AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI: ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಗೆ ಭಾರತದ ಬಲಿಷ್ಠ ಸಂಭಾವ್ಯ ತಂಡ ಹೀಗಿದೆ

IND vs WI: ಟೀಂ ಇಂಡಿಯಾ ಮೊದಲಿಗೆ ಜುಲೈ 12 ರಿಂದ ಟೆಸ್ಟ್ ಸರಣಿಯೊಂದಿಗೆ ತನ್ನ ಪ್ರವಾಸ ಆರಂಭಿಸುತ್ತಿದೆ. ಆ ನಂತರ 3 ಪಂದ್ಯಗಳ ಏಕದಿನ ಸರಣಿ ಆಡಲ್ಲಿರುವ ಭಾರತ ಅಂತಿಮವಾಗಿ 5 ಪಂದ್ಯಗಳ ಟಿ20 ಸರಣಿ ಆಡಲಿದೆ.

ಪೃಥ್ವಿಶಂಕರ
|

Updated on: Jul 07, 2023 | 12:58 PM

Share
ಕ್ರಿಕೆಟ್​ನ ಎಲ್ಲಾ ಮಾದರಿಯ ಸರಣಿಗಾಗಿ ವೆಸ್ಟ್ ಇಂಡೀಸ್ ಪ್ರಯಾಣ ಮಾಡಿರುವ ಟೀಂ ಇಂಡಿಯಾ ಮೊದಲಿಗೆ ಜುಲೈ 12 ರಿಂದ ಟೆಸ್ಟ್ ಸರಣಿಯೊಂದಿಗೆ ತನ್ನ ಪ್ರವಾಸ ಆರಂಭಿಸುತ್ತಿದೆ. ಆ ನಂತರ 3 ಪಂದ್ಯಗಳ ಏಕದಿನ ಸರಣಿ ಆಡಲ್ಲಿರುವ ಭಾರತ ಅಂತಿಮವಾಗಿ 5 ಪಂದ್ಯಗಳ ಟಿ20 ಸರಣಿ ಆಡಲಿದೆ.

ಕ್ರಿಕೆಟ್​ನ ಎಲ್ಲಾ ಮಾದರಿಯ ಸರಣಿಗಾಗಿ ವೆಸ್ಟ್ ಇಂಡೀಸ್ ಪ್ರಯಾಣ ಮಾಡಿರುವ ಟೀಂ ಇಂಡಿಯಾ ಮೊದಲಿಗೆ ಜುಲೈ 12 ರಿಂದ ಟೆಸ್ಟ್ ಸರಣಿಯೊಂದಿಗೆ ತನ್ನ ಪ್ರವಾಸ ಆರಂಭಿಸುತ್ತಿದೆ. ಆ ನಂತರ 3 ಪಂದ್ಯಗಳ ಏಕದಿನ ಸರಣಿ ಆಡಲ್ಲಿರುವ ಭಾರತ ಅಂತಿಮವಾಗಿ 5 ಪಂದ್ಯಗಳ ಟಿ20 ಸರಣಿ ಆಡಲಿದೆ.

1 / 9
ಈ ಐದು ಪಂದ್ಯಗಳ ಟಿ20 ಸರಣಿಗಾಗಿ ಟೀಂ ಇಂಡಿಯಾವನ್ನು ಬಿಸಿಸಿಐ ಈಗಾಗಲೇ ಪ್ರಕಟಿಸಿದ್ದು, ತಂಡದಲ್ಲಿ ಹಲವು ಯುವ ಮುಖಗಳಿಗೆ ಅವಕಾಶ ನೀಡಲಾಗಿದೆ. 2024 ರಲ್ಲಿ ನಡೆಯುವ ಟಿ20 ವಿಶ್ವಕಪ್ ದೃಷ್ಟಿಯಿಂದ ತಂಡ ಕಟ್ಟಿರುವ ಬಿಸಿಸಿಐ ಈ ಸರಣಿ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟಿದೆ.

ಈ ಐದು ಪಂದ್ಯಗಳ ಟಿ20 ಸರಣಿಗಾಗಿ ಟೀಂ ಇಂಡಿಯಾವನ್ನು ಬಿಸಿಸಿಐ ಈಗಾಗಲೇ ಪ್ರಕಟಿಸಿದ್ದು, ತಂಡದಲ್ಲಿ ಹಲವು ಯುವ ಮುಖಗಳಿಗೆ ಅವಕಾಶ ನೀಡಲಾಗಿದೆ. 2024 ರಲ್ಲಿ ನಡೆಯುವ ಟಿ20 ವಿಶ್ವಕಪ್ ದೃಷ್ಟಿಯಿಂದ ತಂಡ ಕಟ್ಟಿರುವ ಬಿಸಿಸಿಐ ಈ ಸರಣಿ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟಿದೆ.

2 / 9
2022 ರ ಟಿ20 ವಿಶ್ವಕಪ್‌ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ಎದುರು ಹೀನಾಯ ಸೋಲು ಕಂಡಿದ್ದ ಭಾರತ, ಈ ವಿಶ್ವಕಪ್ ಬಳಿಕ ಇದುವರೆಗೆ 3 ಟಿ20 ಸರಣಿ ಆಡಿದೆ. ಈ ಮೂರೂ ಟಿ20 ಸರಣಿ ಗೆದ್ದಿರುವ ಭಾರತಕ್ಕೆ ಇದೀಗ ಕೆರಿಬಿಯನ್ ದೈತ್ಯರ ಸವಾಲು ಎದುರಾಗಿದೆ.

2022 ರ ಟಿ20 ವಿಶ್ವಕಪ್‌ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ಎದುರು ಹೀನಾಯ ಸೋಲು ಕಂಡಿದ್ದ ಭಾರತ, ಈ ವಿಶ್ವಕಪ್ ಬಳಿಕ ಇದುವರೆಗೆ 3 ಟಿ20 ಸರಣಿ ಆಡಿದೆ. ಈ ಮೂರೂ ಟಿ20 ಸರಣಿ ಗೆದ್ದಿರುವ ಭಾರತಕ್ಕೆ ಇದೀಗ ಕೆರಿಬಿಯನ್ ದೈತ್ಯರ ಸವಾಲು ಎದುರಾಗಿದೆ.

3 / 9
ಹೀಗಾಗಿ ಟಿ20 ಸ್ಪೆಷಲಿಸ್ಟ್​ಗಳ ದಂಡನ್ನೆ ಹೊಂದಿರುವ ವಿಂಡೀಸ್ ತಂಡವನ್ನು ಎದುರಿಸಲು ಹಾರ್ದಿಕ್ ಪಾಂಡ್ಯ ಪಡೆಯಲ್ಲಿ ಯಾರೆಲ್ಲ ಸ್ಥಾನ ಪಡೆಯಲ್ಲಿದ್ದಾರೆ ಎಂಬುದರ ಸಂಭಾವ್ಯ ಪಟ್ಟಿ ಇಲ್ಲಿದೆ.

ಹೀಗಾಗಿ ಟಿ20 ಸ್ಪೆಷಲಿಸ್ಟ್​ಗಳ ದಂಡನ್ನೆ ಹೊಂದಿರುವ ವಿಂಡೀಸ್ ತಂಡವನ್ನು ಎದುರಿಸಲು ಹಾರ್ದಿಕ್ ಪಾಂಡ್ಯ ಪಡೆಯಲ್ಲಿ ಯಾರೆಲ್ಲ ಸ್ಥಾನ ಪಡೆಯಲ್ಲಿದ್ದಾರೆ ಎಂಬುದರ ಸಂಭಾವ್ಯ ಪಟ್ಟಿ ಇಲ್ಲಿದೆ.

4 / 9
ಆರಂಭಿಕರು: ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್

ಆರಂಭಿಕರು: ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್

5 / 9
ಮಧ್ಯಮ ಕ್ರಮಾಂಕ: ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ

ಮಧ್ಯಮ ಕ್ರಮಾಂಕ: ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ

6 / 9
ಆಲ್‌ರೌಂಡರ್‌ಗಳು: ಹಾರ್ದಿಕ್ ಪಾಂಡ್ಯ (ನಾಯಕ), ಅಕ್ಷರ್ ಪಟೇಲ್

ಆಲ್‌ರೌಂಡರ್‌ಗಳು: ಹಾರ್ದಿಕ್ ಪಾಂಡ್ಯ (ನಾಯಕ), ಅಕ್ಷರ್ ಪಟೇಲ್

7 / 9
ಬೌಲರ್‌ಗಳು: ರವಿ ಬಿಷ್ಣೋಯ್, ಅವೇಶ್ ಖಾನ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್

ಬೌಲರ್‌ಗಳು: ರವಿ ಬಿಷ್ಣೋಯ್, ಅವೇಶ್ ಖಾನ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್

8 / 9
ವೆಸ್ಟ್ ಇಂಡೀಸ್ ಸರಣಿಗೆ ಭಾರತ ಟಿ20 ತಂಡ: ಇಶಾನ್ ಕಿಶನ್, ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ (ನಾಯಕ), ಅಕ್ಷರ್ ಪಟೇಲ್, ಯುಜ್ವೇಂದ್ರ ಚಾಹಲ್, ಕುಲ್ದೀಪ್ ಯಾದವ್ , ರವಿ ಬಿಷ್ಣೋಯ್, ಅರ್ಶ್ದೀಪ್ ಸಿಂಗ್, ಉಮ್ರಾನ್ ಮಲಿಕ್, ಅವೇಶ್ ಖಾನ್, ಮುಖೇಶ್ ಕುಮಾರ್.

ವೆಸ್ಟ್ ಇಂಡೀಸ್ ಸರಣಿಗೆ ಭಾರತ ಟಿ20 ತಂಡ: ಇಶಾನ್ ಕಿಶನ್, ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ (ನಾಯಕ), ಅಕ್ಷರ್ ಪಟೇಲ್, ಯುಜ್ವೇಂದ್ರ ಚಾಹಲ್, ಕುಲ್ದೀಪ್ ಯಾದವ್ , ರವಿ ಬಿಷ್ಣೋಯ್, ಅರ್ಶ್ದೀಪ್ ಸಿಂಗ್, ಉಮ್ರಾನ್ ಮಲಿಕ್, ಅವೇಶ್ ಖಾನ್, ಮುಖೇಶ್ ಕುಮಾರ್.

9 / 9
Follow Us
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್