AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI: ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಗೆ ಭಾರತದ ಬಲಿಷ್ಠ ಸಂಭಾವ್ಯ ತಂಡ ಹೀಗಿದೆ

IND vs WI: ಟೀಂ ಇಂಡಿಯಾ ಮೊದಲಿಗೆ ಜುಲೈ 12 ರಿಂದ ಟೆಸ್ಟ್ ಸರಣಿಯೊಂದಿಗೆ ತನ್ನ ಪ್ರವಾಸ ಆರಂಭಿಸುತ್ತಿದೆ. ಆ ನಂತರ 3 ಪಂದ್ಯಗಳ ಏಕದಿನ ಸರಣಿ ಆಡಲ್ಲಿರುವ ಭಾರತ ಅಂತಿಮವಾಗಿ 5 ಪಂದ್ಯಗಳ ಟಿ20 ಸರಣಿ ಆಡಲಿದೆ.

ಪೃಥ್ವಿಶಂಕರ
|

Updated on: Jul 07, 2023 | 12:58 PM

Share
ಕ್ರಿಕೆಟ್​ನ ಎಲ್ಲಾ ಮಾದರಿಯ ಸರಣಿಗಾಗಿ ವೆಸ್ಟ್ ಇಂಡೀಸ್ ಪ್ರಯಾಣ ಮಾಡಿರುವ ಟೀಂ ಇಂಡಿಯಾ ಮೊದಲಿಗೆ ಜುಲೈ 12 ರಿಂದ ಟೆಸ್ಟ್ ಸರಣಿಯೊಂದಿಗೆ ತನ್ನ ಪ್ರವಾಸ ಆರಂಭಿಸುತ್ತಿದೆ. ಆ ನಂತರ 3 ಪಂದ್ಯಗಳ ಏಕದಿನ ಸರಣಿ ಆಡಲ್ಲಿರುವ ಭಾರತ ಅಂತಿಮವಾಗಿ 5 ಪಂದ್ಯಗಳ ಟಿ20 ಸರಣಿ ಆಡಲಿದೆ.

ಕ್ರಿಕೆಟ್​ನ ಎಲ್ಲಾ ಮಾದರಿಯ ಸರಣಿಗಾಗಿ ವೆಸ್ಟ್ ಇಂಡೀಸ್ ಪ್ರಯಾಣ ಮಾಡಿರುವ ಟೀಂ ಇಂಡಿಯಾ ಮೊದಲಿಗೆ ಜುಲೈ 12 ರಿಂದ ಟೆಸ್ಟ್ ಸರಣಿಯೊಂದಿಗೆ ತನ್ನ ಪ್ರವಾಸ ಆರಂಭಿಸುತ್ತಿದೆ. ಆ ನಂತರ 3 ಪಂದ್ಯಗಳ ಏಕದಿನ ಸರಣಿ ಆಡಲ್ಲಿರುವ ಭಾರತ ಅಂತಿಮವಾಗಿ 5 ಪಂದ್ಯಗಳ ಟಿ20 ಸರಣಿ ಆಡಲಿದೆ.

1 / 9
ಈ ಐದು ಪಂದ್ಯಗಳ ಟಿ20 ಸರಣಿಗಾಗಿ ಟೀಂ ಇಂಡಿಯಾವನ್ನು ಬಿಸಿಸಿಐ ಈಗಾಗಲೇ ಪ್ರಕಟಿಸಿದ್ದು, ತಂಡದಲ್ಲಿ ಹಲವು ಯುವ ಮುಖಗಳಿಗೆ ಅವಕಾಶ ನೀಡಲಾಗಿದೆ. 2024 ರಲ್ಲಿ ನಡೆಯುವ ಟಿ20 ವಿಶ್ವಕಪ್ ದೃಷ್ಟಿಯಿಂದ ತಂಡ ಕಟ್ಟಿರುವ ಬಿಸಿಸಿಐ ಈ ಸರಣಿ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟಿದೆ.

ಈ ಐದು ಪಂದ್ಯಗಳ ಟಿ20 ಸರಣಿಗಾಗಿ ಟೀಂ ಇಂಡಿಯಾವನ್ನು ಬಿಸಿಸಿಐ ಈಗಾಗಲೇ ಪ್ರಕಟಿಸಿದ್ದು, ತಂಡದಲ್ಲಿ ಹಲವು ಯುವ ಮುಖಗಳಿಗೆ ಅವಕಾಶ ನೀಡಲಾಗಿದೆ. 2024 ರಲ್ಲಿ ನಡೆಯುವ ಟಿ20 ವಿಶ್ವಕಪ್ ದೃಷ್ಟಿಯಿಂದ ತಂಡ ಕಟ್ಟಿರುವ ಬಿಸಿಸಿಐ ಈ ಸರಣಿ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟಿದೆ.

2 / 9
2022 ರ ಟಿ20 ವಿಶ್ವಕಪ್‌ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ಎದುರು ಹೀನಾಯ ಸೋಲು ಕಂಡಿದ್ದ ಭಾರತ, ಈ ವಿಶ್ವಕಪ್ ಬಳಿಕ ಇದುವರೆಗೆ 3 ಟಿ20 ಸರಣಿ ಆಡಿದೆ. ಈ ಮೂರೂ ಟಿ20 ಸರಣಿ ಗೆದ್ದಿರುವ ಭಾರತಕ್ಕೆ ಇದೀಗ ಕೆರಿಬಿಯನ್ ದೈತ್ಯರ ಸವಾಲು ಎದುರಾಗಿದೆ.

2022 ರ ಟಿ20 ವಿಶ್ವಕಪ್‌ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ಎದುರು ಹೀನಾಯ ಸೋಲು ಕಂಡಿದ್ದ ಭಾರತ, ಈ ವಿಶ್ವಕಪ್ ಬಳಿಕ ಇದುವರೆಗೆ 3 ಟಿ20 ಸರಣಿ ಆಡಿದೆ. ಈ ಮೂರೂ ಟಿ20 ಸರಣಿ ಗೆದ್ದಿರುವ ಭಾರತಕ್ಕೆ ಇದೀಗ ಕೆರಿಬಿಯನ್ ದೈತ್ಯರ ಸವಾಲು ಎದುರಾಗಿದೆ.

3 / 9
ಹೀಗಾಗಿ ಟಿ20 ಸ್ಪೆಷಲಿಸ್ಟ್​ಗಳ ದಂಡನ್ನೆ ಹೊಂದಿರುವ ವಿಂಡೀಸ್ ತಂಡವನ್ನು ಎದುರಿಸಲು ಹಾರ್ದಿಕ್ ಪಾಂಡ್ಯ ಪಡೆಯಲ್ಲಿ ಯಾರೆಲ್ಲ ಸ್ಥಾನ ಪಡೆಯಲ್ಲಿದ್ದಾರೆ ಎಂಬುದರ ಸಂಭಾವ್ಯ ಪಟ್ಟಿ ಇಲ್ಲಿದೆ.

ಹೀಗಾಗಿ ಟಿ20 ಸ್ಪೆಷಲಿಸ್ಟ್​ಗಳ ದಂಡನ್ನೆ ಹೊಂದಿರುವ ವಿಂಡೀಸ್ ತಂಡವನ್ನು ಎದುರಿಸಲು ಹಾರ್ದಿಕ್ ಪಾಂಡ್ಯ ಪಡೆಯಲ್ಲಿ ಯಾರೆಲ್ಲ ಸ್ಥಾನ ಪಡೆಯಲ್ಲಿದ್ದಾರೆ ಎಂಬುದರ ಸಂಭಾವ್ಯ ಪಟ್ಟಿ ಇಲ್ಲಿದೆ.

4 / 9
ಆರಂಭಿಕರು: ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್

ಆರಂಭಿಕರು: ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್

5 / 9
ಮಧ್ಯಮ ಕ್ರಮಾಂಕ: ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ

ಮಧ್ಯಮ ಕ್ರಮಾಂಕ: ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ

6 / 9
ಆಲ್‌ರೌಂಡರ್‌ಗಳು: ಹಾರ್ದಿಕ್ ಪಾಂಡ್ಯ (ನಾಯಕ), ಅಕ್ಷರ್ ಪಟೇಲ್

ಆಲ್‌ರೌಂಡರ್‌ಗಳು: ಹಾರ್ದಿಕ್ ಪಾಂಡ್ಯ (ನಾಯಕ), ಅಕ್ಷರ್ ಪಟೇಲ್

7 / 9
ಬೌಲರ್‌ಗಳು: ರವಿ ಬಿಷ್ಣೋಯ್, ಅವೇಶ್ ಖಾನ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್

ಬೌಲರ್‌ಗಳು: ರವಿ ಬಿಷ್ಣೋಯ್, ಅವೇಶ್ ಖಾನ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್

8 / 9
ವೆಸ್ಟ್ ಇಂಡೀಸ್ ಸರಣಿಗೆ ಭಾರತ ಟಿ20 ತಂಡ: ಇಶಾನ್ ಕಿಶನ್, ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ (ನಾಯಕ), ಅಕ್ಷರ್ ಪಟೇಲ್, ಯುಜ್ವೇಂದ್ರ ಚಾಹಲ್, ಕುಲ್ದೀಪ್ ಯಾದವ್ , ರವಿ ಬಿಷ್ಣೋಯ್, ಅರ್ಶ್ದೀಪ್ ಸಿಂಗ್, ಉಮ್ರಾನ್ ಮಲಿಕ್, ಅವೇಶ್ ಖಾನ್, ಮುಖೇಶ್ ಕುಮಾರ್.

ವೆಸ್ಟ್ ಇಂಡೀಸ್ ಸರಣಿಗೆ ಭಾರತ ಟಿ20 ತಂಡ: ಇಶಾನ್ ಕಿಶನ್, ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ (ನಾಯಕ), ಅಕ್ಷರ್ ಪಟೇಲ್, ಯುಜ್ವೇಂದ್ರ ಚಾಹಲ್, ಕುಲ್ದೀಪ್ ಯಾದವ್ , ರವಿ ಬಿಷ್ಣೋಯ್, ಅರ್ಶ್ದೀಪ್ ಸಿಂಗ್, ಉಮ್ರಾನ್ ಮಲಿಕ್, ಅವೇಶ್ ಖಾನ್, ಮುಖೇಶ್ ಕುಮಾರ್.

9 / 9
Follow Us
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ