AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI 1st ODI: ಭಾರತದ ಸ್ಪಿನ್ ಬಿರುಗಾಳಿಗೆ ವೆಸ್ಟ್ ಇಂಡೀಸ್ ತತ್ತರ: ಇಂಡೋ-ವಿಂಡೀಸ್ ಮೊದಲ ಏಕದಿನದ ರೋಚಕ ಫೋಟೋ ನೋಡಿ

Kuldeep Yadav: ಕುಲ್ದೀಪ್ ಯಾದವ್ ಹಾಗೂ ರವೀಂದ್ರ ಜಡೇಜಾ ಸ್ಪಿನ್ ಬಿರುಗಾಳಿಗೆ ತತ್ತರಸಿದ ಕೆರಿಬಿಯನ್ ಪಡೆ ಅಲ್ಪ ಮೊತ್ತಕ್ಕೆ ಆಲೌಟ್ ಆಯಿತು. ಈ ಗೆಲುವಿನ ಮೂಲಕ ಭಾರತ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿದೆ.

Vinay Bhat
|

Updated on: Jul 28, 2023 | 7:34 AM

Share
ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯನ್ನು ಭಾರತ ಭರ್ಜರಿ ಆಗಿ ಆರಂಭಿಸಿದೆ. ಬಾರ್ಬಡೊಸ್​ನ ಕೆನ್ಸಿಂಗ್ಟನ್ ಓವಲ್​ನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ತೋರಿದ ಟೀಮ್ ಇಂಡಿಯಾ 5 ವಿಕೆಟ್​ಗಳ ಜಯ ಸಾಧಿಸಿತು.

ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯನ್ನು ಭಾರತ ಭರ್ಜರಿ ಆಗಿ ಆರಂಭಿಸಿದೆ. ಬಾರ್ಬಡೊಸ್​ನ ಕೆನ್ಸಿಂಗ್ಟನ್ ಓವಲ್​ನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ತೋರಿದ ಟೀಮ್ ಇಂಡಿಯಾ 5 ವಿಕೆಟ್​ಗಳ ಜಯ ಸಾಧಿಸಿತು.

1 / 8
ಕುಲ್ದೀಪ್ ಯಾದವ್ ಹಾಗೂ ರವೀಂದ್ರ ಜಡೇಜಾ ಸ್ಪಿನ್ ಬಿರುಗಾಳಿಗೆ ತತ್ತರಸಿದ ಕೆರಿಬಿಯನ್ ಪಡೆ ಅಲ್ಪ ಮೊತ್ತಕ್ಕೆ ಆಲೌಟ್ ಆಯಿತು. ಈ ಗೆಲುವಿನ ಮೂಲಕ ಭಾರತ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿದೆ.

ಕುಲ್ದೀಪ್ ಯಾದವ್ ಹಾಗೂ ರವೀಂದ್ರ ಜಡೇಜಾ ಸ್ಪಿನ್ ಬಿರುಗಾಳಿಗೆ ತತ್ತರಸಿದ ಕೆರಿಬಿಯನ್ ಪಡೆ ಅಲ್ಪ ಮೊತ್ತಕ್ಕೆ ಆಲೌಟ್ ಆಯಿತು. ಈ ಗೆಲುವಿನ ಮೂಲಕ ಭಾರತ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿದೆ.

2 / 8
ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಬ್ಯಾಟಿಂಗ್ ಮಾಡಲು ವೆಸ್ಟ್ ಇಂಡೀಸ್ ಆರಂಭದಿಂದಲೇ ವಿಕೆಟ್ ಕಳೆದುಕೊಂಡು ಸಾಗಿತು. ನಾಯಕ ಶಾಯ್ ಹೋಪ್ ಕೆಲ ಹೊತ್ತು ಕ್ರೀಸ್​ನಲ್ಲಿ ಇದ್ದಿದ್ದು ಬಿಟ್ಟರೆ ಉಳಿದ ಯಾವ ಬ್ಯಾಟರ್ ಕೂಡ ನೆರವಾಗಲಿಲ್ಲ.

ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಬ್ಯಾಟಿಂಗ್ ಮಾಡಲು ವೆಸ್ಟ್ ಇಂಡೀಸ್ ಆರಂಭದಿಂದಲೇ ವಿಕೆಟ್ ಕಳೆದುಕೊಂಡು ಸಾಗಿತು. ನಾಯಕ ಶಾಯ್ ಹೋಪ್ ಕೆಲ ಹೊತ್ತು ಕ್ರೀಸ್​ನಲ್ಲಿ ಇದ್ದಿದ್ದು ಬಿಟ್ಟರೆ ಉಳಿದ ಯಾವ ಬ್ಯಾಟರ್ ಕೂಡ ನೆರವಾಗಲಿಲ್ಲ.

3 / 8
ಹೋಪ್ 45 ಎಸೆತಗಳಲ್ಲಿ 43 ರನ್ ಬಾರಿಸಿ ಗರಿಷ್ಠ ಸ್ಕೋರರ್ ಎನಿಸಿಕೊಂಡರು. ವಿಂಡೀಸ್ 23 ಓವರ್​ಗಳಲ್ಲಿ ಕೇವಲ 114 ರನ್​ಗಳಿಗೆ ಆಲೌಟ್ ಆಯಿತು. ಭಾರತ ಪರ ಕುಲ್ದೀಪ 4, ಜಡೇಜಾ 3, ಹಾರ್ದಿಕ, ಮುಖೇಶ್ ಹಾಗೂ ಥಾಕೂರ್ ತಲಾ 1 ವಿಕೆಟ್ ಪಡೆದರು.

ಹೋಪ್ 45 ಎಸೆತಗಳಲ್ಲಿ 43 ರನ್ ಬಾರಿಸಿ ಗರಿಷ್ಠ ಸ್ಕೋರರ್ ಎನಿಸಿಕೊಂಡರು. ವಿಂಡೀಸ್ 23 ಓವರ್​ಗಳಲ್ಲಿ ಕೇವಲ 114 ರನ್​ಗಳಿಗೆ ಆಲೌಟ್ ಆಯಿತು. ಭಾರತ ಪರ ಕುಲ್ದೀಪ 4, ಜಡೇಜಾ 3, ಹಾರ್ದಿಕ, ಮುಖೇಶ್ ಹಾಗೂ ಥಾಕೂರ್ ತಲಾ 1 ವಿಕೆಟ್ ಪಡೆದರು.

4 / 8
ಸುಲಭ ಟಾರ್ಗೆಟ್ ಬೆನ್ನಟ್ಟಲು ಬಂದ ಭಾರತ ತನ್ನ ಬ್ಯಾಟಿಂಗ್ ಆರ್ಡರ್​ನಲ್ಲಿ ಮಹತ್ವದ ಬದಲಾವಣೆ ಮಾಡಿತು. ಓಪನರ್ ಆಗಿ ರೋಹಿತ್ ಶರ್ಮಾ ಬಾರದೆ ಇಶಾನ್ ಕಿಶನ್ ಹಾಗೂ ಶುಭ್​ಮನ್ ಗಿಲ್ ಕಣಕ್ಕಿಳಿದರು.

ಸುಲಭ ಟಾರ್ಗೆಟ್ ಬೆನ್ನಟ್ಟಲು ಬಂದ ಭಾರತ ತನ್ನ ಬ್ಯಾಟಿಂಗ್ ಆರ್ಡರ್​ನಲ್ಲಿ ಮಹತ್ವದ ಬದಲಾವಣೆ ಮಾಡಿತು. ಓಪನರ್ ಆಗಿ ರೋಹಿತ್ ಶರ್ಮಾ ಬಾರದೆ ಇಶಾನ್ ಕಿಶನ್ ಹಾಗೂ ಶುಭ್​ಮನ್ ಗಿಲ್ ಕಣಕ್ಕಿಳಿದರು.

5 / 8
ಕಿಶನ್ ಸ್ಫೋಟಕ ಬ್ಯಾಟಿಂಗ್ ನಡೆದ 46 ಎಸೆತಗಳಲ್ಲಿ 52 ರನ್ ಸಿಡಿಸಿದರೆ, ಗಿಲ್ 7 ರನ್​ಗೆ ಔಟಾದರು. ಮೂರನೇ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್ 19 ರನ್​ಗೆ ಸುಸ್ತಾದರು. ನಂತರ ಬಂದ ಹಾರ್ದಿಕ್ ಪಾಂಡ್ಯ 5 ರನ್ ಗಳಿಸಿ ರನೌಟ್​ಗೆ ಬಲಿಯಾದರು.

ಕಿಶನ್ ಸ್ಫೋಟಕ ಬ್ಯಾಟಿಂಗ್ ನಡೆದ 46 ಎಸೆತಗಳಲ್ಲಿ 52 ರನ್ ಸಿಡಿಸಿದರೆ, ಗಿಲ್ 7 ರನ್​ಗೆ ಔಟಾದರು. ಮೂರನೇ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್ 19 ರನ್​ಗೆ ಸುಸ್ತಾದರು. ನಂತರ ಬಂದ ಹಾರ್ದಿಕ್ ಪಾಂಡ್ಯ 5 ರನ್ ಗಳಿಸಿ ರನೌಟ್​ಗೆ ಬಲಿಯಾದರು.

6 / 8
ಶಾರ್ದೂಲ್ ಥಾಕೂರ್ 1 ರನ್​ಗೆ ಔಟಾದರು. ಬಳಿಕ 7ನೇ ಕ್ರಮಾಂಕದಲ್ಲಿ ಬಂದ ರೋಹಿತ್ ಶರ್ಮಾ (ಅಜೇಯ 12), ರವೀಂದ್ರ ಜಡೇಜಾ (ಅಜೇಯ 16) 22.5 ಓವರ್​ನಲ್ಲಿ 5 ವಿಕೆಟ್ ನಷ್ಟಕ್ಕೆ 118 ರನ್ ಗಳಿಸಿ ಗೆಲುವು ಸಾಧಿಸುವಂತೆ ಮಾಡಿದರು.

ಶಾರ್ದೂಲ್ ಥಾಕೂರ್ 1 ರನ್​ಗೆ ಔಟಾದರು. ಬಳಿಕ 7ನೇ ಕ್ರಮಾಂಕದಲ್ಲಿ ಬಂದ ರೋಹಿತ್ ಶರ್ಮಾ (ಅಜೇಯ 12), ರವೀಂದ್ರ ಜಡೇಜಾ (ಅಜೇಯ 16) 22.5 ಓವರ್​ನಲ್ಲಿ 5 ವಿಕೆಟ್ ನಷ್ಟಕ್ಕೆ 118 ರನ್ ಗಳಿಸಿ ಗೆಲುವು ಸಾಧಿಸುವಂತೆ ಮಾಡಿದರು.

7 / 8
ವೆಸ್ಟ್ ಇಂಡೀಸ್ ತಂಡದ ಪರ ಗುಡಕೇಶ್ ಮೋಟಿ 2 ವಿಕೆಟ್, ಜೇಡನ್ ಸೀಲ್ಸ್ ಹಾಗೂ ಯಾನಿಕ್ ಕ್ಯರಿಯಾ ತಲಾ 1 ವಿಕೆಟ್ ಪಡೆದರು.

ವೆಸ್ಟ್ ಇಂಡೀಸ್ ತಂಡದ ಪರ ಗುಡಕೇಶ್ ಮೋಟಿ 2 ವಿಕೆಟ್, ಜೇಡನ್ ಸೀಲ್ಸ್ ಹಾಗೂ ಯಾನಿಕ್ ಕ್ಯರಿಯಾ ತಲಾ 1 ವಿಕೆಟ್ ಪಡೆದರು.

8 / 8
Follow Us
ರಕ್ಷಾ ಬಂಧನ ಮುಹೂರ್ತ; ಪ್ರಸಿದ್ಧ ಜ್ಯೋತಿಷಿ  ನೀಡಿರುವ ಮಹತ್ವದ ಮಾಹಿತಿ
ರಕ್ಷಾ ಬಂಧನ ಮುಹೂರ್ತ; ಪ್ರಸಿದ್ಧ ಜ್ಯೋತಿಷಿ  ನೀಡಿರುವ ಮಹತ್ವದ ಮಾಹಿತಿ
ಕಬ್ಬಿನ ತೋಟದಲ್ಲಿ 4 ಚಿರತೆ ಮರಿಗಳು
ಕಬ್ಬಿನ ತೋಟದಲ್ಲಿ 4 ಚಿರತೆ ಮರಿಗಳು
ಈದ್ ಮೆರವಣಿಗೆ ವೇಳೆ ಘರ್ಷಣೆ ಸಂಬಂಧ 3 FIR: 8 ಮಂದಿ ಪೊಲೀಸ್ ವಶಕ್ಕೆ
ಈದ್ ಮೆರವಣಿಗೆ ವೇಳೆ ಘರ್ಷಣೆ ಸಂಬಂಧ 3 FIR: 8 ಮಂದಿ ಪೊಲೀಸ್ ವಶಕ್ಕೆ
ಇಂದು ಹಯಗ್ರೀವ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಹಯಗ್ರೀವ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಿಹಾರದಲ್ಲಿ 21 ಜನರಿದ್ದ ದೋಣಿ ಮಗುಚಿ ಇಬ್ಬರು ನಾಪತ್ತೆ; ವಿಡಿಯೋ ಇಲ್ಲಿದೆ
ಬಿಹಾರದಲ್ಲಿ 21 ಜನರಿದ್ದ ದೋಣಿ ಮಗುಚಿ ಇಬ್ಬರು ನಾಪತ್ತೆ; ವಿಡಿಯೋ ಇಲ್ಲಿದೆ
‘ಹೇಗಿದೆ ಟಾಕ್ಸಿಕ್?’ ಕಲೆಕ್ಷನ್, ವಿಮರ್ಶೆ ಇತ್ಯಾದಿ: ವಿಡಿಯೋ ನೋಡಿ
‘ಹೇಗಿದೆ ಟಾಕ್ಸಿಕ್?’ ಕಲೆಕ್ಷನ್, ವಿಮರ್ಶೆ ಇತ್ಯಾದಿ: ವಿಡಿಯೋ ನೋಡಿ
ನೇಪಾಳ-ಟಿಬೆಟ್ ಗಡಿಯಲ್ಲಿ ಪ್ರವಾಹಕ್ಕೆ ಕೊಚ್ಚಿಹೋಯ್ತು ತ್ರಿಶೂಲಿ ನದಿ ಸೇತುವೆ
ನೇಪಾಳ-ಟಿಬೆಟ್ ಗಡಿಯಲ್ಲಿ ಪ್ರವಾಹಕ್ಕೆ ಕೊಚ್ಚಿಹೋಯ್ತು ತ್ರಿಶೂಲಿ ನದಿ ಸೇತುವೆ
ಏಕಾಏಕಿ ಹೊತ್ತಿ ಉರಿದ ಕಾರು: ಕನ್ಯೆ ನೋಡಲು ಹೋಗಿದ್ದವ ಪ್ರಾಣಾಪಾಯದಿಂದ ಪಾರು
ಏಕಾಏಕಿ ಹೊತ್ತಿ ಉರಿದ ಕಾರು: ಕನ್ಯೆ ನೋಡಲು ಹೋಗಿದ್ದವ ಪ್ರಾಣಾಪಾಯದಿಂದ ಪಾರು
6 ಬಾರಿ ಅಂಬಾರಿ ಹೊತ್ತು ನಿವೃತ್ತಿಯಾದ ಅಭಿಮನ್ಯುಗೆ ಮತ್ತೊಂದು ಹೊಣೆಗಾರಿಕೆ?
6 ಬಾರಿ ಅಂಬಾರಿ ಹೊತ್ತು ನಿವೃತ್ತಿಯಾದ ಅಭಿಮನ್ಯುಗೆ ಮತ್ತೊಂದು ಹೊಣೆಗಾರಿಕೆ?
ಸಿಎಂ ಡಿಕೆ ಶಿವಕುಮಾರ್ ದಿಢೀರ್ ಸುದ್ದಿಗೋಷ್ಠಿಯ ನೇರಪ್ರಸಾರ
ಸಿಎಂ ಡಿಕೆ ಶಿವಕುಮಾರ್ ದಿಢೀರ್ ಸುದ್ದಿಗೋಷ್ಠಿಯ ನೇರಪ್ರಸಾರ