AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: ಕೊಹ್ಲಿ ಶತಕದ ಬಳಿಕ ಕ್ರೀಡಾಂಗಣ ಭರ್ತಿ! ಎರಡನೇ ಏಕದಿನ ಪಂದ್ಯದ ಟಿಕೆಟ್​ಗೆ ಭಾರಿ ಬೇಡಿಕೆ

Virat Kohli: ತಮ್ಮ ಬಿರುಸಿನ ಇನ್ನಿಂಗ್ಸ್‌ನಲ್ಲಿ 12 ಬೌಂಡರಿ ಮತ್ತು ಒಂದು ಸಿಕ್ಸರ್‌ಗಳನ್ನು ಬಾರಿಸಿದ ಕೊಹ್ಲಿ, ಈ ಅದ್ಭುತ ಇನ್ನಿಂಗ್ಸ್‌ಗಾಗಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಕೂಡ ಪಡೆದರು.

TV9 Web
| Updated By: ಪೃಥ್ವಿಶಂಕರ|

Updated on:Jan 11, 2023 | 12:23 PM

Share
ಗುವಾಹ	ಟಿಯಲ್ಲಿ ನಡೆದ ಭಾರತ- ಶ್ರೀಲಂಕಾ ನಡುವಿನ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 67 ರನ್​ಗಳ ಭರ್ಜರಿ ಜಯ ಸಾಧಿಸಿದೆ.

ಗುವಾಹ ಟಿಯಲ್ಲಿ ನಡೆದ ಭಾರತ- ಶ್ರೀಲಂಕಾ ನಡುವಿನ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 67 ರನ್​ಗಳ ಭರ್ಜರಿ ಜಯ ಸಾಧಿಸಿದೆ.

1 / 6
ತಂಡದ ಪರ ವಿರಾಟ್ ಕೊಹ್ಲಿ 113 ರನ್‌ಗಳ ಅತ್ಯುತ್ತಮ ಇನ್ನಿಂಗ್ಸ್ ಆಡುವುದರೊಂದಿಗೆ ಬರೋಬ್ಬರಿ 4 ವರ್ಷಗಳ ನಂತರ ತವರಿನಲ್ಲಿ ಶತಕ ಬಾರಿಸಿದರು. ಇದು ಅವರ ವೃತ್ತಿ ಜೀವನದ 73ನೇ ಶತಕ ಮತ್ತು 45ನೇ ಏಕದಿನ ಶತಕವೂ ಆಗಿದೆ.

ತಂಡದ ಪರ ವಿರಾಟ್ ಕೊಹ್ಲಿ 113 ರನ್‌ಗಳ ಅತ್ಯುತ್ತಮ ಇನ್ನಿಂಗ್ಸ್ ಆಡುವುದರೊಂದಿಗೆ ಬರೋಬ್ಬರಿ 4 ವರ್ಷಗಳ ನಂತರ ತವರಿನಲ್ಲಿ ಶತಕ ಬಾರಿಸಿದರು. ಇದು ಅವರ ವೃತ್ತಿ ಜೀವನದ 73ನೇ ಶತಕ ಮತ್ತು 45ನೇ ಏಕದಿನ ಶತಕವೂ ಆಗಿದೆ.

2 / 6
ತಮ್ಮ ಬಿರುಸಿನ ಇನ್ನಿಂಗ್ಸ್‌ನಲ್ಲಿ 12 ಬೌಂಡರಿ ಮತ್ತು ಒಂದು ಸಿಕ್ಸರ್‌ಗಳನ್ನು ಬಾರಿಸಿದ ಕೊಹ್ಲಿ, ಈ ಅದ್ಭುತ ಇನ್ನಿಂಗ್ಸ್‌ಗಾಗಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಕೂಡ ಪಡೆದರು.

ತಮ್ಮ ಬಿರುಸಿನ ಇನ್ನಿಂಗ್ಸ್‌ನಲ್ಲಿ 12 ಬೌಂಡರಿ ಮತ್ತು ಒಂದು ಸಿಕ್ಸರ್‌ಗಳನ್ನು ಬಾರಿಸಿದ ಕೊಹ್ಲಿ, ಈ ಅದ್ಭುತ ಇನ್ನಿಂಗ್ಸ್‌ಗಾಗಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಕೂಡ ಪಡೆದರು.

3 / 6
ಇದೀಗ ಉಭಯ ತಂಡಗಳು ಎರಡನೇ ಪಂದ್ಯಕ್ಕೆ ತಯಾರಿ ಆರಂಭಿಸಿವೆ. ಎರಡನೇ ಏಕದಿನ ಪಂದ್ಯ ಜನವರಿ 12 ರಂದು ಕೋಲ್ಕತ್ತಾದ ಈಡನ್ ಗಾರ್ಡನ್‌ನಲ್ಲಿ ನಡೆಯಲಿದೆ. ವಾಸ್ತವವಾಗಿ ಮೊದಲ ಏಕದಿನ ಪಂದ್ಯ ಗೆದ್ದಿರುವ ಟೀಂ ಇಂಡಿಯಾ, ಈ ಪಂದ್ಯವನ್ನು ಗೆಲ್ಲುವುದರೊಂದಿಗೆ ಸರಣಿ ಕೈವಶ ಮಾಡಿಕೊಳ್ಳುವ ತವಕದಲ್ಲಿದೆ.

ಇದೀಗ ಉಭಯ ತಂಡಗಳು ಎರಡನೇ ಪಂದ್ಯಕ್ಕೆ ತಯಾರಿ ಆರಂಭಿಸಿವೆ. ಎರಡನೇ ಏಕದಿನ ಪಂದ್ಯ ಜನವರಿ 12 ರಂದು ಕೋಲ್ಕತ್ತಾದ ಈಡನ್ ಗಾರ್ಡನ್‌ನಲ್ಲಿ ನಡೆಯಲಿದೆ. ವಾಸ್ತವವಾಗಿ ಮೊದಲ ಏಕದಿನ ಪಂದ್ಯ ಗೆದ್ದಿರುವ ಟೀಂ ಇಂಡಿಯಾ, ಈ ಪಂದ್ಯವನ್ನು ಗೆಲ್ಲುವುದರೊಂದಿಗೆ ಸರಣಿ ಕೈವಶ ಮಾಡಿಕೊಳ್ಳುವ ತವಕದಲ್ಲಿದೆ.

4 / 6
ಈ ಪಂದ್ಯಕ್ಕೆ ಮತ್ತಷ್ಟು ರೋಚಕತೆ ಹೆಚ್ಚಿಸುವ ಸುದ್ದಿಯೊಂದು ಇದೀಗ  ಈಡನ್ ಗಾರ್ಡನ್​ನಿಂದ ಹೊರಬಿದ್ದಿದೆ.  ವಾಸ್ತವವಾಗಿ ಮೊದಲ ಏಕದಿನ ಪಂದ್ಯಕ್ಕೂ ಮುನ್ನ ಎರಡನೇ ಪಂದ್ಯಕ್ಕಾಗಿ ಟಿಕೆಟ್ ಮಾರಾಟವನ್ನು ಆರಂಭಿಸಲಾಗಿತ್ತು. ಆದರೆ ಟಿಕೆಟ್ ಮಾರಟದ ವೇಗ ನಿಧಾನವಾಗಿತ್ತು.

ಈ ಪಂದ್ಯಕ್ಕೆ ಮತ್ತಷ್ಟು ರೋಚಕತೆ ಹೆಚ್ಚಿಸುವ ಸುದ್ದಿಯೊಂದು ಇದೀಗ ಈಡನ್ ಗಾರ್ಡನ್​ನಿಂದ ಹೊರಬಿದ್ದಿದೆ. ವಾಸ್ತವವಾಗಿ ಮೊದಲ ಏಕದಿನ ಪಂದ್ಯಕ್ಕೂ ಮುನ್ನ ಎರಡನೇ ಪಂದ್ಯಕ್ಕಾಗಿ ಟಿಕೆಟ್ ಮಾರಾಟವನ್ನು ಆರಂಭಿಸಲಾಗಿತ್ತು. ಆದರೆ ಟಿಕೆಟ್ ಮಾರಟದ ವೇಗ ನಿಧಾನವಾಗಿತ್ತು.

5 / 6
ಆದರೆ ವಿರಾಟ್ ಕೊಹ್ಲಿ ದಾಖಲೆಯ ಶತಕ ಸಿಡಿಸಿದ ಫಲವಾಗಿ ಟಿಕೆಟ್ ಮಾರಾಟವೂ ಕೂಡ ವೇಗವನ್ನು ಪಡೆದುಕೊಂಡಿದೆ ಎಂದು ವರದಿಯಾಗಿದೆ. ಅಲ್ಲದೆ ಬಹುತೇಕ ಎಲ್ಲಾ ಟಿಕೆಟ್‌ಗಳು ಮಾರಾಟವಾಗಿವೆ ಎಂಬ ಸುದ್ದಿ ಬಂದಿದೆ. ಅಂದರೆ ಪಂದ್ಯ ಹೌಸ್ ಫುಲ್ ಆಗಲಿದೆ.

ಆದರೆ ವಿರಾಟ್ ಕೊಹ್ಲಿ ದಾಖಲೆಯ ಶತಕ ಸಿಡಿಸಿದ ಫಲವಾಗಿ ಟಿಕೆಟ್ ಮಾರಾಟವೂ ಕೂಡ ವೇಗವನ್ನು ಪಡೆದುಕೊಂಡಿದೆ ಎಂದು ವರದಿಯಾಗಿದೆ. ಅಲ್ಲದೆ ಬಹುತೇಕ ಎಲ್ಲಾ ಟಿಕೆಟ್‌ಗಳು ಮಾರಾಟವಾಗಿವೆ ಎಂಬ ಸುದ್ದಿ ಬಂದಿದೆ. ಅಂದರೆ ಪಂದ್ಯ ಹೌಸ್ ಫುಲ್ ಆಗಲಿದೆ.

6 / 6

Published On - 12:21 pm, Wed, 11 January 23

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!