IND vs WI: ತಂಡದಿಂದಲೇ ಹೊರಬಿದ್ದಿದ್ದ ರಹಾನೆ ಇದೀಗ ಟೀಂ ಇಂಡಿಯಾದ ಉಪನಾಯಕ..!

Ajinkya Rahane Vice-Captain: ಕೇವಲ 1 ತಂಗಳ ಹಿಂದೆ, ಅಂದರೆ ಐಪಿಎಲ್​ಗೂ ಮುನ್ನ ಟೀಂ ಇಂಡಿಯಾದಲ್ಲಿ ಅಜಿಂಕ್ಯ ರಹಾನೆ ಯುಗ ಮುಗಿದೇ ಹೋಯಿತು ಎಂದು ಮಾತನಾಡಿಕೊಳ್ಳುತ್ತಿದ್ದವರು ಇಂದು ಬಾಯಿ ಮೇಲೆ ಬೆರಳಿಟ್ಟುಕೊಂಡಿದ್ದಾರೆ.

|

Updated on: Jun 23, 2023 | 5:34 PM

ಕೇವಲ 1 ತಂಗಳ ಹಿಂದೆ, ಅಂದರೆ ಐಪಿಎಲ್​ಗೂ ಮುನ್ನ ಟೀಂ ಇಂಡಿಯಾದಲ್ಲಿ ಅಜಿಂಕ್ಯ ರಹಾನೆ ಯುಗ ಮುಗಿದೇ ಹೋಯಿತು ಎಂದು ಮಾತನಾಡಿಕೊಳ್ಳುತ್ತಿದ್ದವರು ಇಂದು ಬಾಯಿ ಮೇಲೆ ಬೆರಳಿಟ್ಟುಕೊಂಡಿದ್ದಾರೆ. ಕಳೆದ ಫೆಬ್ರವರಿಯಲ್ಲಿ ಟೀಂ ಇಂಡಿಯಾ ಪರ ಕೊನೆಯ ಟೆಸ್ಟ್ ಪಂದ್ಯವನ್ನಾಡಿದ್ದ ರಹಾನೆ ಇದೀಗ ಭಾರತ ಟೆಸ್ಟ್ ತಂಡದ ಉಪನಾಯಕನಾಗಿ ಆಯ್ಕೆಯಾಗಿದ್ದಾರೆ.

ಕೇವಲ 1 ತಂಗಳ ಹಿಂದೆ, ಅಂದರೆ ಐಪಿಎಲ್​ಗೂ ಮುನ್ನ ಟೀಂ ಇಂಡಿಯಾದಲ್ಲಿ ಅಜಿಂಕ್ಯ ರಹಾನೆ ಯುಗ ಮುಗಿದೇ ಹೋಯಿತು ಎಂದು ಮಾತನಾಡಿಕೊಳ್ಳುತ್ತಿದ್ದವರು ಇಂದು ಬಾಯಿ ಮೇಲೆ ಬೆರಳಿಟ್ಟುಕೊಂಡಿದ್ದಾರೆ. ಕಳೆದ ಫೆಬ್ರವರಿಯಲ್ಲಿ ಟೀಂ ಇಂಡಿಯಾ ಪರ ಕೊನೆಯ ಟೆಸ್ಟ್ ಪಂದ್ಯವನ್ನಾಡಿದ್ದ ರಹಾನೆ ಇದೀಗ ಭಾರತ ಟೆಸ್ಟ್ ತಂಡದ ಉಪನಾಯಕನಾಗಿ ಆಯ್ಕೆಯಾಗಿದ್ದಾರೆ.

1 / 7
ವಾಸ್ತವವಾಗಿ ಕಳಪೆ ಫಾರ್ಮ್‌ನಿಂದಾಗಿ ರಹಾನೆ ಅವರನ್ನು ತಂಡದಿಂದ ಕೈಬಿಡಲಾಗಿತ್ತು. ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ಗೆ ತಂಡಕ್ಕೆ ಮರಳುವ ಮೊದಲು, ರಹಾನೆ 2022 ರಲ್ಲಿ ಸೆಂಚುರಿಯನ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ಪರ ಕೊನೆಯ ಟೆಸ್ಟ್ ಆಡಿದ್ದರು. ಇದಾದ ನಂತರ ಶ್ರೀಲಂಕಾ ವಿರುದ್ಧ ತವರಿನಲ್ಲಿ ಆಡಿದ ಸರಣಿಯಲ್ಲಿ ರಹಾನೆ ಟೆಸ್ಟ್ ತಂಡಕ್ಕೆ ಆಯ್ಕೆಯಾಗಿರಲಿಲ್ಲ.

ವಾಸ್ತವವಾಗಿ ಕಳಪೆ ಫಾರ್ಮ್‌ನಿಂದಾಗಿ ರಹಾನೆ ಅವರನ್ನು ತಂಡದಿಂದ ಕೈಬಿಡಲಾಗಿತ್ತು. ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ಗೆ ತಂಡಕ್ಕೆ ಮರಳುವ ಮೊದಲು, ರಹಾನೆ 2022 ರಲ್ಲಿ ಸೆಂಚುರಿಯನ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ಪರ ಕೊನೆಯ ಟೆಸ್ಟ್ ಆಡಿದ್ದರು. ಇದಾದ ನಂತರ ಶ್ರೀಲಂಕಾ ವಿರುದ್ಧ ತವರಿನಲ್ಲಿ ಆಡಿದ ಸರಣಿಯಲ್ಲಿ ರಹಾನೆ ಟೆಸ್ಟ್ ತಂಡಕ್ಕೆ ಆಯ್ಕೆಯಾಗಿರಲಿಲ್ಲ.

2 / 7
ಆದರೆ ಛಲ ಬಿಡದ ರಹಾನೆ ದೇಶಿಯ ಕ್ರಿಕೆಟ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದರು. ಆ ಬಳಿಕ ಕೇವಲ ಟೆಸ್ಟ್ ಬ್ಯಾಟ್ಸ್​ಮನ್ ಎಂಬ ಹಣೆಪಟ್ಟಿ ಪಡೆದಿದ್ದ ರಹಾನೆ ಐಪಿಎಲ್‌ನಲ್ಲೂ ಅಬ್ಬರಿಸಿದ್ದರು. ಪರಿಣಾಮ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ಗೆ ತಂಡದಲ್ಲಿ ಸ್ಥಾನ ಪಡೆದರು. ಈ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಅದ್ಭುತವಾಗಿ ಆಡಿದ ರಹಾನೆ 89 ರನ್ ಗಳಿಸಿದರು. ಎರಡನೇ ಇನ್ನಿಂಗ್ಸ್‌ನಲ್ಲಿ ಅವರ ಬ್ಯಾಟ್‌ನಿಂದ 46 ರನ್‌ಗಳು ಹೊರಬಂದವು.

ಆದರೆ ಛಲ ಬಿಡದ ರಹಾನೆ ದೇಶಿಯ ಕ್ರಿಕೆಟ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದರು. ಆ ಬಳಿಕ ಕೇವಲ ಟೆಸ್ಟ್ ಬ್ಯಾಟ್ಸ್​ಮನ್ ಎಂಬ ಹಣೆಪಟ್ಟಿ ಪಡೆದಿದ್ದ ರಹಾನೆ ಐಪಿಎಲ್‌ನಲ್ಲೂ ಅಬ್ಬರಿಸಿದ್ದರು. ಪರಿಣಾಮ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ಗೆ ತಂಡದಲ್ಲಿ ಸ್ಥಾನ ಪಡೆದರು. ಈ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಅದ್ಭುತವಾಗಿ ಆಡಿದ ರಹಾನೆ 89 ರನ್ ಗಳಿಸಿದರು. ಎರಡನೇ ಇನ್ನಿಂಗ್ಸ್‌ನಲ್ಲಿ ಅವರ ಬ್ಯಾಟ್‌ನಿಂದ 46 ರನ್‌ಗಳು ಹೊರಬಂದವು.

3 / 7
ಈ ಮೂಲಕ ನನ್ನಲ್ಲಿ ಇನ್ನು ಕ್ರಿಕೆಟ್ ಹಸಿವು ಇದೆ ಎಂಬುದನ್ನು ರಹಾನೆ ಸಾಭೀತುಪಡಿಸಿದ್ದರು. ಹೀಗಾಗಿ ರಹಾನೆ ಅವರನ್ನು ವಿಂಡೀಸ್ ಪ್ರವಾಸದಲ್ಲಿ ಭಾರತ ಟೆಸ್ಟ್ ತಂಡದ ಉಪನಾಯಕನಾಗಿ ಆಯ್ಕೆ ಮಾಡಲಾಗಿದೆ. ಈ ಹಿಂದೆ ರಹಾನೆ ವಿರಾಟ್ ಕೊಹ್ಲಿ ತಂಡದ ನಾಯಕರಾಗಿದ್ದಾಗ ತಂಡದ ಉಪನಾಯಕರಾಗಿದ್ದರು.

ಈ ಮೂಲಕ ನನ್ನಲ್ಲಿ ಇನ್ನು ಕ್ರಿಕೆಟ್ ಹಸಿವು ಇದೆ ಎಂಬುದನ್ನು ರಹಾನೆ ಸಾಭೀತುಪಡಿಸಿದ್ದರು. ಹೀಗಾಗಿ ರಹಾನೆ ಅವರನ್ನು ವಿಂಡೀಸ್ ಪ್ರವಾಸದಲ್ಲಿ ಭಾರತ ಟೆಸ್ಟ್ ತಂಡದ ಉಪನಾಯಕನಾಗಿ ಆಯ್ಕೆ ಮಾಡಲಾಗಿದೆ. ಈ ಹಿಂದೆ ರಹಾನೆ ವಿರಾಟ್ ಕೊಹ್ಲಿ ತಂಡದ ನಾಯಕರಾಗಿದ್ದಾಗ ತಂಡದ ಉಪನಾಯಕರಾಗಿದ್ದರು.

4 / 7
ಅಲ್ಲದೆ ರಹಾನೆ ನಾಯಕತ್ವದಲ್ಲಿ ಟೀಂ ಇಂಡಿಯಾ 2020-21ರಲ್ಲಿ ಆಸ್ಟ್ರೇಲಿಯಾವನ್ನು ಅವರ ಮಣ್ಣಿನಲ್ಲೇ ಟೆಸ್ಟ್ ಸರಣಿಯಲ್ಲಿ ಸೋಲಿಸಿತು. ಆ ಸರಣಿಯಲ್ಲಿ ಮೊದಲ ಟೆಸ್ಟ್ ಪಂದ್ಯವನ್ನು ಆಡಿದ ನಂತರ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದ ಕೊಹ್ಲಿ ಭಾರತಕ್ಕೆ ಮರಳಿದರು. ಹೀಗಾಗಿ ರಹಾನೆಗೆ ತಂಡದ ನಾಯಕತ್ವವಹಿಸಲಾಗಿತ್ತು.

ಅಲ್ಲದೆ ರಹಾನೆ ನಾಯಕತ್ವದಲ್ಲಿ ಟೀಂ ಇಂಡಿಯಾ 2020-21ರಲ್ಲಿ ಆಸ್ಟ್ರೇಲಿಯಾವನ್ನು ಅವರ ಮಣ್ಣಿನಲ್ಲೇ ಟೆಸ್ಟ್ ಸರಣಿಯಲ್ಲಿ ಸೋಲಿಸಿತು. ಆ ಸರಣಿಯಲ್ಲಿ ಮೊದಲ ಟೆಸ್ಟ್ ಪಂದ್ಯವನ್ನು ಆಡಿದ ನಂತರ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದ ಕೊಹ್ಲಿ ಭಾರತಕ್ಕೆ ಮರಳಿದರು. ಹೀಗಾಗಿ ರಹಾನೆಗೆ ತಂಡದ ನಾಯಕತ್ವವಹಿಸಲಾಗಿತ್ತು.

5 / 7
ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ರಹಾನೆ ಟೀಂ ಇಂಡಿಯಾ ನಾಯಕತ್ವದಲ್ಲಿ ಮತ್ತೊಮ್ಮೆ ಕಾಣಿಸಿಕೊಂಡರೆ ಅಚ್ಚರಿ ಪಡಬೇಕಿಲ್ಲ. ಕೆಲವು ದಿನಗಳ ಹಿಂದೆ ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ರೋಹಿತ್ ಕೆಲವು ಪಂದ್ಯಗಳಲ್ಲಿ ವಿಶ್ರಾಂತಿ ಪಡೆಯಬಹುದು ಎಂದು ಮಾಧ್ಯಮ ವರದಿಗಳಲ್ಲಿ ಹೇಳಲಾಗಿತ್ತು. ಹೀಗಾಗಿ ಒಂದು ವೇಳೆ ರೋಹಿತ್ ಟೆಸ್ಟ್‌ನಲ್ಲಿ ವಿಶ್ರಾಂತಿ ಪಡೆದರೆ, ರಹಾನೆ ಮತ್ತೊಮ್ಮೆ ತಂಡದ ಜವಾಬ್ದಾರಿಯನ್ನು ವಹಿಸಿಕೊಳ್ಳಬಹುದು ಎಂದು ವರದಿಗಳಲ್ಲಿ ಹೇಳಲಾಗುತ್ತಿದೆ.

ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ರಹಾನೆ ಟೀಂ ಇಂಡಿಯಾ ನಾಯಕತ್ವದಲ್ಲಿ ಮತ್ತೊಮ್ಮೆ ಕಾಣಿಸಿಕೊಂಡರೆ ಅಚ್ಚರಿ ಪಡಬೇಕಿಲ್ಲ. ಕೆಲವು ದಿನಗಳ ಹಿಂದೆ ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ರೋಹಿತ್ ಕೆಲವು ಪಂದ್ಯಗಳಲ್ಲಿ ವಿಶ್ರಾಂತಿ ಪಡೆಯಬಹುದು ಎಂದು ಮಾಧ್ಯಮ ವರದಿಗಳಲ್ಲಿ ಹೇಳಲಾಗಿತ್ತು. ಹೀಗಾಗಿ ಒಂದು ವೇಳೆ ರೋಹಿತ್ ಟೆಸ್ಟ್‌ನಲ್ಲಿ ವಿಶ್ರಾಂತಿ ಪಡೆದರೆ, ರಹಾನೆ ಮತ್ತೊಮ್ಮೆ ತಂಡದ ಜವಾಬ್ದಾರಿಯನ್ನು ವಹಿಸಿಕೊಳ್ಳಬಹುದು ಎಂದು ವರದಿಗಳಲ್ಲಿ ಹೇಳಲಾಗುತ್ತಿದೆ.

6 / 7
ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ರುತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಯಶಸ್ವಿ ಜೈಸ್ವಾಲ್, ಅಜಿಂಕ್ಯ ರಹಾನೆ (ಉಪನಾಯಕ), ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಆರ್. ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಜಯದೇವ್ ಉನದ್ಕಟ್, ನವದೀಪ್ ಸೈನಿ.

ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ರುತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಯಶಸ್ವಿ ಜೈಸ್ವಾಲ್, ಅಜಿಂಕ್ಯ ರಹಾನೆ (ಉಪನಾಯಕ), ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಆರ್. ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಜಯದೇವ್ ಉನದ್ಕಟ್, ನವದೀಪ್ ಸೈನಿ.

7 / 7
Follow us
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು