ಪಂದ್ಯದಿಂದ ಹೊರಗುಳಿಯಲಿದ್ದಾರೆ ಎಂದು ತಿಳಿದು ಬಂದಿದೆ.

2 / 5
ಭಾರತ ವಿರುದ್ಧದ ಸರಣಿಗೂ ಮುನ್ನ ಅನಾರೋಗ್ಯಕ್ಕೊಳಗಾಗಿರುವ ಶ್ರೀಲಂಕಾ ತಂಡದ ಮೂರನೇ ಬೌಲರ್ ಬಿನೂರ ಫರ್ನಾಂಡೊ. ಇವರಿಗೂ ಮುನ್ನ ಬೆರಳಿನ ಗಾಯದಿಂದಾಗಿ ತಂಡದ ಸ್ಟಾರ್ ವೇಗದ ಬೌಲರ್ ನುವಾನ್ ತುಷಾರ ಈ ಟಿ20 ಸರಣಿಯಿಂದ ಹೊರಬಿದ್ದಿದ್ದರು.

ಭಾರತ ವಿರುದ್ಧದ ಸರಣಿಗೂ ಮುನ್ನ ಅನಾರೋಗ್ಯಕ್ಕೊಳಗಾಗಿರುವ ಶ್ರೀಲಂಕಾ ತಂಡದ ಮೂರನೇ ಬೌಲರ್ ಬಿನೂರ ಫರ್ನಾಂಡೊ. ಇವರಿಗೂ ಮುನ್ನ ಬೆರಳಿನ ಗಾಯದಿಂದಾಗಿ ತಂಡದ ಸ್ಟಾರ್ ವೇಗದ ಬೌಲರ್ ನುವಾನ್ ತುಷಾರ ಈ ಟಿ20 ಸರಣಿಯಿಂದ ಹೊರಬಿದ್ದಿದ್ದರು.

3 / 5
ನುವಾನ್ ತುಷಾರಗೂ ಮುನ್ನ ತಂಡದ ಅನುಭವಿ ವೇಗದ ಬೌಲರ್ ದುಷ್ಮಂತ ಚಮೀರಾ ಕೂಡ ಗಾಯಕ್ಕೆ ತುತ್ತಾಗಿದ್ದರು. ಹೀಗಾಗಿ ಅವರು ಕೂಡ ಭಾರತ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯಿಂದ ಹೊರಗುಳಿದಿದ್ದರು. ಇದೀಗ ಬಿನೂರ ಫರ್ನಾಂಡೊ ಅನಾರೋಗ್ಯಕ್ಕೀಡಾಗುವುದರೊಂದಿಗೆ ಲಂಕಾ ತಂಡದ ಸಂಕಷ್ಟ ಮತ್ತಷ್ಟು ಹೆಚ್ಚಾಗಿದೆ.

ನುವಾನ್ ತುಷಾರಗೂ ಮುನ್ನ ತಂಡದ ಅನುಭವಿ ವೇಗದ ಬೌಲರ್ ದುಷ್ಮಂತ ಚಮೀರಾ ಕೂಡ ಗಾಯಕ್ಕೆ ತುತ್ತಾಗಿದ್ದರು. ಹೀಗಾಗಿ ಅವರು ಕೂಡ ಭಾರತ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯಿಂದ ಹೊರಗುಳಿದಿದ್ದರು. ಇದೀಗ ಬಿನೂರ ಫರ್ನಾಂಡೊ ಅನಾರೋಗ್ಯಕ್ಕೀಡಾಗುವುದರೊಂದಿಗೆ ಲಂಕಾ ತಂಡದ ಸಂಕಷ್ಟ ಮತ್ತಷ್ಟು ಹೆಚ್ಚಾಗಿದೆ.

4 / 5
ಶ್ರೀಲಂಕಾ ತಂಡ: ದಿನೇಶ್ ಚಾಂಡಿಮಾಲ್, ಅವಿಷ್ಕ ಫೆರ್ನಾಂಡೋ, ಕುಸಲ್ ಮೆಂಡಿಸ್ (ವಿಕೆಟ್ ಕೀಪರ್), ಪಾತುಮ್ ನಿಸ್ಸಾಂಕ, ಕುಸಲ್ ಪೆರೇರಾ, ಚರಿತ್ ಅಸಲಂಕಾ (ನಾಯಕ), ವನಿಂದು ಹಸರಂಗ, ಕಮಿಂದು ಮೆಂಡಿಸ್, ದಸುನ್ ಶಾನಕ, ಚಾಮಿಂದು ವಿಕ್ರಮಸಿಂಘೆ, ಬಿನೂರ ಫೆರ್ನಾಂಡೋ (ರಮೇಶ್ ಮೆಂಡಿಸ್, ಸ್ಟ್ಯಾಂಡ್‌ಬೈ ಆಟಗಾರ), ಮಧುಶಂಕ, ಮತೀಶ ಪತಿರಣ, ಮಹೇಶ ತೀಕ್ಷಣ, ದುನಿತ್ ವೇಲಾಲಗೆ.

ಶ್ರೀಲಂಕಾ ತಂಡ: ದಿನೇಶ್ ಚಾಂಡಿಮಾಲ್, ಅವಿಷ್ಕ ಫೆರ್ನಾಂಡೋ, ಕುಸಲ್ ಮೆಂಡಿಸ್ (ವಿಕೆಟ್ ಕೀಪರ್), ಪಾತುಮ್ ನಿಸ್ಸಾಂಕ, ಕುಸಲ್ ಪೆರೇರಾ, ಚರಿತ್ ಅಸಲಂಕಾ (ನಾಯಕ), ವನಿಂದು ಹಸರಂಗ, ಕಮಿಂದು ಮೆಂಡಿಸ್, ದಸುನ್ ಶಾನಕ, ಚಾಮಿಂದು ವಿಕ್ರಮಸಿಂಘೆ, ಬಿನೂರ ಫೆರ್ನಾಂಡೋ (ರಮೇಶ್ ಮೆಂಡಿಸ್, ಸ್ಟ್ಯಾಂಡ್‌ಬೈ ಆಟಗಾರ), ಮಧುಶಂಕ, ಮತೀಶ ಪತಿರಣ, ಮಹೇಶ ತೀಕ್ಷಣ, ದುನಿತ್ ವೇಲಾಲಗೆ.

5 / 5
ಎರಡನೇ ಮದುವೆ ಮಾಡಿಕೊಳ್ಳುತ್ತಿದ್ದ ಪತಿಗೆ ಮೊದಲ ಪತ್ನಿ ಶಾಕ್: ವಿಡಿಯೋ ನೋಡಿ
ಎರಡನೇ ಮದುವೆ ಮಾಡಿಕೊಳ್ಳುತ್ತಿದ್ದ ಪತಿಗೆ ಮೊದಲ ಪತ್ನಿ ಶಾಕ್: ವಿಡಿಯೋ ನೋಡಿ
ಹಾಸನ: ಮಹಿಳೆ ರೂಮ್​ಗೆ ನುಗ್ಗಿ ಪತಿ ಸಂಬಂಧಿಕರ ಗಲಾಟೆ!
ಹಾಸನ: ಮಹಿಳೆ ರೂಮ್​ಗೆ ನುಗ್ಗಿ ಪತಿ ಸಂಬಂಧಿಕರ ಗಲಾಟೆ!
ಜಿಟಿಡಿ ವಿರುದ್ಧ ಹೆಚ್​​ಡಿಕೆ ಗರಂ: ಅವರು ನಮ್ಮೊಂದಿಗಿಲ್ಲ ಎಂದ ಕೇಂದ್ರ ಸಚಿವ
ಜಿಟಿಡಿ ವಿರುದ್ಧ ಹೆಚ್​​ಡಿಕೆ ಗರಂ: ಅವರು ನಮ್ಮೊಂದಿಗಿಲ್ಲ ಎಂದ ಕೇಂದ್ರ ಸಚಿವ
ಮನೆ ಮುಂದೆ ಸೈಕಲ್ ಓಡಿಸುತ್ತಿದ್ದ ಬಾಲಕನ ಮೇಲೆ ಹರೀತು ಕಾರು!
ಮನೆ ಮುಂದೆ ಸೈಕಲ್ ಓಡಿಸುತ್ತಿದ್ದ ಬಾಲಕನ ಮೇಲೆ ಹರೀತು ಕಾರು!
ವಿಶ್ವಕಪ್​ ಇತಿಹಾಸದಲ್ಲೇ ಅತ್ಯಂತ ಹೀನಾಯ ದಾಖಲೆ ಬರೆದ ಸೌರಭ್
ವಿಶ್ವಕಪ್​ ಇತಿಹಾಸದಲ್ಲೇ ಅತ್ಯಂತ ಹೀನಾಯ ದಾಖಲೆ ಬರೆದ ಸೌರಭ್
ನೆರವಿಗಾಗಿ ಕರೆ ಮಾಡಿದ್ದ ಮಹಿಳೆ ಮೇಲೆ ಪೊಲೀಸಪ್ಪ ಗರಂ: ವಿಡಿಯೋ ವೈರಲ್​​
ನೆರವಿಗಾಗಿ ಕರೆ ಮಾಡಿದ್ದ ಮಹಿಳೆ ಮೇಲೆ ಪೊಲೀಸಪ್ಪ ಗರಂ: ವಿಡಿಯೋ ವೈರಲ್​​
ಬಿಗ್ ಬಾಸ್ ಮುಗಿದು ಇಷ್ಟು ದಿನವಾದ್ರೂ ಕಡಿಮೆ ಆಗಿಲ್ಲ ಗಿಲ್ಲಿ ನಟ ಹವಾ
ಬಿಗ್ ಬಾಸ್ ಮುಗಿದು ಇಷ್ಟು ದಿನವಾದ್ರೂ ಕಡಿಮೆ ಆಗಿಲ್ಲ ಗಿಲ್ಲಿ ನಟ ಹವಾ
ಕನಕಪುರ ಶ್ರೀನಿವಾಸ್ ಅಶ್ಲೀಲ ಮಾತಿಗೆ ಕಿಚ್ಚ ಸುದೀಪ್ ಖಡಕ್ ರಿಯಾಕ್ಷನ್
ಕನಕಪುರ ಶ್ರೀನಿವಾಸ್ ಅಶ್ಲೀಲ ಮಾತಿಗೆ ಕಿಚ್ಚ ಸುದೀಪ್ ಖಡಕ್ ರಿಯಾಕ್ಷನ್
ಸಿಎಂ ಪುತ್ರನ ಹಸ್ತಕ್ಷೇಪಕ್ಕೆ ಸಿಡಿದ 'ಕೈ' ಶಾಸಕ: ತನ್ವೀರ್​​ ಸೇಠ್​​ ಗರಂ
ಸಿಎಂ ಪುತ್ರನ ಹಸ್ತಕ್ಷೇಪಕ್ಕೆ ಸಿಡಿದ 'ಕೈ' ಶಾಸಕ: ತನ್ವೀರ್​​ ಸೇಠ್​​ ಗರಂ
SDPI ರಾಜ್ಯಾಧ್ಯಕ್ಷ ಮಜೀದ್ ಕಾರಿನಲ್ಲಿ ಏಕಾಏಕಿ ಬೆಂಕಿ!
SDPI ರಾಜ್ಯಾಧ್ಯಕ್ಷ ಮಜೀದ್ ಕಾರಿನಲ್ಲಿ ಏಕಾಏಕಿ ಬೆಂಕಿ!