AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI 2nd Test: ಟ್ರಿನಿಡಾಡ್​ಗೆ ತಲುಪಿದ ಟೀಮ್ ಇಂಡಿಯಾ: ದ್ವಿತೀಯ ಟೆಸ್ಟ್​ಗೆ ಇಂದಿನಿಂದ ಅಭ್ಯಾಸ

India vs West Indies Test: ಜುಲೈ 20 ರಿಂದ ಭಾರತ- ವೆಸ್ಟ್ ಇಂಡೀಸ್ ಎರಡನೇ ಟೆಸ್ಟ್ ಪಂದ್ಯ ಆರಂಭವಾಗಲಿದೆ. ಕೆಲ ದಿನಗಳ ವಿಶ್ರಾಂತಿ ಬಳಿಕ ರೋಹಿತ್ ಪಡೆ ಇಂದಿನಿಂದ ಕ್ವೀನ್ಸ್ ಪಾರ್ಕ್ ಓವಲ್​ನಲ್ಲಿ ಅಭ್ಯಾಸ ಶುರು ಮಾಡಲಿದೆ.

Vinay Bhat
|

Updated on: Jul 18, 2023 | 7:34 AM

Share
ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಣ ಪ್ರಥಮ ಟೆಸ್ಟ್ ಪಂದ್ಯ ಮೂರೇ ದಿನಕ್ಕೆ ಕೊನೆಗೊಂಡಿತ್ತು. ಭಾರತೀಯ ಸ್ಪಿನ್ ದಾಳಿಗೆ ನಲುಗಿದ ಕೆರಿಬಿಯನ್ ಪಡೆ ಹೀನಾಯ ಬ್ಯಾಟಿಂಗ್ ಪ್ರದರ್ಶಿಸಿತ್ತು. ಪರಿಣಾಮ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ 1-0 ಮುನ್ನಡೆ ಪಡೆದುಕೊಂಡಿದೆ.

ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಣ ಪ್ರಥಮ ಟೆಸ್ಟ್ ಪಂದ್ಯ ಮೂರೇ ದಿನಕ್ಕೆ ಕೊನೆಗೊಂಡಿತ್ತು. ಭಾರತೀಯ ಸ್ಪಿನ್ ದಾಳಿಗೆ ನಲುಗಿದ ಕೆರಿಬಿಯನ್ ಪಡೆ ಹೀನಾಯ ಬ್ಯಾಟಿಂಗ್ ಪ್ರದರ್ಶಿಸಿತ್ತು. ಪರಿಣಾಮ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ 1-0 ಮುನ್ನಡೆ ಪಡೆದುಕೊಂಡಿದೆ.

1 / 7
ಇದೀಗ ಉಭಯ ತಂಡಗಳು ದ್ವಿತೀಯ ಹಾಗೂ ಅಂತಿಮ ಟೆಸ್ಟ್ ಪಂದ್ಯಕ್ಕೆ ಸಜ್ಜಾಗುತ್ತಿದೆ. ಇದಕ್ಕಾಗಿ ಟೀಮ್ ಇಂಡಿಯಾ ಆಟಗಾರರು ಟ್ರಿನಿಡಾಡ್​ನ ಪೋರ್ಟ್ ಆಫ್ ಸ್ಪೇನ್​ಗೆ ತಲುಪಿದ್ದಾರೆ.

ಇದೀಗ ಉಭಯ ತಂಡಗಳು ದ್ವಿತೀಯ ಹಾಗೂ ಅಂತಿಮ ಟೆಸ್ಟ್ ಪಂದ್ಯಕ್ಕೆ ಸಜ್ಜಾಗುತ್ತಿದೆ. ಇದಕ್ಕಾಗಿ ಟೀಮ್ ಇಂಡಿಯಾ ಆಟಗಾರರು ಟ್ರಿನಿಡಾಡ್​ನ ಪೋರ್ಟ್ ಆಫ್ ಸ್ಪೇನ್​ಗೆ ತಲುಪಿದ್ದಾರೆ.

2 / 7
ಜುಲೈ 20 ರಿಂದ ಭಾರತ- ವೆಸ್ಟ್ ಇಂಡೀಸ್ ಎರಡನೇ ಟೆಸ್ಟ್ ಪಂದ್ಯ ಆರಂಭವಾಗಲಿದೆ. ಕೆಲ ದಿನಗಳ ವಿಶ್ರಾಂತಿ ಬಳಿಕ ರೋಹಿತ್ ಪಡೆ ಇಂದಿನಿಂದ ಕ್ವೀನ್ಸ್ ಪಾರ್ಕ್ ಓವಲ್​ನಲ್ಲಿ ಅಭ್ಯಾಸ ಶುರು ಮಾಡಲಿದೆ.

ಜುಲೈ 20 ರಿಂದ ಭಾರತ- ವೆಸ್ಟ್ ಇಂಡೀಸ್ ಎರಡನೇ ಟೆಸ್ಟ್ ಪಂದ್ಯ ಆರಂಭವಾಗಲಿದೆ. ಕೆಲ ದಿನಗಳ ವಿಶ್ರಾಂತಿ ಬಳಿಕ ರೋಹಿತ್ ಪಡೆ ಇಂದಿನಿಂದ ಕ್ವೀನ್ಸ್ ಪಾರ್ಕ್ ಓವಲ್​ನಲ್ಲಿ ಅಭ್ಯಾಸ ಶುರು ಮಾಡಲಿದೆ.

3 / 7
ಮೊದಲ ಟೆಸ್ಟ್​ನಲ್ಲೇ ಶತಕ ಸಿಡಿಸಿ ಯಶಸ್ವಿ ಜೈಸ್ವಾಲ್ ಆಯ್ಕೆದಾರರ ಮನ ಗೆದ್ದಿದ್ದು ಟೀಮ್ ಇಂಡಿಯಾದಲ್ಲಿ ತಮ್ಮ ಸ್ಥಾನವನ್ನು ಬಹುತೇಕ ಖಚಿತ ಪಡಿಸಿಕೊಂಡಿದ್ದಾರೆ. ಆದರೆ, ಮೂರನೇ ಕ್ರಮಾಂಕಕ್ಕೆ ಶಿಫ್ಟ್ ಆಗಿರುವ ಶುಭ್​ಮನ್ ಗಿಲ್ ವೈಫಲ್ಯ ಅನುಭವಿಸಿದ್ದರು.

ಮೊದಲ ಟೆಸ್ಟ್​ನಲ್ಲೇ ಶತಕ ಸಿಡಿಸಿ ಯಶಸ್ವಿ ಜೈಸ್ವಾಲ್ ಆಯ್ಕೆದಾರರ ಮನ ಗೆದ್ದಿದ್ದು ಟೀಮ್ ಇಂಡಿಯಾದಲ್ಲಿ ತಮ್ಮ ಸ್ಥಾನವನ್ನು ಬಹುತೇಕ ಖಚಿತ ಪಡಿಸಿಕೊಂಡಿದ್ದಾರೆ. ಆದರೆ, ಮೂರನೇ ಕ್ರಮಾಂಕಕ್ಕೆ ಶಿಫ್ಟ್ ಆಗಿರುವ ಶುಭ್​ಮನ್ ಗಿಲ್ ವೈಫಲ್ಯ ಅನುಭವಿಸಿದ್ದರು.

4 / 7
ಕ್ವೀನ್ಸ್ ಪಾರ್ಕ್​ ಓವಲ್​ನಲ್ಲಿ ಭಾರತ ಇಂದು ಮೊದಲ ಅಭ್ಯಾಸ ಸೆಷನ್ ನಡೆಸಲಿದೆ. ಆದರೆ, ಇದಕ್ಕೆ ಮಳೆಯ ಕಾಟ ಇರಲಿದೆ ಎಂದು ಹೇಳಲಾಗಿದೆ.  ಕಳೆದ ಕೆಲವು ದಿನಗಳಿಂದ ಈ ಪ್ರದೇಶದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ.

ಕ್ವೀನ್ಸ್ ಪಾರ್ಕ್​ ಓವಲ್​ನಲ್ಲಿ ಭಾರತ ಇಂದು ಮೊದಲ ಅಭ್ಯಾಸ ಸೆಷನ್ ನಡೆಸಲಿದೆ. ಆದರೆ, ಇದಕ್ಕೆ ಮಳೆಯ ಕಾಟ ಇರಲಿದೆ ಎಂದು ಹೇಳಲಾಗಿದೆ. ಕಳೆದ ಕೆಲವು ದಿನಗಳಿಂದ ಈ ಪ್ರದೇಶದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ.

5 / 7
ಇನ್ನು ಕ್ವೀನ್ಸ್ ಪಾರ್ಕ್​ ಓವಲ್​ನ ಪಿಚ್ ನಿಗೂಢವಾಗಿ ಉಳಿದಿದೆ. ಯಾಕೆಂದರೆ ಕಳೆದ ಕೆಲವು ಸಮಯದಿಂದ ಇಲ್ಲಿ ಯಾವುದೇ ಅಂತರರಾಷ್ಟ್ರೀಯ ಪಂದ್ಯಗಳು ನಡೆದಿಲ್ಲ. ವಿಶೇಷವಾಗಿ ಟೆಸ್ಟ್‌ ಪಂದ್ಯಕ್ಕೆ ಇಲ್ಲಿನ ಪರಿಸ್ಥಿತಿಗಳು ಹೇಗೆ ಇರುತ್ತವೆ ಎಂಬುದನ್ನು ಊಹಿಸಲು ಕಷ್ಟ.

ಇನ್ನು ಕ್ವೀನ್ಸ್ ಪಾರ್ಕ್​ ಓವಲ್​ನ ಪಿಚ್ ನಿಗೂಢವಾಗಿ ಉಳಿದಿದೆ. ಯಾಕೆಂದರೆ ಕಳೆದ ಕೆಲವು ಸಮಯದಿಂದ ಇಲ್ಲಿ ಯಾವುದೇ ಅಂತರರಾಷ್ಟ್ರೀಯ ಪಂದ್ಯಗಳು ನಡೆದಿಲ್ಲ. ವಿಶೇಷವಾಗಿ ಟೆಸ್ಟ್‌ ಪಂದ್ಯಕ್ಕೆ ಇಲ್ಲಿನ ಪರಿಸ್ಥಿತಿಗಳು ಹೇಗೆ ಇರುತ್ತವೆ ಎಂಬುದನ್ನು ಊಹಿಸಲು ಕಷ್ಟ.

6 / 7
ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ರುತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಯಶಸ್ವಿ ಜೈಸ್ವಾಲ್, ಅಜಿಂಕ್ಯ ರಹಾನೆ (ಉಪನಾಯಕ), ಕೆಎಸ್ ಭರತ್ (ವಿಕೆಟ್-ಕೀಪರ್), ಇಶಾನ್ ಕಿಶನ್ (ವಿಕೆಟ್-ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಜಯದೇವ್ ಉನದ್ಕತ್, ನವದೀಪ್ ಸೈನಿ.

ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ರುತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಯಶಸ್ವಿ ಜೈಸ್ವಾಲ್, ಅಜಿಂಕ್ಯ ರಹಾನೆ (ಉಪನಾಯಕ), ಕೆಎಸ್ ಭರತ್ (ವಿಕೆಟ್-ಕೀಪರ್), ಇಶಾನ್ ಕಿಶನ್ (ವಿಕೆಟ್-ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಜಯದೇವ್ ಉನದ್ಕತ್, ನವದೀಪ್ ಸೈನಿ.

7 / 7
ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ಕೇರಳದ ರೈಲ್ವೆ ನಿಲ್ದಾಣದ ಪಾರ್ಕಿಂಗ್​ನಲ್ಲಿ ಅಗ್ನಿ ಅವಘಡ
ಕೇರಳದ ರೈಲ್ವೆ ನಿಲ್ದಾಣದ ಪಾರ್ಕಿಂಗ್​ನಲ್ಲಿ ಅಗ್ನಿ ಅವಘಡ
ಬೆಂಗಳೂರು ಏರ್​ಪೋರ್ಟ್ ಚೆಕಿಂಗ್ ಪಾಯಿಂಟ್ ಬಳಿಯೇ ರೋಡ್​ರೇಜ್!
ಬೆಂಗಳೂರು ಏರ್​ಪೋರ್ಟ್ ಚೆಕಿಂಗ್ ಪಾಯಿಂಟ್ ಬಳಿಯೇ ರೋಡ್​ರೇಜ್!
56 ಕೆಜಿ ತೂಕದ ಗೋಧಿ ಮೂಟೆ ಹೊತ್ತು ಅಯೋಧ್ಯೆಗೆ ಪಾದಯಾತ್ರೆ ಹೊರಟ ರಾಮ ಭಕ್ತ!
56 ಕೆಜಿ ತೂಕದ ಗೋಧಿ ಮೂಟೆ ಹೊತ್ತು ಅಯೋಧ್ಯೆಗೆ ಪಾದಯಾತ್ರೆ ಹೊರಟ ರಾಮ ಭಕ್ತ!
Daily Devotional: ಕುಂಕುಮಾರ್ಚನೆ ಹೆಣ್ಣು ಅಥವಾ ಗಂಡು ಯಾರು ಮಾಡಬೇಕು?
Daily Devotional: ಕುಂಕುಮಾರ್ಚನೆ ಹೆಣ್ಣು ಅಥವಾ ಗಂಡು ಯಾರು ಮಾಡಬೇಕು?