AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI: ಟಿ20 ಮಾದರಿಯಲ್ಲಿ ಬುಮ್ರಾ, ಅಶ್ವಿನ್​ರನ್ನು ಹಿಂದಿಕ್ಕಿದ ಹಾರ್ದಿಕ್ ಪಾಂಡ್ಯ..!

Hardik Pandya: ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಮೂರು ವಿಕೆಟ್ ಉರುಳಿಸಿದ ಹಾರ್ದಿಕ್ ಪಾಂಡ್ಯ ಇದೀಗ ಚುಟುಕು ಮಾದರಿಯಲ್ಲಿ ಅತಿ ಹೆಚ್ಚು ವಿಕೆಟ್ ಉರುಳಿಸಿದ ಮೂರನೇ ಭಾರತೀಯ ಬೌಲರ್ ಎನಿಸಿಕೊಂಡಿದ್ದಾರೆ.

ಪೃಥ್ವಿಶಂಕರ
|

Updated on: Aug 07, 2023 | 7:01 AM

Share
ಸತತ ಎರಡನೇ ಟಿ20 ಪಂದ್ಯದಲ್ಲೂ ಟೀಂ ಇಂಡಿಯಾ ಮುಗ್ಗರಿಸಿದೆ. ತಂಡದ ಬ್ಯಾಟಿಂಗ್ ವಿಭಾಗದ ವೈಫಲ್ಯದಿಂದ ಸೋಲಿನ ಹೊರೆಯನ್ನು ಹೊರಬೇಕಾಗಿದೆ. ಆದರೆ ತಂಡದ ಪರ ಬ್ಯಾಟಿಂಗ್​ನಲ್ಲಿ ವಿಫಲರಾದರೂ, ಬೌಲಿಂಗ್​ನಲ್ಲಿ ಮಿಂಚಿದ ನಾಯಕ ಹಾರ್ದಿಕ್ ಪಾಂಡ್ಯ ಟಿ20 ಮಾದರಿಯಲ್ಲಿ ವಿಶಿಷ್ಟ ದಾಖಲೆ ಬರೆದಿದ್ದಾರೆ.

ಸತತ ಎರಡನೇ ಟಿ20 ಪಂದ್ಯದಲ್ಲೂ ಟೀಂ ಇಂಡಿಯಾ ಮುಗ್ಗರಿಸಿದೆ. ತಂಡದ ಬ್ಯಾಟಿಂಗ್ ವಿಭಾಗದ ವೈಫಲ್ಯದಿಂದ ಸೋಲಿನ ಹೊರೆಯನ್ನು ಹೊರಬೇಕಾಗಿದೆ. ಆದರೆ ತಂಡದ ಪರ ಬ್ಯಾಟಿಂಗ್​ನಲ್ಲಿ ವಿಫಲರಾದರೂ, ಬೌಲಿಂಗ್​ನಲ್ಲಿ ಮಿಂಚಿದ ನಾಯಕ ಹಾರ್ದಿಕ್ ಪಾಂಡ್ಯ ಟಿ20 ಮಾದರಿಯಲ್ಲಿ ವಿಶಿಷ್ಟ ದಾಖಲೆ ಬರೆದಿದ್ದಾರೆ.

1 / 9
ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಮೂರು ವಿಕೆಟ್ ಉರುಳಿಸಿದ ಹಾರ್ದಿಕ್ ಪಾಂಡ್ಯ ಇದೀಗ ಚುಟುಕು ಮಾದರಿಯಲ್ಲಿ ಅತಿ ಹೆಚ್ಚು ವಿಕೆಟ್ ಉರುಳಿಸಿದ ಮೂರನೇ ಭಾರತೀಯ ಬೌಲರ್ ಎನಿಸಿಕೊಂಡಿದ್ದಾರೆ.

ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಮೂರು ವಿಕೆಟ್ ಉರುಳಿಸಿದ ಹಾರ್ದಿಕ್ ಪಾಂಡ್ಯ ಇದೀಗ ಚುಟುಕು ಮಾದರಿಯಲ್ಲಿ ಅತಿ ಹೆಚ್ಚು ವಿಕೆಟ್ ಉರುಳಿಸಿದ ಮೂರನೇ ಭಾರತೀಯ ಬೌಲರ್ ಎನಿಸಿಕೊಂಡಿದ್ದಾರೆ.

2 / 9
ಅತ್ಯಲ್ಪ ಟಾರ್ಗೆಟ್ ನೀಡಿ ಬೌಲಿಂಗ್ ಆರಂಭಿಸಿದ ಟೀಂ ಇಂಡಿಯಾ ಪರ ಮೊದಲ ಓವರ್ ಬೌಲ್ ಮಾಡಿದ ಹಾರ್ದಿಕ್ ಪಾಂಡ್ಯ ಮೊದಲ ಓವರ್​ನಲ್ಲೇ 2 ವಿಕೆಟ್ ಉರುಳಿಸಿದರು. ಇದರೊಂದಿಗೆ ಟಿ20ಯಲ್ಲಿ ಅತಿ ಹೆಚ್ಚು ವಿಕೆಟ್ ಉರುಳಿಸಿದ ಭಾರತದ ಬೌಲರ್​ಗಳ ಪೈಕಿ ಬುಮ್ರಾ ದಾಖಲೆಯನ್ನು ಮುರಿದರು

ಅತ್ಯಲ್ಪ ಟಾರ್ಗೆಟ್ ನೀಡಿ ಬೌಲಿಂಗ್ ಆರಂಭಿಸಿದ ಟೀಂ ಇಂಡಿಯಾ ಪರ ಮೊದಲ ಓವರ್ ಬೌಲ್ ಮಾಡಿದ ಹಾರ್ದಿಕ್ ಪಾಂಡ್ಯ ಮೊದಲ ಓವರ್​ನಲ್ಲೇ 2 ವಿಕೆಟ್ ಉರುಳಿಸಿದರು. ಇದರೊಂದಿಗೆ ಟಿ20ಯಲ್ಲಿ ಅತಿ ಹೆಚ್ಚು ವಿಕೆಟ್ ಉರುಳಿಸಿದ ಭಾರತದ ಬೌಲರ್​ಗಳ ಪೈಕಿ ಬುಮ್ರಾ ದಾಖಲೆಯನ್ನು ಮುರಿದರು

3 / 9
ಆ ಬಳಿಕ 21 ರನ್ ಗಳಿಸಿದ್ದ ವಿಂಡೀಸ್ ನಾಯಕ ರೋವ್‌ಮನ್ ಪೊವೆಲ್ ಅವರ ವಿಕೆಟ್ ಉರುಳಿಸಿದ ಹಾರ್ದಿಕ್ ಅತ್ಯಧಿಕ ಟಿ20 ವಿಕೆಟ್ ಪಡೆದ ಭಾರತದ ಬೌಲರ್​ಗಳ ಪೈಕಿ ಅಶ್ವಿನ್​ರನ್ನು ಹಿಂದಿಕ್ಕಿದರು.

ಆ ಬಳಿಕ 21 ರನ್ ಗಳಿಸಿದ್ದ ವಿಂಡೀಸ್ ನಾಯಕ ರೋವ್‌ಮನ್ ಪೊವೆಲ್ ಅವರ ವಿಕೆಟ್ ಉರುಳಿಸಿದ ಹಾರ್ದಿಕ್ ಅತ್ಯಧಿಕ ಟಿ20 ವಿಕೆಟ್ ಪಡೆದ ಭಾರತದ ಬೌಲರ್​ಗಳ ಪೈಕಿ ಅಶ್ವಿನ್​ರನ್ನು ಹಿಂದಿಕ್ಕಿದರು.

4 / 9
ಪ್ರಸ್ತುತ ಈ ಚುಟುಕು ಮಾದರಿಯಲ್ಲಿ ಆಡಿರುವ 77 ಪಂದ್ಯಗಳಲ್ಲಿ 93 ವಿಕೆಟ್ ಪಡೆದಿರುವ ಸ್ಪಿನ್ನರ್ ಯುಜ್ವೇಂದ್ರ ಚಹಾಲ್ ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ.

ಪ್ರಸ್ತುತ ಈ ಚುಟುಕು ಮಾದರಿಯಲ್ಲಿ ಆಡಿರುವ 77 ಪಂದ್ಯಗಳಲ್ಲಿ 93 ವಿಕೆಟ್ ಪಡೆದಿರುವ ಸ್ಪಿನ್ನರ್ ಯುಜ್ವೇಂದ್ರ ಚಹಾಲ್ ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ.

5 / 9
ಹಾಗೆಯೇ ಆಡಿರುವ 87ಪಂದ್ಯಗಳಲ್ಲಿ 90 ವಿಕೆಟ್ ಪಡೆದಿರುವ ವೇಗಿ ಭುವನೇಶ್ವರ್ ಕುಮಾರ್ ಎರಡನೇ ಸ್ಥಾನದಲ್ಲಿದ್ದಾರೆ.

ಹಾಗೆಯೇ ಆಡಿರುವ 87ಪಂದ್ಯಗಳಲ್ಲಿ 90 ವಿಕೆಟ್ ಪಡೆದಿರುವ ವೇಗಿ ಭುವನೇಶ್ವರ್ ಕುಮಾರ್ ಎರಡನೇ ಸ್ಥಾನದಲ್ಲಿದ್ದಾರೆ.

6 / 9
ಪ್ರಸ್ತುತ ಭಾರತ ಟಿ20 ತಂಡವನ್ನು ಮುನ್ನಡೆಸುತ್ತಿರುವ ಹಾರ್ದಿಕ್ ಪಾಂಡ್ಯ 87 ಪಂದ್ಯಗಳಿಂದ 73 ವಿಕೆಟ್ ಪಡೆದು ಮೂರನೇ ಸ್ಥಾನದಲ್ಲಿದ್ದಾರೆ.

ಪ್ರಸ್ತುತ ಭಾರತ ಟಿ20 ತಂಡವನ್ನು ಮುನ್ನಡೆಸುತ್ತಿರುವ ಹಾರ್ದಿಕ್ ಪಾಂಡ್ಯ 87 ಪಂದ್ಯಗಳಿಂದ 73 ವಿಕೆಟ್ ಪಡೆದು ಮೂರನೇ ಸ್ಥಾನದಲ್ಲಿದ್ದಾರೆ.

7 / 9
ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ 65 ಪಂದ್ಯಗಳಿಂದ 72 ವಿಕೆಟ್ ಪಡೆಯುವ ಮೂಲಕ ಈ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ.

ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ 65 ಪಂದ್ಯಗಳಿಂದ 72 ವಿಕೆಟ್ ಪಡೆಯುವ ಮೂಲಕ ಈ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ.

8 / 9
ಟಿ20 ಮಾದರಿಗೆ ಹೇಳಿ ಮಾಡಿಸಿದ ಬೌಲರ್ ಎನಿಸಿಕೊಂಡಿರುವ ವೇಗಿ ಜಸ್ಪ್ರೀತ್ ಬುಮ್ರಾ ಆಡಿರುವ 60 ಪಂದ್ಯಗಳಲ್ಲಿ 70 ವಿಕೆಟ್ ಉರುಳಿಸಿ ಐದನೇ ಸ್ಥಾನ ಪಡೆದುಕೊಂಡಿದ್ದಾರೆ.

ಟಿ20 ಮಾದರಿಗೆ ಹೇಳಿ ಮಾಡಿಸಿದ ಬೌಲರ್ ಎನಿಸಿಕೊಂಡಿರುವ ವೇಗಿ ಜಸ್ಪ್ರೀತ್ ಬುಮ್ರಾ ಆಡಿರುವ 60 ಪಂದ್ಯಗಳಲ್ಲಿ 70 ವಿಕೆಟ್ ಉರುಳಿಸಿ ಐದನೇ ಸ್ಥಾನ ಪಡೆದುಕೊಂಡಿದ್ದಾರೆ.

9 / 9
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್