AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI 2nd Test: ಟ್ರಿನಿಡಾಡ್​ಗೆ ತಲುಪಿದ ಟೀಮ್ ಇಂಡಿಯಾ: ದ್ವಿತೀಯ ಟೆಸ್ಟ್​ಗೆ ಇಂದಿನಿಂದ ಅಭ್ಯಾಸ

India vs West Indies Test: ಜುಲೈ 20 ರಿಂದ ಭಾರತ- ವೆಸ್ಟ್ ಇಂಡೀಸ್ ಎರಡನೇ ಟೆಸ್ಟ್ ಪಂದ್ಯ ಆರಂಭವಾಗಲಿದೆ. ಕೆಲ ದಿನಗಳ ವಿಶ್ರಾಂತಿ ಬಳಿಕ ರೋಹಿತ್ ಪಡೆ ಇಂದಿನಿಂದ ಕ್ವೀನ್ಸ್ ಪಾರ್ಕ್ ಓವಲ್​ನಲ್ಲಿ ಅಭ್ಯಾಸ ಶುರು ಮಾಡಲಿದೆ.

Vinay Bhat
|

Updated on: Jul 18, 2023 | 7:34 AM

Share
ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಣ ಪ್ರಥಮ ಟೆಸ್ಟ್ ಪಂದ್ಯ ಮೂರೇ ದಿನಕ್ಕೆ ಕೊನೆಗೊಂಡಿತ್ತು. ಭಾರತೀಯ ಸ್ಪಿನ್ ದಾಳಿಗೆ ನಲುಗಿದ ಕೆರಿಬಿಯನ್ ಪಡೆ ಹೀನಾಯ ಬ್ಯಾಟಿಂಗ್ ಪ್ರದರ್ಶಿಸಿತ್ತು. ಪರಿಣಾಮ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ 1-0 ಮುನ್ನಡೆ ಪಡೆದುಕೊಂಡಿದೆ.

ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಣ ಪ್ರಥಮ ಟೆಸ್ಟ್ ಪಂದ್ಯ ಮೂರೇ ದಿನಕ್ಕೆ ಕೊನೆಗೊಂಡಿತ್ತು. ಭಾರತೀಯ ಸ್ಪಿನ್ ದಾಳಿಗೆ ನಲುಗಿದ ಕೆರಿಬಿಯನ್ ಪಡೆ ಹೀನಾಯ ಬ್ಯಾಟಿಂಗ್ ಪ್ರದರ್ಶಿಸಿತ್ತು. ಪರಿಣಾಮ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ 1-0 ಮುನ್ನಡೆ ಪಡೆದುಕೊಂಡಿದೆ.

1 / 7
ಇದೀಗ ಉಭಯ ತಂಡಗಳು ದ್ವಿತೀಯ ಹಾಗೂ ಅಂತಿಮ ಟೆಸ್ಟ್ ಪಂದ್ಯಕ್ಕೆ ಸಜ್ಜಾಗುತ್ತಿದೆ. ಇದಕ್ಕಾಗಿ ಟೀಮ್ ಇಂಡಿಯಾ ಆಟಗಾರರು ಟ್ರಿನಿಡಾಡ್​ನ ಪೋರ್ಟ್ ಆಫ್ ಸ್ಪೇನ್​ಗೆ ತಲುಪಿದ್ದಾರೆ.

ಇದೀಗ ಉಭಯ ತಂಡಗಳು ದ್ವಿತೀಯ ಹಾಗೂ ಅಂತಿಮ ಟೆಸ್ಟ್ ಪಂದ್ಯಕ್ಕೆ ಸಜ್ಜಾಗುತ್ತಿದೆ. ಇದಕ್ಕಾಗಿ ಟೀಮ್ ಇಂಡಿಯಾ ಆಟಗಾರರು ಟ್ರಿನಿಡಾಡ್​ನ ಪೋರ್ಟ್ ಆಫ್ ಸ್ಪೇನ್​ಗೆ ತಲುಪಿದ್ದಾರೆ.

2 / 7
ಜುಲೈ 20 ರಿಂದ ಭಾರತ- ವೆಸ್ಟ್ ಇಂಡೀಸ್ ಎರಡನೇ ಟೆಸ್ಟ್ ಪಂದ್ಯ ಆರಂಭವಾಗಲಿದೆ. ಕೆಲ ದಿನಗಳ ವಿಶ್ರಾಂತಿ ಬಳಿಕ ರೋಹಿತ್ ಪಡೆ ಇಂದಿನಿಂದ ಕ್ವೀನ್ಸ್ ಪಾರ್ಕ್ ಓವಲ್​ನಲ್ಲಿ ಅಭ್ಯಾಸ ಶುರು ಮಾಡಲಿದೆ.

ಜುಲೈ 20 ರಿಂದ ಭಾರತ- ವೆಸ್ಟ್ ಇಂಡೀಸ್ ಎರಡನೇ ಟೆಸ್ಟ್ ಪಂದ್ಯ ಆರಂಭವಾಗಲಿದೆ. ಕೆಲ ದಿನಗಳ ವಿಶ್ರಾಂತಿ ಬಳಿಕ ರೋಹಿತ್ ಪಡೆ ಇಂದಿನಿಂದ ಕ್ವೀನ್ಸ್ ಪಾರ್ಕ್ ಓವಲ್​ನಲ್ಲಿ ಅಭ್ಯಾಸ ಶುರು ಮಾಡಲಿದೆ.

3 / 7
ಮೊದಲ ಟೆಸ್ಟ್​ನಲ್ಲೇ ಶತಕ ಸಿಡಿಸಿ ಯಶಸ್ವಿ ಜೈಸ್ವಾಲ್ ಆಯ್ಕೆದಾರರ ಮನ ಗೆದ್ದಿದ್ದು ಟೀಮ್ ಇಂಡಿಯಾದಲ್ಲಿ ತಮ್ಮ ಸ್ಥಾನವನ್ನು ಬಹುತೇಕ ಖಚಿತ ಪಡಿಸಿಕೊಂಡಿದ್ದಾರೆ. ಆದರೆ, ಮೂರನೇ ಕ್ರಮಾಂಕಕ್ಕೆ ಶಿಫ್ಟ್ ಆಗಿರುವ ಶುಭ್​ಮನ್ ಗಿಲ್ ವೈಫಲ್ಯ ಅನುಭವಿಸಿದ್ದರು.

ಮೊದಲ ಟೆಸ್ಟ್​ನಲ್ಲೇ ಶತಕ ಸಿಡಿಸಿ ಯಶಸ್ವಿ ಜೈಸ್ವಾಲ್ ಆಯ್ಕೆದಾರರ ಮನ ಗೆದ್ದಿದ್ದು ಟೀಮ್ ಇಂಡಿಯಾದಲ್ಲಿ ತಮ್ಮ ಸ್ಥಾನವನ್ನು ಬಹುತೇಕ ಖಚಿತ ಪಡಿಸಿಕೊಂಡಿದ್ದಾರೆ. ಆದರೆ, ಮೂರನೇ ಕ್ರಮಾಂಕಕ್ಕೆ ಶಿಫ್ಟ್ ಆಗಿರುವ ಶುಭ್​ಮನ್ ಗಿಲ್ ವೈಫಲ್ಯ ಅನುಭವಿಸಿದ್ದರು.

4 / 7
ಕ್ವೀನ್ಸ್ ಪಾರ್ಕ್​ ಓವಲ್​ನಲ್ಲಿ ಭಾರತ ಇಂದು ಮೊದಲ ಅಭ್ಯಾಸ ಸೆಷನ್ ನಡೆಸಲಿದೆ. ಆದರೆ, ಇದಕ್ಕೆ ಮಳೆಯ ಕಾಟ ಇರಲಿದೆ ಎಂದು ಹೇಳಲಾಗಿದೆ.  ಕಳೆದ ಕೆಲವು ದಿನಗಳಿಂದ ಈ ಪ್ರದೇಶದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ.

ಕ್ವೀನ್ಸ್ ಪಾರ್ಕ್​ ಓವಲ್​ನಲ್ಲಿ ಭಾರತ ಇಂದು ಮೊದಲ ಅಭ್ಯಾಸ ಸೆಷನ್ ನಡೆಸಲಿದೆ. ಆದರೆ, ಇದಕ್ಕೆ ಮಳೆಯ ಕಾಟ ಇರಲಿದೆ ಎಂದು ಹೇಳಲಾಗಿದೆ. ಕಳೆದ ಕೆಲವು ದಿನಗಳಿಂದ ಈ ಪ್ರದೇಶದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ.

5 / 7
ಇನ್ನು ಕ್ವೀನ್ಸ್ ಪಾರ್ಕ್​ ಓವಲ್​ನ ಪಿಚ್ ನಿಗೂಢವಾಗಿ ಉಳಿದಿದೆ. ಯಾಕೆಂದರೆ ಕಳೆದ ಕೆಲವು ಸಮಯದಿಂದ ಇಲ್ಲಿ ಯಾವುದೇ ಅಂತರರಾಷ್ಟ್ರೀಯ ಪಂದ್ಯಗಳು ನಡೆದಿಲ್ಲ. ವಿಶೇಷವಾಗಿ ಟೆಸ್ಟ್‌ ಪಂದ್ಯಕ್ಕೆ ಇಲ್ಲಿನ ಪರಿಸ್ಥಿತಿಗಳು ಹೇಗೆ ಇರುತ್ತವೆ ಎಂಬುದನ್ನು ಊಹಿಸಲು ಕಷ್ಟ.

ಇನ್ನು ಕ್ವೀನ್ಸ್ ಪಾರ್ಕ್​ ಓವಲ್​ನ ಪಿಚ್ ನಿಗೂಢವಾಗಿ ಉಳಿದಿದೆ. ಯಾಕೆಂದರೆ ಕಳೆದ ಕೆಲವು ಸಮಯದಿಂದ ಇಲ್ಲಿ ಯಾವುದೇ ಅಂತರರಾಷ್ಟ್ರೀಯ ಪಂದ್ಯಗಳು ನಡೆದಿಲ್ಲ. ವಿಶೇಷವಾಗಿ ಟೆಸ್ಟ್‌ ಪಂದ್ಯಕ್ಕೆ ಇಲ್ಲಿನ ಪರಿಸ್ಥಿತಿಗಳು ಹೇಗೆ ಇರುತ್ತವೆ ಎಂಬುದನ್ನು ಊಹಿಸಲು ಕಷ್ಟ.

6 / 7
ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ರುತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಯಶಸ್ವಿ ಜೈಸ್ವಾಲ್, ಅಜಿಂಕ್ಯ ರಹಾನೆ (ಉಪನಾಯಕ), ಕೆಎಸ್ ಭರತ್ (ವಿಕೆಟ್-ಕೀಪರ್), ಇಶಾನ್ ಕಿಶನ್ (ವಿಕೆಟ್-ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಜಯದೇವ್ ಉನದ್ಕತ್, ನವದೀಪ್ ಸೈನಿ.

ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ರುತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಯಶಸ್ವಿ ಜೈಸ್ವಾಲ್, ಅಜಿಂಕ್ಯ ರಹಾನೆ (ಉಪನಾಯಕ), ಕೆಎಸ್ ಭರತ್ (ವಿಕೆಟ್-ಕೀಪರ್), ಇಶಾನ್ ಕಿಶನ್ (ವಿಕೆಟ್-ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಜಯದೇವ್ ಉನದ್ಕತ್, ನವದೀಪ್ ಸೈನಿ.

7 / 7
Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ