AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI 1st ODI: ಭಾರತದ ಸ್ಪಿನ್ ಬಿರುಗಾಳಿಗೆ ವೆಸ್ಟ್ ಇಂಡೀಸ್ ತತ್ತರ: ಇಂಡೋ-ವಿಂಡೀಸ್ ಮೊದಲ ಏಕದಿನದ ರೋಚಕ ಫೋಟೋ ನೋಡಿ

Kuldeep Yadav: ಕುಲ್ದೀಪ್ ಯಾದವ್ ಹಾಗೂ ರವೀಂದ್ರ ಜಡೇಜಾ ಸ್ಪಿನ್ ಬಿರುಗಾಳಿಗೆ ತತ್ತರಸಿದ ಕೆರಿಬಿಯನ್ ಪಡೆ ಅಲ್ಪ ಮೊತ್ತಕ್ಕೆ ಆಲೌಟ್ ಆಯಿತು. ಈ ಗೆಲುವಿನ ಮೂಲಕ ಭಾರತ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿದೆ.

Vinay Bhat
|

Updated on: Jul 28, 2023 | 7:34 AM

Share
ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯನ್ನು ಭಾರತ ಭರ್ಜರಿ ಆಗಿ ಆರಂಭಿಸಿದೆ. ಬಾರ್ಬಡೊಸ್​ನ ಕೆನ್ಸಿಂಗ್ಟನ್ ಓವಲ್​ನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ತೋರಿದ ಟೀಮ್ ಇಂಡಿಯಾ 5 ವಿಕೆಟ್​ಗಳ ಜಯ ಸಾಧಿಸಿತು.

ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯನ್ನು ಭಾರತ ಭರ್ಜರಿ ಆಗಿ ಆರಂಭಿಸಿದೆ. ಬಾರ್ಬಡೊಸ್​ನ ಕೆನ್ಸಿಂಗ್ಟನ್ ಓವಲ್​ನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ತೋರಿದ ಟೀಮ್ ಇಂಡಿಯಾ 5 ವಿಕೆಟ್​ಗಳ ಜಯ ಸಾಧಿಸಿತು.

1 / 8
ಕುಲ್ದೀಪ್ ಯಾದವ್ ಹಾಗೂ ರವೀಂದ್ರ ಜಡೇಜಾ ಸ್ಪಿನ್ ಬಿರುಗಾಳಿಗೆ ತತ್ತರಸಿದ ಕೆರಿಬಿಯನ್ ಪಡೆ ಅಲ್ಪ ಮೊತ್ತಕ್ಕೆ ಆಲೌಟ್ ಆಯಿತು. ಈ ಗೆಲುವಿನ ಮೂಲಕ ಭಾರತ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿದೆ.

ಕುಲ್ದೀಪ್ ಯಾದವ್ ಹಾಗೂ ರವೀಂದ್ರ ಜಡೇಜಾ ಸ್ಪಿನ್ ಬಿರುಗಾಳಿಗೆ ತತ್ತರಸಿದ ಕೆರಿಬಿಯನ್ ಪಡೆ ಅಲ್ಪ ಮೊತ್ತಕ್ಕೆ ಆಲೌಟ್ ಆಯಿತು. ಈ ಗೆಲುವಿನ ಮೂಲಕ ಭಾರತ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿದೆ.

2 / 8
ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಬ್ಯಾಟಿಂಗ್ ಮಾಡಲು ವೆಸ್ಟ್ ಇಂಡೀಸ್ ಆರಂಭದಿಂದಲೇ ವಿಕೆಟ್ ಕಳೆದುಕೊಂಡು ಸಾಗಿತು. ನಾಯಕ ಶಾಯ್ ಹೋಪ್ ಕೆಲ ಹೊತ್ತು ಕ್ರೀಸ್​ನಲ್ಲಿ ಇದ್ದಿದ್ದು ಬಿಟ್ಟರೆ ಉಳಿದ ಯಾವ ಬ್ಯಾಟರ್ ಕೂಡ ನೆರವಾಗಲಿಲ್ಲ.

ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಬ್ಯಾಟಿಂಗ್ ಮಾಡಲು ವೆಸ್ಟ್ ಇಂಡೀಸ್ ಆರಂಭದಿಂದಲೇ ವಿಕೆಟ್ ಕಳೆದುಕೊಂಡು ಸಾಗಿತು. ನಾಯಕ ಶಾಯ್ ಹೋಪ್ ಕೆಲ ಹೊತ್ತು ಕ್ರೀಸ್​ನಲ್ಲಿ ಇದ್ದಿದ್ದು ಬಿಟ್ಟರೆ ಉಳಿದ ಯಾವ ಬ್ಯಾಟರ್ ಕೂಡ ನೆರವಾಗಲಿಲ್ಲ.

3 / 8
ಹೋಪ್ 45 ಎಸೆತಗಳಲ್ಲಿ 43 ರನ್ ಬಾರಿಸಿ ಗರಿಷ್ಠ ಸ್ಕೋರರ್ ಎನಿಸಿಕೊಂಡರು. ವಿಂಡೀಸ್ 23 ಓವರ್​ಗಳಲ್ಲಿ ಕೇವಲ 114 ರನ್​ಗಳಿಗೆ ಆಲೌಟ್ ಆಯಿತು. ಭಾರತ ಪರ ಕುಲ್ದೀಪ 4, ಜಡೇಜಾ 3, ಹಾರ್ದಿಕ, ಮುಖೇಶ್ ಹಾಗೂ ಥಾಕೂರ್ ತಲಾ 1 ವಿಕೆಟ್ ಪಡೆದರು.

ಹೋಪ್ 45 ಎಸೆತಗಳಲ್ಲಿ 43 ರನ್ ಬಾರಿಸಿ ಗರಿಷ್ಠ ಸ್ಕೋರರ್ ಎನಿಸಿಕೊಂಡರು. ವಿಂಡೀಸ್ 23 ಓವರ್​ಗಳಲ್ಲಿ ಕೇವಲ 114 ರನ್​ಗಳಿಗೆ ಆಲೌಟ್ ಆಯಿತು. ಭಾರತ ಪರ ಕುಲ್ದೀಪ 4, ಜಡೇಜಾ 3, ಹಾರ್ದಿಕ, ಮುಖೇಶ್ ಹಾಗೂ ಥಾಕೂರ್ ತಲಾ 1 ವಿಕೆಟ್ ಪಡೆದರು.

4 / 8
ಸುಲಭ ಟಾರ್ಗೆಟ್ ಬೆನ್ನಟ್ಟಲು ಬಂದ ಭಾರತ ತನ್ನ ಬ್ಯಾಟಿಂಗ್ ಆರ್ಡರ್​ನಲ್ಲಿ ಮಹತ್ವದ ಬದಲಾವಣೆ ಮಾಡಿತು. ಓಪನರ್ ಆಗಿ ರೋಹಿತ್ ಶರ್ಮಾ ಬಾರದೆ ಇಶಾನ್ ಕಿಶನ್ ಹಾಗೂ ಶುಭ್​ಮನ್ ಗಿಲ್ ಕಣಕ್ಕಿಳಿದರು.

ಸುಲಭ ಟಾರ್ಗೆಟ್ ಬೆನ್ನಟ್ಟಲು ಬಂದ ಭಾರತ ತನ್ನ ಬ್ಯಾಟಿಂಗ್ ಆರ್ಡರ್​ನಲ್ಲಿ ಮಹತ್ವದ ಬದಲಾವಣೆ ಮಾಡಿತು. ಓಪನರ್ ಆಗಿ ರೋಹಿತ್ ಶರ್ಮಾ ಬಾರದೆ ಇಶಾನ್ ಕಿಶನ್ ಹಾಗೂ ಶುಭ್​ಮನ್ ಗಿಲ್ ಕಣಕ್ಕಿಳಿದರು.

5 / 8
ಕಿಶನ್ ಸ್ಫೋಟಕ ಬ್ಯಾಟಿಂಗ್ ನಡೆದ 46 ಎಸೆತಗಳಲ್ಲಿ 52 ರನ್ ಸಿಡಿಸಿದರೆ, ಗಿಲ್ 7 ರನ್​ಗೆ ಔಟಾದರು. ಮೂರನೇ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್ 19 ರನ್​ಗೆ ಸುಸ್ತಾದರು. ನಂತರ ಬಂದ ಹಾರ್ದಿಕ್ ಪಾಂಡ್ಯ 5 ರನ್ ಗಳಿಸಿ ರನೌಟ್​ಗೆ ಬಲಿಯಾದರು.

ಕಿಶನ್ ಸ್ಫೋಟಕ ಬ್ಯಾಟಿಂಗ್ ನಡೆದ 46 ಎಸೆತಗಳಲ್ಲಿ 52 ರನ್ ಸಿಡಿಸಿದರೆ, ಗಿಲ್ 7 ರನ್​ಗೆ ಔಟಾದರು. ಮೂರನೇ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್ 19 ರನ್​ಗೆ ಸುಸ್ತಾದರು. ನಂತರ ಬಂದ ಹಾರ್ದಿಕ್ ಪಾಂಡ್ಯ 5 ರನ್ ಗಳಿಸಿ ರನೌಟ್​ಗೆ ಬಲಿಯಾದರು.

6 / 8
ಶಾರ್ದೂಲ್ ಥಾಕೂರ್ 1 ರನ್​ಗೆ ಔಟಾದರು. ಬಳಿಕ 7ನೇ ಕ್ರಮಾಂಕದಲ್ಲಿ ಬಂದ ರೋಹಿತ್ ಶರ್ಮಾ (ಅಜೇಯ 12), ರವೀಂದ್ರ ಜಡೇಜಾ (ಅಜೇಯ 16) 22.5 ಓವರ್​ನಲ್ಲಿ 5 ವಿಕೆಟ್ ನಷ್ಟಕ್ಕೆ 118 ರನ್ ಗಳಿಸಿ ಗೆಲುವು ಸಾಧಿಸುವಂತೆ ಮಾಡಿದರು.

ಶಾರ್ದೂಲ್ ಥಾಕೂರ್ 1 ರನ್​ಗೆ ಔಟಾದರು. ಬಳಿಕ 7ನೇ ಕ್ರಮಾಂಕದಲ್ಲಿ ಬಂದ ರೋಹಿತ್ ಶರ್ಮಾ (ಅಜೇಯ 12), ರವೀಂದ್ರ ಜಡೇಜಾ (ಅಜೇಯ 16) 22.5 ಓವರ್​ನಲ್ಲಿ 5 ವಿಕೆಟ್ ನಷ್ಟಕ್ಕೆ 118 ರನ್ ಗಳಿಸಿ ಗೆಲುವು ಸಾಧಿಸುವಂತೆ ಮಾಡಿದರು.

7 / 8
ವೆಸ್ಟ್ ಇಂಡೀಸ್ ತಂಡದ ಪರ ಗುಡಕೇಶ್ ಮೋಟಿ 2 ವಿಕೆಟ್, ಜೇಡನ್ ಸೀಲ್ಸ್ ಹಾಗೂ ಯಾನಿಕ್ ಕ್ಯರಿಯಾ ತಲಾ 1 ವಿಕೆಟ್ ಪಡೆದರು.

ವೆಸ್ಟ್ ಇಂಡೀಸ್ ತಂಡದ ಪರ ಗುಡಕೇಶ್ ಮೋಟಿ 2 ವಿಕೆಟ್, ಜೇಡನ್ ಸೀಲ್ಸ್ ಹಾಗೂ ಯಾನಿಕ್ ಕ್ಯರಿಯಾ ತಲಾ 1 ವಿಕೆಟ್ ಪಡೆದರು.

8 / 8
Vinay Bhat
Vinay Bhat

Tv9 ಕನ್ನಡ ಡಿಜಿಟಲ್‌ನಲ್ಲಿ 2021ರ ಜುಲೈನಿಂದ ಕ್ರೀಡಾ ಹಾಗೂ ತಂತ್ರಜ್ಞಾನ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಡಿಜಿಟಲ್ ವಿಭಾಗದಲ್ಲಿ 6 ವರ್ಷ ಅನುಭವ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ, ಟೆಕ್ನಾಲಜಿ, ಸಿನಿಮಾ ಸುದ್ದಿ ಬರೆಯುವುದು ನನ್ನ ಆಸಕ್ತದಾಯಕ ವಿಷಯಗಳು.

Read More
Follow Us
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​