IND vs WI 1st ODI: ಭಾರತದ ಸ್ಪಿನ್ ಬಿರುಗಾಳಿಗೆ ವೆಸ್ಟ್ ಇಂಡೀಸ್ ತತ್ತರ: ಇಂಡೋ-ವಿಂಡೀಸ್ ಮೊದಲ ಏಕದಿನದ ರೋಚಕ ಫೋಟೋ ನೋಡಿ

Kuldeep Yadav: ಕುಲ್ದೀಪ್ ಯಾದವ್ ಹಾಗೂ ರವೀಂದ್ರ ಜಡೇಜಾ ಸ್ಪಿನ್ ಬಿರುಗಾಳಿಗೆ ತತ್ತರಸಿದ ಕೆರಿಬಿಯನ್ ಪಡೆ ಅಲ್ಪ ಮೊತ್ತಕ್ಕೆ ಆಲೌಟ್ ಆಯಿತು. ಈ ಗೆಲುವಿನ ಮೂಲಕ ಭಾರತ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿದೆ.

|

Updated on: Jul 28, 2023 | 7:34 AM

ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯನ್ನು ಭಾರತ ಭರ್ಜರಿ ಆಗಿ ಆರಂಭಿಸಿದೆ. ಬಾರ್ಬಡೊಸ್​ನ ಕೆನ್ಸಿಂಗ್ಟನ್ ಓವಲ್​ನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ತೋರಿದ ಟೀಮ್ ಇಂಡಿಯಾ 5 ವಿಕೆಟ್​ಗಳ ಜಯ ಸಾಧಿಸಿತು.

ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯನ್ನು ಭಾರತ ಭರ್ಜರಿ ಆಗಿ ಆರಂಭಿಸಿದೆ. ಬಾರ್ಬಡೊಸ್​ನ ಕೆನ್ಸಿಂಗ್ಟನ್ ಓವಲ್​ನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ತೋರಿದ ಟೀಮ್ ಇಂಡಿಯಾ 5 ವಿಕೆಟ್​ಗಳ ಜಯ ಸಾಧಿಸಿತು.

1 / 8
ಕುಲ್ದೀಪ್ ಯಾದವ್ ಹಾಗೂ ರವೀಂದ್ರ ಜಡೇಜಾ ಸ್ಪಿನ್ ಬಿರುಗಾಳಿಗೆ ತತ್ತರಸಿದ ಕೆರಿಬಿಯನ್ ಪಡೆ ಅಲ್ಪ ಮೊತ್ತಕ್ಕೆ ಆಲೌಟ್ ಆಯಿತು. ಈ ಗೆಲುವಿನ ಮೂಲಕ ಭಾರತ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿದೆ.

ಕುಲ್ದೀಪ್ ಯಾದವ್ ಹಾಗೂ ರವೀಂದ್ರ ಜಡೇಜಾ ಸ್ಪಿನ್ ಬಿರುಗಾಳಿಗೆ ತತ್ತರಸಿದ ಕೆರಿಬಿಯನ್ ಪಡೆ ಅಲ್ಪ ಮೊತ್ತಕ್ಕೆ ಆಲೌಟ್ ಆಯಿತು. ಈ ಗೆಲುವಿನ ಮೂಲಕ ಭಾರತ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿದೆ.

2 / 8
ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಬ್ಯಾಟಿಂಗ್ ಮಾಡಲು ವೆಸ್ಟ್ ಇಂಡೀಸ್ ಆರಂಭದಿಂದಲೇ ವಿಕೆಟ್ ಕಳೆದುಕೊಂಡು ಸಾಗಿತು. ನಾಯಕ ಶಾಯ್ ಹೋಪ್ ಕೆಲ ಹೊತ್ತು ಕ್ರೀಸ್​ನಲ್ಲಿ ಇದ್ದಿದ್ದು ಬಿಟ್ಟರೆ ಉಳಿದ ಯಾವ ಬ್ಯಾಟರ್ ಕೂಡ ನೆರವಾಗಲಿಲ್ಲ.

ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಬ್ಯಾಟಿಂಗ್ ಮಾಡಲು ವೆಸ್ಟ್ ಇಂಡೀಸ್ ಆರಂಭದಿಂದಲೇ ವಿಕೆಟ್ ಕಳೆದುಕೊಂಡು ಸಾಗಿತು. ನಾಯಕ ಶಾಯ್ ಹೋಪ್ ಕೆಲ ಹೊತ್ತು ಕ್ರೀಸ್​ನಲ್ಲಿ ಇದ್ದಿದ್ದು ಬಿಟ್ಟರೆ ಉಳಿದ ಯಾವ ಬ್ಯಾಟರ್ ಕೂಡ ನೆರವಾಗಲಿಲ್ಲ.

3 / 8
ಹೋಪ್ 45 ಎಸೆತಗಳಲ್ಲಿ 43 ರನ್ ಬಾರಿಸಿ ಗರಿಷ್ಠ ಸ್ಕೋರರ್ ಎನಿಸಿಕೊಂಡರು. ವಿಂಡೀಸ್ 23 ಓವರ್​ಗಳಲ್ಲಿ ಕೇವಲ 114 ರನ್​ಗಳಿಗೆ ಆಲೌಟ್ ಆಯಿತು. ಭಾರತ ಪರ ಕುಲ್ದೀಪ 4, ಜಡೇಜಾ 3, ಹಾರ್ದಿಕ, ಮುಖೇಶ್ ಹಾಗೂ ಥಾಕೂರ್ ತಲಾ 1 ವಿಕೆಟ್ ಪಡೆದರು.

ಹೋಪ್ 45 ಎಸೆತಗಳಲ್ಲಿ 43 ರನ್ ಬಾರಿಸಿ ಗರಿಷ್ಠ ಸ್ಕೋರರ್ ಎನಿಸಿಕೊಂಡರು. ವಿಂಡೀಸ್ 23 ಓವರ್​ಗಳಲ್ಲಿ ಕೇವಲ 114 ರನ್​ಗಳಿಗೆ ಆಲೌಟ್ ಆಯಿತು. ಭಾರತ ಪರ ಕುಲ್ದೀಪ 4, ಜಡೇಜಾ 3, ಹಾರ್ದಿಕ, ಮುಖೇಶ್ ಹಾಗೂ ಥಾಕೂರ್ ತಲಾ 1 ವಿಕೆಟ್ ಪಡೆದರು.

4 / 8
ಸುಲಭ ಟಾರ್ಗೆಟ್ ಬೆನ್ನಟ್ಟಲು ಬಂದ ಭಾರತ ತನ್ನ ಬ್ಯಾಟಿಂಗ್ ಆರ್ಡರ್​ನಲ್ಲಿ ಮಹತ್ವದ ಬದಲಾವಣೆ ಮಾಡಿತು. ಓಪನರ್ ಆಗಿ ರೋಹಿತ್ ಶರ್ಮಾ ಬಾರದೆ ಇಶಾನ್ ಕಿಶನ್ ಹಾಗೂ ಶುಭ್​ಮನ್ ಗಿಲ್ ಕಣಕ್ಕಿಳಿದರು.

ಸುಲಭ ಟಾರ್ಗೆಟ್ ಬೆನ್ನಟ್ಟಲು ಬಂದ ಭಾರತ ತನ್ನ ಬ್ಯಾಟಿಂಗ್ ಆರ್ಡರ್​ನಲ್ಲಿ ಮಹತ್ವದ ಬದಲಾವಣೆ ಮಾಡಿತು. ಓಪನರ್ ಆಗಿ ರೋಹಿತ್ ಶರ್ಮಾ ಬಾರದೆ ಇಶಾನ್ ಕಿಶನ್ ಹಾಗೂ ಶುಭ್​ಮನ್ ಗಿಲ್ ಕಣಕ್ಕಿಳಿದರು.

5 / 8
ಕಿಶನ್ ಸ್ಫೋಟಕ ಬ್ಯಾಟಿಂಗ್ ನಡೆದ 46 ಎಸೆತಗಳಲ್ಲಿ 52 ರನ್ ಸಿಡಿಸಿದರೆ, ಗಿಲ್ 7 ರನ್​ಗೆ ಔಟಾದರು. ಮೂರನೇ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್ 19 ರನ್​ಗೆ ಸುಸ್ತಾದರು. ನಂತರ ಬಂದ ಹಾರ್ದಿಕ್ ಪಾಂಡ್ಯ 5 ರನ್ ಗಳಿಸಿ ರನೌಟ್​ಗೆ ಬಲಿಯಾದರು.

ಕಿಶನ್ ಸ್ಫೋಟಕ ಬ್ಯಾಟಿಂಗ್ ನಡೆದ 46 ಎಸೆತಗಳಲ್ಲಿ 52 ರನ್ ಸಿಡಿಸಿದರೆ, ಗಿಲ್ 7 ರನ್​ಗೆ ಔಟಾದರು. ಮೂರನೇ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್ 19 ರನ್​ಗೆ ಸುಸ್ತಾದರು. ನಂತರ ಬಂದ ಹಾರ್ದಿಕ್ ಪಾಂಡ್ಯ 5 ರನ್ ಗಳಿಸಿ ರನೌಟ್​ಗೆ ಬಲಿಯಾದರು.

6 / 8
ಶಾರ್ದೂಲ್ ಥಾಕೂರ್ 1 ರನ್​ಗೆ ಔಟಾದರು. ಬಳಿಕ 7ನೇ ಕ್ರಮಾಂಕದಲ್ಲಿ ಬಂದ ರೋಹಿತ್ ಶರ್ಮಾ (ಅಜೇಯ 12), ರವೀಂದ್ರ ಜಡೇಜಾ (ಅಜೇಯ 16) 22.5 ಓವರ್​ನಲ್ಲಿ 5 ವಿಕೆಟ್ ನಷ್ಟಕ್ಕೆ 118 ರನ್ ಗಳಿಸಿ ಗೆಲುವು ಸಾಧಿಸುವಂತೆ ಮಾಡಿದರು.

ಶಾರ್ದೂಲ್ ಥಾಕೂರ್ 1 ರನ್​ಗೆ ಔಟಾದರು. ಬಳಿಕ 7ನೇ ಕ್ರಮಾಂಕದಲ್ಲಿ ಬಂದ ರೋಹಿತ್ ಶರ್ಮಾ (ಅಜೇಯ 12), ರವೀಂದ್ರ ಜಡೇಜಾ (ಅಜೇಯ 16) 22.5 ಓವರ್​ನಲ್ಲಿ 5 ವಿಕೆಟ್ ನಷ್ಟಕ್ಕೆ 118 ರನ್ ಗಳಿಸಿ ಗೆಲುವು ಸಾಧಿಸುವಂತೆ ಮಾಡಿದರು.

7 / 8
ವೆಸ್ಟ್ ಇಂಡೀಸ್ ತಂಡದ ಪರ ಗುಡಕೇಶ್ ಮೋಟಿ 2 ವಿಕೆಟ್, ಜೇಡನ್ ಸೀಲ್ಸ್ ಹಾಗೂ ಯಾನಿಕ್ ಕ್ಯರಿಯಾ ತಲಾ 1 ವಿಕೆಟ್ ಪಡೆದರು.

ವೆಸ್ಟ್ ಇಂಡೀಸ್ ತಂಡದ ಪರ ಗುಡಕೇಶ್ ಮೋಟಿ 2 ವಿಕೆಟ್, ಜೇಡನ್ ಸೀಲ್ಸ್ ಹಾಗೂ ಯಾನಿಕ್ ಕ್ಯರಿಯಾ ತಲಾ 1 ವಿಕೆಟ್ ಪಡೆದರು.

8 / 8
Follow us
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್