AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI 1st ODI: ಭಾರತದ ಸ್ಪಿನ್ ಬಿರುಗಾಳಿಗೆ ವೆಸ್ಟ್ ಇಂಡೀಸ್ ತತ್ತರ: ಇಂಡೋ-ವಿಂಡೀಸ್ ಮೊದಲ ಏಕದಿನದ ರೋಚಕ ಫೋಟೋ ನೋಡಿ

Kuldeep Yadav: ಕುಲ್ದೀಪ್ ಯಾದವ್ ಹಾಗೂ ರವೀಂದ್ರ ಜಡೇಜಾ ಸ್ಪಿನ್ ಬಿರುಗಾಳಿಗೆ ತತ್ತರಸಿದ ಕೆರಿಬಿಯನ್ ಪಡೆ ಅಲ್ಪ ಮೊತ್ತಕ್ಕೆ ಆಲೌಟ್ ಆಯಿತು. ಈ ಗೆಲುವಿನ ಮೂಲಕ ಭಾರತ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿದೆ.

Vinay Bhat
|

Updated on: Jul 28, 2023 | 7:34 AM

Share
ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯನ್ನು ಭಾರತ ಭರ್ಜರಿ ಆಗಿ ಆರಂಭಿಸಿದೆ. ಬಾರ್ಬಡೊಸ್​ನ ಕೆನ್ಸಿಂಗ್ಟನ್ ಓವಲ್​ನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ತೋರಿದ ಟೀಮ್ ಇಂಡಿಯಾ 5 ವಿಕೆಟ್​ಗಳ ಜಯ ಸಾಧಿಸಿತು.

ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯನ್ನು ಭಾರತ ಭರ್ಜರಿ ಆಗಿ ಆರಂಭಿಸಿದೆ. ಬಾರ್ಬಡೊಸ್​ನ ಕೆನ್ಸಿಂಗ್ಟನ್ ಓವಲ್​ನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ತೋರಿದ ಟೀಮ್ ಇಂಡಿಯಾ 5 ವಿಕೆಟ್​ಗಳ ಜಯ ಸಾಧಿಸಿತು.

1 / 8
ಕುಲ್ದೀಪ್ ಯಾದವ್ ಹಾಗೂ ರವೀಂದ್ರ ಜಡೇಜಾ ಸ್ಪಿನ್ ಬಿರುಗಾಳಿಗೆ ತತ್ತರಸಿದ ಕೆರಿಬಿಯನ್ ಪಡೆ ಅಲ್ಪ ಮೊತ್ತಕ್ಕೆ ಆಲೌಟ್ ಆಯಿತು. ಈ ಗೆಲುವಿನ ಮೂಲಕ ಭಾರತ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿದೆ.

ಕುಲ್ದೀಪ್ ಯಾದವ್ ಹಾಗೂ ರವೀಂದ್ರ ಜಡೇಜಾ ಸ್ಪಿನ್ ಬಿರುಗಾಳಿಗೆ ತತ್ತರಸಿದ ಕೆರಿಬಿಯನ್ ಪಡೆ ಅಲ್ಪ ಮೊತ್ತಕ್ಕೆ ಆಲೌಟ್ ಆಯಿತು. ಈ ಗೆಲುವಿನ ಮೂಲಕ ಭಾರತ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿದೆ.

2 / 8
ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಬ್ಯಾಟಿಂಗ್ ಮಾಡಲು ವೆಸ್ಟ್ ಇಂಡೀಸ್ ಆರಂಭದಿಂದಲೇ ವಿಕೆಟ್ ಕಳೆದುಕೊಂಡು ಸಾಗಿತು. ನಾಯಕ ಶಾಯ್ ಹೋಪ್ ಕೆಲ ಹೊತ್ತು ಕ್ರೀಸ್​ನಲ್ಲಿ ಇದ್ದಿದ್ದು ಬಿಟ್ಟರೆ ಉಳಿದ ಯಾವ ಬ್ಯಾಟರ್ ಕೂಡ ನೆರವಾಗಲಿಲ್ಲ.

ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಬ್ಯಾಟಿಂಗ್ ಮಾಡಲು ವೆಸ್ಟ್ ಇಂಡೀಸ್ ಆರಂಭದಿಂದಲೇ ವಿಕೆಟ್ ಕಳೆದುಕೊಂಡು ಸಾಗಿತು. ನಾಯಕ ಶಾಯ್ ಹೋಪ್ ಕೆಲ ಹೊತ್ತು ಕ್ರೀಸ್​ನಲ್ಲಿ ಇದ್ದಿದ್ದು ಬಿಟ್ಟರೆ ಉಳಿದ ಯಾವ ಬ್ಯಾಟರ್ ಕೂಡ ನೆರವಾಗಲಿಲ್ಲ.

3 / 8
ಹೋಪ್ 45 ಎಸೆತಗಳಲ್ಲಿ 43 ರನ್ ಬಾರಿಸಿ ಗರಿಷ್ಠ ಸ್ಕೋರರ್ ಎನಿಸಿಕೊಂಡರು. ವಿಂಡೀಸ್ 23 ಓವರ್​ಗಳಲ್ಲಿ ಕೇವಲ 114 ರನ್​ಗಳಿಗೆ ಆಲೌಟ್ ಆಯಿತು. ಭಾರತ ಪರ ಕುಲ್ದೀಪ 4, ಜಡೇಜಾ 3, ಹಾರ್ದಿಕ, ಮುಖೇಶ್ ಹಾಗೂ ಥಾಕೂರ್ ತಲಾ 1 ವಿಕೆಟ್ ಪಡೆದರು.

ಹೋಪ್ 45 ಎಸೆತಗಳಲ್ಲಿ 43 ರನ್ ಬಾರಿಸಿ ಗರಿಷ್ಠ ಸ್ಕೋರರ್ ಎನಿಸಿಕೊಂಡರು. ವಿಂಡೀಸ್ 23 ಓವರ್​ಗಳಲ್ಲಿ ಕೇವಲ 114 ರನ್​ಗಳಿಗೆ ಆಲೌಟ್ ಆಯಿತು. ಭಾರತ ಪರ ಕುಲ್ದೀಪ 4, ಜಡೇಜಾ 3, ಹಾರ್ದಿಕ, ಮುಖೇಶ್ ಹಾಗೂ ಥಾಕೂರ್ ತಲಾ 1 ವಿಕೆಟ್ ಪಡೆದರು.

4 / 8
ಸುಲಭ ಟಾರ್ಗೆಟ್ ಬೆನ್ನಟ್ಟಲು ಬಂದ ಭಾರತ ತನ್ನ ಬ್ಯಾಟಿಂಗ್ ಆರ್ಡರ್​ನಲ್ಲಿ ಮಹತ್ವದ ಬದಲಾವಣೆ ಮಾಡಿತು. ಓಪನರ್ ಆಗಿ ರೋಹಿತ್ ಶರ್ಮಾ ಬಾರದೆ ಇಶಾನ್ ಕಿಶನ್ ಹಾಗೂ ಶುಭ್​ಮನ್ ಗಿಲ್ ಕಣಕ್ಕಿಳಿದರು.

ಸುಲಭ ಟಾರ್ಗೆಟ್ ಬೆನ್ನಟ್ಟಲು ಬಂದ ಭಾರತ ತನ್ನ ಬ್ಯಾಟಿಂಗ್ ಆರ್ಡರ್​ನಲ್ಲಿ ಮಹತ್ವದ ಬದಲಾವಣೆ ಮಾಡಿತು. ಓಪನರ್ ಆಗಿ ರೋಹಿತ್ ಶರ್ಮಾ ಬಾರದೆ ಇಶಾನ್ ಕಿಶನ್ ಹಾಗೂ ಶುಭ್​ಮನ್ ಗಿಲ್ ಕಣಕ್ಕಿಳಿದರು.

5 / 8
ಕಿಶನ್ ಸ್ಫೋಟಕ ಬ್ಯಾಟಿಂಗ್ ನಡೆದ 46 ಎಸೆತಗಳಲ್ಲಿ 52 ರನ್ ಸಿಡಿಸಿದರೆ, ಗಿಲ್ 7 ರನ್​ಗೆ ಔಟಾದರು. ಮೂರನೇ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್ 19 ರನ್​ಗೆ ಸುಸ್ತಾದರು. ನಂತರ ಬಂದ ಹಾರ್ದಿಕ್ ಪಾಂಡ್ಯ 5 ರನ್ ಗಳಿಸಿ ರನೌಟ್​ಗೆ ಬಲಿಯಾದರು.

ಕಿಶನ್ ಸ್ಫೋಟಕ ಬ್ಯಾಟಿಂಗ್ ನಡೆದ 46 ಎಸೆತಗಳಲ್ಲಿ 52 ರನ್ ಸಿಡಿಸಿದರೆ, ಗಿಲ್ 7 ರನ್​ಗೆ ಔಟಾದರು. ಮೂರನೇ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್ 19 ರನ್​ಗೆ ಸುಸ್ತಾದರು. ನಂತರ ಬಂದ ಹಾರ್ದಿಕ್ ಪಾಂಡ್ಯ 5 ರನ್ ಗಳಿಸಿ ರನೌಟ್​ಗೆ ಬಲಿಯಾದರು.

6 / 8
ಶಾರ್ದೂಲ್ ಥಾಕೂರ್ 1 ರನ್​ಗೆ ಔಟಾದರು. ಬಳಿಕ 7ನೇ ಕ್ರಮಾಂಕದಲ್ಲಿ ಬಂದ ರೋಹಿತ್ ಶರ್ಮಾ (ಅಜೇಯ 12), ರವೀಂದ್ರ ಜಡೇಜಾ (ಅಜೇಯ 16) 22.5 ಓವರ್​ನಲ್ಲಿ 5 ವಿಕೆಟ್ ನಷ್ಟಕ್ಕೆ 118 ರನ್ ಗಳಿಸಿ ಗೆಲುವು ಸಾಧಿಸುವಂತೆ ಮಾಡಿದರು.

ಶಾರ್ದೂಲ್ ಥಾಕೂರ್ 1 ರನ್​ಗೆ ಔಟಾದರು. ಬಳಿಕ 7ನೇ ಕ್ರಮಾಂಕದಲ್ಲಿ ಬಂದ ರೋಹಿತ್ ಶರ್ಮಾ (ಅಜೇಯ 12), ರವೀಂದ್ರ ಜಡೇಜಾ (ಅಜೇಯ 16) 22.5 ಓವರ್​ನಲ್ಲಿ 5 ವಿಕೆಟ್ ನಷ್ಟಕ್ಕೆ 118 ರನ್ ಗಳಿಸಿ ಗೆಲುವು ಸಾಧಿಸುವಂತೆ ಮಾಡಿದರು.

7 / 8
ವೆಸ್ಟ್ ಇಂಡೀಸ್ ತಂಡದ ಪರ ಗುಡಕೇಶ್ ಮೋಟಿ 2 ವಿಕೆಟ್, ಜೇಡನ್ ಸೀಲ್ಸ್ ಹಾಗೂ ಯಾನಿಕ್ ಕ್ಯರಿಯಾ ತಲಾ 1 ವಿಕೆಟ್ ಪಡೆದರು.

ವೆಸ್ಟ್ ಇಂಡೀಸ್ ತಂಡದ ಪರ ಗುಡಕೇಶ್ ಮೋಟಿ 2 ವಿಕೆಟ್, ಜೇಡನ್ ಸೀಲ್ಸ್ ಹಾಗೂ ಯಾನಿಕ್ ಕ್ಯರಿಯಾ ತಲಾ 1 ವಿಕೆಟ್ ಪಡೆದರು.

8 / 8
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ
ಬಿಗ್ ಬಾಸ್ ಗೆಲ್ಲೋದು ಯಾರು? ಗಿಲ್ಲಿ ಹೆಸರು ಹೇಳಿಲ್ಲ ಚೈತ್ರಾ
ಬಿಗ್ ಬಾಸ್ ಗೆಲ್ಲೋದು ಯಾರು? ಗಿಲ್ಲಿ ಹೆಸರು ಹೇಳಿಲ್ಲ ಚೈತ್ರಾ