IND vs WI: ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಗೆ ಭಾರತದ ಬಲಿಷ್ಠ ಸಂಭಾವ್ಯ ತಂಡ ಹೀಗಿದೆ

IND vs WI: ಟೀಂ ಇಂಡಿಯಾ ಮೊದಲಿಗೆ ಜುಲೈ 12 ರಿಂದ ಟೆಸ್ಟ್ ಸರಣಿಯೊಂದಿಗೆ ತನ್ನ ಪ್ರವಾಸ ಆರಂಭಿಸುತ್ತಿದೆ. ಆ ನಂತರ 3 ಪಂದ್ಯಗಳ ಏಕದಿನ ಸರಣಿ ಆಡಲ್ಲಿರುವ ಭಾರತ ಅಂತಿಮವಾಗಿ 5 ಪಂದ್ಯಗಳ ಟಿ20 ಸರಣಿ ಆಡಲಿದೆ.

|

Updated on: Jul 07, 2023 | 12:58 PM

ಕ್ರಿಕೆಟ್​ನ ಎಲ್ಲಾ ಮಾದರಿಯ ಸರಣಿಗಾಗಿ ವೆಸ್ಟ್ ಇಂಡೀಸ್ ಪ್ರಯಾಣ ಮಾಡಿರುವ ಟೀಂ ಇಂಡಿಯಾ ಮೊದಲಿಗೆ ಜುಲೈ 12 ರಿಂದ ಟೆಸ್ಟ್ ಸರಣಿಯೊಂದಿಗೆ ತನ್ನ ಪ್ರವಾಸ ಆರಂಭಿಸುತ್ತಿದೆ. ಆ ನಂತರ 3 ಪಂದ್ಯಗಳ ಏಕದಿನ ಸರಣಿ ಆಡಲ್ಲಿರುವ ಭಾರತ ಅಂತಿಮವಾಗಿ 5 ಪಂದ್ಯಗಳ ಟಿ20 ಸರಣಿ ಆಡಲಿದೆ.

ಕ್ರಿಕೆಟ್​ನ ಎಲ್ಲಾ ಮಾದರಿಯ ಸರಣಿಗಾಗಿ ವೆಸ್ಟ್ ಇಂಡೀಸ್ ಪ್ರಯಾಣ ಮಾಡಿರುವ ಟೀಂ ಇಂಡಿಯಾ ಮೊದಲಿಗೆ ಜುಲೈ 12 ರಿಂದ ಟೆಸ್ಟ್ ಸರಣಿಯೊಂದಿಗೆ ತನ್ನ ಪ್ರವಾಸ ಆರಂಭಿಸುತ್ತಿದೆ. ಆ ನಂತರ 3 ಪಂದ್ಯಗಳ ಏಕದಿನ ಸರಣಿ ಆಡಲ್ಲಿರುವ ಭಾರತ ಅಂತಿಮವಾಗಿ 5 ಪಂದ್ಯಗಳ ಟಿ20 ಸರಣಿ ಆಡಲಿದೆ.

1 / 9
ಈ ಐದು ಪಂದ್ಯಗಳ ಟಿ20 ಸರಣಿಗಾಗಿ ಟೀಂ ಇಂಡಿಯಾವನ್ನು ಬಿಸಿಸಿಐ ಈಗಾಗಲೇ ಪ್ರಕಟಿಸಿದ್ದು, ತಂಡದಲ್ಲಿ ಹಲವು ಯುವ ಮುಖಗಳಿಗೆ ಅವಕಾಶ ನೀಡಲಾಗಿದೆ. 2024 ರಲ್ಲಿ ನಡೆಯುವ ಟಿ20 ವಿಶ್ವಕಪ್ ದೃಷ್ಟಿಯಿಂದ ತಂಡ ಕಟ್ಟಿರುವ ಬಿಸಿಸಿಐ ಈ ಸರಣಿ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟಿದೆ.

ಈ ಐದು ಪಂದ್ಯಗಳ ಟಿ20 ಸರಣಿಗಾಗಿ ಟೀಂ ಇಂಡಿಯಾವನ್ನು ಬಿಸಿಸಿಐ ಈಗಾಗಲೇ ಪ್ರಕಟಿಸಿದ್ದು, ತಂಡದಲ್ಲಿ ಹಲವು ಯುವ ಮುಖಗಳಿಗೆ ಅವಕಾಶ ನೀಡಲಾಗಿದೆ. 2024 ರಲ್ಲಿ ನಡೆಯುವ ಟಿ20 ವಿಶ್ವಕಪ್ ದೃಷ್ಟಿಯಿಂದ ತಂಡ ಕಟ್ಟಿರುವ ಬಿಸಿಸಿಐ ಈ ಸರಣಿ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟಿದೆ.

2 / 9
2022 ರ ಟಿ20 ವಿಶ್ವಕಪ್‌ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ಎದುರು ಹೀನಾಯ ಸೋಲು ಕಂಡಿದ್ದ ಭಾರತ, ಈ ವಿಶ್ವಕಪ್ ಬಳಿಕ ಇದುವರೆಗೆ 3 ಟಿ20 ಸರಣಿ ಆಡಿದೆ. ಈ ಮೂರೂ ಟಿ20 ಸರಣಿ ಗೆದ್ದಿರುವ ಭಾರತಕ್ಕೆ ಇದೀಗ ಕೆರಿಬಿಯನ್ ದೈತ್ಯರ ಸವಾಲು ಎದುರಾಗಿದೆ.

2022 ರ ಟಿ20 ವಿಶ್ವಕಪ್‌ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ಎದುರು ಹೀನಾಯ ಸೋಲು ಕಂಡಿದ್ದ ಭಾರತ, ಈ ವಿಶ್ವಕಪ್ ಬಳಿಕ ಇದುವರೆಗೆ 3 ಟಿ20 ಸರಣಿ ಆಡಿದೆ. ಈ ಮೂರೂ ಟಿ20 ಸರಣಿ ಗೆದ್ದಿರುವ ಭಾರತಕ್ಕೆ ಇದೀಗ ಕೆರಿಬಿಯನ್ ದೈತ್ಯರ ಸವಾಲು ಎದುರಾಗಿದೆ.

3 / 9
ಹೀಗಾಗಿ ಟಿ20 ಸ್ಪೆಷಲಿಸ್ಟ್​ಗಳ ದಂಡನ್ನೆ ಹೊಂದಿರುವ ವಿಂಡೀಸ್ ತಂಡವನ್ನು ಎದುರಿಸಲು ಹಾರ್ದಿಕ್ ಪಾಂಡ್ಯ ಪಡೆಯಲ್ಲಿ ಯಾರೆಲ್ಲ ಸ್ಥಾನ ಪಡೆಯಲ್ಲಿದ್ದಾರೆ ಎಂಬುದರ ಸಂಭಾವ್ಯ ಪಟ್ಟಿ ಇಲ್ಲಿದೆ.

ಹೀಗಾಗಿ ಟಿ20 ಸ್ಪೆಷಲಿಸ್ಟ್​ಗಳ ದಂಡನ್ನೆ ಹೊಂದಿರುವ ವಿಂಡೀಸ್ ತಂಡವನ್ನು ಎದುರಿಸಲು ಹಾರ್ದಿಕ್ ಪಾಂಡ್ಯ ಪಡೆಯಲ್ಲಿ ಯಾರೆಲ್ಲ ಸ್ಥಾನ ಪಡೆಯಲ್ಲಿದ್ದಾರೆ ಎಂಬುದರ ಸಂಭಾವ್ಯ ಪಟ್ಟಿ ಇಲ್ಲಿದೆ.

4 / 9
ಆರಂಭಿಕರು: ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್

ಆರಂಭಿಕರು: ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್

5 / 9
ಮಧ್ಯಮ ಕ್ರಮಾಂಕ: ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ

ಮಧ್ಯಮ ಕ್ರಮಾಂಕ: ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ

6 / 9
ಆಲ್‌ರೌಂಡರ್‌ಗಳು: ಹಾರ್ದಿಕ್ ಪಾಂಡ್ಯ (ನಾಯಕ), ಅಕ್ಷರ್ ಪಟೇಲ್

ಆಲ್‌ರೌಂಡರ್‌ಗಳು: ಹಾರ್ದಿಕ್ ಪಾಂಡ್ಯ (ನಾಯಕ), ಅಕ್ಷರ್ ಪಟೇಲ್

7 / 9
ಬೌಲರ್‌ಗಳು: ರವಿ ಬಿಷ್ಣೋಯ್, ಅವೇಶ್ ಖಾನ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್

ಬೌಲರ್‌ಗಳು: ರವಿ ಬಿಷ್ಣೋಯ್, ಅವೇಶ್ ಖಾನ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್

8 / 9
ವೆಸ್ಟ್ ಇಂಡೀಸ್ ಸರಣಿಗೆ ಭಾರತ ಟಿ20 ತಂಡ: ಇಶಾನ್ ಕಿಶನ್, ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ (ನಾಯಕ), ಅಕ್ಷರ್ ಪಟೇಲ್, ಯುಜ್ವೇಂದ್ರ ಚಾಹಲ್, ಕುಲ್ದೀಪ್ ಯಾದವ್ , ರವಿ ಬಿಷ್ಣೋಯ್, ಅರ್ಶ್ದೀಪ್ ಸಿಂಗ್, ಉಮ್ರಾನ್ ಮಲಿಕ್, ಅವೇಶ್ ಖಾನ್, ಮುಖೇಶ್ ಕುಮಾರ್.

ವೆಸ್ಟ್ ಇಂಡೀಸ್ ಸರಣಿಗೆ ಭಾರತ ಟಿ20 ತಂಡ: ಇಶಾನ್ ಕಿಶನ್, ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ (ನಾಯಕ), ಅಕ್ಷರ್ ಪಟೇಲ್, ಯುಜ್ವೇಂದ್ರ ಚಾಹಲ್, ಕುಲ್ದೀಪ್ ಯಾದವ್ , ರವಿ ಬಿಷ್ಣೋಯ್, ಅರ್ಶ್ದೀಪ್ ಸಿಂಗ್, ಉಮ್ರಾನ್ ಮಲಿಕ್, ಅವೇಶ್ ಖಾನ್, ಮುಖೇಶ್ ಕುಮಾರ್.

9 / 9
Follow us
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ