AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

R Ashwin Records: 12 ವಿಕೆಟ್ ಕಬಳಿಸಿ ಈ 6 ದಾಖಲೆ ಬರೆದ ಅಶ್ವಿನ್..!

IND vs WI 1st Test: ಮೊದಲ ಇನಿಂಗ್ಸ್‌ನಲ್ಲಿ 24.3 ಓವರ್‌ಗಳಲ್ಲಿ ಕೇವಲ 60 ರನ್‌ಗಳಿಗೆ 5 ವಿಕೆಟ್ ಪಡೆದಿದ್ದ ಅಶ್ವಿನ್, ಎರಡನೇ ಇನ್ನಿಂಗ್ಸ್‌ನಲ್ಲಿ 71 ರನ್‌ಗಳಿಗೆ 7 ವಿಕೆಟ್ ಪಡೆದರು.

ಪೃಥ್ವಿಶಂಕರ
|

Updated on: Jul 15, 2023 | 8:16 AM

Share
ಮೊದಲ ಟೆಸ್ಟ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವನ್ನು ಏಕಪಕ್ಷೀಯವಾಗಿ ಸೋಲಿಸಿದ ಭಾರತ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಅಂತರದ ಮುನ್ನಡೆ ಕಾಯ್ದುಕೊಂಡಿದೆ. ಡೊಮಿನಿಕಾ ಟೆಸ್ಟ್‌ನಲ್ಲಿ ವಿಂಡೀಸ್ ವಿರುದ್ಧ ಪಂದ್ಯದುದ್ದಕ್ಕೂ ಪಾರುಪತ್ಯ ಸಾಧಿಸಿದ ಭಾರತ ಕೇವಲ ಮೂರು ದಿನಗಳಲ್ಲಿ ಇನ್ನಿಂಗ್ಸ್ ಮತ್ತು 141 ರನ್‌ಗಳ ಗೆಲುವು ಸಾಧಿಸಿತು.

ಮೊದಲ ಟೆಸ್ಟ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವನ್ನು ಏಕಪಕ್ಷೀಯವಾಗಿ ಸೋಲಿಸಿದ ಭಾರತ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಅಂತರದ ಮುನ್ನಡೆ ಕಾಯ್ದುಕೊಂಡಿದೆ. ಡೊಮಿನಿಕಾ ಟೆಸ್ಟ್‌ನಲ್ಲಿ ವಿಂಡೀಸ್ ವಿರುದ್ಧ ಪಂದ್ಯದುದ್ದಕ್ಕೂ ಪಾರುಪತ್ಯ ಸಾಧಿಸಿದ ಭಾರತ ಕೇವಲ ಮೂರು ದಿನಗಳಲ್ಲಿ ಇನ್ನಿಂಗ್ಸ್ ಮತ್ತು 141 ರನ್‌ಗಳ ಗೆಲುವು ಸಾಧಿಸಿತು.

1 / 8
ಮೊದಲ ಇನ್ನಿಂಗ್ಸ್‌ನಲ್ಲಿ ವೆಸ್ಟ್ ಇಂಡೀಸ್‌ನ 150 ರನ್‌ಗಳಿಗೆ ಉತ್ತರವಾಗಿ, ಭಾರತ 5 ವಿಕೆಟ್‌ಗೆ 421 ರನ್ ಕಲೆಹಾಕುವ ಮೂಲಕ ತನ್ನ ಇನ್ನಿಂಗ್ಸ್ ಡಿಕ್ಲೇರ್ ಮಾಡಿತು. ಮೊದಲ ಇನ್ನಿಂಗ್ಸ್​ನಲ್ಲಿ ಕೆರಿಬಿಯನ್ ತಂಡಕ್ಕೆ ಕಂಟಕವಾಗಿದ್ದ ಆಫ್ ಸ್ಪಿನ್ನರ್ ಆರ್ ಅಶ್ವಿನ್ ಎರಡನೇ ಇನ್ನಿಂಗ್ಸ್‌ನಲ್ಲೂ ವಿಂಡೀಸ್ ತಂಡವನ್ನು ಕೇವಲ 130 ಕ್ಕೆ ಆಲೌಟ್ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿದರು.

ಮೊದಲ ಇನ್ನಿಂಗ್ಸ್‌ನಲ್ಲಿ ವೆಸ್ಟ್ ಇಂಡೀಸ್‌ನ 150 ರನ್‌ಗಳಿಗೆ ಉತ್ತರವಾಗಿ, ಭಾರತ 5 ವಿಕೆಟ್‌ಗೆ 421 ರನ್ ಕಲೆಹಾಕುವ ಮೂಲಕ ತನ್ನ ಇನ್ನಿಂಗ್ಸ್ ಡಿಕ್ಲೇರ್ ಮಾಡಿತು. ಮೊದಲ ಇನ್ನಿಂಗ್ಸ್​ನಲ್ಲಿ ಕೆರಿಬಿಯನ್ ತಂಡಕ್ಕೆ ಕಂಟಕವಾಗಿದ್ದ ಆಫ್ ಸ್ಪಿನ್ನರ್ ಆರ್ ಅಶ್ವಿನ್ ಎರಡನೇ ಇನ್ನಿಂಗ್ಸ್‌ನಲ್ಲೂ ವಿಂಡೀಸ್ ತಂಡವನ್ನು ಕೇವಲ 130 ಕ್ಕೆ ಆಲೌಟ್ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿದರು.

2 / 8
ಮೊದಲ ಇನಿಂಗ್ಸ್‌ನಲ್ಲಿ 24.3 ಓವರ್‌ಗಳಲ್ಲಿ ಕೇವಲ 60 ರನ್‌ಗಳಿಗೆ 5 ವಿಕೆಟ್ ಪಡೆದಿದ್ದ ಅಶ್ವಿನ್, ಎರಡನೇ ಇನ್ನಿಂಗ್ಸ್‌ನಲ್ಲಿ 71 ರನ್‌ಗಳಿಗೆ 7 ವಿಕೆಟ್ ಪಡೆದರು. ಒಟ್ಟಾರೆ ಈ ಪಂದ್ಯದಲ್ಲಿ ಅಶ್ವಿನ್ 12 ವಿಕೆಟ್ ಕಬಳಿಸಿದ್ದು, ಇದರೊಂದಿಗೆ ಹಲವು ದಾಖಲೆಗಳನ್ನು ಪುಡಿಗಟ್ಟಿದರು.

ಮೊದಲ ಇನಿಂಗ್ಸ್‌ನಲ್ಲಿ 24.3 ಓವರ್‌ಗಳಲ್ಲಿ ಕೇವಲ 60 ರನ್‌ಗಳಿಗೆ 5 ವಿಕೆಟ್ ಪಡೆದಿದ್ದ ಅಶ್ವಿನ್, ಎರಡನೇ ಇನ್ನಿಂಗ್ಸ್‌ನಲ್ಲಿ 71 ರನ್‌ಗಳಿಗೆ 7 ವಿಕೆಟ್ ಪಡೆದರು. ಒಟ್ಟಾರೆ ಈ ಪಂದ್ಯದಲ್ಲಿ ಅಶ್ವಿನ್ 12 ವಿಕೆಟ್ ಕಬಳಿಸಿದ್ದು, ಇದರೊಂದಿಗೆ ಹಲವು ದಾಖಲೆಗಳನ್ನು ಪುಡಿಗಟ್ಟಿದರು.

3 / 8
ಆರ್ ಅಶ್ವಿನ್ ವೆಸ್ಟ್ ಇಂಡೀಸ್‌ನಲ್ಲಿ ಒಂದೇ ಟೆಸ್ಟ್‌ನ ಎರಡೂ ಇನ್ನಿಂಗ್ಸ್‌ಗಳಲ್ಲಿ 5 ಅಥವಾ ಹೆಚ್ಚಿನ ವಿಕೆಟ್‌ಗಳನ್ನು ಪಡೆದ ಮೊದಲ ಭಾರತೀಯ ಬೌಲರ್ ಎನಿಸಿಕೊಂಡರು.

ಆರ್ ಅಶ್ವಿನ್ ವೆಸ್ಟ್ ಇಂಡೀಸ್‌ನಲ್ಲಿ ಒಂದೇ ಟೆಸ್ಟ್‌ನ ಎರಡೂ ಇನ್ನಿಂಗ್ಸ್‌ಗಳಲ್ಲಿ 5 ಅಥವಾ ಹೆಚ್ಚಿನ ವಿಕೆಟ್‌ಗಳನ್ನು ಪಡೆದ ಮೊದಲ ಭಾರತೀಯ ಬೌಲರ್ ಎನಿಸಿಕೊಂಡರು.

4 / 8
ಆರ್ ಅಶ್ವಿನ್ 23ನೇ ಬಾರಿ ಟೆಸ್ಟ್ ಪಂದ್ಯವೊಂದರಲ್ಲಿ ಕೊನೆಯ ವಿಕೆಟ್ ಉರುಳಿಸಿದ್ದು ವಿಶ್ವದಾಖಲೆಯಾಗಿದ್ದು, ಈ ವಿಚಾರದಲ್ಲಿ ಶೇನ್ ವಾರ್ನ್ ದಾಖಲೆಯನ್ನು ಅಶ್ವಿನ್ ಪುಡಿಗಟ್ಟಿದರು.

ಆರ್ ಅಶ್ವಿನ್ 23ನೇ ಬಾರಿ ಟೆಸ್ಟ್ ಪಂದ್ಯವೊಂದರಲ್ಲಿ ಕೊನೆಯ ವಿಕೆಟ್ ಉರುಳಿಸಿದ್ದು ವಿಶ್ವದಾಖಲೆಯಾಗಿದ್ದು, ಈ ವಿಚಾರದಲ್ಲಿ ಶೇನ್ ವಾರ್ನ್ ದಾಖಲೆಯನ್ನು ಅಶ್ವಿನ್ ಪುಡಿಗಟ್ಟಿದರು.

5 / 8
ವೆಸ್ಟ್ ಇಂಡೀಸ್ ವಿರುದ್ಧ ಗರಿಷ್ಠ 6 ಬಾರಿ ಐದು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿರುವ ಅಶ್ವಿನ್, ಈ ವಿಚಾರದಲ್ಲಿ ಹರ್ಭಜನ್ ಸಿಂಗ್ ಅವರನ್ನು ಹಿಂದಿಕ್ಕಿದ್ದಾರೆ.

ವೆಸ್ಟ್ ಇಂಡೀಸ್ ವಿರುದ್ಧ ಗರಿಷ್ಠ 6 ಬಾರಿ ಐದು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿರುವ ಅಶ್ವಿನ್, ಈ ವಿಚಾರದಲ್ಲಿ ಹರ್ಭಜನ್ ಸಿಂಗ್ ಅವರನ್ನು ಹಿಂದಿಕ್ಕಿದ್ದಾರೆ.

6 / 8
12 ವಿಕೆಟ್ ಉರುಳಿಸುವುದರೊಂದಿಗೆ ಅಶ್ವಿನ್ 8ನೇ ಬಾರಿ ಟೆಸ್ಟ್ ಪಂದ್ಯವೊಂದರಲ್ಲಿ 10 ಅಥವಾ ಅದಕ್ಕಿಂತ ಹೆಚ್ಚು ವಿಕೆಟ್ ಪಡೆದ ಸಾಧನೆ ಮಾಡಿದ್ದು, ಈ ವಿಚಾರದಲ್ಲಿ ಅನಿಲ್ ಕುಂಬ್ಳೆ ದಾಖಲೆಯನ್ನು ಸರಿಗಟ್ಟಿದ್ದಾರೆ. ಕೊನೆಯ ಟೆಸ್ಟ್‌ನಲ್ಲೂ ಅಶ್ವಿನ್ 10 ವಿಕೆಟ್ ಪಡೆದರೆ, ಈ ವಿಷಯದಲ್ಲಿ ಈ ಸಾಧನೆ ಮಾಡಿದ ಭಾರತದ ನಂಬರ್ 1 ಬೌಲರ್ ಆಗಲಿದ್ದಾರೆ.

12 ವಿಕೆಟ್ ಉರುಳಿಸುವುದರೊಂದಿಗೆ ಅಶ್ವಿನ್ 8ನೇ ಬಾರಿ ಟೆಸ್ಟ್ ಪಂದ್ಯವೊಂದರಲ್ಲಿ 10 ಅಥವಾ ಅದಕ್ಕಿಂತ ಹೆಚ್ಚು ವಿಕೆಟ್ ಪಡೆದ ಸಾಧನೆ ಮಾಡಿದ್ದು, ಈ ವಿಚಾರದಲ್ಲಿ ಅನಿಲ್ ಕುಂಬ್ಳೆ ದಾಖಲೆಯನ್ನು ಸರಿಗಟ್ಟಿದ್ದಾರೆ. ಕೊನೆಯ ಟೆಸ್ಟ್‌ನಲ್ಲೂ ಅಶ್ವಿನ್ 10 ವಿಕೆಟ್ ಪಡೆದರೆ, ಈ ವಿಷಯದಲ್ಲಿ ಈ ಸಾಧನೆ ಮಾಡಿದ ಭಾರತದ ನಂಬರ್ 1 ಬೌಲರ್ ಆಗಲಿದ್ದಾರೆ.

7 / 8
131 ರನ್ ನೀಡಿ 12 ವಿಕೆಟ್ ಕಬಳಿಸಿರುವುದು ವಿದೇಶಿ ನೆಲದಲ್ಲಿ ಅಶ್ವಿನ್ ಅವರ ಅತ್ಯುತ್ತಮ ಪ್ರದರ್ಶನವಾಗಿದೆ. ಅಲ್ಲದೆ ಇನ್ನಿಂಗ್ಸ್‌ವೊಂದರಲ್ಲಿ 71 ರನ್‌ ನೀಡಿ 7 ವಿಕೆಟ್‌ಗಳನ್ನು ಕಬಳಿಸಿದ್ದು ವಿದೇಶಿ ನೆಲದಲ್ಲಿ ಅವರ ಅತ್ಯುತ್ತಮ ಪ್ರದರ್ಶನವಾಗಿದೆ.

131 ರನ್ ನೀಡಿ 12 ವಿಕೆಟ್ ಕಬಳಿಸಿರುವುದು ವಿದೇಶಿ ನೆಲದಲ್ಲಿ ಅಶ್ವಿನ್ ಅವರ ಅತ್ಯುತ್ತಮ ಪ್ರದರ್ಶನವಾಗಿದೆ. ಅಲ್ಲದೆ ಇನ್ನಿಂಗ್ಸ್‌ವೊಂದರಲ್ಲಿ 71 ರನ್‌ ನೀಡಿ 7 ವಿಕೆಟ್‌ಗಳನ್ನು ಕಬಳಿಸಿದ್ದು ವಿದೇಶಿ ನೆಲದಲ್ಲಿ ಅವರ ಅತ್ಯುತ್ತಮ ಪ್ರದರ್ಶನವಾಗಿದೆ.

8 / 8
ಅಪ್ಪನಿಗೆ ಜೀವಾವಧಿ ಶಿಕ್ಷೆ ಆಗಬೇಕು, ಇಲ್ಲಂದ್ರೆ ನಾನೇ ಕೊಲೆ ಮಾಡ್ತೀನಿ ಮಗ
ಅಪ್ಪನಿಗೆ ಜೀವಾವಧಿ ಶಿಕ್ಷೆ ಆಗಬೇಕು, ಇಲ್ಲಂದ್ರೆ ನಾನೇ ಕೊಲೆ ಮಾಡ್ತೀನಿ ಮಗ
ಟೀಂ ಇಂಡಿಯಾಕ್ಕೆ ಗೌತಮ್ ಗಂಭೀರ್ ಮನೆಯಲ್ಲಿ ಆತಿಥ್ಯ
ಟೀಂ ಇಂಡಿಯಾಕ್ಕೆ ಗೌತಮ್ ಗಂಭೀರ್ ಮನೆಯಲ್ಲಿ ಆತಿಥ್ಯ
ಜನರನ್ನು ಕಂಗಾಲಾಗಿಸಿದ ಬೃಹತ್ ಹೆಬ್ಬಾವನ್ನು ಹಿಡಿದ ಟ್ರಾಫಿಕ್ ಪೊಲೀಸ್!
ಜನರನ್ನು ಕಂಗಾಲಾಗಿಸಿದ ಬೃಹತ್ ಹೆಬ್ಬಾವನ್ನು ಹಿಡಿದ ಟ್ರಾಫಿಕ್ ಪೊಲೀಸ್!
ವರ್ಷಕ್ಕೊಮ್ಮೆ ಮಾತ್ರ ಏಕೆ ಭಕ್ತರಿಗೆ ಹಾಸನಾಂಬೆ ದರ್ಶನ? ಇಲ್ಲಿದೆ ನೋಡಿ ಕಾರಣ
ವರ್ಷಕ್ಕೊಮ್ಮೆ ಮಾತ್ರ ಏಕೆ ಭಕ್ತರಿಗೆ ಹಾಸನಾಂಬೆ ದರ್ಶನ? ಇಲ್ಲಿದೆ ನೋಡಿ ಕಾರಣ
ಕಾನ್ಪುರದಲ್ಲಿ 2 ಸ್ಕೂಟರ್‌ಗಳಲ್ಲಿ ಸ್ಫೋಟ; 6 ಜನರಿಗೆ ಗಾಯ
ಕಾನ್ಪುರದಲ್ಲಿ 2 ಸ್ಕೂಟರ್‌ಗಳಲ್ಲಿ ಸ್ಫೋಟ; 6 ಜನರಿಗೆ ಗಾಯ
ಚಾಕುವಿನಿಂದ ಇರಿದು ಪತ್ನಿ ಹತ್ಯೆಗೈದ ಪತಿ: ಅಪ್ಪನ ಅಸಲಿ ಬಣ್ಣ ಬಿಚ್ಚಿಟ್ಟ ಮಗ
ಚಾಕುವಿನಿಂದ ಇರಿದು ಪತ್ನಿ ಹತ್ಯೆಗೈದ ಪತಿ: ಅಪ್ಪನ ಅಸಲಿ ಬಣ್ಣ ಬಿಚ್ಚಿಟ್ಟ ಮಗ
ಅಮಿತ್ ಶಾ ಅವರನ್ನು ನಂಬಬೇಡಿ; ಮೋದಿಗೆ ಸಿಎಂ ಮಮತಾ ಬ್ಯಾನರ್ಜಿ ಎಚ್ಚರಿಕೆ
ಅಮಿತ್ ಶಾ ಅವರನ್ನು ನಂಬಬೇಡಿ; ಮೋದಿಗೆ ಸಿಎಂ ಮಮತಾ ಬ್ಯಾನರ್ಜಿ ಎಚ್ಚರಿಕೆ
ಬಿಗ್ ಬಾಸ್ ಸ್ಥಗಿತ ಆಗಲು ಜಾಲಿವುಡ್ ಸ್ಟುಡಿಯೋ ಮಾಡಿದ ಮುಖ್ಯ ತಪ್ಪು ಏನು?
ಬಿಗ್ ಬಾಸ್ ಸ್ಥಗಿತ ಆಗಲು ಜಾಲಿವುಡ್ ಸ್ಟುಡಿಯೋ ಮಾಡಿದ ಮುಖ್ಯ ತಪ್ಪು ಏನು?
ಲಿಂಗಾಯತ ಪ್ರತ್ಯೇಕ ಧರ್ಮ ಬೇಡಿಕೆ: ಸಚಿವ ದರ್ಶನಾಪುರ ಏನಂದ್ರು?
ಲಿಂಗಾಯತ ಪ್ರತ್ಯೇಕ ಧರ್ಮ ಬೇಡಿಕೆ: ಸಚಿವ ದರ್ಶನಾಪುರ ಏನಂದ್ರು?
ಸಿಸಿ , ಓಸಿ ಪಡೆಯದೇ ಮನೆ ಕಟ್ಟಿದವರಿಗೆ ಗುಡ್ ನ್ಯೂಸ್
ಸಿಸಿ , ಓಸಿ ಪಡೆಯದೇ ಮನೆ ಕಟ್ಟಿದವರಿಗೆ ಗುಡ್ ನ್ಯೂಸ್