Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI 1st Test: ಭಾರತ- ವೆಸ್ಟ್ ಇಂಡೀಸ್ ಪ್ರಥಮ ಟೆಸ್ಟ್​ನ ನಾಲ್ಕು ಮತ್ತು ಐದನೇ ದಿನ ಪಂದ್ಯ ನಡೆಯುವುದು ಅನುಮಾನ

Weather Report: ಭಾರತ- ವೆಸ್ಟ್ ಇಂಡೀಸ್ ಪ್ರಥಮ ಟೆಸ್ಟ್​ ಪಂದ್ಯದಲ್ಲಿ ನಾಲ್ಕನೇ ಮತ್ತು ಐದನೇ ದಿನದಾಟ ನಡೆಯುವುದು ಅನುಮಾನ. ಯಾಕೆಂದರೆ ಹವಾಮಾನ ವರದಿಯ ಪ್ರಕಾರ ಪ್ರಥಮ ಟೆಸ್ಟ್​ನ ನಾಲ್ಕನೇ ಮತ್ತು ಐದನೇ ದಿನ ಜೋರು ಮಳೆ ಆಗಲಿದೆಯಂತೆ.

Vinay Bhat
|

Updated on: Jul 13, 2023 | 9:54 AM

ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಣ ಸರಣಿಗೆ ಚಾಲನೆ ಸಿಕ್ಕಿದೆ. ಡೊಮಿನಿಕಾದ ವಿಂಡ್ಸರ್ ಪಾರ್ಕ್​ನಲ್ಲಿ ಪ್ರಥಮ ಟೆಸ್ಟ್ ಆರಂಭವಾಗಿದ್ದು, ಮೊದಲ ದಿನವೇ ಟೀಮ್ ಇಂಡಿಯಾ ಮೇಲುಗೈ ಸಾಧಿಸಿದೆ.

ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಣ ಸರಣಿಗೆ ಚಾಲನೆ ಸಿಕ್ಕಿದೆ. ಡೊಮಿನಿಕಾದ ವಿಂಡ್ಸರ್ ಪಾರ್ಕ್​ನಲ್ಲಿ ಪ್ರಥಮ ಟೆಸ್ಟ್ ಆರಂಭವಾಗಿದ್ದು, ಮೊದಲ ದಿನವೇ ಟೀಮ್ ಇಂಡಿಯಾ ಮೇಲುಗೈ ಸಾಧಿಸಿದೆ.

1 / 8
ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ವಿಂಡೀಸ್ ಆರ್. ಅಶ್ವಿನ್ ಹಾಗೂ ರವೀಂದ್ರ ಜಡೇಜಾ ಬೌಲಿಂಗ್ ದಾಳಿಗೆ ತತ್ತರಿಸಿ ಹೋಯಿತು. 64.3 ಓವರ್​ಗಳಲ್ಲಿ ಕೇವಲ 150 ರನ್​ಗೆ ಆಲೌಟ್ ಆಯಿತು.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ವಿಂಡೀಸ್ ಆರ್. ಅಶ್ವಿನ್ ಹಾಗೂ ರವೀಂದ್ರ ಜಡೇಜಾ ಬೌಲಿಂಗ್ ದಾಳಿಗೆ ತತ್ತರಿಸಿ ಹೋಯಿತು. 64.3 ಓವರ್​ಗಳಲ್ಲಿ ಕೇವಲ 150 ರನ್​ಗೆ ಆಲೌಟ್ ಆಯಿತು.

2 / 8
ಕೆರಿಬಿಯನ್ ತಂಡದ ಪರ ಅಲಿಕ್ ಅಥನಾಜೆ 47 ರನ್ ಗಳಿಸಿದ್ದು ಬಿಟ್ಟರೆ ಉಳಿದ ಬ್ಯಾಟರ್​ಗಳೆಲ್ಲ ಬೇಗನೆ ನಿರ್ಗಮಿಸಿದರು. ಭಾರತ ಪರ ಆರ್. ಅಶ್ವಿನ್ 5 ವಿಕೆಟ್ ಕಿತ್ತರೆ, ರವೀಂದ್ರ ಜಡೇಜಾ 3 ವಿಕೆಟ್ ಪಡೆದರು.

ಕೆರಿಬಿಯನ್ ತಂಡದ ಪರ ಅಲಿಕ್ ಅಥನಾಜೆ 47 ರನ್ ಗಳಿಸಿದ್ದು ಬಿಟ್ಟರೆ ಉಳಿದ ಬ್ಯಾಟರ್​ಗಳೆಲ್ಲ ಬೇಗನೆ ನಿರ್ಗಮಿಸಿದರು. ಭಾರತ ಪರ ಆರ್. ಅಶ್ವಿನ್ 5 ವಿಕೆಟ್ ಕಿತ್ತರೆ, ರವೀಂದ್ರ ಜಡೇಜಾ 3 ವಿಕೆಟ್ ಪಡೆದರು.

3 / 8
ನಂತರ ತನ್ನ ಮೊದಲ ಇನ್ನಿಂಗ್ಸ್ ಶುರು ಮಾಡಿದ ಭಾರತ ಮೊದಲ ದಿನದಾಟದ ಅಂತ್ಯಕ್ಕೆ 23 ಓವರ್​ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 80 ರನ್ ಬಾರಿಸಿದೆ. ನಾಯಕ ರೋಹಿತ್ ಶರ್ಮಾ (30) ಹಾಗೂ ಯಶಸ್ವಿ ಜೈಸ್ವಾಲ್ 40 ರನ್ ಗಳಿಸಿ ದ್ವಿತೀಯ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

ನಂತರ ತನ್ನ ಮೊದಲ ಇನ್ನಿಂಗ್ಸ್ ಶುರು ಮಾಡಿದ ಭಾರತ ಮೊದಲ ದಿನದಾಟದ ಅಂತ್ಯಕ್ಕೆ 23 ಓವರ್​ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 80 ರನ್ ಬಾರಿಸಿದೆ. ನಾಯಕ ರೋಹಿತ್ ಶರ್ಮಾ (30) ಹಾಗೂ ಯಶಸ್ವಿ ಜೈಸ್ವಾಲ್ 40 ರನ್ ಗಳಿಸಿ ದ್ವಿತೀಯ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

4 / 8
ಈ ಟೆಸ್ಟ್​ ಪಂದ್ಯದಲ್ಲಿ ನಾಲ್ಕನೇ ಮತ್ತು ಐದನೇ ದಿನದಾಟ ನಡೆಯುವುದು ಅನುಮಾನ. ಯಾಕೆಂದರೆ ಹವಾಮಾನ ವರದಿಯ ಪ್ರಕಾರ ಪ್ರಥಮ ಟೆಸ್ಟ್​ನ ನಾಲ್ಕನೇ ಮತ್ತು ಐದನೇ ದಿನ ಜೋರು ಮಳೆ ಆಗಲಿದೆಯಂತೆ.

ಈ ಟೆಸ್ಟ್​ ಪಂದ್ಯದಲ್ಲಿ ನಾಲ್ಕನೇ ಮತ್ತು ಐದನೇ ದಿನದಾಟ ನಡೆಯುವುದು ಅನುಮಾನ. ಯಾಕೆಂದರೆ ಹವಾಮಾನ ವರದಿಯ ಪ್ರಕಾರ ಪ್ರಥಮ ಟೆಸ್ಟ್​ನ ನಾಲ್ಕನೇ ಮತ್ತು ಐದನೇ ದಿನ ಜೋರು ಮಳೆ ಆಗಲಿದೆಯಂತೆ.

5 / 8
ಇಂದು ಮತ್ತು ನಾಳೆ ಎರಡು ದಿನಗಳ ಕಾಲ ಹವಾಮಾನವು ಆಟಕ್ಕೆ ಉತ್ತಮವಾಗಿದೆ. ಆದಾಗ್ಯೂ, ಜುಲೈ 15 ಮತ್ತು 16 ರಂದು ಭಾರೀ ಮಳೆಯ ಮುನ್ಸೂಚನೆಯಿರುವುದರಿಂದ 4 ಮತ್ತು 5 ನೇ ದಿನದಾಟ ನಡೆಯುವುದು ಅನುಮಾನ. ಗರಿಷ್ಠ ತಾಪಮಾನವು 30o C ನಿಂದ 32o C ಗೆ ಏರಿಳಿತ ಇರುತ್ತದೆ.

ಇಂದು ಮತ್ತು ನಾಳೆ ಎರಡು ದಿನಗಳ ಕಾಲ ಹವಾಮಾನವು ಆಟಕ್ಕೆ ಉತ್ತಮವಾಗಿದೆ. ಆದಾಗ್ಯೂ, ಜುಲೈ 15 ಮತ್ತು 16 ರಂದು ಭಾರೀ ಮಳೆಯ ಮುನ್ಸೂಚನೆಯಿರುವುದರಿಂದ 4 ಮತ್ತು 5 ನೇ ದಿನದಾಟ ನಡೆಯುವುದು ಅನುಮಾನ. ಗರಿಷ್ಠ ತಾಪಮಾನವು 30o C ನಿಂದ 32o C ಗೆ ಏರಿಳಿತ ಇರುತ್ತದೆ.

6 / 8
ಪಿಚ್ ಬಗ್ಗೆ ನೋಡುವುದಾದರೆ ಎರಡು ಮತ್ತು ಮೂರನೇ ದಿನಗಳಲ್ಲಿ ಬ್ಯಾಟಿಂಗ್ ಮಾಡಲು ಸುಲಭವಾಗುತ್ತದೆ. ಆದಾಗ್ಯೂ, ಪಂದ್ಯ ಸಾಗಿದಂತೆ ಸ್ಪಿನ್ನರ್‌ಗಳು ಕೊನೆಯ ಎರಡು ದಿನಗಳಲ್ಲಿ ಮಾರಕವಾಗುತ್ತಾರೆ.

ಪಿಚ್ ಬಗ್ಗೆ ನೋಡುವುದಾದರೆ ಎರಡು ಮತ್ತು ಮೂರನೇ ದಿನಗಳಲ್ಲಿ ಬ್ಯಾಟಿಂಗ್ ಮಾಡಲು ಸುಲಭವಾಗುತ್ತದೆ. ಆದಾಗ್ಯೂ, ಪಂದ್ಯ ಸಾಗಿದಂತೆ ಸ್ಪಿನ್ನರ್‌ಗಳು ಕೊನೆಯ ಎರಡು ದಿನಗಳಲ್ಲಿ ಮಾರಕವಾಗುತ್ತಾರೆ.

7 / 8
ಸರಾಸರಿ ಸ್ಕೋರ್‌ಗಳನ್ನು ಗಮನಿಸಿದರೆ ಎರಡನೇ ಬ್ಯಾಟಿಂಗ್ ಮಾಡುವ ತಂಡವು ಹೆಚ್ಚು ರನ್ ಗಳಿಸಿದೆ. ಜೊತೆಗೆ ಅಂತಿಮ ಇನ್ನಿಂಗ್ಸ್ ನಲ್ಲಿ ಚೇಸಿಂಗ್ ಮಾಡುವ ತಂಡಗಳು ಯಶಸ್ಸು ಸಾಧಿಸಿದೆ. ಸ್ಪಿನ್ನರ್‌ಗಳು ಮತ್ತು ವೇಗಿಗಳು ಇಬ್ಬರೂ ವಿಕೆಟ್‌ ಪಡೆಯುತ್ತಾರೆ.

ಸರಾಸರಿ ಸ್ಕೋರ್‌ಗಳನ್ನು ಗಮನಿಸಿದರೆ ಎರಡನೇ ಬ್ಯಾಟಿಂಗ್ ಮಾಡುವ ತಂಡವು ಹೆಚ್ಚು ರನ್ ಗಳಿಸಿದೆ. ಜೊತೆಗೆ ಅಂತಿಮ ಇನ್ನಿಂಗ್ಸ್ ನಲ್ಲಿ ಚೇಸಿಂಗ್ ಮಾಡುವ ತಂಡಗಳು ಯಶಸ್ಸು ಸಾಧಿಸಿದೆ. ಸ್ಪಿನ್ನರ್‌ಗಳು ಮತ್ತು ವೇಗಿಗಳು ಇಬ್ಬರೂ ವಿಕೆಟ್‌ ಪಡೆಯುತ್ತಾರೆ.

8 / 8
Follow us
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್