AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI: ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಗೆ ಭಾರತದ ಬಲಿಷ್ಠ ಸಂಭಾವ್ಯ ತಂಡ ಹೀಗಿದೆ

IND vs WI: ಟೀಂ ಇಂಡಿಯಾ ಮೊದಲಿಗೆ ಜುಲೈ 12 ರಿಂದ ಟೆಸ್ಟ್ ಸರಣಿಯೊಂದಿಗೆ ತನ್ನ ಪ್ರವಾಸ ಆರಂಭಿಸುತ್ತಿದೆ. ಆ ನಂತರ 3 ಪಂದ್ಯಗಳ ಏಕದಿನ ಸರಣಿ ಆಡಲ್ಲಿರುವ ಭಾರತ ಅಂತಿಮವಾಗಿ 5 ಪಂದ್ಯಗಳ ಟಿ20 ಸರಣಿ ಆಡಲಿದೆ.

ಪೃಥ್ವಿಶಂಕರ
|

Updated on: Jul 07, 2023 | 12:58 PM

ಕ್ರಿಕೆಟ್​ನ ಎಲ್ಲಾ ಮಾದರಿಯ ಸರಣಿಗಾಗಿ ವೆಸ್ಟ್ ಇಂಡೀಸ್ ಪ್ರಯಾಣ ಮಾಡಿರುವ ಟೀಂ ಇಂಡಿಯಾ ಮೊದಲಿಗೆ ಜುಲೈ 12 ರಿಂದ ಟೆಸ್ಟ್ ಸರಣಿಯೊಂದಿಗೆ ತನ್ನ ಪ್ರವಾಸ ಆರಂಭಿಸುತ್ತಿದೆ. ಆ ನಂತರ 3 ಪಂದ್ಯಗಳ ಏಕದಿನ ಸರಣಿ ಆಡಲ್ಲಿರುವ ಭಾರತ ಅಂತಿಮವಾಗಿ 5 ಪಂದ್ಯಗಳ ಟಿ20 ಸರಣಿ ಆಡಲಿದೆ.

ಕ್ರಿಕೆಟ್​ನ ಎಲ್ಲಾ ಮಾದರಿಯ ಸರಣಿಗಾಗಿ ವೆಸ್ಟ್ ಇಂಡೀಸ್ ಪ್ರಯಾಣ ಮಾಡಿರುವ ಟೀಂ ಇಂಡಿಯಾ ಮೊದಲಿಗೆ ಜುಲೈ 12 ರಿಂದ ಟೆಸ್ಟ್ ಸರಣಿಯೊಂದಿಗೆ ತನ್ನ ಪ್ರವಾಸ ಆರಂಭಿಸುತ್ತಿದೆ. ಆ ನಂತರ 3 ಪಂದ್ಯಗಳ ಏಕದಿನ ಸರಣಿ ಆಡಲ್ಲಿರುವ ಭಾರತ ಅಂತಿಮವಾಗಿ 5 ಪಂದ್ಯಗಳ ಟಿ20 ಸರಣಿ ಆಡಲಿದೆ.

1 / 9
ಈ ಐದು ಪಂದ್ಯಗಳ ಟಿ20 ಸರಣಿಗಾಗಿ ಟೀಂ ಇಂಡಿಯಾವನ್ನು ಬಿಸಿಸಿಐ ಈಗಾಗಲೇ ಪ್ರಕಟಿಸಿದ್ದು, ತಂಡದಲ್ಲಿ ಹಲವು ಯುವ ಮುಖಗಳಿಗೆ ಅವಕಾಶ ನೀಡಲಾಗಿದೆ. 2024 ರಲ್ಲಿ ನಡೆಯುವ ಟಿ20 ವಿಶ್ವಕಪ್ ದೃಷ್ಟಿಯಿಂದ ತಂಡ ಕಟ್ಟಿರುವ ಬಿಸಿಸಿಐ ಈ ಸರಣಿ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟಿದೆ.

ಈ ಐದು ಪಂದ್ಯಗಳ ಟಿ20 ಸರಣಿಗಾಗಿ ಟೀಂ ಇಂಡಿಯಾವನ್ನು ಬಿಸಿಸಿಐ ಈಗಾಗಲೇ ಪ್ರಕಟಿಸಿದ್ದು, ತಂಡದಲ್ಲಿ ಹಲವು ಯುವ ಮುಖಗಳಿಗೆ ಅವಕಾಶ ನೀಡಲಾಗಿದೆ. 2024 ರಲ್ಲಿ ನಡೆಯುವ ಟಿ20 ವಿಶ್ವಕಪ್ ದೃಷ್ಟಿಯಿಂದ ತಂಡ ಕಟ್ಟಿರುವ ಬಿಸಿಸಿಐ ಈ ಸರಣಿ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟಿದೆ.

2 / 9
2022 ರ ಟಿ20 ವಿಶ್ವಕಪ್‌ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ಎದುರು ಹೀನಾಯ ಸೋಲು ಕಂಡಿದ್ದ ಭಾರತ, ಈ ವಿಶ್ವಕಪ್ ಬಳಿಕ ಇದುವರೆಗೆ 3 ಟಿ20 ಸರಣಿ ಆಡಿದೆ. ಈ ಮೂರೂ ಟಿ20 ಸರಣಿ ಗೆದ್ದಿರುವ ಭಾರತಕ್ಕೆ ಇದೀಗ ಕೆರಿಬಿಯನ್ ದೈತ್ಯರ ಸವಾಲು ಎದುರಾಗಿದೆ.

2022 ರ ಟಿ20 ವಿಶ್ವಕಪ್‌ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ಎದುರು ಹೀನಾಯ ಸೋಲು ಕಂಡಿದ್ದ ಭಾರತ, ಈ ವಿಶ್ವಕಪ್ ಬಳಿಕ ಇದುವರೆಗೆ 3 ಟಿ20 ಸರಣಿ ಆಡಿದೆ. ಈ ಮೂರೂ ಟಿ20 ಸರಣಿ ಗೆದ್ದಿರುವ ಭಾರತಕ್ಕೆ ಇದೀಗ ಕೆರಿಬಿಯನ್ ದೈತ್ಯರ ಸವಾಲು ಎದುರಾಗಿದೆ.

3 / 9
ಹೀಗಾಗಿ ಟಿ20 ಸ್ಪೆಷಲಿಸ್ಟ್​ಗಳ ದಂಡನ್ನೆ ಹೊಂದಿರುವ ವಿಂಡೀಸ್ ತಂಡವನ್ನು ಎದುರಿಸಲು ಹಾರ್ದಿಕ್ ಪಾಂಡ್ಯ ಪಡೆಯಲ್ಲಿ ಯಾರೆಲ್ಲ ಸ್ಥಾನ ಪಡೆಯಲ್ಲಿದ್ದಾರೆ ಎಂಬುದರ ಸಂಭಾವ್ಯ ಪಟ್ಟಿ ಇಲ್ಲಿದೆ.

ಹೀಗಾಗಿ ಟಿ20 ಸ್ಪೆಷಲಿಸ್ಟ್​ಗಳ ದಂಡನ್ನೆ ಹೊಂದಿರುವ ವಿಂಡೀಸ್ ತಂಡವನ್ನು ಎದುರಿಸಲು ಹಾರ್ದಿಕ್ ಪಾಂಡ್ಯ ಪಡೆಯಲ್ಲಿ ಯಾರೆಲ್ಲ ಸ್ಥಾನ ಪಡೆಯಲ್ಲಿದ್ದಾರೆ ಎಂಬುದರ ಸಂಭಾವ್ಯ ಪಟ್ಟಿ ಇಲ್ಲಿದೆ.

4 / 9
ಆರಂಭಿಕರು: ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್

ಆರಂಭಿಕರು: ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್

5 / 9
ಮಧ್ಯಮ ಕ್ರಮಾಂಕ: ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ

ಮಧ್ಯಮ ಕ್ರಮಾಂಕ: ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ

6 / 9
ಆಲ್‌ರೌಂಡರ್‌ಗಳು: ಹಾರ್ದಿಕ್ ಪಾಂಡ್ಯ (ನಾಯಕ), ಅಕ್ಷರ್ ಪಟೇಲ್

ಆಲ್‌ರೌಂಡರ್‌ಗಳು: ಹಾರ್ದಿಕ್ ಪಾಂಡ್ಯ (ನಾಯಕ), ಅಕ್ಷರ್ ಪಟೇಲ್

7 / 9
ಬೌಲರ್‌ಗಳು: ರವಿ ಬಿಷ್ಣೋಯ್, ಅವೇಶ್ ಖಾನ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್

ಬೌಲರ್‌ಗಳು: ರವಿ ಬಿಷ್ಣೋಯ್, ಅವೇಶ್ ಖಾನ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್

8 / 9
ವೆಸ್ಟ್ ಇಂಡೀಸ್ ಸರಣಿಗೆ ಭಾರತ ಟಿ20 ತಂಡ: ಇಶಾನ್ ಕಿಶನ್, ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ (ನಾಯಕ), ಅಕ್ಷರ್ ಪಟೇಲ್, ಯುಜ್ವೇಂದ್ರ ಚಾಹಲ್, ಕುಲ್ದೀಪ್ ಯಾದವ್ , ರವಿ ಬಿಷ್ಣೋಯ್, ಅರ್ಶ್ದೀಪ್ ಸಿಂಗ್, ಉಮ್ರಾನ್ ಮಲಿಕ್, ಅವೇಶ್ ಖಾನ್, ಮುಖೇಶ್ ಕುಮಾರ್.

ವೆಸ್ಟ್ ಇಂಡೀಸ್ ಸರಣಿಗೆ ಭಾರತ ಟಿ20 ತಂಡ: ಇಶಾನ್ ಕಿಶನ್, ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ (ನಾಯಕ), ಅಕ್ಷರ್ ಪಟೇಲ್, ಯುಜ್ವೇಂದ್ರ ಚಾಹಲ್, ಕುಲ್ದೀಪ್ ಯಾದವ್ , ರವಿ ಬಿಷ್ಣೋಯ್, ಅರ್ಶ್ದೀಪ್ ಸಿಂಗ್, ಉಮ್ರಾನ್ ಮಲಿಕ್, ಅವೇಶ್ ಖಾನ್, ಮುಖೇಶ್ ಕುಮಾರ್.

9 / 9
Follow us
Daily Devotional: ಭಕ್ತರಲ್ಲಿ ಇರಬೇಕಾದ ಮೂರು ಗುಣಗಳ ಬಗ್ಗೆ ತಿಳಿಯಿರಿ
Daily Devotional: ಭಕ್ತರಲ್ಲಿ ಇರಬೇಕಾದ ಮೂರು ಗುಣಗಳ ಬಗ್ಗೆ ತಿಳಿಯಿರಿ
ಹಸ್ತ ನಕ್ಷತ್ರದಲ್ಲಿ ಚಂದ್ರನ ಸಂಚಾರ: ಈ ರಾಶಿಗಳ ಮೇಲೆ ಪ್ರಭಾವ ಸಾಧ್ಯತೆ
ಹಸ್ತ ನಕ್ಷತ್ರದಲ್ಲಿ ಚಂದ್ರನ ಸಂಚಾರ: ಈ ರಾಶಿಗಳ ಮೇಲೆ ಪ್ರಭಾವ ಸಾಧ್ಯತೆ
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?