IND vs SL: ಭಾರತದ ಈ 7 ಆಟಗಾರರಿಗೆ ಇದು ಚೊಚ್ಚಲ ಶ್ರೀಲಂಕಾ ಪ್ರವಾಸ

IND vs SL: ಭಾರತ ಮತ್ತು ಶ್ರೀಲಂಕಾ ನಡುವಿನ ಸರಣಿ ಜುಲೈ 27 ರಿಂದ ಆರಂಭವಾಗಲಿದೆ. ಟಿ20 ಸರಣಿಯೊಂದಿಗೆ ಪ್ರವಾಸ ಆರಂಭವಾಗಲಿದ್ದು, ಇದರಲ್ಲಿ ಟೀಂ ಇಂಡಿಯಾದ 7 ಆಟಗಾರರು ಮೊದಲ ಬಾರಿಗೆ ಶ್ರೀಲಂಕಾ ನೆಲದಲ್ಲಿ ಟಿ20 ಆಡಲಿದ್ದಾರೆ. ಅಚ್ಚರಿಯ ಸಂಗತಿ ಎಂದರೆ ಆ 7 ಆಟಗಾರರ ಪೈಕಿ 6 ವರ್ಷಗಳಿಂದ ಭಾರತ ಪರ ಅಂತರಾಷ್ಟ್ರೀಯ ಪಂದ್ಯಗಳನ್ನು ಆಡುತ್ತಿರುವವ ಆಟಗಾರರೂ ಇದ್ದಾರೆ.

|

Updated on:Jul 22, 2024 | 4:04 PM

ಟೀಂ ಇಂಡಿಯಾದ 15 ಆಟಗಾರರ ಬಳಗ ಶ್ರೀಲಂಕಾ ಪ್ರವಾಸಕ್ಕೆ ತೆರಳಿದೆ. ಭಾರತ ತಂಡ ಮುಂಬೈನಿಂದ ಕೊಲಂಬೊಗೆ ವಿಮಾನ ಪ್ರಯಾಣ ಬೆಳೆಸಿತು. ಭಾರತ ಮತ್ತು ಶ್ರೀಲಂಕಾ ನಡುವಿನ ಸರಣಿ ಜುಲೈ 27 ರಿಂದ ಆರಂಭವಾಗಲಿದೆ. ಟಿ20 ಸರಣಿಯೊಂದಿಗೆ ಪ್ರವಾಸ ಆರಂಭವಾಗಲಿದ್ದು, ಇದರಲ್ಲಿ ಟೀಂ ಇಂಡಿಯಾದ 7 ಆಟಗಾರರು ಮೊದಲ ಬಾರಿಗೆ ಶ್ರೀಲಂಕಾ ನೆಲದಲ್ಲಿ ಟಿ20 ಆಡಲಿದ್ದಾರೆ.

ಟೀಂ ಇಂಡಿಯಾದ 15 ಆಟಗಾರರ ಬಳಗ ಶ್ರೀಲಂಕಾ ಪ್ರವಾಸಕ್ಕೆ ತೆರಳಿದೆ. ಭಾರತ ತಂಡ ಮುಂಬೈನಿಂದ ಕೊಲಂಬೊಗೆ ವಿಮಾನ ಪ್ರಯಾಣ ಬೆಳೆಸಿತು. ಭಾರತ ಮತ್ತು ಶ್ರೀಲಂಕಾ ನಡುವಿನ ಸರಣಿ ಜುಲೈ 27 ರಿಂದ ಆರಂಭವಾಗಲಿದೆ. ಟಿ20 ಸರಣಿಯೊಂದಿಗೆ ಪ್ರವಾಸ ಆರಂಭವಾಗಲಿದ್ದು, ಇದರಲ್ಲಿ ಟೀಂ ಇಂಡಿಯಾದ 7 ಆಟಗಾರರು ಮೊದಲ ಬಾರಿಗೆ ಶ್ರೀಲಂಕಾ ನೆಲದಲ್ಲಿ ಟಿ20 ಆಡಲಿದ್ದಾರೆ.

1 / 9
ಅಚ್ಚರಿಯ ಸಂಗತಿ ಎಂದರೆ ಆ 7 ಆಟಗಾರರ ಪೈಕಿ 6 ವರ್ಷಗಳಿಂದ ಭಾರತ ಪರ ಅಂತರಾಷ್ಟ್ರೀಯ ಪಂದ್ಯಗಳನ್ನು ಆಡುತ್ತಿರುವವ ಆಟಗಾರರೂ ಇದ್ದಾರೆ. ಈ 7 ಆಟಗಾರರಲ್ಲಿ 3 ಬೌಲರ್‌ಗಳು, ಇಬ್ಬರು ಆಲ್‌ರೌಂಡರ್‌ಗಳು ಮತ್ತು ಇಬ್ಬರು ಬ್ಯಾಟ್ಸ್‌ಮನ್‌ಗಳು ಸೇರಿದ್ದಾರೆ. ಈಗ ಶ್ರೀಲಂಕಾ ನೆಲದಲ್ಲಿ ಮೊದಲ ಬಾರಿಗೆ ಸರಣಿ ಆಡಲಿರುವ 7 ಆಟಗಾರರು ಯಾರು ಎಂಬುದನ್ನು ನೋಡೋಣ..

ಅಚ್ಚರಿಯ ಸಂಗತಿ ಎಂದರೆ ಆ 7 ಆಟಗಾರರ ಪೈಕಿ 6 ವರ್ಷಗಳಿಂದ ಭಾರತ ಪರ ಅಂತರಾಷ್ಟ್ರೀಯ ಪಂದ್ಯಗಳನ್ನು ಆಡುತ್ತಿರುವವ ಆಟಗಾರರೂ ಇದ್ದಾರೆ. ಈ 7 ಆಟಗಾರರಲ್ಲಿ 3 ಬೌಲರ್‌ಗಳು, ಇಬ್ಬರು ಆಲ್‌ರೌಂಡರ್‌ಗಳು ಮತ್ತು ಇಬ್ಬರು ಬ್ಯಾಟ್ಸ್‌ಮನ್‌ಗಳು ಸೇರಿದ್ದಾರೆ. ಈಗ ಶ್ರೀಲಂಕಾ ನೆಲದಲ್ಲಿ ಮೊದಲ ಬಾರಿಗೆ ಸರಣಿ ಆಡಲಿರುವ 7 ಆಟಗಾರರು ಯಾರು ಎಂಬುದನ್ನು ನೋಡೋಣ..

2 / 9
ವೈಟ್ ಬಾಲ್ ಕ್ರಿಕೆಟ್​ನಲ್ಲಿ ಟೀಂ ಇಂಡಿಯಾದ ಪ್ರಮುಖ ಬೌಲಿಂಗ್ ಅಸ್ತ್ರವಾಗಿರುವ ಅರ್ಷದೀಪ್ ಸಿಂಗ್, ಭಾರತ ಟಿ20 ವಿಶ್ವಕಪ್‌ ಗೆಲ್ಲುವಲ್ಲಿ ಅಪಾರ ಕೊಡುಗೆ ನೀಡಿದ್ದರು. ಆದರೆ ಇಷ್ಟು ಸಾಧನೆಗಳ ಹೊರತಾಗಿಯೂ ಅರ್ಷದೀಪ್ ಗೆ ಶ್ರೀಲಂಕಾದಲ್ಲಿ ಆಡುವ ಮೊದಲ ಅವಕಾಶ ಇದಾಗಿದೆ.

ವೈಟ್ ಬಾಲ್ ಕ್ರಿಕೆಟ್​ನಲ್ಲಿ ಟೀಂ ಇಂಡಿಯಾದ ಪ್ರಮುಖ ಬೌಲಿಂಗ್ ಅಸ್ತ್ರವಾಗಿರುವ ಅರ್ಷದೀಪ್ ಸಿಂಗ್, ಭಾರತ ಟಿ20 ವಿಶ್ವಕಪ್‌ ಗೆಲ್ಲುವಲ್ಲಿ ಅಪಾರ ಕೊಡುಗೆ ನೀಡಿದ್ದರು. ಆದರೆ ಇಷ್ಟು ಸಾಧನೆಗಳ ಹೊರತಾಗಿಯೂ ಅರ್ಷದೀಪ್ ಗೆ ಶ್ರೀಲಂಕಾದಲ್ಲಿ ಆಡುವ ಮೊದಲ ಅವಕಾಶ ಇದಾಗಿದೆ.

3 / 9
ಎಡಗೈ ವೇಗಿ ಖಲೀಲ್ ಅಹ್ಮದ್ ಟೀಂ ಇಂಡಿಯಾಕ್ಕೆ ಪದಾರ್ಪಣೆ ಮಾಡಿ 6 ವರ್ಷಗಳಾಗಿವೆ. ಅವರು 2018 ರಲ್ಲಿ ತಮ್ಮ ಮೊದಲ ಟಿ20 ಪಂದ್ಯವನ್ನು ಆಡಿದ್ದರು. ಅದರ ಹೊರತಾಗಿಯೂ, ಶ್ರೀಲಂಕಾದಲ್ಲಿ ಅವರು ಮೊದಲ ಟಿ20 ಪಂದ್ಯವನ್ನು ಆಡಲಿದ್ದಾರೆ.

ಎಡಗೈ ವೇಗಿ ಖಲೀಲ್ ಅಹ್ಮದ್ ಟೀಂ ಇಂಡಿಯಾಕ್ಕೆ ಪದಾರ್ಪಣೆ ಮಾಡಿ 6 ವರ್ಷಗಳಾಗಿವೆ. ಅವರು 2018 ರಲ್ಲಿ ತಮ್ಮ ಮೊದಲ ಟಿ20 ಪಂದ್ಯವನ್ನು ಆಡಿದ್ದರು. ಅದರ ಹೊರತಾಗಿಯೂ, ಶ್ರೀಲಂಕಾದಲ್ಲಿ ಅವರು ಮೊದಲ ಟಿ20 ಪಂದ್ಯವನ್ನು ಆಡಲಿದ್ದಾರೆ.

4 / 9
ಯುವ ಆರಂಭಿಕ ಬ್ಯಾಟರ್ ಯಶಸ್ವಿ ಜೈಸ್ವಾಲ್ ಅವರು ಶ್ರೀಲಂಕಾದಲ್ಲಿ ಮೊದಲ ಬಾರಿಗೆ ಟಿ20 ಪಂದ್ಯವನ್ನು ಆಡಲಿದ್ದಾರೆ. 2019ರಲ್ಲಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ಈ ಎಡಗೈ ಆರಂಭಿಕ ಬ್ಯಾಟ್ಸ್‌ಮನ್ ಯಶಸ್ವಿ ಜೈಸ್ವಾಲ್‌ಗೆ ಶ್ರೀಲಂಕಾದಲ್ಲಿ ಟಿ20 ಆಡಲು ಇದು ಮೊದಲ ಅವಕಾಶವಾಗಿದೆ.

ಯುವ ಆರಂಭಿಕ ಬ್ಯಾಟರ್ ಯಶಸ್ವಿ ಜೈಸ್ವಾಲ್ ಅವರು ಶ್ರೀಲಂಕಾದಲ್ಲಿ ಮೊದಲ ಬಾರಿಗೆ ಟಿ20 ಪಂದ್ಯವನ್ನು ಆಡಲಿದ್ದಾರೆ. 2019ರಲ್ಲಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ಈ ಎಡಗೈ ಆರಂಭಿಕ ಬ್ಯಾಟ್ಸ್‌ಮನ್ ಯಶಸ್ವಿ ಜೈಸ್ವಾಲ್‌ಗೆ ಶ್ರೀಲಂಕಾದಲ್ಲಿ ಟಿ20 ಆಡಲು ಇದು ಮೊದಲ ಅವಕಾಶವಾಗಿದೆ.

5 / 9
2023ರಲ್ಲಿ ಟಿ20 ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ ನಂತರ ರಿಂಕು ಸಿಂಗ್ ಭಾರತ ಪರ 20 ಪಂದ್ಯಗಳನ್ನು ಆಡಿದ್ದಾರೆ. ಆದರೆ, ಆ 20 ಪಂದ್ಯಗಳಲ್ಲಿ ಶ್ರೀಲಂಕಾ ನೆಲದಲ್ಲಿ ಒಂದೂ ಪಂದ್ಯವನ್ನು ಆಡಿಲ್ಲ. ಶ್ರೀಲಂಕಾದಲ್ಲಿ ಇದೇ ಮೊದಲ ಬಾರಿಗೆ ಟಿ20ಯಲ್ಲಿ ರಿಂಕು ಸಿಂಗ್ ಕಣಕ್ಕಿಳಿಯಲಿದ್ದಾರೆ.

2023ರಲ್ಲಿ ಟಿ20 ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ ನಂತರ ರಿಂಕು ಸಿಂಗ್ ಭಾರತ ಪರ 20 ಪಂದ್ಯಗಳನ್ನು ಆಡಿದ್ದಾರೆ. ಆದರೆ, ಆ 20 ಪಂದ್ಯಗಳಲ್ಲಿ ಶ್ರೀಲಂಕಾ ನೆಲದಲ್ಲಿ ಒಂದೂ ಪಂದ್ಯವನ್ನು ಆಡಿಲ್ಲ. ಶ್ರೀಲಂಕಾದಲ್ಲಿ ಇದೇ ಮೊದಲ ಬಾರಿಗೆ ಟಿ20ಯಲ್ಲಿ ರಿಂಕು ಸಿಂಗ್ ಕಣಕ್ಕಿಳಿಯಲಿದ್ದಾರೆ.

6 / 9
ರವಿ ಬಿಷ್ಣೋಯ್ ಟೀಂ ಇಂಡಿಯಾ ಪರ ಮೊದಲ ಟಿ20 ಅಂತಾರಾಷ್ಟ್ರೀಯ ಪಂದ್ಯವನ್ನಾಡಿ 5 ವರ್ಷಗಳಾಗಿವೆ. ಆದರೆ, ಅವರು ಮೊದಲ ಬಾರಿಗೆ ಶ್ರೀಲಂಕಾದಲ್ಲಿ ಟಿ20 ಪಂದ್ಯವನ್ನು ಆಡಲಿದ್ದಾರೆ.

ರವಿ ಬಿಷ್ಣೋಯ್ ಟೀಂ ಇಂಡಿಯಾ ಪರ ಮೊದಲ ಟಿ20 ಅಂತಾರಾಷ್ಟ್ರೀಯ ಪಂದ್ಯವನ್ನಾಡಿ 5 ವರ್ಷಗಳಾಗಿವೆ. ಆದರೆ, ಅವರು ಮೊದಲ ಬಾರಿಗೆ ಶ್ರೀಲಂಕಾದಲ್ಲಿ ಟಿ20 ಪಂದ್ಯವನ್ನು ಆಡಲಿದ್ದಾರೆ.

7 / 9
ಟಿ20 ವಿಶ್ವಕಪ್ ಗೆದ್ದ ಭಾರತ ತಂಡದ ಭಾಗವಾಗಿದ್ದ ಶಿವಂ ದುಬೆ ಕೂಡ ಶ್ರೀಲಂಕಾದಲ್ಲಿ ಮೊದಲ ಬಾರಿಗೆ ಆಡಲಿದ್ದಾರೆ.

ಟಿ20 ವಿಶ್ವಕಪ್ ಗೆದ್ದ ಭಾರತ ತಂಡದ ಭಾಗವಾಗಿದ್ದ ಶಿವಂ ದುಬೆ ಕೂಡ ಶ್ರೀಲಂಕಾದಲ್ಲಿ ಮೊದಲ ಬಾರಿಗೆ ಆಡಲಿದ್ದಾರೆ.

8 / 9
ಶುಭ್​ಮನ್ ಗಿಲ್ ನಾಯಕತ್ವದಲ್ಲಿ ಜಿಂಬಾಬ್ವೆ ಪ್ರವಾಸದಲ್ಲಿ ಟಿ20 ಮಾದರಿಗೆ ಪಾದಾರ್ಪಣೆ ಮಾಡಿದ್ದ ರಿಯಾನ್ ಪರಾಗ್ ಕೂಡ ಶ್ರೀಲಂಕಾದಲ್ಲಿ ಮೊದಲ ಬಾರಿಗೆ ಆಡಲಿದ್ದಾರೆ.

ಶುಭ್​ಮನ್ ಗಿಲ್ ನಾಯಕತ್ವದಲ್ಲಿ ಜಿಂಬಾಬ್ವೆ ಪ್ರವಾಸದಲ್ಲಿ ಟಿ20 ಮಾದರಿಗೆ ಪಾದಾರ್ಪಣೆ ಮಾಡಿದ್ದ ರಿಯಾನ್ ಪರಾಗ್ ಕೂಡ ಶ್ರೀಲಂಕಾದಲ್ಲಿ ಮೊದಲ ಬಾರಿಗೆ ಆಡಲಿದ್ದಾರೆ.

9 / 9

Published On - 4:01 pm, Mon, 22 July 24

Follow us
ರೇಣುಕಾಸ್ವಾಮಿ ಶವ ಎಸೆದ ಕಿಡಿಗೇಡಿಗಳ ಚಲನವಲನ ಸಿಸಿಟಿವಿಯಲ್ಲಿ ಸೆರೆ
ರೇಣುಕಾಸ್ವಾಮಿ ಶವ ಎಸೆದ ಕಿಡಿಗೇಡಿಗಳ ಚಲನವಲನ ಸಿಸಿಟಿವಿಯಲ್ಲಿ ಸೆರೆ
ರುದ್ರಾಕ್ಷಿ ಮಣಿಗಳಿಂದಲೇ ಸಿದ್ಧವಾಯ್ತು 20 ಅಡಿ ಎತ್ತರದ ಗಣೇಶನ ವಿಗ್ರಹ
ರುದ್ರಾಕ್ಷಿ ಮಣಿಗಳಿಂದಲೇ ಸಿದ್ಧವಾಯ್ತು 20 ಅಡಿ ಎತ್ತರದ ಗಣೇಶನ ವಿಗ್ರಹ
ಸಿನಿಮಾ ನಿರ್ದೇಶಕ ನಾಗಶೇಖರ್ ಕಾರು ಅಪಘಾತ: ಇಲ್ಲಿದೆ ವಿಡಿಯೋ
ಸಿನಿಮಾ ನಿರ್ದೇಶಕ ನಾಗಶೇಖರ್ ಕಾರು ಅಪಘಾತ: ಇಲ್ಲಿದೆ ವಿಡಿಯೋ
ಫುಟ್ಬಾಲ್​ ಲೋಕದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಕ್ರಿಸ್ಟಿಯಾನೊ ರೊನಾಲ್ಡೊ
ಫುಟ್ಬಾಲ್​ ಲೋಕದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಕ್ರಿಸ್ಟಿಯಾನೊ ರೊನಾಲ್ಡೊ
181 ರನ್ ಸಿಡಿಸಿ ಕ್ರಿಕೆಟ್ ದೇವರ ದಾಖಲೆ ಮುರಿದ ಮುಶೀರ್ ಖಾನ್
181 ರನ್ ಸಿಡಿಸಿ ಕ್ರಿಕೆಟ್ ದೇವರ ದಾಖಲೆ ಮುರಿದ ಮುಶೀರ್ ಖಾನ್
ಹಬ್ಬಕ್ಕೆಂದು ಬೆಂಗಳೂರು ಬಿಟ್ಟು ಊರಿನತ್ತ ಹೊರಟ ಜನ: ಮೆಜೆಸ್ಟಿಕ್​ ಫುಲ್ ರಶ್
ಹಬ್ಬಕ್ಕೆಂದು ಬೆಂಗಳೂರು ಬಿಟ್ಟು ಊರಿನತ್ತ ಹೊರಟ ಜನ: ಮೆಜೆಸ್ಟಿಕ್​ ಫುಲ್ ರಶ್
ವಿಜಯವಾಡದಲ್ಲಿ ಭಾರೀ ಪ್ರವಾಹ; ಬುಡಮೇರು ಬಳಿ ಮುಳುಗಿದ ಗ್ರಾಮಗಳು
ವಿಜಯವಾಡದಲ್ಲಿ ಭಾರೀ ಪ್ರವಾಹ; ಬುಡಮೇರು ಬಳಿ ಮುಳುಗಿದ ಗ್ರಾಮಗಳು
ಹೇಮಾ ಸಮಿತಿ ರೀತಿ ಕನ್ನಡದಲ್ಲೂ ಆಗಬೇಕು ಎಂಬ ಮಾತಿಗೆ ರಕ್ಷಿತ್ ಪ್ರತಿಕ್ರಿಯೆ
ಹೇಮಾ ಸಮಿತಿ ರೀತಿ ಕನ್ನಡದಲ್ಲೂ ಆಗಬೇಕು ಎಂಬ ಮಾತಿಗೆ ರಕ್ಷಿತ್ ಪ್ರತಿಕ್ರಿಯೆ
ಬೈಕ್‌ನಲ್ಲಿದ್ದಾಗ ರಸ್ತೆ ಗುಂಡಿಗೆ ಬಿದ್ದು ಪರದಾಡಿದ ಡೆಲಿವರಿ ಬಾಯ್
ಬೈಕ್‌ನಲ್ಲಿದ್ದಾಗ ರಸ್ತೆ ಗುಂಡಿಗೆ ಬಿದ್ದು ಪರದಾಡಿದ ಡೆಲಿವರಿ ಬಾಯ್
ಬೆಂಗಳೂರು: ಇನ್​ಸ್ಟಾಗ್ರಾಮ್ ಸ್ಟಾರ್ ‘ಯೂನೀಸ್ ಝರೂರಾ’ ಪೊಲೀಸ್ ವಶಕ್ಕೆ
ಬೆಂಗಳೂರು: ಇನ್​ಸ್ಟಾಗ್ರಾಮ್ ಸ್ಟಾರ್ ‘ಯೂನೀಸ್ ಝರೂರಾ’ ಪೊಲೀಸ್ ವಶಕ್ಕೆ