AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI: 2ನೇ ಟಿ20 ಕಾಳಗದಲ್ಲಿ ಬೂಮ್ರಾ ದಾಖಲೆ ಮುರಿಯಲಿದ್ದಾರೆ ಹಾರ್ದಿಕ್..!

Hardik Pandya: ಅಂತರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಭಾರತೀಯ ಬೌಲರ್​ಗಳ ಪೈಕಿ ಇದೀಗ ಹಾರ್ದಿಕ್ ಪಾಂಡ್ಯ, ಜಸ್ಪ್ರೀತ್ ಬುಮ್ರಾ ಅವರನ್ನು ಮೀರಿಸುವ ಅವಕಾಶವನ್ನು ಹೊಂದಿದ್ದಾರೆ.

ಪೃಥ್ವಿಶಂಕರ
|

Updated on: Aug 06, 2023 | 10:37 AM

ಟೀಂ ಇಂಡಿಯಾದ ಟಿ20 ನಾಯಕನಾಗಿ ಕಳೆದ ವರ್ಷದಿಂದ ರಾಷ್ಟ್ರೀಯ ತಂಡಕ್ಕೆ ರೀ ಎಂಟ್ರಿ ಕೊಟ್ಟಿದ್ದ ಹಾರ್ದಿಕ್ ಪಾಂಡ್ಯ, ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಯಾರ್ಕರ್ ಕಿಂಗ್ ಜಸ್ಪ್ರೀತ್ ಬುಮ್ರಾ ಅವರ ದಾಖಲೆಯನ್ನು ಮುರಿಯುವ ಹೊಸ್ತಿಲಿನಲ್ಲಿದ್ದಾರೆ.

ಟೀಂ ಇಂಡಿಯಾದ ಟಿ20 ನಾಯಕನಾಗಿ ಕಳೆದ ವರ್ಷದಿಂದ ರಾಷ್ಟ್ರೀಯ ತಂಡಕ್ಕೆ ರೀ ಎಂಟ್ರಿ ಕೊಟ್ಟಿದ್ದ ಹಾರ್ದಿಕ್ ಪಾಂಡ್ಯ, ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಯಾರ್ಕರ್ ಕಿಂಗ್ ಜಸ್ಪ್ರೀತ್ ಬುಮ್ರಾ ಅವರ ದಾಖಲೆಯನ್ನು ಮುರಿಯುವ ಹೊಸ್ತಿಲಿನಲ್ಲಿದ್ದಾರೆ.

1 / 8
ಅಂತರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಭಾರತೀಯ ಬೌಲರ್​ಗಳ ಪೈಕಿ ಇದೀಗ ಹಾರ್ದಿಕ್ ಪಾಂಡ್ಯ, ಜಸ್ಪ್ರೀತ್ ಬುಮ್ರಾ ಅವರನ್ನು ಮೀರಿಸುವ ಅವಕಾಶವನ್ನು ಹೊಂದಿದ್ದಾರೆ.

ಅಂತರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಭಾರತೀಯ ಬೌಲರ್​ಗಳ ಪೈಕಿ ಇದೀಗ ಹಾರ್ದಿಕ್ ಪಾಂಡ್ಯ, ಜಸ್ಪ್ರೀತ್ ಬುಮ್ರಾ ಅವರನ್ನು ಮೀರಿಸುವ ಅವಕಾಶವನ್ನು ಹೊಂದಿದ್ದಾರೆ.

2 / 8
ಜಸ್ಪ್ರೀತ್ ಬುಮ್ರಾ ಇದುವರೆಗೆ ಟೀಂ ಇಂಡಿಯಾ ಪರ 60 ಟಿ20 ಪಂದ್ಯಗಳಲ್ಲಿ 70 ವಿಕೆಟ್ ಪಡೆದಿದ್ದಾರೆ. ಮತ್ತೊಂದೆಡೆ, ಹಾರ್ದಿಕ್ ಪಾಂಡ್ಯ ಇದುವರೆಗೆ 77 ಟಿ20 ಪಂದ್ಯಗಳಲ್ಲಿ 70 ವಿಕೆಟ್ ಪಡೆದಿದ್ದಾರೆ.

ಜಸ್ಪ್ರೀತ್ ಬುಮ್ರಾ ಇದುವರೆಗೆ ಟೀಂ ಇಂಡಿಯಾ ಪರ 60 ಟಿ20 ಪಂದ್ಯಗಳಲ್ಲಿ 70 ವಿಕೆಟ್ ಪಡೆದಿದ್ದಾರೆ. ಮತ್ತೊಂದೆಡೆ, ಹಾರ್ದಿಕ್ ಪಾಂಡ್ಯ ಇದುವರೆಗೆ 77 ಟಿ20 ಪಂದ್ಯಗಳಲ್ಲಿ 70 ವಿಕೆಟ್ ಪಡೆದಿದ್ದಾರೆ.

3 / 8
ಹೀಗಾಗಿ ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಪಾಂಡ್ಯ 1 ವಿಕೆಟ್ ಪಡೆದರೆ ಟಿ20 ಕ್ರಿಕೆಟ್​ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಭಾರತದ ಬೌಲರ್​ಗಳ ಪೈಕಿ ಬುಮ್ರಾ ಅವರನ್ನು ಹಿಂದಿಕ್ಕಲಿದ್ದಾರೆ.

ಹೀಗಾಗಿ ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಪಾಂಡ್ಯ 1 ವಿಕೆಟ್ ಪಡೆದರೆ ಟಿ20 ಕ್ರಿಕೆಟ್​ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಭಾರತದ ಬೌಲರ್​ಗಳ ಪೈಕಿ ಬುಮ್ರಾ ಅವರನ್ನು ಹಿಂದಿಕ್ಕಲಿದ್ದಾರೆ.

4 / 8
ಭಾರತದ ಪರ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್‌ಗಳ ಪಟ್ಟಿಯಲ್ಲಿ  76 ಟಿ20 ಪಂದ್ಯಗಳಲ್ಲಿ 93 ವಿಕೆಟ್‌ಗಳನ್ನು ಪಡೆದಿರುವ ಯುಜುವೇಂದ್ರ ಚಹಾಲ್ ಅಗ್ರಸ್ಥಾನದಲ್ಲಿದ್ದಾರೆದ್ದಾರೆ.

ಭಾರತದ ಪರ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್‌ಗಳ ಪಟ್ಟಿಯಲ್ಲಿ 76 ಟಿ20 ಪಂದ್ಯಗಳಲ್ಲಿ 93 ವಿಕೆಟ್‌ಗಳನ್ನು ಪಡೆದಿರುವ ಯುಜುವೇಂದ್ರ ಚಹಾಲ್ ಅಗ್ರಸ್ಥಾನದಲ್ಲಿದ್ದಾರೆದ್ದಾರೆ.

5 / 8
ಇನ್ನು ವೇಗಿ ಭುವನೇಶ್ವರ್ ಕುಮಾರ್ 87 ಅಂತಾರಾಷ್ಟ್ರೀಯ ಟಿ20 ಪಂದ್ಯಗಳಲ್ಲಿ 90 ವಿಕೆಟ್ ಪಡೆದು ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ.

ಇನ್ನು ವೇಗಿ ಭುವನೇಶ್ವರ್ ಕುಮಾರ್ 87 ಅಂತಾರಾಷ್ಟ್ರೀಯ ಟಿ20 ಪಂದ್ಯಗಳಲ್ಲಿ 90 ವಿಕೆಟ್ ಪಡೆದು ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ.

6 / 8
ಭಾರತದ ಹಿರಿಯ ಸ್ಟಾರ್ ಬೌಲರ್ ರವಿಚಂದ್ರನ್ ಅಶ್ವಿನ್ 65 ಟಿ20 ಪಂದ್ಯಗಳಲ್ಲಿ 72 ವಿಕೆಟ್ ಪಡೆದು ಮೂರನೇ ಸ್ಥಾನದಲ್ಲಿದ್ದಾರೆ.

ಭಾರತದ ಹಿರಿಯ ಸ್ಟಾರ್ ಬೌಲರ್ ರವಿಚಂದ್ರನ್ ಅಶ್ವಿನ್ 65 ಟಿ20 ಪಂದ್ಯಗಳಲ್ಲಿ 72 ವಿಕೆಟ್ ಪಡೆದು ಮೂರನೇ ಸ್ಥಾನದಲ್ಲಿದ್ದಾರೆ.

7 / 8
ಸದ್ಯ 70 ವಿಕೆಟ್ ಪಡೆದಿರುವ ಬುಮ್ರಾ ನಾಲ್ಕನೇ ಸ್ಥಾನದಲ್ಲಿದ್ದು, ಹಾರ್ದಿಕ್ ಪಾಂಡ್ಯ ಕೂಡ ಅದೇ ಸಂಖ್ಯೆಯ ವಿಕೆಟ್​ಗಳೊಂದಿಗೆ ಐದನೇ ಸ್ಥಾನದಲ್ಲಿದ್ದಾರೆ.

ಸದ್ಯ 70 ವಿಕೆಟ್ ಪಡೆದಿರುವ ಬುಮ್ರಾ ನಾಲ್ಕನೇ ಸ್ಥಾನದಲ್ಲಿದ್ದು, ಹಾರ್ದಿಕ್ ಪಾಂಡ್ಯ ಕೂಡ ಅದೇ ಸಂಖ್ಯೆಯ ವಿಕೆಟ್​ಗಳೊಂದಿಗೆ ಐದನೇ ಸ್ಥಾನದಲ್ಲಿದ್ದಾರೆ.

8 / 8
Follow us
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಚಾರ್ಮಾಡಿ ಘಾಟಿ ಡೇಂಜರ್ ಡೇಂಜರ್ ಮತ್ತಷ್ಟು ಕುಸಿಯುವ ಆತಂಕ
ಚಾರ್ಮಾಡಿ ಘಾಟಿ ಡೇಂಜರ್ ಡೇಂಜರ್ ಮತ್ತಷ್ಟು ಕುಸಿಯುವ ಆತಂಕ
ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ
ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಬೆಂಗಳೂರಿಗೆ ಬೇಕು ಎಲೆಕ್ಟ್ರಿಕ್ ಬಸ್​ಗಳು
ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಬೆಂಗಳೂರಿಗೆ ಬೇಕು ಎಲೆಕ್ಟ್ರಿಕ್ ಬಸ್​ಗಳು
ಕರಾವಳಿ ಪ್ರಾಂತ್ಯದ ಗಲಭೆಗಳಿಗೆ ಸಾಮಾಜಿಕ ಜಾಲತಾಣ ದೂರಿದ ಗುಂಡೂರಾವ್
ಕರಾವಳಿ ಪ್ರಾಂತ್ಯದ ಗಲಭೆಗಳಿಗೆ ಸಾಮಾಜಿಕ ಜಾಲತಾಣ ದೂರಿದ ಗುಂಡೂರಾವ್
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ
‘ಸುಧಾರಾಣಿ ಕಣ್ಣಲ್ಲೇ ನಟಿಸ್ತಾರೆ’; ಬಾಯ್ತುಂಬ ಹೊಗಳಿದ ರವಿಚಂದ್ರನ್
‘ಸುಧಾರಾಣಿ ಕಣ್ಣಲ್ಲೇ ನಟಿಸ್ತಾರೆ’; ಬಾಯ್ತುಂಬ ಹೊಗಳಿದ ರವಿಚಂದ್ರನ್