AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI 2nd Test: ಟ್ರಿನಿಡಾಡ್​ಗೆ ತಲುಪಿದ ಟೀಮ್ ಇಂಡಿಯಾ: ದ್ವಿತೀಯ ಟೆಸ್ಟ್​ಗೆ ಇಂದಿನಿಂದ ಅಭ್ಯಾಸ

India vs West Indies Test: ಜುಲೈ 20 ರಿಂದ ಭಾರತ- ವೆಸ್ಟ್ ಇಂಡೀಸ್ ಎರಡನೇ ಟೆಸ್ಟ್ ಪಂದ್ಯ ಆರಂಭವಾಗಲಿದೆ. ಕೆಲ ದಿನಗಳ ವಿಶ್ರಾಂತಿ ಬಳಿಕ ರೋಹಿತ್ ಪಡೆ ಇಂದಿನಿಂದ ಕ್ವೀನ್ಸ್ ಪಾರ್ಕ್ ಓವಲ್​ನಲ್ಲಿ ಅಭ್ಯಾಸ ಶುರು ಮಾಡಲಿದೆ.

Vinay Bhat
|

Updated on: Jul 18, 2023 | 7:34 AM

ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಣ ಪ್ರಥಮ ಟೆಸ್ಟ್ ಪಂದ್ಯ ಮೂರೇ ದಿನಕ್ಕೆ ಕೊನೆಗೊಂಡಿತ್ತು. ಭಾರತೀಯ ಸ್ಪಿನ್ ದಾಳಿಗೆ ನಲುಗಿದ ಕೆರಿಬಿಯನ್ ಪಡೆ ಹೀನಾಯ ಬ್ಯಾಟಿಂಗ್ ಪ್ರದರ್ಶಿಸಿತ್ತು. ಪರಿಣಾಮ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ 1-0 ಮುನ್ನಡೆ ಪಡೆದುಕೊಂಡಿದೆ.

ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಣ ಪ್ರಥಮ ಟೆಸ್ಟ್ ಪಂದ್ಯ ಮೂರೇ ದಿನಕ್ಕೆ ಕೊನೆಗೊಂಡಿತ್ತು. ಭಾರತೀಯ ಸ್ಪಿನ್ ದಾಳಿಗೆ ನಲುಗಿದ ಕೆರಿಬಿಯನ್ ಪಡೆ ಹೀನಾಯ ಬ್ಯಾಟಿಂಗ್ ಪ್ರದರ್ಶಿಸಿತ್ತು. ಪರಿಣಾಮ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ 1-0 ಮುನ್ನಡೆ ಪಡೆದುಕೊಂಡಿದೆ.

1 / 7
ಇದೀಗ ಉಭಯ ತಂಡಗಳು ದ್ವಿತೀಯ ಹಾಗೂ ಅಂತಿಮ ಟೆಸ್ಟ್ ಪಂದ್ಯಕ್ಕೆ ಸಜ್ಜಾಗುತ್ತಿದೆ. ಇದಕ್ಕಾಗಿ ಟೀಮ್ ಇಂಡಿಯಾ ಆಟಗಾರರು ಟ್ರಿನಿಡಾಡ್​ನ ಪೋರ್ಟ್ ಆಫ್ ಸ್ಪೇನ್​ಗೆ ತಲುಪಿದ್ದಾರೆ.

ಇದೀಗ ಉಭಯ ತಂಡಗಳು ದ್ವಿತೀಯ ಹಾಗೂ ಅಂತಿಮ ಟೆಸ್ಟ್ ಪಂದ್ಯಕ್ಕೆ ಸಜ್ಜಾಗುತ್ತಿದೆ. ಇದಕ್ಕಾಗಿ ಟೀಮ್ ಇಂಡಿಯಾ ಆಟಗಾರರು ಟ್ರಿನಿಡಾಡ್​ನ ಪೋರ್ಟ್ ಆಫ್ ಸ್ಪೇನ್​ಗೆ ತಲುಪಿದ್ದಾರೆ.

2 / 7
ಜುಲೈ 20 ರಿಂದ ಭಾರತ- ವೆಸ್ಟ್ ಇಂಡೀಸ್ ಎರಡನೇ ಟೆಸ್ಟ್ ಪಂದ್ಯ ಆರಂಭವಾಗಲಿದೆ. ಕೆಲ ದಿನಗಳ ವಿಶ್ರಾಂತಿ ಬಳಿಕ ರೋಹಿತ್ ಪಡೆ ಇಂದಿನಿಂದ ಕ್ವೀನ್ಸ್ ಪಾರ್ಕ್ ಓವಲ್​ನಲ್ಲಿ ಅಭ್ಯಾಸ ಶುರು ಮಾಡಲಿದೆ.

ಜುಲೈ 20 ರಿಂದ ಭಾರತ- ವೆಸ್ಟ್ ಇಂಡೀಸ್ ಎರಡನೇ ಟೆಸ್ಟ್ ಪಂದ್ಯ ಆರಂಭವಾಗಲಿದೆ. ಕೆಲ ದಿನಗಳ ವಿಶ್ರಾಂತಿ ಬಳಿಕ ರೋಹಿತ್ ಪಡೆ ಇಂದಿನಿಂದ ಕ್ವೀನ್ಸ್ ಪಾರ್ಕ್ ಓವಲ್​ನಲ್ಲಿ ಅಭ್ಯಾಸ ಶುರು ಮಾಡಲಿದೆ.

3 / 7
ಮೊದಲ ಟೆಸ್ಟ್​ನಲ್ಲೇ ಶತಕ ಸಿಡಿಸಿ ಯಶಸ್ವಿ ಜೈಸ್ವಾಲ್ ಆಯ್ಕೆದಾರರ ಮನ ಗೆದ್ದಿದ್ದು ಟೀಮ್ ಇಂಡಿಯಾದಲ್ಲಿ ತಮ್ಮ ಸ್ಥಾನವನ್ನು ಬಹುತೇಕ ಖಚಿತ ಪಡಿಸಿಕೊಂಡಿದ್ದಾರೆ. ಆದರೆ, ಮೂರನೇ ಕ್ರಮಾಂಕಕ್ಕೆ ಶಿಫ್ಟ್ ಆಗಿರುವ ಶುಭ್​ಮನ್ ಗಿಲ್ ವೈಫಲ್ಯ ಅನುಭವಿಸಿದ್ದರು.

ಮೊದಲ ಟೆಸ್ಟ್​ನಲ್ಲೇ ಶತಕ ಸಿಡಿಸಿ ಯಶಸ್ವಿ ಜೈಸ್ವಾಲ್ ಆಯ್ಕೆದಾರರ ಮನ ಗೆದ್ದಿದ್ದು ಟೀಮ್ ಇಂಡಿಯಾದಲ್ಲಿ ತಮ್ಮ ಸ್ಥಾನವನ್ನು ಬಹುತೇಕ ಖಚಿತ ಪಡಿಸಿಕೊಂಡಿದ್ದಾರೆ. ಆದರೆ, ಮೂರನೇ ಕ್ರಮಾಂಕಕ್ಕೆ ಶಿಫ್ಟ್ ಆಗಿರುವ ಶುಭ್​ಮನ್ ಗಿಲ್ ವೈಫಲ್ಯ ಅನುಭವಿಸಿದ್ದರು.

4 / 7
ಕ್ವೀನ್ಸ್ ಪಾರ್ಕ್​ ಓವಲ್​ನಲ್ಲಿ ಭಾರತ ಇಂದು ಮೊದಲ ಅಭ್ಯಾಸ ಸೆಷನ್ ನಡೆಸಲಿದೆ. ಆದರೆ, ಇದಕ್ಕೆ ಮಳೆಯ ಕಾಟ ಇರಲಿದೆ ಎಂದು ಹೇಳಲಾಗಿದೆ.  ಕಳೆದ ಕೆಲವು ದಿನಗಳಿಂದ ಈ ಪ್ರದೇಶದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ.

ಕ್ವೀನ್ಸ್ ಪಾರ್ಕ್​ ಓವಲ್​ನಲ್ಲಿ ಭಾರತ ಇಂದು ಮೊದಲ ಅಭ್ಯಾಸ ಸೆಷನ್ ನಡೆಸಲಿದೆ. ಆದರೆ, ಇದಕ್ಕೆ ಮಳೆಯ ಕಾಟ ಇರಲಿದೆ ಎಂದು ಹೇಳಲಾಗಿದೆ. ಕಳೆದ ಕೆಲವು ದಿನಗಳಿಂದ ಈ ಪ್ರದೇಶದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ.

5 / 7
ಇನ್ನು ಕ್ವೀನ್ಸ್ ಪಾರ್ಕ್​ ಓವಲ್​ನ ಪಿಚ್ ನಿಗೂಢವಾಗಿ ಉಳಿದಿದೆ. ಯಾಕೆಂದರೆ ಕಳೆದ ಕೆಲವು ಸಮಯದಿಂದ ಇಲ್ಲಿ ಯಾವುದೇ ಅಂತರರಾಷ್ಟ್ರೀಯ ಪಂದ್ಯಗಳು ನಡೆದಿಲ್ಲ. ವಿಶೇಷವಾಗಿ ಟೆಸ್ಟ್‌ ಪಂದ್ಯಕ್ಕೆ ಇಲ್ಲಿನ ಪರಿಸ್ಥಿತಿಗಳು ಹೇಗೆ ಇರುತ್ತವೆ ಎಂಬುದನ್ನು ಊಹಿಸಲು ಕಷ್ಟ.

ಇನ್ನು ಕ್ವೀನ್ಸ್ ಪಾರ್ಕ್​ ಓವಲ್​ನ ಪಿಚ್ ನಿಗೂಢವಾಗಿ ಉಳಿದಿದೆ. ಯಾಕೆಂದರೆ ಕಳೆದ ಕೆಲವು ಸಮಯದಿಂದ ಇಲ್ಲಿ ಯಾವುದೇ ಅಂತರರಾಷ್ಟ್ರೀಯ ಪಂದ್ಯಗಳು ನಡೆದಿಲ್ಲ. ವಿಶೇಷವಾಗಿ ಟೆಸ್ಟ್‌ ಪಂದ್ಯಕ್ಕೆ ಇಲ್ಲಿನ ಪರಿಸ್ಥಿತಿಗಳು ಹೇಗೆ ಇರುತ್ತವೆ ಎಂಬುದನ್ನು ಊಹಿಸಲು ಕಷ್ಟ.

6 / 7
ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ರುತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಯಶಸ್ವಿ ಜೈಸ್ವಾಲ್, ಅಜಿಂಕ್ಯ ರಹಾನೆ (ಉಪನಾಯಕ), ಕೆಎಸ್ ಭರತ್ (ವಿಕೆಟ್-ಕೀಪರ್), ಇಶಾನ್ ಕಿಶನ್ (ವಿಕೆಟ್-ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಜಯದೇವ್ ಉನದ್ಕತ್, ನವದೀಪ್ ಸೈನಿ.

ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ರುತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಯಶಸ್ವಿ ಜೈಸ್ವಾಲ್, ಅಜಿಂಕ್ಯ ರಹಾನೆ (ಉಪನಾಯಕ), ಕೆಎಸ್ ಭರತ್ (ವಿಕೆಟ್-ಕೀಪರ್), ಇಶಾನ್ ಕಿಶನ್ (ವಿಕೆಟ್-ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಜಯದೇವ್ ಉನದ್ಕತ್, ನವದೀಪ್ ಸೈನಿ.

7 / 7
Follow us
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ರಿಹ್ಯಾಬ್ ಸೆಂಟರ್​ಗಳ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ
ರಿಹ್ಯಾಬ್ ಸೆಂಟರ್​ಗಳ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ
ಮರದ ಕೊಂಬೆ ಬಿದ್ದು ಅಕ್ಷಯ್​ ಬ್ರೈನ್ ಡೆಡ್:ಮೊಮ್ಮಗನಿಗಾಗಿ ಅಜ್ಜ-ಅಜ್ಜಿ ಪೂಜೆ
ಮರದ ಕೊಂಬೆ ಬಿದ್ದು ಅಕ್ಷಯ್​ ಬ್ರೈನ್ ಡೆಡ್:ಮೊಮ್ಮಗನಿಗಾಗಿ ಅಜ್ಜ-ಅಜ್ಜಿ ಪೂಜೆ
ಟೆಂಡರ್ ಪ್ರಕ್ರಿಯೆಯಲ್ಲಿ ನಂದಿನಿ ಸಂಸ್ಥೆ ಭಾಗಿಯಾಗಿರಲಿಲ್ಲ: ಅಧಿಕಾರಿಗಳು
ಟೆಂಡರ್ ಪ್ರಕ್ರಿಯೆಯಲ್ಲಿ ನಂದಿನಿ ಸಂಸ್ಥೆ ಭಾಗಿಯಾಗಿರಲಿಲ್ಲ: ಅಧಿಕಾರಿಗಳು
ಕಾರ್ಯಕ್ರಮದಲ್ಲಿ ಶಿವಕುಮಾರ್​ಗೆ ಭಾರೀ ಕರತಾಡನ ಮತ್ತು ಶಿಳ್ಳೆ
ಕಾರ್ಯಕ್ರಮದಲ್ಲಿ ಶಿವಕುಮಾರ್​ಗೆ ಭಾರೀ ಕರತಾಡನ ಮತ್ತು ಶಿಳ್ಳೆ
ನಂದಿನಿ ದೇಶದ ಬೇರೆ ಬೇರೆ ಭಾಗಗಳಲ್ಲಿ ಮಳಿಗೆಗಳನ್ನು ಸ್ಥಾಪಿಸಿದೆ: ಸಿಟಿ ರವಿ
ನಂದಿನಿ ದೇಶದ ಬೇರೆ ಬೇರೆ ಭಾಗಗಳಲ್ಲಿ ಮಳಿಗೆಗಳನ್ನು ಸ್ಥಾಪಿಸಿದೆ: ಸಿಟಿ ರವಿ
ರಾಜಾ ರಘುವಂಶಿ ಹನಿಮೂನ್​ಗೆಂದು ಮನೆಯಿಂದ ಹೊರಟ ವಿಡಿಯೋ
ರಾಜಾ ರಘುವಂಶಿ ಹನಿಮೂನ್​ಗೆಂದು ಮನೆಯಿಂದ ಹೊರಟ ವಿಡಿಯೋ
ಕಾವೇರಿ ನದಿ ಉಕ್ಕಿ ಹರಿಯುತ್ತಿರುವುದರಿಂದ ರಸ್ತೆ ಮೇಲೆ 15 ಅಡಿ ನೀರು
ಕಾವೇರಿ ನದಿ ಉಕ್ಕಿ ಹರಿಯುತ್ತಿರುವುದರಿಂದ ರಸ್ತೆ ಮೇಲೆ 15 ಅಡಿ ನೀರು
ಸ್ವಚ್ಛ ಬೆಂಗಳೂರು ಕಾರ್ಯಕ್ರಮ ಶೀಘ್ರದಲ್ಲಿ ಜಾರಿಗೊಳ್ಳಲಿದೆ: ಶಿವಕುಮಾರ್
ಸ್ವಚ್ಛ ಬೆಂಗಳೂರು ಕಾರ್ಯಕ್ರಮ ಶೀಘ್ರದಲ್ಲಿ ಜಾರಿಗೊಳ್ಳಲಿದೆ: ಶಿವಕುಮಾರ್
ನೈಟ್ ರೈಡರ್ಸ್ ವಿರುದ್ಧ 11 ರನ್​ಗಳಿಂದ ಗೆದ್ದ ಗ್ಲೆನ್ ಮ್ಯಾಕ್ಸ್​ವೆಲ್..!
ನೈಟ್ ರೈಡರ್ಸ್ ವಿರುದ್ಧ 11 ರನ್​ಗಳಿಂದ ಗೆದ್ದ ಗ್ಲೆನ್ ಮ್ಯಾಕ್ಸ್​ವೆಲ್..!